ಕಳಪೆ ಮೂಲಸೌಕರ್ಯ ಹೊಂದಿರುವ ಪ್ಯಾರಾ ಮೆಡಿಕಲ್ ಸಂಸ್ಥೆ ಮುಚ್ಚಲು ಆದೇಶ

ಕಳಪೆ ಗುಣಮಟ್ಟದ ಪ್ಯಾರಾ-ಮೆಡಿಕಲ್ ಕಾಲೇಜುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳಪೆ ಮೂಲ ಸೌಕರ್ಯ ಹೊಂದಿರುವ ಸಂಸ್ಥೆಗಳು ಹಾಗೂ ಅಂಗಸಂಸ್ಥೆಗಳನ್ನು ಮುಚ್ಚಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ನಿರ್ದೇಶನ ನೀಡಿದ್ದಾರೆ.   ಮೂಲಸೌಕರ್ಯ ಮತ್ತು ಬೋಧನಾ ಮಾನದಂಡಗಳನ್ನು ಪೂರೈಸಲು ವಿಫಲವಾದ ಸಂಸ್ಥೆಗಳನ್ನು ಕೂಡಲೇ ಮುಚ್ಚುವಂತೆ ಸೂಚನೆ ನೀಡಲಾಗಿದೆ.   ಗುರುವಾರ ವಿಕಾಸಸೌಧದಲ್ಲಿ ನಡೆದ ರಾಜ್ಯ ಪ್ಯಾರಾ-ಮೆಡಿಕಲ್ ಮಂಡಳಿಯ ಪರಿಶೀಲನಾ ಸಭೆಯಲ್ಲಿ […]

Continue Reading

ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ – ಮಹತ್ವದ ತೀರ್ಮಾನ

ಕೃಷಿಕರ ಹಿತವನ್ನು ಪರಿಗಣಿಸಿ, ಬೆಂಬಲ ಬೆಲೆ ನಿಗದಿ ಕುರಿತ ಸಚಿವ ಸಂಪುಟ ಉಪಸಮಿತಿ ಸಭೆ ವಿಧಾನಸೌಧದಲ್ಲಿ ನಡೆಯಿತು. ತೊಗರಿ ಬೆಳೆ ಕುರಿತು ಕೇಂದ್ರ ಸರ್ಕಾರ ನಿಗದಿ ಮಾಡಿರುವ ₹7,550 ಬೆಂಬಲ ಬೆಲೆಯಲ್ಲಿ ₹450 ಹೆಚ್ಚುವರಿ ನೀಡುವ ನಿರ್ಧಾರ ಕೈಗೊಳ್ಳಲಾಯಿತು ಭೌಗೋಳಿಕ ಸೂಚ್ಯಂಕ (GI) ಹೊಂದಿರುವ ತೊಗರಿ ಖರೀದಿಗೆ ಅನುಮೋದನೆ ನೀಡಲು ನಿರ್ಧರಿಸಿ ರಾಗಿ ಖರೀದಿ ಮಿತಿಯನ್ನು 20 ಕ್ವಿಂಟಾಲ್ ನಿಂದ 30 ಕ್ವಿಂಟಾಲ್ ಗೆ ವೃದ್ಧಿ ಮಾಡಲಾಯಿತು. ಸಭೆಯಲ್ಲಿ ಆಹಾರ ಸಚಿವರು ಸೇರಿದಂತೆ ಹಲವು ಶಾಸಕರು,ಕೃಷಿ ಇಲಾಖೆಯ […]

Continue Reading

ಶುದ್ಧ ಸುರಕ್ಷಿತ ನೀರು ಕುಡಿಯುವುದು ಮಾನವನ ಹಕ್ಕು – ನಾಗಭೂಷಣ್

ಶಿವಮೊಗ್ಗ: ಪ್ರತಿನಿತ್ಯ ಕುಡಿಯಲು ಬಳಸುವ ನೀರು ಶುದ್ಧತೆಯಿಂದ ಇರುವಂತೆ ನೋಡಿಕೊಳ್ಳಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಶುದ್ಧ ಕುಡಿಯುವ ನೀರು ಅವಶ್ಯಕ ಎಂದು ಸಂಪನ್ಮೂಲ ವ್ಯಕ್ತಿ ನಾಗಭೂಷಣ್ ಹೇಳಿದರು.     ವಿಶ್ವ ನೀರಿನ ದಿನ ಅಂಗವಾಗಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಕ್ಲಬ್ ಸದಸ್ಯರಿಗೆ ಆಯೋಜಿಸಿದ್ದ ನೀರು ಮತ್ತು ನೈರ್ಮಲ್ಯ ಕುರಿತ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿ, ಸುರಕ್ಷಿತ ಕುಡಿಯುವ ನೀರು ನೈರ್ಮಲ್ಯ ಆರೋಗ್ಯ ಹಾಗೂ ಮಾನವನ ಯೋಗಕ್ಷೇಮಕ್ಕೆ ನಿರ್ಣಾಯಕವಾಗಿದೆ.     ಕುಡಿಯುವ ನೀರು ನೈರ್ಮಲ್ಯದ […]

