ಭೂಗಳ್ಳರಿಂದ ಸರ್ಕಾರಿ ಗೋಮಾಳ ಉಳಿಸಿ ಸ್ಥಳೀಯ ಕುಟುಂಬಗಳಿಗೆ ನಿವೇಶನ ಕಲ್ಪಿಸುವುದು ನಮ್ಮ ಉದ್ದೇಶ – ಚಂದ್ರಶೇಖರ್

ದೊಡ್ಡಬಳ್ಳಾಪುರ : ಆಶ್ರಯ ಯೋಜನೆಯಡಿಯಲ್ಲಿ ಗ್ರಾಮದ ಬಡ ಕುಟುಂಬಗಳಿಗೆ ನಿವೇಶನ ಕಲ್ಪಿಸುವ ಸಲುವಾಗಿ ರಾಮಯ್ಯನ ಪಾಳ್ಯದ ಸರ್ಕಾರಿ ಜಾಗದ ಸರ್ವೇ ಕಾರ್ಯವನ್ನು ಅಧಿಕಾರಿಗಳು ನೆಡೆಸಿದರು. ಸ್ಥಳೀಯ ಗ್ರಾಮಸ್ಥರು ಹಾಗೂ ವಕೀಲರಾದ ಚಂದ್ರಶೇಖರ್ ಮಾತನಾಡಿ ತಾಲ್ಲೂಕಿನ ರಾಮಯ್ಯನ ಪಾಳ್ಯದ (ದಿನ್ನೆ )ಬಳಿ ಸರ್ವೇ ನಂ 22 ರ ಸರ್ಕಾರಿ ಗೋಮಾಳ ಜಾಗ ಕುರಿತಂತೆ ಸರ್ವೇ ಮಾಡಿ ನಮ್ಮ ಗ್ರಾಮದ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ ಹಾಗೂ ಪಂಗಡ ಸೇರಿದಂತೆ ಹಿಂದುಳಿದ ವರ್ಗದ ಹಲವು ಕುಟುಂಬಗಳು ನಿವೇಶನ ರಹಿತರಾಗಿದ್ದು, ಸ್ಥಳೀಯ ಬಡ […]

Continue Reading

6ನೇ ತರಗತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರು ಮೌಲಾನ ಆಜಾದ್ ಮಾದರಿ (MAMS) ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಆನ್ ಲೈನ್ (Online) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.   ಅರ್ಜಿ ಸಲ್ಲಿಸುವವರು ಮೇ 10 ರೊಳಗೆ https://sevasindhuservices.karnataka.gov.in ವೆಬ್ಸೈಟ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.   ಮೌಲಾನ ಆಜಾದ್ ಮಾದರಿ ಶಾಲೆ, ವಿಜಯಪುರ,ದೇವನಹಳ್ಳಿ ಶಾಲೆಯಲ್ಲಿ 6 ಸೀಟುಗಳು. ಮೌಲಾನ ಆಜಾದ್ ಮಾದರಿ ಶಾಲೆ, ಮುತ್ತೂರು, ದೊಡ್ಡಬಳ್ಳಾಪುರ ಶಾಲೆಯಲ್ಲಿ 6 ಸೀಟುಗಳು. ಮೌಲಾನ ಆಜಾದ್ ಮಾದರಿ ಶಾಲೆ, ಇಸ್ಲಾಂಪುರ ನೆಲಮಂಗಲ,ಶಾಲೆಯಲ್ಲಿ […]

