ಬಾಬಾ ಸಾಹೇಬ್ ಡಾ” ಬಿ. ಆ‌ರ್. ಅಂಬೇಡ್ಕ‌ರ್ ರ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ : ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಕರ್ನಾಟಕ ಭೀಮ್ ಸೇನೆ

ದೊಡ್ಡಬಳ್ಳಾಪುರ : ಸರ್ಕಾರವು ಜೂನ್ 19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆ ನಿರ್ಮಾಣ ಮಾಡಲು ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯ ಆವರಣದಲ್ಲಿ ಸ್ಥಳ ಸೂಚಿಸಿದ್ದು ನುಡಿದಂತೆ ನಡೆವ ಸರ್ಕಾರ ಎಂದು ಮತ್ತೊಮ್ಮೆ ರಾಜ್ಯದ ಕಾಂಗ್ರೆಸ್ ಸರ್ಕಾರ ಸಾಬೀತು ಮಾಡಿಕೊಂಡಿದೆ ನಮ್ಮ ಸಂಘಟನೆಯ ಮನವಿಗೆ ಸ್ಪಂದಿಸಿದ ಆಡಳಿತ ಸರಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದು ಕರ್ನಾಟಕ ಭೀಮ ಸೇನೆ ರಾಜ್ಯ ಕಾರ್ಯದರ್ಶಿ ಮಂಜುನಾಥ್ ರಾವಣ್ […]

Continue Reading

ಜುಲೈ 12ರಂದು ರಾಷ್ಟ್ರೀಯ ಲೋಕ್‍ ಅದಾಲತ್‍ ನೆಡೆಯಲಿದೆ ಯಾವುದೇ ಶುಲ್ಕವಿಲ್ಲದೆ ಖರ್ಚು ವೆಚ್ಚವಿಲ್ಲದೇ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಿ – ಜಿಲ್ಲಾ ಸತ್ರ ನ್ಯಾಯಾಧೀಶರು ಕೆ ಬಿ ಗೀತಾ

ಲೋಕ್‍ ಅದಾಲತ್‍ನ ಮೂಲ ಉದ್ದೇಶವೇನೆಂದರೇ ಯಾವುದೇ ಪಕ್ಷಗಾರರು ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡು ಸೌರ್ಹಾಧಯುತವಾದ ಜೀವನವನ್ನು ನಡೆಸಲು ಸಾಧ್ಯವಾಗಬೇಕು ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೆ ಖರ್ಚು ವೆಚ್ಚವಿಲ್ಲದೇ ತೀರ್ಮಾನ ಮಾಡಿಕೊಳ್ಳಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆಯಾದ ಕೆ.ಬಿ ಗೀತಾ ತಿಳಿಸಿದರು.   ಈ ಕುರಿತು ಮಾಹಿತಿ ನೀಡಿರುವ ಅವರು ಜನತಾ ನ್ಯಾಯಾಲಯದಲ್ಲಿ […]

Continue Reading

ನಿಸರ್ಗ ನಾರಾಯಣಸ್ವಾಮಿ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿದ ಅಭಿಮಾನಿಗಳು : ವೃದ್ಧರಿಗೆ ಹಣ್ಣು ಹಂಪಲು ವಿತರಣೆ

ದೊಡ್ಡಬಳ್ಳಾಪುರ(ತೂಬಗೆರೆ): ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕನಿಸರ್ಗ ನಾರಾಯಣಸ್ವಾಮಿ ರವರ 56ನೇ ಹುಟ್ಟುಹಬ್ಬದ ಪ್ರಯುಕ್ತ ತೂಬಗೆರೆಯ ಆರ್ ಎಲ್ ಜಾಲಪ್ಪ ವೃದ್ಧಾಶ್ರಮದಲ್ಲಿ ನಾರಾಯಣಸ್ವಾಮಿ ಅಭಿಮಾನಿಗಳಿಂದ ವೃದ್ಧಾಶ್ರಮ ವಾಸಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಹೋಬಳಿ ಜೆಡಿಎಸ್ ಅಧ್ಯಕ್ಷ ಜಗನ್ನಾಥ ಮಾತಾನಾಡಿ, ನಿಸರ್ಗ ನಾರಾಯಣಸ್ವಾಮಿ ಅವರ ವ್ಯಕ್ತಿತ್ವಕ್ಕೆ ಅನುಗುಣವಾಗಿ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶೋಷಿತರು, ಬಡವರು ಮತ್ತು ನಿರ್ಗತಿಕರ ಪಾಲಿಗೆ ಸದಾ ಸ್ಪಂದಿಸುವ ಗುಣ ಅವರಲ್ಲಿದೆ. ಇಂತಹ ಕಾರ್ಯಕ್ರಮಗಳ ಮೂಲಕ ಅವರ ಹುಟ್ಟುಹಬ್ಬದ ನಿಜವಾದ […]

