ಭಾರತದ ಪುಟವಿಟ್ಟ ಬಂಗಾರ ಎಂದು ಡಾ. ಬಾಬು ಜಗಜೀವನ್ ರಾಮ್ ಅವರನ್ನು ಸಂಭೋದಿಸಿದರು:-ಆಹಾರ ಸಚಿವ ಕೆಹೆಚ್. ಮುನಿಯಪ್ಪ

ವಿಧಾನ ಸೌಧ : ಹಸಿರುಕ್ರಾಂತಿ ಹರಿಕಾರ, ರಾಷ್ಟ್ರ ನಾಯಕ, ಮಾಜಿ ಉಪ ಪ್ರಧಾನಿ ಸಮರ್ಥ ಸಂಸದೀಯ ಪಟು, ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿರಿಯ ದಲಿತ ಚೇತನ ಡಾ. ಬಾಬು ಜಗಜೀವನ್ ರಾಮ್ ರವರ 118ನೇ ಜನ್ಮ ದಿನೋತ್ಸವದ ಶುಭಾಷಯಗಳನ್ನು ಕೋರುತ್ತಾ ಮಾತನಾಡಿದರು. ಬಾಬೂಜಿಯವರು ಇತರರಂಗಗಳಲ್ಲಿ ಸೇವೆ ಸಲ್ಲಿಸಿರುವಂತೆ “ಭಾರತ ಸಂವಿಧಾನ ರಚನೆ ಸಂಬಂಧವಾಗಿಯೂ ಅಷ್ಟೇ ಸಮರ್ಥವಾಗಿ ಸೇವೆ ಸಲ್ಲಿಸಿ, ಸಂವಿಧಾನ ಶಿಲ್ಪಿಗಳಲ್ಲಿ ಒಬ್ಬರಾಗಿದ್ದರು, ಸಂವಿಧಾನ ರಚನಾ ಸಮಿತಿಗಳಲ್ಲಿ ಬಾಬೂಜಿಯವರು ಕೆಲಸ ನಿರ್ವಹಿಸಿದ್ದಾರೆ.   ಜಗಜೀವನ್ ರಾಮ್ 1936 […]

Continue Reading

ಬಾಬುಜೀ ಅಮೋಘ ಸಾಧನೆ ನಮ್ಮ ಬದುಕಿಗೆ ಪ್ರೇರಣೆಯಾಗಬೇಕು: ಎ.ಬಿ ಬಸವರಾಜು

ಬೆಂಗಳೂರು ಗ್ರಾಮಾಂತರ : ಬಾಬು ಜಗಜೀವನರಾಂ ಅವರು ನಮಗೆಲ್ಲರಿಗೂ ಮಾರ್ಗದರ್ಶಕರು,ಅವರ ಬದುಕು ನಮಗೆ ಪ್ರೇರಣೆಯಾಗಬೇಕು. ಅವರ ಮಾರ್ಗದಲ್ಲಿ ನಡೆಯುವ ಪ್ರಯತ್ನವೇ ನಾವು ಅವರಿಗೆ ಸಲ್ಲಿಸುವ ಗೌರವ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪ ಪ್ರಧಾನಿಗಳಾದ ಡಾ.ಬಾಬು ಜಗಜೀವನ ರಾಮ್ ರವರ 118 ನೇ ಜಯಂತಿಯನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು ಆಡು ಮುಟ್ಟದ ಸೊಪ್ಪಿಲ್ಲ ಬಾಬೂಜೀ ನಿರ್ವಹಿಸದ […]

Continue Reading

ಏಪ್ರಿಲ್ 5 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭ

ಬೆಂಗಳೂರು ಗ್ರಾಮಾಂತರ :ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ 2024-25 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭವು ಏಪ್ರಿಲ್ 5 (ಶನಿವಾರ) ರಂದು ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ನಡೆಯಲಿದೆ.   ಕಾರ್ಯಕ್ರಮದ ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಬೆಂಗಳೂರು […]

Continue Reading

ತನ್ನೆಲ್ಲ ಪ್ರತಿಭೆಗಳನ್ನು ಬೆಳೆಸಿಕೊಂಡು ಉತ್ತಮ ಶಿಕ್ಷಕಿಯಾಗಿ ಹೊರಹೊಮ್ಮಲು ರೋಟರಿ ಪೂರ್ವ ವಿದ್ಯಾ ಸಂಸ್ಥೆಯು ಸದಾವಕಾಶ ಕಲ್ಪಿಸಿದೆ _ ಜಯಶೀಲಾ ಬಾಯಿ ಎಸ್.

