ರಾಮೇಶ್ವರ ಕೆರೆ ಹೂಳೆತ್ತುವ ಕಾಮಗಾರಿ ಮುಕ್ತಾಯ : ನಾಮಫಲಕ ಅನಾವರಣಗೊಳಿಸಿ ಬಾಗಿನ ಅರ್ಪಣೆಮಾಡುವ ಮೂಲಕ ಗ್ರಾಮಸ್ಥರಿಗೆ ಕೆರೆ ಹಸ್ತಾಂತರ ಮಾಡಿದ ಶಾಸಕ ಧೀರಜ್ ಮುನಿರಾಜು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ಹಾದ್ರಿಪುರ ಗ್ರಾಮಪಂಚಾಯತಿ ವ್ಯಾಪ್ತಿಯ ರಾಮೇಶ್ವರ ಕೆರೆ ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ ರಾಮೇಶ್ವರ ಗ್ರಾಮದ ರಾಮೇಶ್ವರ ಕೆರೆ ಹೂಳೆತ್ತುವ ಕಾಮಗಾರಿ ಮುಕ್ತಾಯ ಆಗಿದ್ದು ಇಂದು ನಾಮಫಲಕ ಅನಾವರಣ, ಬಾಗಿನ ಅರ್ಪಣೆ, ಕೆರೆ ಹಸ್ತಾಂತರ ಕಾರ್ಯಕ್ರಮ ನಡೆಯಿತು   ದೊಡ್ಡಬಳ್ಳಾಪುರ ತಾಲ್ಲೂಕು ಶಾಸಕರಾದ ಧೀರಜ್ ಮುನಿರಾಜು ನಾಮಫಲಕ ಅನಾವರಣ ಮಾಡುವ ಮೂಲಕ ಶುಭ ಹಾರೈಸಿದರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಕೆರೆ […]

Continue Reading

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹ: ಇಲ್ಲವಾದಲ್ಲಿ ಧರಣಿ ಸತ್ಯಾಗ್ರಹ ಮುಂದಾಗುವ ಎಚ್ಚರಿಕೆ ನೀಡಿದ ಜನಧ್ವನಿ ವೇದಿಕೆ

ದೊಡ್ಡಬಳ್ಳಾಪುರ : ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಪ್ರಗತಿ ಪರ ಒಕ್ಕೂಟಗಳ ಸಮಿತಿಗಳೊಂದಿಗೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಮುಂಭಾಗ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಜನಧ್ವನಿ ವೇದಿಕೆಯ ತಾಲ್ಲೂಕು ಅಧ್ಯಕ್ಷ ಗೀರಿಶ್ ತಿಳಿಸಿದ್ದಾರೆ.     ಈ ಕುರಿತು ಮಾತನಾಡಿದ ಅವರು ಇತ್ತೀಚಿಗೆ ಪಟ್ಟಣ ಪಂಚಾಯತಿಯ ಅಧಿಕಾರಿಗಳ ಆಡಳಿತವು ಬಹುತೇಕ ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ ನೀಡದೇ ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಪ್ರಶ್ನೆಸಿದ ಸಾಮಾನ್ಯ ಸಾರ್ವಜನಿಕರನ್ನು ಅವಾಚ್ಯಶಬ್ದಗಳಿಂದ ನಿಂದಿಸಿರುವ ಆರೋಪಗಳು ಕೇಳಿಬರುತ್ತಿವೆ,ಅಲ್ಲದೇ ಕ್ರಿಮಿನಲ್ ಹಿನ್ನಲೆ ಇರುವ ವ್ಯಕ್ತಿಗಳು […]

Continue Reading

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ಸಕ್ಸಸ್ : ಶುಶೂಷಾಧಿಕಾರಿಗಳ ಅನಿರ್ಧಿಷ್ಟಾವಧಿ ಆಹೋರಾತ್ರಿ ಧರಣಿ ವಾಪಾಸ್

ಬೆಂಗಳೂರು :NHM ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪಾಲುದಾರಿಕೆಯಲ್ಲಿ ನಡೆಯುತ್ತಿದ್ದು, ವೇತನ ಹೆಚ್ಚಳ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅಮುಮೋದನೆ ಪಡೆಯಬೇಕಾಗುತ್ತದೆ.. ಈ ನಿಟ್ಟಿನಲ್ಲಿ ಮಾರ್ಚ್ 10 ರಂದು ಸಭೆ ನಡೆಸಿ, ಸರ್ಕಾರ ತನ್ನ ನಿಲುವು ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ಗುತ್ತಿಗೆ ನೌಕರರು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು,ಈ ಪ್ರತಿಭಟನಾ ಸ್ಥಳಕ್ಕೆ ಆರೋಗ್ಯ ಸಚಿವ […]

Continue Reading