Continue Reading

ಜಿಲ್ಲಾ ಲೇಖಕಿಯರು ಹಾಗೂ ವಾಚಕಿಯರ ಸಂಘದಿಂದ ವಿಶ್ವಮಹಿಳಾ ದಿನಾಚರಣೆ

ಶಿವಮೊಗ್ಗ : ಜಿಲ್ಲಾ ಲೇಖಕಿಯರು ಹಾಗೂ ವಾಚಕಿಯರ ಸಂಘದ ವತಿಯಿಂದ ಇಂದು ವಿಶ್ವಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.   ಈ ವೇಳೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀಮತಿ ವಿಜಯಾ ಶ್ರೀಧರ್ ಮಾತನಾಡಿದ, ಹೆಸರಾಂತ ಕವಿಗಳಾದ ದ.ರಾ.ಬೇಂದ್ರೆ, ಕುವೆಂಪು, ಜಿ.ಎಸ್.ಶಿವರುದ್ರಪ್ಪ, ನಿಸಾರ್ ಅಹಮದ್ ರವರ ಕವನಗಳ ವೈಶಿಷ್ಟ್ಯತೆಯನ್ನು ಉದಾಹರಿಸುತ್ತಾ, ಕವನಗಳು ಸರಳ, ಸಹಜ ಹಾಗೂ ಪ್ರಾಸಬದ್ಧವಾಗಿರಬೇಕೆಂದು ಕವನ ರಚನೆಯ ಕುರಿತಾಗಿ ತಿಳಿಸಿದರು.   ಗೌರವಾಧ್ಯಕ್ಷೆ ಚಂದ್ರಕಲಾ ಮಾತನಾಡಿ, ತಮಗೆ ಬಾಲ್ಯದಿಂದಲೇ ಕವನ ರಚನೆಯ ಬಗೆಗೆ ಒಲವಿತ್ತು ಎಂದು ತಮ್ಮ ಬಾಲ್ಯದ ಕವನ […]

Continue Reading

ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕೇವಲ ಒಂದು ಸಂಸ್ಥೆಯಲ್ಲ, ದೇಶ ಕಾಯುವ ಒಂದು ಶಕ್ತಿ – ಕೊಂಡಜ್ಜಿ ಬ ಷಣ್ಮುಖಪ್ಪ

ದೊಡ್ಡಬಳ್ಳಾಪುರ : ಸೌಟ್ಸ್ ಮತ್ತು ಗೈಡ್ಸ್ ಕಾರ್ಯ ವೈಖರಿಯನ್ನು ಮತ್ತಷ್ಟು ಉತ್ತಮಗೊಳಿಸಲು ಈ ತರಬೇತಿ ಸಹಕಾರಿಯಾಗಲಿದೆ, ತರಬೇತಿಯಲ್ಲಿ ಕಲಿತ ವಿಚಾರಗಳನ್ನು ತಮಗೆ ಕಲ್ಪಿಸಿದ ಕ್ಷೇತ್ರಗಳಲ್ಲಿ ಬಳಕೆ ಮಾಡುವ ಮೂಲಕ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಭಾರತ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷ ಕೊಂಡಜ್ಜಿ ಬ ಷಣ್ಮುಖಪ್ಪ ತಿಳಿಸಿದರು. ಭಾರತ್ ಸೌಟ್ಸ್ ಮತ್ತು ಗೈಡ್ಸ್ ವತಿಯಿಂದ ತಾಲ್ಲೂಕಿನ ಅನಿಬೆಸೆಂಟ್ ಸೌಟ್ಸ್ ಮತ್ತು ಗೈಡ್ಸ್, ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ಆಯೋಜನೆ ಮಾಡಲಾಗಿದ್ದ ರಾಜ್ಯ […]

