ದೊಡ್ಡಬಳ್ಳಾಪುರ : ಕರಗ ಮಹೋತ್ಸವ ವಿಶೇಷ : 25 ವರ್ಷಗಳ ಅನ್ನದಾಸೋಹ ಕಾರ್ಯಕ್ರಮಕ್ಕೆ ಗಣ್ಯರಿಂದ ಚಾಲನೆ
ದೊಡ್ಡಬಳ್ಳಾಪುರ : ತಾಲೂಕಿನ ಇತಿಹಾಸ ಪ್ರಸಿದ್ಧ ಕರಗ ಮಹೋತ್ಸವದ ಅಂಗವಾಗಿ ಖಾಸಗಿ ಬಸ್ಸುಗಳ ಮಾಲೀಕರು ಹಾಗೂ ಕಾರ್ಮಿಕರ ಸಂಘದ ವತಿಯಿಂದ ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಳೆದ 25 ವರ್ಷಗಳಿಂದ ಕರಗ ಮಹೋತ್ಸವಕ್ಕೆ ಆಗಮಿಸುವ ಸಾರ್ವಜನಿಕರಿಗೆ ಉಚಿತ ಆಹಾರ ವಿತರಣೆ ಮಾಡುವ ಕಾರ್ಯವನ್ನು ಖಾಸಗಿ ಬಸ್ಸುಗಳ ಮಾಲೀಕರು ಹಾಗೂ ಕಾರ್ಮಿಕ ಸಂಘದ ವತಿಯಿಂದ ಆಯೋಜನೆ ಮಾಡಲಾಗುತ್ತಿದ್ದು, ಈ ಬಾರಿಯ ಕಾರ್ಯಕ್ರಮಕ್ಕೆ ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್ , ನಗರಸಭೆ ಉಪಾಧ್ಯಕ್ಷ ಎಂ ಮಲ್ಲೇಶ್ , ಹಾಗೂ ಸ್ಥಾಯಿ […]
Continue Reading