ವಯೋವೃದ್ದರಿಗೆ ಹೊದಿಕೆ ವಿತರಣೆ ಮಾಡುವ ಮೂಲಕ ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಸ್ವಾಗತಿಸಿದ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಸ್ವಾಮಿ ವಿವೇಕಾನಂದರ ಸರ್ವತೋಮುಖ ಜನ ಸೇವಾಭಿವೃದ್ಧಿ ಟ್ರಸ್ಟ್

ದೊಡ್ಡಬಳ್ಳಾಪುರ : ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದಲ್ಲಿ ನಿರ್ಗತಿಕ ಕಡುಬಡವರಿಗೆ ಆಹಾರ ವಿತರಣೆ ಜೊತೆಗೆ ವಯೋವೃದ್ಧರಿಗೆ ಹೊದಿಕೆ ವಿತರಣೆ ಮಾಡಲಾಗಿದೆ, ಸ್ವಾಮಿ ವಿವೇಕಾನಂದರ ಜಯಂತಿಯ ದಿನದಂದು ಸದಾ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ಸಂಭ್ರಮಿಸುವುದು ನಮ್ಮ ತಂಡದ ಹೆಮ್ಮೆ ಎಂದು ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಹಾಗೂ ಸ್ವಾಮಿ ವಿವೇಕಾನಂದರ ಸರ್ವತೋಮುಖ ಜನ ಸೇವಾಭಿವೃದ್ಧಿ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ನರಸಿಂಹಮೂರ್ತಿ ತಿಳಿಸಿದರು 1755ನೇ ದಿನಗಳಿಂದ ನಿರಂತರವಾಗಿ ತಾಲೂಕಿನ ದರ್ಗಾ ಜೋಗಿಹಳ್ಳಿಯಲ್ಲಿ ನೆಡೆಯುತ್ತಿರುವ ಅನ್ನದಾಸೋಹ […]

Continue Reading

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಚ್ಚುವರಿ ಕಟ್ಟಡ ನಿರ್ಮಾಣ ಶಿಲಾನ್ಯಾಸ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜನವರಿ 13 : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆವರಣದಲ್ಲಿ ಹಮ್ಮಿಕೊಳ್ಳಲಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಚ್ಚುವರಿ ಕಟ್ಟಡ ನಿರ್ಮಾಣ ಶಿಲಾನ್ಯಾಸ ಹಾಗೂ ಕೆಸೆಟ್-2024 ಪ್ರಮಾಣ ಪತ್ರ ವಿತರಣಾ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.   ಇದೇ ಸಂದರ್ಭದಲ್ಲಿ ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದವರಿಗೆ ಸಾಂಕೇತಿಕವಾಗಿ ಕೆಸೆಟ್ -2024ರ ಪ್ರಮಾಣಪತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು.   ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಮಾತನಾಡಿ ಡಿಜಿಟಲ್ ತಂತ್ರಜ್ಞಾನದ ಬಳಕೆಯಿಂದ ಒಳಿತಿನ ಜೊತೆಗೆ ದುರ್ಬಳಕೆಯಿಂದ […]

Continue Reading

ತೂಬಗೆರೆ ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ ಸೂಟ್‌ ವಿತರಣೆ; ದಿ ಡಿವೈನ್ ಸ್ಟಾರ್ ಸಂಸ್ಥೆ ನೆರವು.

ದೊಡ್ಡಬಳ್ಳಾಪುರ(ಜ.13): ತಾಲೂಕಿನ ತೂಬಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ, ದಿ ಡಿವೈನ್ ಸ್ಟಾರ್ ಸಂಸ್ಥೆ ಪರವಾಗಿ ಖ್ಯಾತ ಜ್ಯೋತಿಷಿ ಮಹರ್ಷಿ ಆನಂದ ಗೂರೂಜಿ ಸೋಮವಾರ ಟ್ರ್ಯಾಕ್‌ ಸೂಟ್‌ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಿದರು.   ನಂತರ ಮಾತನಾಡಿ, ನಾವೆಲ್ಲ ಸರ್ಕಾರಿ ಶಾಲೆಯ ಕನ್ನಡ ಮಾಧ್ಯಮದಲ್ಲಿ ಕಲಿತವರು. ಆಟದ ಮೈದಾನದಲ್ಲಿ ಕುಣಿದು, ಕುಪ್ಪಳಿಸುತ್ತಾ ಬಾನೆತ್ತರಕ್ಕೆ ಹಾರುವ ಕನಸು ಕಂಡವರು. ಸರ್ಕಾರಿ ಶಾಲೆಯಲ್ಲಿ ಕಲಿತ ಮಕ್ಕಳು ಯಾವುದರಲ್ಲೂ ಕಡಿಮೆ ಇಲ್ಲ, ಶ್ರದ್ಧೆಯಿಂದ ಅಭ್ಯಾಸ ಮಾಡಿದರೆ ಉತ್ತಮ ಭವಿಷ್ಯ ನಿಮ್ಮದಾಗುತ್ತದೆ […]