Continue Reading

ಏ.21 ರಿಂದ ಜೂ.04 ರ ವರೆಗೆ 7ನೇ ಸುತ್ತಿನ ಜಾನುವಾರು ರೋಗ ನಿಯಂತ್ರಣ ಲಸಿಕಾ ಅಭಿಯಾನ : ರೈತರು ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಬೆಂಗಳೂರು ಗ್ರಾಮಾಂತರ ಜಿಲ್ಲೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳಿ ಸಹಯೋಗದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏ.21 ರಿಂದ ಜೂ.4 ರವರೆಗೆ ಜಿಲ್ಲೆಯಾದ್ಯಂತ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಮತ್ತು ಚರ್ಮ ಗಂಟು ರೋಗದ ಲಸಿಕಾ ಅಭಿಯಾನ ಕೈಗೊಳ್ಳಲಾಗಿದೆ.ರೈತರು ತಮ್ಮ ಜಾನುವಾರುಗಳಿಗೆ ರೋಗ ಬರದಂತೆ ತಡೆಯಲು ತಪ್ಪದೇ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದ್ದಾರೆ.   ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ […]

Continue Reading

ದೊಡ್ಡಬಳ್ಳಾಪುರ : ನಗರದ  5 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ( ಸಿಇಟಿ)  ಪ್ರಾರಂಭ

ದೊಡ್ಡಬಳ್ಳಾಪುರ : ನಗರ ಭಾಗದ 5 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ( ಸಿಇಟಿ)  ಪ್ರಾರಂಭಗೊಂಡಿದ್ದು ಮೊದಲ ದಿನವಾದ ಇಂದು 10.30 ರಿಂದ 11.50ರ ವರೆಗೆ ಭೌತವಿಜ್ಞಾನ, ಮಧ್ಯಾಹ್ನ 2.30 ರಿಂದ 3.50ರವರೆಗೆ ರಸಾಯನವಿಜ್ಞಾನ ಪತ್ರಿಕೆಯನ್ನು ವಿದ್ಯಾರ್ಥಿಗಳು ಬರೆಯುತ್ತಿದ್ದಾರೆ.   ನಗರದ ಶ್ರೀ ಕೊಂಗಾಡಿಯಪ್ಪ ಪದವಿಪೂರ್ವ ಕಾಲೇಜು,  ಮಾದಗೊಂಡನಹಳ್ಳಿ ರಸ್ತೆಯಲ್ಲಿರುವ   ಸರ್ಕಾರಿ ಪದವಿಪೂರ್ವ ಕಾಲೇಜು, ಹೊಸ ಬಸ್ ನಿಲ್ದಾಣ ಮುಂಭಾಗದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ,ವಿದ್ಯಾನಿಧಿ ಸ್ವತಂತ್ರ್ಯ ಪದವಿಪೂರ್ವ ಕಾಲೇಜು ಮತ್ತು   ಶ್ರೀ ವಾಣಿ […]

Continue Reading

ಸರಕು ನಿರ್ವಹಣೆಯನ್ನು ಸುಗಮಗೊಳಿಸಲು “ಸುಧಾರಿತ ಟ್ರಕ್ ನಿರ್ವಹಣಾ ವ್ಯವಸ್ಥೆ” ಜಾರಿಗೊಳಿಸಿದ ಬೆಂಗಳೂರು ವಿಮಾನ ನಿಲ್ದಾಣ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಗೋ ಟರ್ಮಿನಲ್‌ನಲ್ಲಿ ಸರಕು ನಿರ್ವಹಣೆಯನ್ನು ಇನ್ನಷ್ಟು ಸುಗಮಗೊಳಿಸಲು ಶೆಲ್ ಮೊಬಿಲಿಟಿ ಇಂಡಿಯಾ ಸಹಭಾಗಿತ್ವದಲ್ಲಿ “ಸುಧಾರಿತ ಟ್ರಕ್ ನಿರ್ವಹಣಾ ವ್ಯವಸ್ಥೆ”ಯನ್ನು ಜಾರಿಗೊಳಿಸಿದೆ.   ಸರಕು ಸಾಮರ್ಥ್ಯವನ್ನು ಹೆಚ್ಚಿಸುವುದರೊಂದಿಗೆ, ವಿಮಾನ ನಿಲ್ದಾಣದಲ್ಲಿ ಟ್ರಕ್ ಚಲನೆಯ ಏರಿಕೆ ಅನಿವಾರ್ಯವಾಗಿದೆ. ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು, ಶೆಲ್ ಚಲನಶೀಲತೆಯೊಂದಿಗೆ ಬೆಂಗಳೂರು ಕಾರ್ಗೋ ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣ ಟ್ರಕ್ ನಿರ್ವಹಣಾ ಸೌಲಭ್ಯವನ್ನು (ಎಟಿಎಂಎಫ್) ಅಭಿವೃದ್ಧಿಪಡಿಸಿದೆ.   ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಈ ಸೌಲಭ್ಯವು ತಡೆರಹಿತ ಸರಕು ಸಾಗಣೆ ಮಾಡಲಾಗುತ್ತಿದೆ, […]

