ಜನಗಣತಿಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ- ಸಿಎಂ ಸಿದ್ದರಾಮಯ್ಯ

ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯೂ ನಡೆಸಬೇಕು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು.‌ ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎನ್ನುವುದು ನನ್ನ ಒತ್ತಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.   ಕೇಂದ್ರ ಸರ್ಕಾರ ಕೈಗೊಂಡಿರುವ ಜನಗಣತಿ ಕುರಿತು ಮಾತನಾಡಿದ ಅವರು ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕೂಡಾ ಇದನ್ನೇ ಆಗ್ರಹಿಸಿದ್ದು, ಜಾತಿ ಗಣತಿ ವೇಳೆ ಸಾಮಾಜಿಕ, […]

Continue Reading

ಒಳಮೀಸಲಾತಿ ಗಣತಿಯಲ್ಲಿ ಪರಿಶಿಷ್ಟಜಾತಿಯ ಹೊಲೆಯ ಸಂಬಂಧಿತ ಉಪ-ಜಾತಿಗಳನ್ನು “ಛಲವಾದಿ” ಎಂದು ನಮೂದಿಸಿ – ಗುರುರಾಜಪ್ಪ

ದೊಡ್ಡಬಳ್ಳಾಪುರ : ಒಳಮೀಸಲಾತಿ ಗಣತಿಯಲ್ಲಿ ಪರಿಶಿಷ್ಟಜಾತಿಯ ಹೊಲೆಯ ಸಂಬಂದಿತ ಉಪ-ಜಾತಿಗಳನ್ನು “ಛಲವಾದಿ” ಎಂದು ನಮೂದಿಸುವಂತೆ ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲ್ಲೂಕು ಘಟಕದ ಅಧ್ಯಕ್ಷ ಗುರುರಾಜಪ್ಪ ಮನವಿ ಮಾಡಿದ್ದಾರೆ.   ಈ ಕುರಿತು ಮಾತನಾಡಿದ ಅವರು ಸರ್ವೋಚ್ಚ ನ್ಯಾಯಾಲಯವು 2024ರ ಆಗಸ್ಟ್ 1 ರಲ್ಲಿ ಆಯಾ ರಾಜ್ಯಗಳಿಗೆ ದತ್ತಾಂಶದ ಮಾನದಂಡದ ಆಧಾರದ ಮೇಲೆ ಒಳಮೀಸಲು ಜಾರಿ ಮಾಡುವ ಅಧಿಕಾರವನ್ನು ನೀಡಿ, ಐತಿಹಾಸಿಕ ತೀರ್ಪನ್ನು ಪ್ರಕಟಿಸಿದೆ.   ಸಮಾಜದಲ್ಲಿ ರಾಜಕೀಯವಾಗಿ,ಆರ್ಥಿಕವಾಗಿ , ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ನಮ್ಮ ಸ್ಥಾನ-ಮಾನ ಯಾವ […]

Continue Reading

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಎಂ ವಿ ಎಂ ಶಾಲೆ ಶೇ.100% ರಷ್ಟು ಫಲಿತಾಂಶ ಪಡೆದಿದೆ – ಕೆ ಎಸ್ ಗೌರವ್

2025 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು , ಬೆಂಗಳೂರು ಗ್ರಾಮಂತರ ಜಿಲ್ಲೆಯ ದೇವನಹಳ್ಳಿಯ ದುದ್ದನಹಳ್ಳಿ ಗ್ರಾಮದಲ್ಲಿರುವ ಎಂ ವಿ ಎಂ ಶಾಲೆ ಶೇಕಡ 100 ರಷ್ಟು ಫಲಿತಾಂಶ ಪಡೆದಿದೆ.   ಎಂ ವಿ ಶಾಲೆಯು ಈ ಬಾರಿಯು ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆಯಲ್ಲಿ 1 ರಾಜ್ಯ ರ್ಯಾಂಕ್ , 9 ಡಿಸ್ಟಿಂಕ್ಷನ್‌ಗಳು, 22 ಪ್ರಥಮ ದರ್ಜೆ ಮತ್ತು 2 ದ್ವಿತೀಯ ದರ್ಜೆ ಫಲಿತಾಂಶವನ್ನು ಪಡೆಯುವ ಮೂಲಕ ಗ್ರಾಮೀಣ ಕ್ಷೇತ್ರದ ಮಕ್ಕಳು ಉತ್ತಮ ಸಾಧನೆ ಮಾಡಿದ್ದು, ಶಾಲಾ ಆಡಳಿತ […]

Continue Reading

ಜಾತಿಗಣತಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಜನಗಣತಿ ಪೂರಕ – ರವಿಕುಮಾರ್