Continue Reading

6ನೇ ತರಗತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ “2025-26ನೇ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಅಟಲ್ ಬಿಹಾರಿ ವಾಜಪೇಯಿ/ಡಾ॥ ಬಿ.ಆರ್.ಅಂಬೇಡ್ಕರ್/ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಆನ್ ಲೈನ್ (Online) ಮುಲಕ ಅರ್ಜಿ ಆಹ್ವಾನಿಸಲಾಗಿದೆ.     ಅರ್ಜಿ ಸಲ್ಲಿಸುವವರು ಜನವರಿ 25 ರೊಳಗೆ http://kreis.kar.nic.in ವೆಬ್ಸೈಟ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. […]

Continue Reading

ನಗರಸಭೆ ಕಛೇರಿಯಲ್ಲಿ ಸಂಕ್ರಾಂತಿ ಆಚರಣೆ : ಸಂಪ್ರದಾಯಿಕ ಉಡುಗೆ ತೊಟ್ಟು ಪೂಜೆ ಸಲ್ಲಿಸಿದ ಸಿಬ್ಬಂದಿ ವರ್ಗ

ದೊಡ್ಡಬಳ್ಳಾಪುರ : ನಗರಸಭೆಯಲ್ಲಿ ಸಂಕ್ರಾಂತಿ ಸಂಭ್ರಮ ಮನೆ ಮಾಡಿತು, ಸಾಂಪ್ರದಾಯಿಕ ಉಡುಗೆ ತೊಟ್ಟ ನಗರಸಭಾ ಸದಸ್ಯರು ಪಕ್ಷಾತೀತವಾಗಿ ಆಚರಣೆ ಪಾಲ್ಗೊಂಡು ಸಂಭ್ರಮಿಸಿದರು. ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಒಂದು ದಿನ ಮುನ್ನವೇ ಸಂಕ್ರಾಂತಿ ಹಬ್ಬವನ್ನು ಆಚರಣೆ ಮಾಡಿದ್ದು, ಪುರುಷ ಸದಸ್ಯರು ಪಂಚೆ ಶಲ್ಯ ಧರಿಸಿ ಕೈಯಲ್ಲಿ ಕಬ್ಬಿನ ಜಲ್ಲೆ ಹಿಡಿದು ಆಗಮಿಸಿದರೆ, ಮಹಿಳಾ ಸದಸ್ಯರು ಕೈಯಲ್ಲಿ ಎಳ್ಳು-ಬೆಲ್ಲ ಹಿಡಿದು ಎಲ್ಲರಿಗೂ ನೀಡುವ ಮೂಲಕ ಸಂಭ್ರಮಿಸಿದರು , ಅದ್ಭುತವಾಗಿ ಮೂಡಿಬಂದ ರಂಗೋಲಿಯ ಮೇಲೆ ಕಡಲೆಕಾಯಿ, ಅವರೆಕಾಯಿ, ಗೆಣಸು ಇಟ್ಟು ಗೋ ಪೂಜೆಯ […]

