ಶಿವಮೊಗ್ಗ: ಶ್ರೀ ಶಾರದಾದೇವಿ ಸತ್ಸಂಗ ಕೇಂದ್ರದಲ್ಲಿ ಏಪ್ರಿಲ್ 14ರಿಂದ ವಸಂತ ವಿಹಾರ ಬೇಸಿಗೆ ಶಿಬಿರ
ಶಿವಮೊಗ್ಗದ ರಾಮಕೃಷ್ಣ ವಿವೇಕಾನಂದ ಆಶ್ರಮದ ಮಾರ್ಗದರ್ಶನದಲ್ಲಿ ವಿನೋಬ ನಗರದ ಮೂರನೇ ಹಂತದ 8ನೇ ತಿರುವಿನಲ್ಲಿರುವ ಶ್ರೀ ಶಾರದಾದೇವಿ ಸತ್ಸಂಗ ಕೇಂದ್ರದಲ್ಲಿ ಏಪ್ರಿಲ್ 14ರಿಂದ 20ರವರೆಗೆ 5 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಒಂದು ವಾರದ ವಿಶೇಷ ಬೇಸಿಗೆ ಶಿಬಿರ “ ವಸಂತ ವಿಹಾರ 2025 “ ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 14ರ ಸೋಮವಾರದಿಂದ ಏಪ್ರಿಲ್ 20ರ ಭಾನುವಾರದವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಶಿಬಿರ ನಡೆಯಲಿದೆ. ಧ್ಯಾನ, ದಿವ್ಯತ್ರಯರ ದಿವ್ಯ ಜೀವನ, ಸಂಸ್ಕೃತ ಶ್ಲೋಕಗಳು, […]
Continue Reading