ತೂಬಗೆರೆ ಯಲ್ಲಿ ಸಂಭ್ರಮದಿಂದ ಬಸವಜಯಂತಿ ಆಚರಣೆ

ದೊಡ್ಡಬಳ್ಳಾಪುರ (ತೂಬಗೆರೆ): ತಾಲೂಕಿನ ತೂಬಗೆರೆ ವೀರಶೈವ ಲಿಂಗಾಯತ ಸಮಾಜ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹೋಬಳಿ ಘಟಕದ ವತಿಯಿಂದ ಬಸವ ಜಯಂತಿ ಪ್ರಯುಕ್ತ ಪಟ್ಟಣದ ಬಸ್ ನಿಲ್ದಾಣದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಶ್ವಾರ್ಚನೆ ಮಾಡಿ ಪ್ರಸಾದ ವಿನಿಯೋಗ ಮಾಡುವುದರ ಮೂಲಕ ಬಸವ ಜಯಂತಿಯನ್ನು ಆಚರಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಹಾಸಭಾ ಜಿಲ್ಲಾ ಯುವ ಘಟಕದ ಕಾರ್ಯದರ್ಶಿ ಉದಯ ಆರಾಧ್ಯ ರವರು ಮಾತನಾಡಿ 12 ನೇ ಯ ಶತಮಾನದಲ್ಲಿ ಬಿಜ್ಜಳ ರಾಜನ ಆಸ್ಥಾನದ ಪ್ರಧಾನಮಂತ್ರಿಯಾಗಿದ್ದ ಜಗಜ್ಯೋತಿ ಬಸವೇಶ್ವರರು ಸಮಾನತೆ, ಸಹೋದರತೆ, […]

Continue Reading

ಜಿಲ್ಲಾಡಳಿತ ಭವನದಲ್ಲಿ ಜಗಜ್ಯೋತಿ ಬಸವಣ್ಣನವರ ಜಯಂತಿ ಆಚರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶ್ವ ಗುರು *ಜಗಜ್ಯೋತಿ ಬಸವಣ್ಣನವರ ಜಯಂತಿ* ಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.   ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ವಿಕಲಚೇತನರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಗದೀಶ್, ಜಿಲ್ಲಾ ಮಟ್ಟದ ಅಧಿಕಾರಿಗಳು, […]

Continue Reading

ಜಾತಿ ವ್ಯವಸ್ಥೆ ತೊಡೆದು ಹಾಕಿ ಸಮ ಸಮಾಜ ಕಟ್ಟುವ ಬಸವಣ್ಣನವರ ಚಿಂತನೆಗಳು ಎಲ್ಲಾ ಕಾಲಕ್ಕೂ ಮಾದರಿಯಾಗಿವೆ – ಗುರುರಾಜಪ್ಪ

ದೊಡ್ಡಬಳ್ಳಾಪುರ : ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಬಸವಣ್ಣನವರು ಅನುಭವ ಮಂಟಪದಲ್ಲಿ ಸರ್ವ ಸಮುದಾಯವರಿಗೂ ಸಮಾನ ಅವಕಾಶ ನೀಡಿದರು ಎಂದು ಕನ್ನಡಪರ ಹಿರಿಯ ಹೋರಾಟಗಾರ ಗುರುರಾಜಪ್ಪ ತಿಳಿಸಿದರು.   ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ  ನಡೆದ  ಬಸವ ಜಯಂತಿ   ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಾಮಾಜಿಕ ವ್ಯವಸ್ಥೆಯಲ್ಲಿನ ತಾರತಮ್ಯವನ್ನು ನಿವಾರಿಸುವ ಕಡೆಗೆ ಬಸವಣ್ಣನವರು ಮೊದಲ ಆದ್ಯತೆಯನ್ನು ನೀಡಿದರು. ಜಾತಿ ವ್ಯವಸ್ಥೆ ತೊಡೆದು ಹಾಕಿ ಸಮ ಸಮಾಜ ಕಟ್ಟುವ ಬಸವಣ್ಣನವರ ಚಿಂತನೆಗಳು ಎಲ್ಲಾ […]

