ಕೆಸ್ತೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಹುಸ್ಕೂರು ಬಿ.ಮಂಜುನಾಥ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ : ಕೆಸ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹುಸ್ಕೂರು ಬಿ.ಮಂಜುನಾಥ್ ಅವಿರೋಧವಾಗಿಯಾಗಿದ್ದಾರೆ. ಕೆಸ್ತೂರು ಗ್ರಾಮ ಪಂಚಾಯಿತಿ ಪ್ರಭಾರ ಅಧ್ಯಕ್ಷರಾದ ಆಂಜಿನಮ್ಮ ರಾಜೀನಾಮೆ ನೀಡಿದ್ದರು, ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಫೆಬ್ರವರಿ 10ರ ಸೋಮವಾರ ಚುನಾವಣೆ ನಡೆಸಲಾಗಿತ್ತು, ಅಧ್ಯಕ್ಷ ಸ್ಥಾನಕ್ಕೆ ಹುಸ್ಕೂರ್ ಮಂಜುನಾಥ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ನೂತನ ಅಧ್ಯಕ್ಷರಾಗಿ ಬಿ.ಮಂಜುನಾಥ್ ಅವಿರೋಧವಾಗಿ ಚುನಾಯಿತರಾಗಿದ್ದಾರೆ,   ನೂತನ ಅಧ್ಯಕ್ಷರಿಗೆ ಹೂಮಾಲೆ ಹಾಕುವ ಮೂಲಕ ಮುಖಂಡರು ಸೇರಿದಂತೆ ಗ್ರಾಮಸ್ಥರು ಅಭಿನಂದಿಸಿದರು    ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ […]

Continue Reading

ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರವೇ ಬೆಂಬಲ

ದೊಡ್ಡಬಳ್ಳಾಪುರ : ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ಅನಿರ್ದಿಷ್ಟಾವಧಿ ಮುಷ್ಕರವನ್ನು ತಹಶೀಲ್ದಾರ್ ಕಛೇರಿ ಮುಂದೆ ನಡೆಸುತ್ತಿದ್ದು , ಸರ್ಕಾರಿ ಮುಷ್ಕರನಿರತ ನೌಕರರ ಬೇಡಿಕೆಗಳನ್ನು ಅದಷ್ಟು ಬೇಗೆ ಈಡೆರಿಸುವಂತೆ ಕರವೇ ಜಿಲ್ಲಾಧ್ಯಕ್ಷರಾದ ಪುರುಷೋತ್ತಮ್ ಗೌಡ ಸರ್ಕಾರವನ್ನ ಒತ್ತಾಯಿಸಿದ್ದಾರೆ   ದೊಡ್ಡಬಳ್ಳಾಪುರ ತಹಶೀಲ್ದಾರ್ ಕಚೇರಿ ಮುಂದೆ 2ನೇ ದಿನ ಮುಷ್ಕರ ನಡೆಯುತ್ತಿದ್ದು, ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರವೇ ನಾರಾಯಣಗೌಡ ಬಣ ಬೆಂಬಲ ಸೂಚಿಸಿದ್ದು , ಸದಾ ಕನ್ನಡ ನಾಡು ನುಡಿ ಬಗ್ಗೆ ಹೋರಾಟ […]

Continue Reading

ಫೆ. 24 ರಿಂದ ಅನಿರ್ಧಿಷ್ಟಾವಧಿವರೆಗೆ ಆಹೋರಾತ್ರಿ ಧರಣಿ : ಮೂಲಭೂತ ಹಕ್ಕುಗಳನ್ನು ಪಡೆಯಲು ಹೋರಾಟಕ್ಕೆ ಮುಂದಾದ ಶುಕ್ರೂಷಾಧಿಕಾರಿಗಳು

ಕರ್ನಾಟಕ : ನಮ್ಮ ಕುಂದುಕೊರತೆಗಳು ಹಾಗೂ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಈಗಾಗಲೇ ಹಲವಾರು ಬಾರಿ ಮನವಿಗಳನ್ನು, ಅಹವಾಲುಗಳನ್ನು ಕೊಟ್ಟಿದ್ದರೂ ಅವರು ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಆದ ಕಾರಣ ಫೆ. 24 ರಿಂದ ಅನಿರ್ಧಿಷ್ಟಾವಧಿವರೆಗೆ ಆಹೋರಾತ್ರಿ ಧರಣಿಗೆ ಕರೆ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆ ಶುಕ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಪಿ. ಎನ್. ರಾಧಾ ಸುರೇಶ್ ತಿಳಿಸಿದ್ದಾರೆ.   ಈ ಕುರಿತು ಮಾತನಾಡಿದ ಅವರು ನಾವು ಸುಮಾರು 15-20 ವರ್ಷಗಳಿಂದ ಗುತ್ತಿಗೆ […]