ದೇಶದಲ್ಲಿನ ಪ್ರತಿ ಸಮುದಾಯಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ವಾಸ್ತವಿಕ ದತ್ತಾಂಶ ಪಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾತಿಗಣತಿ ಮಾಡುವ ಐತಿಹಾಸಿಕ ನಿಲುವನ್ನು ಕೈಗೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ರವಿಕುಮಾರ್ ತಿಳಿಸಿದರು. ನಗರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಾತಿ ಗಣತಿ ಕುರಿತು ಕೇಂದ್ರ ಸರ್ಕಾರ ಸಮೀಕ್ಷೆ ನಡೆಸುವ ನಿರ್ಧಾರ ಕೈಗೊಂಡಿದೆ,1931ರಲ್ಲಿ ಬ್ರಿಟಿಷ್ ಸರ್ಕಾರ ಈ ಜಾತಿಗಣತಿ ಕಾರ್ಯಕ್ರಮವನ್ನು ಕೈಗೊಂಡಿತ್ತು. ಆದರೆ ಸ್ವಾತಂತ್ರ್ಯ ನಂತರ […]

Continue Reading

ತಾಲ್ಲೂಕಿಗೆ ಬಿ ಬಿ ಎಂ ಪಿ ಮಾದರಿಯ ಮೊದಲ ವೈಟ್ ಟಾಪಿಂಗ್ ರಸ್ತೆ: ಭೂಮಿ ಪೂಜೆ ಸಲ್ಲಿಸಿ ಶುಭಕೋರಿದ ಶಾಸಕ ಧೀರಜ್ ಮುನಿರಾಜು

ನಗರದ ರಾಮೇಗೌಡ ವೃತ್ತದಿಂದ ಟೋಲ್ ಗೇಟ್ ವೃತ್ತ, ನ್ಯಾಷನಲ್ ಪ್ರೈಡ್ ಶಾಲೆಯಿಂದ ಮೇಘಾಂಜಲಿ ವೃತ್ತದವರಗೆ ಕಾಂಕ್ರೀಟ್ ರಸ್ತೆ/ವೈಟ್‌ಟಾಪಿಂಗ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜು ಭೂಮಿ ಪೂಜೆ ನೆರವೇರಿಸಿದರು.   ರಾಷ್ಟ್ರೀಯ ಹೆದ್ದಾರಿ-4 ನೆಲಮಂಗಲದಿಂದ ದೊಡ್ಡಬಳ್ಳಾಪುರ ಮಾರ್ಗವಾಗಿ ರಾ.ಹೆ-7ಕ್ಕೆ ಚಿಕ್ಕಬಳ್ಳಾಪುರ ಸೇರುವ ರಾಜ್ಯ ಹೆದ್ದಾರಿ-74ರ ರಸ್ತೆಯ ಸರಪಳಿ 27.90 ರಿಂದ 31.40ಕಿ.ಮೀಯವರೆಗೆ ಕಾಂಕ್ರೀಟ್ ರಸ್ತೆ/ವೈಟ್‌ಟಾಪಿಂಗ್ ರಸ್ತೆ ನಿರ್ಮಾಣದ ಕಾಮಗಾರಿಯನ್ನು ಭೂಮಿ ಪೂಜೆ ಸಲ್ಲಿಸಿ ಗುದ್ದಲಿ ಪೂಜೆ ಮಾಡುವ ಮೂಲಕ ನೂತನ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜು […]

Continue Reading

2025 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ : 9 ನೇ ಸ್ಥಾನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ : ದೊಡ್ಡಬಳ್ಳಾಪುರ ತಾಲ್ಲೂಕಿನ ರಂಜಿತಾ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ

ದೊಡ್ಡಬಳ್ಳಾಪುರ : 2025 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು , ಬೆಂಗಳೂರು ಗ್ರಾಮಂತರ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.   ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಟೌನ್ ನ ನೀಲಗಿರೇಶ್ವರ ಪ್ರೌಢಶಾಲೆಯ ಸಿ. ಭಾವನ ಎಂಬ ವಿದ್ಯಾರ್ಥಿ ಎಸ್.ಎಸ್.ಎಲ್.ಸಿ ಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.   ದೊಡ್ಡಬಳ್ಳಾಪುರ ಟೌನ್ ನ ಮೆಳೆಕೋಟೆ ಕ್ರಾಸ್ ನಲ್ಲಿರುವ ಎಸ್.ಜೆ.ಸಿ.ಆರ್ […]

Continue Reading

ಸಾರ್ವಜನಿಕ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿಗಳಿಗೆ ಸನ್ಮಾನ ಮಾಡುವ ಮೂಲಕ ಅರ್ಥಪೂರ್ಣವಾಗಿ ಕಾರ್ಮಿಕ ದಿನದ ಆಚರಣೆ ಮಾಡಿದ ಕೆ ಆರ್ ಎಸ್ ಪಕ್ಷ