ತನ್ನಲ್ಲಿರುವ ಎಲ್ಲಾ ಪ್ರತಿಭೆಗಳನ್ನು ಗುರುತಿಸಿ ಅದನ್ನು ವೃದ್ಧಿಸಿಕೊಳ್ಳಲು ಅನುವು ಮಾಡಿಕೊಟ್ಟು ಶಿಕ್ಷಕ ವೃತ್ತಿಯಲ್ಲಿ ಸುಮಾರು ೩೭ ವರ್ಷಗಳ ಕಾಲ ಶಿವಮೊಗ್ಗ ನಗರದಲ್ಲಿಯೇ ಕಾರ್ಯನಿರ್ವಹಿಸಲು ಅವಕಾಶ ಕೊಟ್ಟಿರುವುದು ತನಗೆ ಅತ್ಯಂತ ನೆಮ್ಮದಿ ತಂದಿದೆ ಎಂದು ಸೇವೆಯಿಂದ ನಿವೃತ್ತರಾದ ಶ್ರೀಮತಿ ಜಯಶೀಲಾ ಬಾಯಿ ಎಸ್., ಇವರು ಅಭಿಪ್ರಾಯ ಪಟ್ಟರು.     ರಾಜೇಂದ್ರನಗರದ ರೋಟರಿ ಪೂರ್ವ ಎಜುಕೇಷನಲ್ & ಚಾರಿಟೇಬಲ್ ಟ್ರಸ್ಟ್ (ರಿ.,), ಏರ್ಪಡಿಸಿದ ಬೀಳ್ಕೊಡುಗೆ ಸಮಾರಂಭದಲ್ಲಿ ಟ್ರಸ್ಟ್ ಹಾಗೂ ಇತರ ಸಂಘ ಸಂಸ್ಥೆ, ಸಹದ್ಯೋಗಿಗಳು ಹಾಗೂ ಹಳೆಯ ವಿದ್ಯಾರ್ಥಿಗಳಿಂದ […]

Continue Reading

ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ: ಪ್ರತಿಪಕ್ಷ ನಾಯಕ ಆರ್.ಅಶೋಕ

ಬೆಂಗಳೂರು:ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ. ಸರ್ಕಾರದ ಬೆಲೆ ಏರಿಕೆಯ ನೀತಿ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಿಗೆ ಮೂಲಕ ಕಳ್ಳತನ ಮಾಡಿದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಕಮಿಶನ್ ಮೂಲಕ ಕಳ್ಳತನ ಮಾಡುತ್ತಿದ್ದಾರೆ. ಸತ್ತಾಗ ಹೆಣದ ಮೇಲೆ ಹಣ ಹಾಕುವ ಪದ್ಧತಿ ಇದೆ. ಕಾಂಗ್ರೆಸ್ ಸರ್ಕಾರ ಮರಣ ಪ್ರಮಾಣ ಪತ್ರಕ್ಕೂ ಶುಲ್ಕ […]

Continue Reading

ಕಿಡ್ನಿ ಕಸಿ ಮಾಡಿಸಿಕೊಳ್ಳಲು ಹಣವಿಲ್ಲದೆ ಪರದಾಡುತ್ತಿರುವ ಕುಟುಂಬ : ಆರ್ಥಿಕ ಸಹಾಯ ನೀಡಲು ದಾನಿಗಳಲ್ಲಿ ಮನವಿ