Continue Reading

ಇರುವೆ ಕಾಟ ಹೆಚ್ಚಾಗಿದೆ ಎಂಬ ಕಾರಣಕ್ಕೆ ಬೃಹತ್ ಮರಗಳನ್ನು ಕಡಿಸಿದ ತಾಲ್ಲೂಕು ಪಂಚಾಯತಿ

ದೊಡ್ಡಬಳ್ಳಾಪುರ : ತಾಲ್ಲೂಕು ಪಂಚಾಯತಿ ಆವರಣದಲ್ಲಿ ಸೊಗಸಾಗಿ ಬೆಳದಿದ್ದ ಅಶೋಕ ಮರದ ದಿಮ್ಮಿಗಳನ್ನು ಬಿಟ್ಟು ದೊಡ್ಡ ದೊಡ್ಡ ರೆಂಬೆ-ಕೊಂಬೆಗಳನ್ನೂ ಸೇರಿದಂತೆ ಮರದಲ್ಲಿ ಒಂದು ಎಲೆಯನ್ನು ಬಿಡದೆ ಕಡಿದು ಹಾಕಲಾಗಿದೆ. ಇರುವೆ ಕಾಟ ಹೆಚ್ಚಾಗಿದೆ ಎಂಬ ಕಾರಣಕ್ಕೆ ಸರ್ಕಾರಿ ಕಚೇರಿಯ ಆವರಣದಲ್ಲಿ ಬೃಹತ್ ಮರಗಳನ್ನು ಕಡಿಸಿರುವ ಘಟನೆ ನಡೆದಿದೆ ಎರಡನೇ ಶನಿವಾರದ ರಜಾ ದಿನವಾದ ನಿನ್ನೆ ಮರಗಳನ್ನು ಕಡಿದಿದ್ದು ಇಂದು ಬೆಳಿಗ್ಗೆ ಕಡಿದ ಮರಗಳನ್ನು ಟ್ರಾಕ್ಟರ್‌ಗೆ ತುಂಬಿ ಸಾಗಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣ […]

Continue Reading

ದೊಡ್ಡಬೆಳವಂಗಲ : ನಿರಾಶ್ರಿತರಿಗೆ ಹಕ್ಕು ಪತ್ರನೀಡಿದ್ದ ನಿವೇಶನದ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಾಣ

ದೊಡ್ಡಬಳ್ಳಾಪುರ: ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಪ್ರಭಾವತಿ ಎನ್ನುವವರು ಸರಸ್ವತಮ್ಮ ಎನ್ನುವವರಿಗೆ ಸರ್ಕಾರ ನಿರಾಶ್ರಿತರ ಯೋಜನೆಯಡಿ ಹಂಚಿಕೆ ಮಾಡಿದ್ದ ನಿವೇಶನವನ್ನು ಕಬಳಿಸುವ ಹುನ್ನಾರ ನಡೆಸಿ ಅಕ್ರಮ ಮನೆ ನಿರ್ಮಾಣ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬಿಲ್ ಕಲೆಕ್ಟರ್ ಪ್ರಭಾವತಿ ಹಾಗೂ ಆಕೆಯ ಪತಿ ನಂಜಪ್ಪ ಎನ್ನುವವರು ಸರಸ್ವತಮ್ಮ ಎನ್ನುವವರಿಗೆ ಸೇರಿದ ನಿವೇಶನದಲ್ಲಿ ಅಕ್ರಮವಾಗಿ ಮನೆ ನಿರ್ಮಾಣಮಾಡುತ್ತಿದ್ದಾರೆ ಎಂದು ಆರೋಪಿಸಿ ಸರಸ್ವತಮ್ಮ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ದೊಡ್ಡಬೆಳವಂಗಲ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಬಿಲ್ […]