Continue Reading

ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ: ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ಅವರು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ. ರಾಜ್ಯಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. […]

Continue Reading

ಸಮಾನತೆ ಸಂದೇಶ ಸಾರಿದ ಮಹಾನ್ ನಾಯಕ ಡಾ. ಬಿ.ಆರ್.ಅಂಬೇಡ್ಕರ್

ಶಿವಮೊಗ್ಗ: ಭಾರತದಲ್ಲಿನ ಬಹುತ್ವವುಳ್ಳ ಸಮಾಜದಲ್ಲಿ ಹೆಚ್ಚಿನವರು ಎಲ್ಲ ಕ್ಷೇತ್ರಗಳಲ್ಲಿ ಅಸಮಾನತೆಯಿಂದ ಬಳಲುತ್ತಿದ್ದರು. ಇಂತಹ ಕಾಲಘಟ್ಟದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಂತ ಶ್ರೇಷ್ಠ ಗ್ರಂಥವನ್ನು ರಚಿಸಿ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿದ ಮಹಾನ್ ನಾಯಕ ಎಂದು ಭಾರತ ಸ್ಕೌಟ್ ಅಂಡ್ ಗೈಡ್ಸ್ ನ ಜಿಲ್ಲಾ ಸ್ಕೌಟ್ ಆಯುಕ್ತರಾದ ಎಸ್ ಜಿ ಆನಂದ್ ಮಾತನಾಡಿದರು   ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಜಿಲ್ಲಾ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್135ನೇ ಜಯಂತಿ ಅಚರಣೆ […]

Continue Reading

ಡಾ. ಬಿ ಆರ್ ಅಂಬೇಡ್ಕರ್ ಜಯಂತಿ : ಆಹಾರ ವಿತರಣೆ ಮಾಡುವ ಮೂಲಕ ವಿಶೇಷ ದಿನದ ಆಚರಣೆ

ದೊಡ್ಡಬಳ್ಳಾಪುರ : 134 ನೇ ಡಾ. ಬಿಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಶಾಲಾ ಮಕ್ಕಳೊಂದಿಗೆ ವಿಶೇಷವಾಗಿ ನಿರಂತರ ಅನ್ನದಾಸೋಹ ಸಮಿತಿ ಆಚರಿಸಿತು.   ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಲಾ ಮಕ್ಕಳಿಗೆ ಹಾಗೂ ನೆರೆದಿದ್ದ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಬಾಬಾ ಸಾಹೇಬರ ಜನ್ಮದಿನವನ್ನು ಆಚರಿಸಲಾಯಿತು .   ಕೆ.ಸತೀಶ್ ಕುಮಾರ್ ಇವರ ಜ್ಞಾಪಕಾರ್ಥವಾಗಿ 1846 ನೇ ದಿನದ ಅನ್ನದಾಸೋಹ ದಾನಿಗಳಾಗಿ ವಿಜಯ ಕೃಷ್ಣ ಹಾಗೂ ಕಲಾವತಿ ಕುಟುಂಬದವರು ಸಹಾಯ […]