Continue Reading

ಪ್ರತಿ ತಿಂಗಳು 11ನೇ ತಾರೀಕಿನಿಂದ ತಿಂಗಳ ಕೊನೆಯವರೆಗೆ ನ್ಯಾಯಬೆಲೆ ಅಂಗಡಿಗಳು ಬಾಗಿಲು ತೆರೆಯುವಂತೆ ಆದೇಶವಿದ್ದರೂ ತಾಲ್ಲೂಕಿನಲ್ಲಿ ನಿಯಮದ ಉಲ್ಲಂಘನೆ – ಚಿದಾನಂದ್

ದೊಡ್ಡಬಳ್ಳಾಪುರ : ತಾಲ್ಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ನಿಯಮ ಅನುಸಾರ ಸಮಯ ಪಾಲನೆ ಮಾಡದೇ ಇರುವುದರಿಂದ ಪಡಿತರ ಚೀಟಿದಾರರಿಗೆ ತೀವ್ರ ತೊಂದರೆಯಾಗುತ್ತಿದ್ದು ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳದೆ ಇದ್ದಲ್ಲಿ ಯುವ ಸಂಚಲನ ವತಿಯಿಂದ ಹೋರಾಟ ಕೈಗೊಳ್ಳಲಾಗುವುದು ಎಂದು ಸಂಘಟನೆಯ ಮುಖಂಡ ಚಿದಾನಂದ್ ತಿಳಿಸಿದರು   ನಗರದ ಪ್ರವಾಸಿ ಮಂದಿರದಲ್ಲಿ ನೆಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ದೊಡ್ಡಬಳ್ಳಾಪುರ ತಾಲ್ಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ನಿಯಮ ಅನುಸಾರ ಮಂಗಳವಾರ ಹಾಗೂ ಸರ್ಕಾರಿ ರಜೆ ಹೊರತುಪಡಿಸಿ ಪ್ರತಿ ಮಾಹೆ 11ನೇ […]

Continue Reading

ಒತ್ತುವರಿಯಾಗಿರುವ ಸೋಮೇಶ್ವರ ಕುಂಟೆಯನ್ನು ತೆರವು ಗೊಳಿಸಿ ಪುನಸ್ಚೇತನ ಗೊಳಿಸಿ – ಬಿ. ಏಸ್. ಚಂದ್ರಶೇಖರ್

ದೊಡ್ಡಬಳ್ಳಾಪುರ : ನಗರದ ಅಂಚಿಗಿರುವ ಕಸಬಾ ಹೋಬಳಿ ಗಂಗಾಧರಪುರ ಸರ್ವೇ ನಂಬರ್ 17ರಲ್ಲಿ ಎರಡು ಎಕರೆ ನಾಲ್ಕು ಗುಂಟೆ ಜಾಗ ಸೋಮೇಶ್ವರ ಕುಂಟೆ ಎಂದು ಸರ್ಕಾರಿ ದಾಖಲೆಗಳಲ್ಲಿ ನಮೂದಾಗಿದೆ. ಪ್ರಸ್ತುತ ಕುಂಟೆ ಜಾಗ ಕಸಕಡ್ಡಿಗಳಿಂದ ತುಂಬಿದ್ದು ಇದನ್ನು ಕುಂಟೆಯಾಗಿ ಉಳಿಸಿ ಅಭಿವೃದ್ಧಿ ಗೊಳಿಸಬೇಕೆಂದು ಕರವೇ ಕನ್ನಡಿಗರ ಬಣದ ಸ್ಥಾಪಕ ಅಧ್ಯಕ್ಷ ಬಿ. ಏಸ್. ಚಂದ್ರಶೇಖರ್ ಹೇಳಿದ್ದಾರೆ.     ನಗರದ ಪ್ರವಾಸಿ ಮಂದಿರದಲ್ಲಿ ಕರವೇ ಕನ್ನಡಿಗರ ಬಣದಿಂದ ಕರೆಯಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಚಂದ್ರಶೇಖರ್ ಮಾತನಾಡಿ ದೊಡ್ಡಬಳ್ಳಾಪುರ ತಾಲೂಕು […]

Continue Reading

50ನಿರಾಶ್ರಿತ ಕುಟುಂಬಗಳಿಗೆ ಉಚಿತ ದಿನಸಿ ಕಿಟ್ ವಿತರಣೆ ಮಾಡುವ ಮೂಲಕ ವಿಶೇಷ ರೀತಿಯಲ್ಲಿ ಯುಗಾದಿ ಆಚರಣೆ