Continue Reading

ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಖಜಾಂಚಿ ಯಾಗಿ ಟಿ ಎಂ ಅಶೋಕ ಅವಿರೋಧ ಅಯ್ಕೆಯಾಗಿದ್ದಾರೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿಕ ಸಮಾಜಕ್ಕೆ ಜಿಲ್ಲೆಯ ಪ್ರತಿ ತಾಲ್ಲೂಕಿನಿಂದ ಒಬ್ಬರಂತೆ ಪ್ರತಿನಿಧಿಗಳನ್ನು ಹುದ್ದೆಗೆ ನೇಮಿಸಲಾಗಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿನಿಧಿಯಾಗಿ ಟಿ.ಎಂ ಅಶೋಕ್ ರವರನ್ನು ಆಯ್ಕೆ ಮಾಡಿದ್ದು, ನೂತನ ಖಜಾಂಚಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ.   ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿಕ ಸಮಾಜದ ನೂತನ ಖಜಾಂಚಿಯಾಗಿ ಆಯ್ಕೆಯಾಗಿರುವ ಟಿ. ಎಂ. ಅಶೋಕ್ ರವರನ್ನು ತೂಬಗೆರೆ ಹೋಬಳಿಯ ಮುಖಂಡರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಟಿಎಂ ಅಶೋಕ್ ಮಾತನಾಡಿ ಜಿಲ್ಲೆಯಲ್ಲಿ ಕೃಷಿಕ ಸಮಾಜದ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು, […]

Continue Reading

ಕುಡಿಯುವ ಶುದ್ಧ ನೀರಿಗಾಗಿ ಹೋರಾಟ : ಜನವರಿ 26ರ ಗಣರಾಜ್ಯೋತ್ಸವ ದಿನ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಲು ನಿರ್ಧರಿಸಿದ ದೊಡ್ಡ ತುಮಕೂರು ಹಾಗೂ ಮಜರಾ ಹೊಸಹಳ್ಳಿ ಗ್ರಾಮಸ್ಥರು

ದೊಡ್ಡಬಳ್ಳಾಪುರ : ಕೆರೆ ಸಂಪನ್ಮೂಲ ಉಳಿಸುವಂತೆ ಹಾಗೂ ಶುದ್ಧ ಕುಡಿಯುವ ನೀರಿಗಾಗಿ ಮನವಿ ಕೊಟ್ಟು ಕೊಟ್ಟು ಮನನೊಂದಿರುವ ಹೋರಾಟಗಾರರು ಜನವರಿ 26ರ ಗಣರಾಜ್ಯೋತ್ಸವದ ದಿನ ತಮ್ಮ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಲು ನಿರ್ಧರಿಸಿದ್ದಾರೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿಯ ಗ್ರಾಮ ಪಂಚಾಯಿತಿಗಳ ಜಲ ಸಂಪನ್ಮೂಲ ಸಂಪೂರ್ಣ ಹಾಳಾಗಿದ್ದು , ದೊಡ್ಡಬಳ್ಳಾಪುರ ನಗರದ ಒಳಚರಂಡಿ ಮತ್ತು ಬಾಶೆಟ್ಟಿಹಳ್ಳಿ ಕೈಗಾರಿಕಾ ತ್ಯಾಜ್ಯ ನೀರು ನೇರವಾಗಿ ಕೆರೆಗೆ ಸೇರುತ್ತಿದೆ, ಇದರ ಪರಿಣಾಮ 17 ಗ್ರಾಮಗಳಲ್ಲಿ ಅಂತರ್ಜಲ ನೀರು […]

Continue Reading

ನಂದಿ ಹಿಲ್ ವ್ಯೂ ಅಂತಾರಾಷ್ಟ್ರೀಯ ಶಾಲೆಯಲ್ಲಿ ಸಂಭ್ರಮದ “ನಂದಿ ಕಲೋತ್ಸವ-2024-25”

ದೊಡ್ಡಬಳ್ಳಾಪುರ(ವಿಜಯ ಮಿತ್ರ ): ತಾಲ್ಲೂಕಿನ ತೂಬಗೆರೆ ಗ್ರಾಮದ ಹೊರವಲಯದಲ್ಲಿರುವ ನಂದಿ ಹಿಲ್ ವ್ಯೂ ಅಂತಾರಾಷ್ಟ್ರೀಯ ಶಾಲೆಯಲ್ಲಿ ಇತ್ತೀಚೆಗೆ “ನಂದಿ ಕಲೋತ್ಸವ” ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಧೀರಜ್ ಮುನಿರಾಜು, ಪೋಷಕರು ತಮ್ಮ ಮಕ್ಕಳನ್ನು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕು ಮತ್ತು ಮುಂದಿನ ದಿನಗಳಲ್ಲಿ ತಮ್ಮ ಮಕ್ಕಳ ಆಸಕ್ತಿಗೆ ಪ್ರಾಮುಖ್ಯತೆ ನೀಡಿ ಅವರಿಗೆ ಇಷ್ಟವಾದ ಶಿಕ್ಷಣ ಕೊಡಿಸಿದರೆ ತಮ್ಮ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆ.‌ ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಶಿಕ್ಷಣ ನೀಡಿ, ಮಕ್ಕಳಲ್ಲಿ ಸರ್ವತೋಮುಖ […]