Continue Reading

ನಿಧನ ವಾರ್ತೆ : ಹಿರಿಯ ಪೈಲ್ವಾನ್ ಕೃಷ್ಣಮೂರ್ತಿ ಉರುಫ್ ಪೈಲ್ವಾನ್ ಮರಿಯಪ್ಪ ನವರು ನಿಧನ

ದೊಡ್ಡಬಳ್ಳಾಪುರ: ನಗರದ ತಲಕ್ ವೆಂಕಟರಮಣಪ್ಪ ಗರಡಿ ಮನೆಯ ಹಿರಿಯ ಪೈಲ್ವಾನ್ ಕೃಷ್ಣಮೂರ್ತಿ ಉರುಫ್ ಪೈಲ್ವಾನ್ ಮರಿಯಪ್ಪ ನವರು ದೈವಾದೀನರಾಗಿದ್ದಾರೆ.   ನಗರದ ಮಾರುತಿನಗರದಲ್ಲಿ ವಾಸವಾಗಿದ್ದ ಇವರು ಇಂದು ವಯೋಸಹಜ ಸಾವನ್ನಪ್ಪಿದ್ದಾರೆ. ಮೃತರಿಗೆ ಸುಮಾರು 80 ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ. ತಲಾಕ್ ದೊಡ್ಡವೆಂಕಟರಮನಪ್ಪ ನವರ ಗರಡಿಮನೆಯ ಹಿರಿಯ ಪೈಲ್ವಾನ್ ಆಗಿದ್ದ ಇವರು ತಮ್ಮ ಇಳಿವಯಸ್ಸಿನಲ್ಲೂ ಯುವ ಪೀಳಿಗೆಗೆ ಕುಸ್ತಿ ಕಲಿಸುತ್ತಿದ್ದರು , ಇವರು ಕುಸ್ತಿಯಲ್ಲಿ ಡಾಬು ಗಿರ್ರ ಎಂಬ ಪಟ್ಟಿನಲ್ಲಿ ವಿಶೇಷತೆಯನ್ನು ಹೊಂದಿದ್ದು,ಸರಕಾರ ಗೌರವಧನವನ್ನು ಸಹ ಪಡೆಯುತ್ತಿದ್ದ ಅವರು […]

Continue Reading

ನಾಡಿನ ಬಹು ಸಂಸ್ಕೃತಿ ಪ್ರತೀಕ ಕಾವೇರಿ ಆರತಿಗೆ ನೀಲನಕ್ಷೆ ವಾರದಲ್ಲಿ ರೆಡಿ: ಡಿಸಿಎಂ ಡಿ.ಕೆ. ಶಿವಕುಮಾರ್

“ನಾಡಿನ ವಿವಿಧ ಸಂಸ್ಕೃತಿ ಒಳಗೊಂಡಂತೆ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಸಮಿತಿಯು ನೀಲನಕ್ಷೆ ರೂಪಿಸುತ್ತಿದ್ದು, ವಾರದಲ್ಲಿ ಸಿದ್ಧವಾಗಲಿದೆ. ದಸರಾಗೆ ಕಾರ್ಯಕ್ರಮ ನಡೆಸುವ ಉದ್ದೇಶವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.   ಮಂಡ್ಯ ಜಿಲ್ಲೆ ಕೆಆರ್ ಎಸ್ ನಲ್ಲಿ “ಕಾವೇರಿ ಆರತಿ” ನಡೆಸುವ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ, ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.   “ನಮ್ಮ ಸಂಸ್ಕೃತಿ, ಧಾರ್ಮಿಕ ಆಚರಣೆ ಸೇರಿಸಿ ಕಾರ್ಯಕ್ರಮ […]