ದೊಡ್ಡಬಳ್ಳಾಪುರ : “ನಮ್ಮ ಚಾಲಕ ವೃತ್ತಿ” ವಾಕ್ಯದಡಿ ನಿರಂತರ ಸೇವೆ ಸಲ್ಲಿಸುತ್ತಿರುವ ಪ್ರತಿಯೊಬ್ಬ ಚಾಲಕರನ್ನು ಗೌರವಿಸಿನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ನಿರಾಶ್ರಿತ 50 ಕಡುಬಡವ ಕುಟುಂಬಗಳಿಗೆ ಉಚಿತ ದಿನಸಿ ಕಿಟ್ ಗಳನ್ನು SBI ಸಿಬ್ಬಂದಿ ಹೇಮಂತ್ ಕುಮಾರ್ ವಿತರಣೆ ಮಾಡಿದರು. ತಾಲ್ಲೂಕಿನ ದರ್ಗಾಜೋಗಿಹಳ್ಳಿಯಲ್ಲಿ ನಿರಂತರವಾಗಿ ನೆಡೆಯುತ್ತಿರುವ 1829 ದಿನಗಳ ಅನ್ನದಾಸೋಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ನಿಷ್ಠಾವಂತ ಚಾಲಕರನ್ನು ಸ್ಮರಿಸುವ ನಿಟ್ಟಿನಲ್ಲಿ ಸದಾ ಸಮಾಜಮುಖಿ ಕಾರ್ಯಗಳನ್ನು ನಿರಂತರ ಮಾಡಿಕೊಂಡು ಬರುತ್ತಿದ್ದೇನೆ, ಅಂತೆಯೇ ಇಂದು ಮಲ್ಲೇಶ್ ರವರ ಸಹಕಾರದೊಂದಿಗೆ 50ಕುಟುಂಬಗಳಿಗೆ […]

Continue Reading

ಜಿಲ್ಲಾಡಳಿತ ಭವನದಲ್ಲಿ ಅಗ್ನಿ ಬನ್ನಿರಾಯ ಜಯಂತಿ ಆಚರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಅಗ್ನಿ ಬನ್ನಿರಾಯ’ ಜಯಂತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಆಚರಿಸಲಾಯಿತು.   ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಅವರು ಅಗ್ನಿ ಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.   ಅಗ್ನಿ ಬನ್ನಿರಾಯರು ತಿಗಳ ಸಮುದಾಯದಲ್ಲಿ ಬಹಳ ಶ್ರಮ ಜೀವಿಗಳು ಅವರ ಶ್ರಮಕ್ಕೆ […]

Continue Reading

ವಿದ್ಯಾರ್ಥಿಗಳ ಉತ್ತಮ ಜೀವನ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರ – ಕವಿತಾ ಮಧುಸೂದನ್

ದೊಡ್ಡಬಳ್ಳಾಪುರ : ಮಕ್ಕಳು ಸದಾ ನಾವು ಹೇಳಿದಂತೆ ಮಾಡದೇ ನಾವು ಮಾಡಿದಂತೆ ಮಾಡುವ ಮನಸ್ಥಿತಿ ಹೊಂದಿರುತ್ತಾರೆ ಹಾಗಾಗಿ ಶಿಕ್ಷಕರಾಗಿ ಸೇವೆ ಸಲ್ಲಿಸಲು ಸಿದ್ಧರಿರುವ ಎಲ್ಲಾ ಪ್ರಶಿಕ್ಷಣಾರ್ಥಿಗಳು ತಾವು ಮಾಡುವ ಉತ್ತಮ ಕಾರ್ಯಗಳಿಂದಲೇ ಮಕ್ಕಳ ಮೇಲೆ ಹೆಚ್ಚಿನ ಪ್ರಭಾವ ಬಿರಲು ಪ್ರಯತ್ನಸಬೇಕು ಎಂದು ಸಂಪನ್ಮೂಲ ವ್ಯಕ್ತಿಗಳಾದ ಕವಿತಾ ಮಧುಸೂದನ್ ತಿಳಿಸಿದರು. ತಾಲ್ಲೂಕಿನ ಹೊರವಲಯದ ಶ್ರೀ ಕೊಂಗಾಡಿಯಪ್ಪ ಶಿಕ್ಷಣ ವಿದ್ಯಾಲಯ ಬಿ. ಇಡಿ ಕಾಲೇಜು ವತಿಯಿಂದ ಆಯೋಜನೆ ಮಾಡಲಾಗಿದ್ದ ಸಮುದಾಯ ಜೀವನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು ಮಕ್ಕಳು ಒಂದು ಬೀಜವಿದ್ದಂತೆ […]

Continue Reading