ದೊಡ್ಡಬಳ್ಳಾಪುರ : ತಾಲೂಕಿನ ಸಾರ್ವಜನಿಕ ಆಸ್ಪತ್ರೆ ಸ್ವಚ್ಛತಾ ಸಿಬ್ಬಂದಿಗಳಿಗೆ ಸನ್ಮಾನಿಸಿ ಗೌರವಿಸುವ ಮೂಲಕ ಕಾರ್ಮಿಕ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಕೆಆರ್‌ಎಸ್ ಪಕ್ಷ ಆಚರಿಸಿತು.   ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ ಶಿವಶಂಕರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು ಯಾವುದೇ ಸಂಸ್ಥೆಯಾಗಲಿ ತಳಮಟ್ಟದಲ್ಲಿ ಕಾರ್ಮಿಕರು ಶ್ರಮಿಸದೆಯಿದ್ದಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ, ಕಾರ್ಮಿಕರ ಹಿತಾಸಕ್ತಿ ಕಾಯುವ ಹಾಗೂ ಅವರ ಪ್ರಾಮುಖ್ಯತೆ ತಿಳಿಸುವ ನಿಟ್ಟಿನಲ್ಲಿ ಮೇ 1ರಂದು ಕಾರ್ಮಿಕರ ದಿನವನ್ನಾಗಿ ಆಚರಿಸುತ್ತಿದ್ದೇವೆ, ಅಂತೆಯೇ ಇಂದು ಪ್ರತಿನಿತ್ಯ ಸಾರ್ವಜನಿಕ ಆಸ್ಪತ್ರೆಯನ್ನು ಸ್ವಚ್ಛಗೊಳಿಸಿ ಶ್ರಮಿಸುವ ಸಿಬ್ಬಂದಿ ವರ್ಗಕ್ಕೆ […]

Continue Reading

ಚಿಕ್ಕಬೆಳವಂಗಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಚಿಕಿತ್ಸೆಗಾಗಿ ಸಹಾಯಧನ ವಿತರಣೆ

ಕ್ರಿಟಿಕಲ್ ಇಲ್ ನೆಸ್ ಫಂಡ್ ಕಾರ್ಯಕ್ರಮ ಅಡಿಯಲ್ಲಿ ಮಂಜೂರಾಗಿದ್ದ 37,500ರೂಗಳ ಸಹಾಯಧನ ವನ್ನು ದೊಡ್ಡಬಳ್ಳಾಪುರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಎನ್. ಆರ್.ದಿನೇಶ್ ಚಿಕ್ಕ ಬೆಳವಂಗಲ ಗ್ರಾಮದ ಫಲನುಭವಿ ಸುರೇಖಾರವರಿಗೆ ವಿತರಣೆ ಮಾಡಿದರು.   ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ದೊಡ್ಡ ಬೆಳವಂಗಲ ಹೋಬಳಿಯ ಚಿಕ್ಕ ಬೆಳವಂಗಲ ಗ್ರಾಮದ ಧರ್ಮೇಂದ್ರರವರ ಪತ್ನಿ ಸುರೇಖಾರವರು ತೀವ್ರ ತರದ ಕಾಯಿಲೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗೆ ಕ್ರಿಟಿಕಲ್ ಇಲ್ ನೆಸ್ ಫಂಡ್ ಕಾರ್ಯಕ್ರಮ ಅಡಿಯಲ್ಲಿ […]

Continue Reading

ಕಾರ್ಮಿಕ ದಿನಾಚರಣೆ ಎಂದು ರಜೆ ಕೊಡದೆ ಕರ್ತವ್ಯ ನಿರ್ವಹಣೆ : ಸೂಕ್ತಕ್ರಮಕ್ಕೆ ಕನ್ನಡಾಂಬೆ ಚಿರಋಣಿ ಹೋರಾಟ ಸಮಿತಿ ಒತ್ತಾಯ

ಕಾರ್ಮಿಕ ದಿನಾಚರಣೆಯಂದು ಕೆಲಸಗಾರರಿಗೆ ರಜೆ ಕೊಡದೆ ಖಾಸಗಿ ಕಂಪನಿಯೊಂದು ಕರ್ತವ್ಯ ನಿರ್ವಹಿಸುತ್ತಿದೆ ಎಂದು ಕನ್ನಡಾಂಬೆ ಚಿರಋಣಿ ಹೋರಾಟ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ .   ಹೌದು ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಖಾಸಗಿ ಕೈಗಾರಿಕೆ ಒಂದು ತನ್ನ ಕಾರ್ಮಿಕರಿಗೆ ಕಾರ್ಮಿಕ ದಿನಾಚರಣೆ ಪ್ರಯುಕ್ತ ರಜೆ ಘೋಷಿಸದೆ ಕಾರ್ಯನಿರ್ವಹಿಸುತ್ತಿದ್ದ ಹಿನ್ನೆಲೆ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ರವಿ ಮಾವಿನಕುಂಟೆ ಇವರ ಸಾರಥ್ಯದಲ್ಲಿ ತಾಲೂಕು ಘಟಕದ ಪದಾಧಿಕಾರಿಗಳು ಕಾರ್ಖಾನೆ ಮುಂಭಾಗ ಪ್ರತಿಭಟನೆ ಮಾಡಿದರು , ಕಾರ್ಖಾನೆಯ ಒಳಗೆ ಕರ್ತವ್ಯ ನಿರ್ವಹಿಸುತ್ತಿದ್ದ […]

Continue Reading