Continue Reading

ಹೊರರಾಜ್ಯಗಳಲ್ಲಿ ತೂಬಗೆರೆ ಹಲಸಿಗೆ ಭಾರಿ ಬೇಡಿಕೆ

ದೊಡ್ಡ ಬಳ್ಳಾಪುರ : ವರ್ಷದ ಮಾರ್ಚಿ ಎಪ್ರಿಲ್ ಮೇ ತಿಂಗಳಲ್ಲಿ ಬರುವ ಹಲಸು ಫಲವು ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲಿ ಹೆಚ್ಚು ದೊರೆಯುತ್ತದೆಯಲ್ಲದೆ ಇದು ರೈತರಿಗೆ ಲಾಭದಾಯಕವಾದ ಬೆಳೆಯೂ ಆಗಿದೆ. ಈ ಪ್ರದೇಶದ ಹಲಸು ಹೆಚ್ಚು ರುಚಿಕರವಾಗಿದ್ದು, ಸಾರ್ವಜನಿಕರಿಗೆ ಇಷ್ಟವಾಗುವಂತೆ ಬಣ್ಣಗಳಿಂದ ಕೂಡಿರುತ್ತೆ. ಹಳದಿ, ಕೆಂಪು, ಸಾಧಾರಣ ಕೆಂಪು ತೂಳೆ ಗಳಿದ್ದು, ಅದರಲ್ಲೂ ವಿಶೇಷವಾಗಿ ಕೆಂಪು ತೂಳೆಯ ಬಣ್ಣದ ಹಲಸಿನ ಹಣ್ಣಿಗೆ ಭಾರಿ ಬೇಡಿಕೆಯಿದೆ.   ಹಸಿದು ಹಲಸು ತಿನ್ನು-ಉಂಡು ಮಾವು ತಿನ್ನು ಎಂದ ಗಾದೆ ಮಾತಿನಂತೆ ಹಲಸು […]

Continue Reading

ವಸತಿ ಯೋಜನೆಗೆ ಸೂಕ್ತವಲ್ಲದ ಸ್ಥಳದಲ್ಲಿ ವಸತಿ ಯೋಜನೆ ರೂಪಿಸಿದ್ದಾರೆ ನಮಗೆ ವ್ಯವಸಾಯ ಮಾಡಲು ಅನುವು ಮಾಡಿಕೊಡಿ – ರೈತ ಲಕ್ಷ್ಮೀಗೌಡ

ದೊಡ್ಡಬಳ್ಳಾಪುರ :ಸ್ಥಳೀಯ ಕೆಲಅಧಿಕಾರಿಗಳು ಬೇಕಂತಲೇ ನಮ್ಮನ್ನು ಒಕ್ಕಲೆಬ್ಬಿಸುವ ಸಲುವಾಗಿ ವಸತಿ ಯೋಜನೆಯನ್ನು ರೂಪಿಸಿದ್ದು ಕೂಡಲೇ ಯೋಜನೆ ರದ್ದುಗೊಳಿಸಿ ಸದರಿ ಜಾಗದಲ್ಲಿ ರೈತರು ವ್ಯವಸಾಯ ಮಾಡಲು ಅನುವು ಮಾಡಿಕೊಡಬೇಕೆಂದು ಕೂಗೋನಹಳ್ಳಿ ಗ್ರಾಮದ ರೈತ ಲಕ್ಷ್ಮೀಗೌಡ ಒತ್ತಾಯಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಆಯೋಜನೆ ಮಾಡಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದವರು ಕೂಗೋನಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂ. 67ರ ಗೋಮಾಳ ಜಮೀನಿನಲ್ಲಿ ನಾವುಗಳು ಸುಮಾರು 25 ವರ್ಷಗಳಿಂದ ರಾಗಿ, ಜೋಳ, ಅವರೆ, ಇತ್ಯಾದಿ ಬೆಳೆಗಳನ್ನು ಬೆಳೆದುಕೊಂಡು ಬರುತ್ತಿದ್ದು ಫಾರಂ-57ರ ಅಡಿಯಲ್ಲಿ ಅಕ್ರಮ ಸಕ್ರಮಕ್ಕೆ […]

Continue Reading

ನಾವು ಮಾದಿಗರು ಎಂಬ ಶುದ್ಧ ಮಾಹಿತಿಯನ್ನು ಸರ್ಕಾರಕ್ಕೆ ನೀಡಿ : ನಮ್ಮ ಹಕ್ಕು ಪಡೆಯಲು ಸಹಕರಿಸಿ – ಡಾ ಶ್ರೀ ಶ್ರೀ ಸಿದ್ದರಾಜು ಸ್ವಾಮಿಜೀ