Continue Reading

ಘಾಟಿ ಸುಬ್ರಮಣ್ಯವನ್ನು 2ನೇ ಕುಕ್ಕೆ ಸುಬ್ರಮಣ್ಯ ಮಾಡುವುದು ನಮ್ಮ ಉದ್ದೇಶ – ಏನ್. ರಂಗಪ್ಪ

ದೊಡ್ಡಬಳ್ಳಾಪುರ : ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರಾಗಿ ಆಯ್ಕೆಯಾಗಿರುವ ಏನ್. ರಂಗಪ್ಪ, ವಕೀಲರಾದ ಆರ್ ವಿ ಮಹೇಶ್ ರವರನ್ನು ಸ್ಥಳೀಯ ಮುಖಂಡರು ಸನ್ಮಾನಿಸಿ ಗೌರವಿಸಿದರು.   ಗಣ್ಯರಿಗೆ ಪುಷ್ಪಮಾಲೆ ಹಾಕಿ ಸಿಹಿ ತಿನಿಸುವ ಮೂಲಕ ಶುಭಕೋರಿ ಹಾರೈಸಿದರು   ನೂತನ ನಾಮನಿರ್ದೇಶಕರಾಗಿ ಆಯ್ಕೆಯಾಗಿರುವ ಏನ್ ರಂಗಪ್ಪ ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪನವರ ಆಶೀರ್ವಾದದೊಂದಿಗೆ ರವಿ ಕೆ.ಎಸ್ ,ಲಕ್ಷ ನಾಯಕ, ಆರ್ ವಿ ಮಹೇಶ್ ಕುಮಾರ್, ಎಂ ಹೇಮಲತರವರನ್ನು ಒಳಗೊಂಡಂತೆ […]

Continue Reading

ಲೋಕಾಯುಕ್ತ ಆದೇಶ ಪಾಲಿಸುವಂತೆ KRS ಅಗ್ರಹ : ತಮ್ಮ ಆಸ್ತಿ ವಿವರಗಳನ್ನು ನೀಡದ ಸರ್ಕಾರಿ ನೌಕರರ ವಿರುದ್ಧ ತಮಟೆ ಚಳುವಳಿ ನಡೆಸಲು ಸಿದ್ಧತೆ

ದೊಡ್ಡಬಳ್ಳಾಪುರ : ಸರ್ಕಾರಿ ಅಧಿಕಾರಿಗಳು/ನೌಕರರು ಈಗಾಗಲೇ ಜಾರಿಯಲ್ಲಿರುವ ನಿಯಮ ಮತ್ತು ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಕೆಲಸವನ್ನು ಸರ್ಕಾರ ಮುಂದಿನ ಎರಡು ವಾರಗಳಲ್ಲಿ ಮಾಡದಿದ್ದರೆ ಸರ್ಕಾರಿ ಅಧಿಕಾರಿ/ನೌಕರರ ಕಚೇರಿ ಅಥವಾ ಮನೆಗಳ ಎದುರು KRS ಪಕ್ಷದ ಸೈನಿಕರು ತಮಟೆ ಚಳುವಳಿ ನಡೆಸಿ ಮುಖತಃ ಕಾನೂನು ಪಾಲನೆಯ ಪಾಠ ಮಾಡುವ ಮೂಲಕ ಸರ್ಕಾರಕ್ಕೆ ಮುಜುಗರ ತರುವ ಕೆಲಸಕ್ಕೆ ಮುಂದಾಗಬೇಕಾಗುತ್ತದೆ ಎಂದು ಕೆ ಆರ್ ಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ ಶಿವಶಂಕರ್ ತಿಳಿಸಿದ್ದಾರೆ. ಈ ಕುರಿತು ನಗರದ […]

Continue Reading