ಶಸ್ತ್ರ ತೊರೆದು, ಶರಣಾಗತರಾದ ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ
ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಬರಮಾಡಿಕೊಂಡ ನಂತರ ಮಾತನಾಡಿದ ಅವರು ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ. ಇವರ ಪುನರ್ ವಸತಿಗೆ ಸರ್ಕಾರ ನೆರವು ಒದಗಿಸಿದೆ. ಶಾಂತಿಗಾಗಿ […]
Continue Reading