Continue Reading

Doddaballapura : ದಿವಂಗತ ಅಪ್ಪಯ್ಯಣ್ಣ ನಿವಾಸಕ್ಕೆ ಸಚಿವ ಕೆ.ಎಚ್.ಮುನಿಯಪ್ಪ ಭೇಟಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮಾಜಿ‌ ಸದಸ್ಯ ಹಾಡೋನಹಳ್ಳಿ ದಿ. ಅಪ್ಪಯ್ಯಣ್ಣನವರ ನಿವಾಸಕ್ಕೆ ಇಂದು(ಫೆ. 08)ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಭೇಟಿ ನೀಡಿ ದಿ.ಅಪ್ಪಯ್ಯಣ್ಣನವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದ ಜೀವನದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿ ಸಾರ್ವಜನಿಕರಿಗೆ ನಿಸ್ವಾರ್ಥ ಸೇವೆ ಸಲ್ಲಿಸುವ ಮೂಲಕ ತಮ್ಮದೇ ಆದ ಛಾಪು ಉಳಿಸಿಕೊಂಡಿದ್ದರು, ಅವರ ಕುಟುಂಬ ಸದಸ್ಯರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ […]

Continue Reading

ಹಿರಿಯರ ಆರೈಕೆ ನಮ್ಮ ಜೀವನದ ಒಂದು ಪುಣ್ಯದ ಕೆಲಸ; ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪ.

ದೊಡ್ಡಬಳ್ಳಾಪುರ;ನೈಟಿಂಗಲ್ಸ್ ಮೆಡಿಕಲ್ ಟ್ರಸ್ಟ್ ನ ವತಿಯಿಂದ ಆಯೋಜಿಸಿದ್ದ ಸ್ಮೃತಿ ಗ್ರಾಮ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್. ಮುನಿಯಪ್ಪ ಉದ್ಘಾಟಿಸಿದರು ಪ್ರತಿಯೊಬ್ಬರು ತಮ್ಮ ಹಿರಿಯರ ಆರೈಕೆಯಲ್ಲಿ ತೊಡಗಿಸಿಕೊಂಡ ತಮ್ಮ ಜೀವನವನ್ನು ದನ್ಯವಾಗಿಸಬೇಕು ಈ ಕಾಲದಲ್ಲಿ ತಂದೆ ತಾಯಿಯವರನ್ನು ಕಡೆಗಣಿಸಿ ಅವರನ್ನು ವೃದ್ದಾಶ್ರಮಕ್ಕೆ ಸೇರಿಸುತ್ತಾರೆ ಈ ಪ್ರವೃತ್ತಿಯನ್ನು ಕಡಿಮೆ ಮಾಡಿಸಬೇಕು ನಾವು ನಮ್ಮ ಹಿರಿಯರ ಆರೈಕೆಯಲ್ಲಿ ತೊಡಗಿಸಿದಾಗ ನಮ್ಮ ಜೀವನ ಅಸನಾಗುತ್ತದೆ ನೈಟಿಂಗೇಲ್ಸ್ ನ ವತಿಯಿಂದ ಹಿರಿಯರ ಆರೈಕೆಗಾಗಿ ಹಿರಿಯರ ಮರೆವನ್ನು ಕಡಿಮೆಗೊಳಿಸುವ ಸಲುವಾಗಿ ಸ್ಮೃತಿ […]

Continue Reading

ರಾಜ್ಯ ಯುವ ಕಾಂಗ್ರೆಸ್ ಚುನಾವಣೆ : ದೊಡ್ಡಬಳ್ಳಾಪುರ ತಾಲೂಕು ಗ್ರಾಮಂತರ ಅಧ್ಯಕ್ಷರಾಗಿ ಆಯ್ಕೆಯಾದ ರಾಕೇಶ್ ಗೌಡ, ಉಪಾಧ್ಯಕ್ಷರಾಗಿ ರಾಜೇಶ್. ಎನ್,ಶ್ರವಣೂರು ನೇಮಕ