ದೊಡ್ಡಬಳ್ಳಾಪುರ : ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಗಾಗಿ ಸರ್ಕಾರ ನೇಮಿಸುವ ಶಿಕ್ಷಕರು ತಮ್ಮ ಮನೆಬಾಗಿಲಿಗೆ ಬರಲಿದ್ದಾರೆ ಈ ಸಮೀಕ್ಷೆಯು ಮೂರು ಹಂತದಲ್ಲಿ ನೆಡೆಯಲಿದ್ದು ಸಮುದಾಯದ ಎಲ್ಲಾ ಬಾಂಧವರು ತಪ್ಪದೆ ಸಮೀಕ್ಷೆಯಲ್ಲಿ ಸೂಕ್ತ ಮಾಹಿತಿ ನೀಡಿ ಮಾದಿಗ ಎಂದು ನಮೂದಿಸಬೇಕೆಂದು ಪಾಲನಹಳ್ಳಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ಸಿದ್ದರಾಜು ಸ್ವಾಮೀಜಿ ತಿಳಿಸಿದರು.   ನಗರದ ಬಾಬು ಜಗಜೀವನ್ ರಾಮ್ ಭವನದಲ್ಲಿ ಸೋಮವಾರ ನಡೆದ ತಾಲ್ಲೂಕು ಮಟ್ಟದ ಮಾದಿಗ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ಸಮೀಕ್ಷೆಗೆ ಶಿಕ್ಷಕರು ತಮ್ಮ ಮಲೆ […]

Continue Reading

ಮೇ 1ರಿಂದ ಲಂಚ ಮುಕ್ತ ಅಭಿಯಾನಕ್ಕೆ ಚಾಲನೆ – ಬಿ. ಶಿವಶಂಕರ್

ದೊಡ್ಡಬಳ್ಳಾಪುರ : ನಮ್ಮ ತಾಲ್ಲೂಕಿನಲ್ಲಿ ಭ್ರಷ್ಟಾಚಾರ ಮುಕ್ತವಿಚಾರವಾಗಿ ಹೆಚ್ಚಿನ ರೀತಿಯಲ್ಲಿ ಕರ್ತವ್ಯ ಮಾಡುವ ನಿಟ್ಟಿನಲ್ಲಿ ಮೇ 1ರಿಂದ ಲಂಚ ಮುಕ್ತ ಅಭಿಯಾನ ಮಾಡಲು ಮುಂದಾಗಿದ್ದೇವೆ ಎಂದು ಕರ್ನಾಟಕ ರಾಷ್ಟ್ರ ಸಮಿತಿದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ. ಶಿವಶಂಕರ್ ತಿಳಿಸಿದರು.   ನಗರದ ಕೆ ಆರ್ ಎಸ್ ಕೇಂದ್ರ ಕಚೇರಿಯಲ್ಲಿ ಆಯೋಜನೆ ಮಾಡಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಅದನ್ನು ನಿಲ್ಲಿಸುವ ನಿಟ್ಟಿನಲ್ಲಿ ನಮ್ಮ ತಂಡ ಶ್ರಮಿಸಲಿದೆ, ಕಂದಾಯ ಇಲಾಖೆ ನಗರ ಸಭೆ, ತಾಲ್ಲೂಕು ಕಚೇರಿ, […]

Continue Reading

ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳೆಗೆ ಅಭಿವೃದ್ಧಿ ಮೂಲಕವೇ ಉತ್ತರ: ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರ ಕೋಟಿ ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ : ಸಿ.ಎಂ ಸಿದ್ದರಾಮಯ್ಯ

ದೇವನಹಳ್ಳಿ : ಇಲ್ಲಿಯವರೆಗೆ ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂಪಾಯಿಯನ್ನು ಜನರ ಜೇಬಿಗೆ ಹಾಕಿದ್ದೇವೆ,ಬಿಜೆಪಿ ಕನ್ನಡಕದ ಗಾಜುಗಳು ಅವರ ಅಧಿಕಾರಾವಧಿಯ ಕಲೆಗಳಿಂದ ಕೂಡಿದೆ. ಅದಕ್ಕೇ ಅವರು ನೋಡುವ ಕಡೆಯಲ್ಲೆಲ್ಲಾ ಕಲೆಗಳೇ ಕಾಣುತ್ತಿವೆ. ಬಿಜೆಪಿ ತನ್ನ ಕನ್ನಡಕ ಕ್ಲೀನ್ ಮಾಡಿಕೊಂಡರೆ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾಣುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಗ್ರಾಮಾಂತರ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು ಗ್ರಾಮಾಂತರ […]

Continue Reading