ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ : ಒಟ್ಟು ರೂ.64,51,009 ಹಣ ಸಂಗ್ರಹ
ದೊಡ್ಡಬಳ್ಳಾಪುರ : ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ, ದೇವಾಲಯದಲ್ಲಿ ಈ ದಿವಸ ಹುಂಡಿ ಎಣಿಕೆ ಮಾಡಲಾಯಿತು. ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಹುಂಡಿಯ ಎಣಿಕೆ ಮಾಡಲಾಗಿದ್ದು ರೂ.64,51,009 ಹಣ ಸಂಗ್ರಹವಾಗಿದೆ.ಹಾಗು ಇದರೊಂದಿಗೆ 44100 ರೂ.ಬೆಲೆ ಬಾಳುವ 7 ಗ್ರಾಂ ಚಿನ್ನ, 77500 ರೂ. ಬೆಲೆ ಬಾಳುವ 1.550 ತೂಕದ ಬೆಳ್ಳಿಯನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಕಾಣಿಕೆ ರೂಪದಲ್ಲಿ ಹರಕೆ ತೀರಿಸಿಕೊಂಡಿದ್ದಾರೆ ದೇವಾಲಯದ ಹುಂಡಿಯನ್ನು ನಿಯಮಾನುಸಾರ ತೆಗೆದು ದೇವರ ದರ್ಶನಕ್ಕೆ ಬಂದ ಭಕ್ತರಿಂದ ಎಣಿಕೆ […]
Continue Reading