ದೊಡ್ಡಬಳ್ಳಾಪುರ : ರಾಜ್ಯ ಯುವ ಕಾಂಗ್ರೆಸ್ ಚುನಾವಣೆ ನೆಡೆದಿದ್ದು, ತಾಲ್ಲೂಕು ಮಟ್ಟದ ಯೂಥ್ ಕಾಂಗ್ರೆಸ್ ನ ಅಧ್ಯಕ್ಷರಾಗಿ ರಾಕೇಶ್ ಗೌಡ, ಉಪಾಧ್ಯಕ್ಷರಾಗಿ  ರಾಜೇಶ್. ಎನ್,ಶ್ರವಣೂರು ರವರನ್ನು  ನೂತನ ಪದಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ದೊಡ್ಡಬಳ್ಳಾಪುರ ತಾಲೂಕು ಗ್ರಾಮಂತರ ಅಧ್ಯಕ್ಷರಾಗಿ ಆಯ್ಕೆಯಾದ ರಾಕೇಶ್ ಗೌಡ ಮಾತನಾಡಿ ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಿಂದ  ಸದಾ ನಿಷ್ಠೆಯಿಂದ ಸೇವೆ ಸಲ್ಲಿತ್ತಾ ಬಂದಿದ್ದೇನೆ,ಸಾಮಾನ್ಯ ಕಾರ್ಯಕರ್ತರನ್ನು ಪದಾಧಿಕಾರಿಗಳನ್ನಾಗಿ ಮಾಡುವ  ಶಕ್ತಿ ಕೇವಲ ಕಾಂಗ್ರೆಸ್ ಪಕ್ಷಕ್ಕಿದೆ , ಈ ಅವಕಾಶ ನೀಡಿರುವ  ನನ್ನೆಲ್ಲಾ ಮತದಾರ […]

Continue Reading

ಈ ಬಾರಿಯ ಹುಟ್ಟುಹಬ್ಬಕ್ಕೆ ಸಿಗಲು ಸಾಧ್ಯವಾಗುವುದಿಲ್ಲ : ಅಭಿಮಾನಿಗಳಿಗೆ ಕ್ಷಮೆ ಕೋರಿದ ಡಿ ಬಾಸ್

ಅನಾರೋಗ್ಯದ ಕಾರಣ ದರ್ಶನ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲವೆಂದು, ತಮ್ಮನ್ನು ನೋಡಲು ಬರುವ ಅಭಿಮಾನಿಗಳನ್ನು ಭೇಟಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ   ಹೌದು ಪ್ರತಿ ವರ್ಷ ಫೆಬ್ರವರಿ 16ರಂದು ಲಕ್ಷಾಂತರ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಹುಟ್ಟುಹಬ್ಬಕ್ಕೆ ಶುಭಕೋರಿ ಸಂಭ್ರಮಿಸುತ್ತಿದ್ದರು , ಈ ಸಂದರ್ಭದಲ್ಲಿ ದರ್ಶನ್ ಸ್ವತಃ ತಾವೇ ಅಭಿಮಾನಿಗಳಿಗೆ ಕೈಕುಲುಕುವ ಮೂಲಕ ಧನ್ಯವಾದಗಳನ್ನು ಅರ್ಪಿಸುತ್ತಿದ್ದರು, ಆದರೆ ಈ ಬಾರಿ ಬೆನ್ನು ಮೂಳೆ ಸಂಬಂಧಿತ ಆರೋಗ್ಯ ಸಮಸ್ಯೆ ಇರುವ […]

Continue Reading

ರಾಜ್ಯ ಯುವ ಕಾಂಗ್ರೆಸ್ ಚುನಾವಣೆ : ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬಿಂದು ಗೌಡ ನೇಮಕ

ಕರ್ನಾಟಕ : ರಾಜ್ಯ ಯುವ ಕಾಂಗ್ರೆಸ್ ಚುನಾವಣೆ ನೆಡೆದಿದ್ದು ನೂತನ ಪದಾಧಿಕಾರಿಗಳ ಆಯ್ಕೆಯಾಗಿದೆ, ಚುನಾವಣೆಯಲ್ಲಿ 16436 ಮತಗಳನ್ನು ಪಡೆಯುವ ಮೂಲಕ ಸಾಮಾಜಿಕ ಹೋರಾಟಗಾರ್ತಿ ಬಿಂದು ಗೌಡ ವಿಜಯಿಶಾಲಿಯಾಗಿದ್ದು, ನೂತನ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.   ಈ ಕುರಿತು ಮಾತನಾಡಿರುವ ಅವರು ಹಿರಿಯ ನಾಯಕರ ಮಾರ್ಗದರ್ಶನದಿಂದ ಪಕ್ಷದಲ್ಲಿ ಸದಾ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ, ಈ ಚುನಾವಣೆ ವಿಶೇಷವಾಗಿದ್ದು ನನ್ನಂತೆ ಸಮಾನ ಮನಸ್ಥಿತಿಯುಳ್ಳ ಪ್ರತಿಯೊಬ್ಬ ಯುವಕರು/ ಯುವತಿಯರು ನನಗೆ ಮತ ನೀಡಿದ್ದು, ಈ ಚುನಾವಣೆ […]

Continue Reading