Continue Reading

ಸಾರ್ವಜನಿಕರಿಗೆ ಪಕ್ಷಪಾತವಿಲ್ಲದೆ ಭ್ರಷ್ಟಾಚಾರ ಮುಕ್ತ ಸೇವೆ ಸಲ್ಲಿಸುವ ಮೂಲಕ ಬಾಬಾ ಸಾಹೇಬರಿಗೆ ನಮನ ಸಲ್ಲಿಸಿ – ಅನಂತರಾಜಗೋಪಾಲ

ತೂಬಗೆರೆ : ಡಾ. ಬಿಆರ್ ಅಂಬೇಡ್ಕರ್ ನೀಡಿರುವ ಸಂವಿಧಾನದ ಅಡಿಯಲ್ಲಿ ಅಧಿಕಾರ ಪಡೆದಿರುವ ನಾಯಕರು,ಅಧಿಕಾರಿಗಳು ಯಾವುದೇ ಪಕ್ಷಪಾತವಿಲ್ಲದೆ ಸಾರ್ವಜನಿಕರಿಗೆ ಸೇವೆ ಸಲ್ಲಿಸಿದಲ್ಲಿ ಬಾಬಾ ಸಾಹೇಬರಿಗೆ ನಮನ ಸಲ್ಲಿಸಿದಂತಾಗುತ್ತದೆ ಎಂದು ಕರ್ನಾಟಕ ರಾಜ್ಯ ಕೇಂದ್ರೀಯ ಅರಸೇನಾ ಪಡೆಗಳ ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಆದಂತ ಅನಂತರಾಜು ಗೋಪಾಲ ತಿಳಿಸಿದರು . ಕೆಪಿಸಿಸಿ ಸದಸ್ಯರಾದ ಎಸ್ ಆರ್ ಮುನಿರಾಜು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅರವಿಂದ್,ರವಿ ಸಿದ್ದಪ್ಪ,ಆರ್ ಪ್ರತಾಪ್, ಕಿಟ್ಟಿ ಕೃಷ್ಣಪ್ಪ, ಹೊಸಹಳ್ಳಿ ಗಂಗಾಧರ್, ಕರ್ನಾಟಕ ರಾಜ್ಯ […]

Continue Reading

ಶ್ರೀರಾಮ ಶೋಭಯಾತ್ರೆ : ಬೃಹತ್ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಯುವ ಸಮುದಾಯ : ಮುಗಿಲು ಮುಟ್ಟಿದ ಜೈ ಶ್ರೀರಾಮ್ ಘೋಷಣೆ

ದೊಡ್ಡಬಳ್ಳಾಪುರ : ವಿಶ್ವಹಿಂದೂ ಪರಿಷತ್‌, ಬಜರಂಗದಳದ ವತಿಯಿಂದ ಶ್ರೀ ರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆ ಏ.11ರಿಂದ ಮೂರು ದಿನಗಳ ಕಾಲ ಆಯೋಜನೆ ಮಾಡಲಾಗಿದ್ದು,ಇಂದು ಭಾನುವಾರ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಶೋಭಾಯಾತ್ರೆಯಲ್ಲಿ ಶ್ರೀರಾಮ, ಶಿವ, ಆಂಜನೇಯ,ಭಾರತ ಮಾತೆ, ಶ್ರೀರಾಮ, ಹನುಮ, ಶಿವ, ಭುವನೇಶ್ವರಿ, ಡಾ.ಬಿ.ಆರ್.ಅಂಬೇಡ್ಕ‌ರ್ ಪ್ರತಿಮೆಗಳ ಮೆರವಣಿಗೆ ಆಕರ್ಷಣೀಯವಾಗಿತ್ತು .   ಬೃಹತ್ ಶೋಭ ಯಾತ್ರೆಯಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಿದ್ದು, ವಿವಿಧ ಪ್ರಕಾರಗಳ ಕಲೆ ಮತ್ತು ನೃತ್ಯದ ಮೂಲಕ ಮನೋರಂಜನೆ ನೀಡಿದವು   ಶ್ರೀರಾಮ ಹಾಗೂ […]

Continue Reading