ಯಲಹಂಕ : ತಾಲೂಕಿನ ಹನಿಯೂರು ಗ್ರಾಮದ 34ರ ಪ್ರಾಯದ ಲೋಕೇಶ್ ಎರಡು ಕಿಡ್ನಿ ವೈಫಲ್ಯದಿಂದ ಕಳೆದ ಮೂರು ವರ್ಷಗಳಿಂದ ಹಾಸಿಗೆ ಹಿಡಿದಿದ್ದಾರೆ, ವಾರಕ್ಕೆ ಮೂರು ಬಾರಿ ಡಯಾಲಿಸಿಸ್ ಮಾಡಿಸುತ್ತಿದ್ದು,   ಪ್ರತಿ ಬಾರಿ ಡಯಾಲಿಸ್ ಮಾಡಲು ಎರಡರಿಂದ ಮೂರು ಸಾವಿರ ಹಣ ಬೇಕು, ಸಾಲ ಮಾಡಿ ಕಳೆದ ಮೂರು ವರ್ಷಗಳಿಂದ ಡಯಾಲಿಸಿಸ್ ಮಾಡಿಸಿ ಜೀವ ಉಳಿಸಿಕೊಂಡಿದ್ದಾರೆ. ಕಿಡ್ನಿ ಕಸಿ ಮಾಡಿಸಿಕೊಳ್ಳಲು ಆರ್ಥಿಕ ಸಹಾಯಬೇಕಾಗಿದ್ದು ಕುಟುಂಬಸ್ಥರು ದಾನಿಗಳ ನಿರೀಕ್ಷೆಯಲ್ಲಿದ್ದಾರೆ.   ಹೌದು ಸದೃಢ ಹಾಗೂ ಆರೋಗ್ಯವಾಗಿದ್ದ ಲೋಕೇಶ್ ಕಳೆದ […]

Continue Reading

ಸತ್ತಿದ್ದ ಪತ್ನಿ 5 ವರ್ಷ ಬಳಿಕ ಲವರ್ ಜತೆ ಪತ್ತೆ : ಪತ್ನಿಯ ಕೊಲೆ ಆರೋಪದಡಿ ಜೈಲುಪಾಲಾಗಿದ್ದ ಪತಿಗೆ ಶಾಕ್

ಆಕೆಯನ್ನು ಗಂಡನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಭಾವಿಸಲಾಗಿತ್ತು. ಆ ತಪ್ಪಿಗಾಗಿ ಗಂಡ ಎರಡು ವರ್ಷ ಜೈಲುಪಾಲಾಗಿದ್ದ. ಮಾತ್ರವಲ್ಲ ಗಂಡನೇ ಹೆಂಡತಿಯ ಅಸ್ಥಿಪಂಜರದ ಅಂತ್ಯಸಂಸ್ಕಾರ ಕೂಡ ಮಾಡಿದ್ದ. ಶಿಕ್ಷೆ ಅನುಭವಿಸಿದ ಬಳಿಕ ಜೈಲಿನಿಂದ ಹೊರಬಂದಿದ್ದ. ಆದರೆ, ಸೋಮವಾರ ಸಂಜೆ ಆತನಿಗೆ, ಕೊಲೆಯಾಗಿದ್ದಾಳೆ ಎಂದು ಭಾವಿಸಲಾಗಿದ್ದ ಅದೇ ಹೆಂಡತಿ ಹೋಟೆಲ್​​ನಲ್ಲಿ ಕುಳಿತುಕೊಂಡು ತಿಂಡಿ ತಿನ್ನುತ್ತಿರುವುದು ಕಾಣಿಸಿದೆ! ಅದೂ ಕೂಡ ಲವರ್​ ಜೊತೆ!   ಇದೇನು ಸಿನಿಮಾ ಕಥೆ ಅಂದುಕೊಂಡಿರಾ? ಖಂಡಿತಾ ಅಲ್ಲ. ಕೊಡಗಿನ ಕುಶಾಲನಗರದ ಮಲ್ಲಿಗೆ ಎಂಬುವವಳ ಸಿನಿಮೀಯ […]

Continue Reading

ಕರ್ನಾಟಕ ರಾಷ್ಟ್ರ ಸಮತಿ ಪಕ್ಷದಿಂದ ಯುವಜನರ ಏಳಿಗೆಗಾಗಿ, ರಾಜ್ಯದ ಯುವ ಸಮೂಹಕ್ಕೆ ಯುವ ” ಯುವ ಮುಂದಾಳತ್ವ ಶಿಬಿರ ಆಯೋಜನೆ – ಬಿ. ಶಿವಶಂಕರ್

ದೊಡ್ಡಬಳ್ಳಾಪುರ : ಯುವ ಕಾರ್ಯಕರ್ತರಿಗೆ ಯುವ ನಾಯಕತ್ವ ತರಬೇತಿ ಶಿಬಿರವನ್ನು ಏಪ್ರಿಲ್ 05 ಮತ್ತು 06ರಂದು ತುಮಕೂರು ಜಿಲ್ಲೆಯ ದೇವರಾಯನದುರ್ಗದಲ್ಲಿ ಹಮ್ಮಿಕೊಂಡಿದ್ದು, ಶಿಬಿರಾರ್ಥಿಗಳಿಗೆ ಉಚಿತ ಊಟ ವಸತಿ ಕಲ್ಪಿಸಲಾಗಿದೆ, ಶಿಬಿರದಲ್ಲಿ ಭಾಷಣಕಲೆ ಹಾಗೂ ಸಾಮಾಜಿಕ ಜಾಲತಾಣಗಳ ಕೌಶಲ್ಯ ತರಬೇತಿಗಳನ್ನು ಒಳಗೊಂಡಂತೆ ಹಲವು ವಿಚಾರಗಳನ್ನು ತಿಳಿಸಲಾಗುವುದು ಎಂದು ಕೆ ಆರ್ ಎಸ್ ಪಕ್ಷ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ. ಶಿವಶಂಕರ್ ತಿಳಿಸಿದರು ನಗರದ KRS ಪಕ್ಷದ ಕಾರ್ಯಾಲಯದಲ್ಲಿ ನೆಡೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರುಈ ಶಿಬಿರದಲ್ಲಿ ಸ್ವ ಅರಿವು […]

Continue Reading

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಬೆಂಗಳೂರು : ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ,ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು.   ಬೆಂಗಳೂರಿನ ಕೋರಮಂಗಲದ ಕರ್ನಾಟಕ ರಾಜ್ಯ ಮೀಸಲು ಪೋಲಿಸ್ ಪಡೆಯ ಪರೇಡ್ ಮೈದಾನದಲ್ಲಿ ಇಂದು ಬೆಳಿಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು. Ad 1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ […]

Continue Reading

ಧನ ಸಹಾಯ ಮಾಡುವ ಮೂಲಕ ಮೃತರ ಕುಟುಂಬಕ್ಕೆ ನೆರವಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘ

ದೊಡ್ಡಬಳ್ಳಾಪುರ : ಇತ್ತೀಚೆಗೆ ನುಮೋನಿಯ ತೊಂದರೆಯಿಂದ ಅಕಾಲಿಕ ಮರಣ ಹೊಂದಿದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ರಘು ಅವರ ಕುಟುಂಬಕ್ಕೆ ಧನ ಸಹಾಯ ಮಾಡುವ ಮೂಲಕ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಹೆಚ್.ವಿ. ಸಾಂತ್ವನ ಹೇಳಿದರು.   ತಾಲ್ಲೂಕಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪಡೆದು ಕುಟುಂಬದ ಜವಾಬ್ಧಾರಿ ಹೊತ್ತು ಕುಟುಂಬಕ್ಕೆ ಆಸರೆಯಾಗಿದ್ದ ರಘು ನುಮೋನಿಯ ತೊಂದರೆಯಿಂದ ಅಕಾಲಿಕ ಮರಣ ಹೊಂದಿದ್ದು,ಇಂದು ಅವರ ತಾಯಿಯವರಾದ ರತ್ನಮ್ಮ ರವರಿಗೆ ಧನ ಸಹಾಯ ಮಾಡಿ […]

Continue Reading