Continue Reading

ಬೃಹತ್ ಮೆರವಣಿಗೆ ಮೂಲಕ ಕೆಂಪೇಗೌಡ ಜಯಂತೋತ್ಸವ ಆಚರಣೆಗೆ ಸಕಲ ಸಿದ್ಧತೆ

ದೊಡ್ಡಬಳ್ಳಾಪುರ (ವಿಜಯಮಿತ್ರ ಸುದ್ದಿ ): ಕೆಂಪೇಗೌಡ ಜಯಂತ್ಯೋತ್ಸವದ ಅಂಗವಾಗಿ ಜೂನ್ 27ರ ಶುಕ್ರವಾರದಂದು ಬೆಳಿಗ್ಗೆ 9-30ಗಂಟೆಗೆ ನಗರದ ಶ್ರೀ ನೆಲದಾಂಜನೇಯಸ್ವಾಮಿ ದೇವಸ್ಥಾನದ ಆವರಣದಿಂದ ಹಳೇ ಬಸ್ ನಿಲ್ದಾಣದ ಮೂಲಕ ಬೆಳ್ಳಿರಥದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆಯನ್ನು ದೊಡ್ಡಬಳ್ಳಾಪುರದ ಪ್ರಮುಖ ರಸ್ತೆಗಳಲ್ಲಿ ತಾಲ್ಲೂಕಿನ ಸಮಸ್ತ ಜನತೆಯೊಂದಿಗೆ ಅದ್ದೂರಿ ಮೆರವಣಿಗೆಯೊಂದಿಗೆ ಹೊರಟು ತಾಲ್ಲೂಕು ಕಛೇರಿಯಲ್ಲಿ ಶ್ರೀ ಕೆಂಪೇಗೌಡರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ ಎಂದು ಶ್ರೀ ಕೆಂಪೇಗೌಡ ಜಯಂತ್ಯೋತ್ಸವ ಆಚರಣಾ ಸಮಿತಿಯ ಅಧ್ಯಕ್ಷ ಟಿ […]

Continue Reading

BSP ಪಕ್ಷಕ್ಕೆ ನೂತನ ಸದಸ್ಯರ ಸೇರ್ಪಡೆ ಕಾರ್ಯಕ್ರಮ : ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಿ – ರಾಜ್ಯ ಸಂಯೋಜಕ ಅಶೋಕ್ ಚಕ್ರವರ್ತಿ

ದೊಡ್ಡಬಳ್ಳಾಪುರ : ಸಾರ್ವಜನಿಕರು ತಮ್ಮ ಮತದಾನದ ಹಕ್ಕನ್ನು ಮಾರಿಕೊಳ್ಳದಂತೆ ಮುಂಬರುವ ಚುನಾವಣೆಗಳಲ್ಲಿ ಮತದಾನದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಪ್ರತಿ ಬೂತ್ ಮಟ್ಟದ ಕಾರ್ಯಕರ್ತರು ಶ್ರಮಿಸಬೇಕೆಂದು ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಅಶೋಕ್ ಚಕ್ರವರ್ತಿ ತಿಳಿಸಿದರು. ಸ್ಥಳೀಯವಾಗಿ ಪಕ್ಷ ಸಂಘಟನೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರ ಆತ್ಮವಲೋಕನ ಸಭೆಯನ್ನು ಆಯೋಜನೆ ಮಾಡಲಾಗಿದ್ದು ತಾಲೂಕು ಹಾಗೂ ಹೋಬಳಿ ಮಟ್ಟಗಳ ಪುನರ್ ರಚನೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕುರಿತಂತೆ ಪೂರ್ವಭಾವಿ ಸಭೆ ನಡೆಸಲಾಗಿದೆ ಎಂದು ಬಹುಜನ ಸಮಾಜ ಪಾರ್ಟಿಯ […]

Continue Reading

SKDRDP ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಗರದ ರೋಜಿಪುರದಲ್ಲಿ ಉಚಿತ ಕಣ್ಣಿನ ತಪಾಸಣಾ ಹಾಗೂ ಆರೋಗ್ಯ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.   ತಾಲ್ಲೂಕು ಯೋಜನಾಧಿಕಾರಿಯಾದ ದಿನೇಶ್ ಎನ್.ಆರ್ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ ಮಾತನಾಡಿದರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಆಸ್ಪತ್ರೆ ಸಹಕಾರದಿಂದ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಉಚಿತ ಕಣ್ಣಿನ ತಪಾಸಣೆ ಅಷ್ಟೇ ಅಲ್ಲದೇ ಉಚಿತವಾಗಿ ಕನ್ನಡಕ ವಿತರಣೆ […]

Continue Reading

ಕಲ್ಲುಕೋಟೆಯಲ್ಲಿ ಲಕ್ಷ್ಮೀನರಸಿಂಹ ಸ್ವಾಮಿ ಜಾತ್ರೆ ಸಂಪನ್ನ

ಐತಿಹಾಸಿಕ ಆಚರಣೆಯಾಗಿರುವ ಭೂತ ನೆರೆಗೆ ಹಾಗೂ ಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರೆ ಭಾನುವಾರ ಅದ್ದೂರಿಯಾಗಿ ನಡೆಯಿತು. ಬೆಳಿಗ್ಗೆಯಿಂದಲೇ ಅಭಿಷೇಕ, ಪೂಜೆ ಪುನಸ್ಕಾರ, ದೇವರ ಮೂರ್ತಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ಜಾತ್ರೆಯ ಅಂಗವಾಗಿ ಕಲ್ಲು ಕೋಟೆ ಸುತ್ತಲಿನ 7 ಗ್ರಾಮಗಳ ಜನರು ಭಕ್ತಾದಿಗಳಿಗೆ ನೀರು ಮಜ್ಜಿಗೆ ಮತ್ತು ಪಾನಕ ವಿತರಣೆ ಮಾಡಿದರು. ಜಾತ್ರೆಯ ಪ್ರಯುಕ್ತ ವಿಶೇಷವಾಗಿ ಭೂತ ನೆರಿಗೆ ಅಚರಣೆ ನಡೆಯಿತು.   ತಮಟೆ ವಾದ್ಯಗಳೊಂದಿಗೆ ಆರಂಭವಾದ ಭೂತಗಳ ಅರ್ಭಟ ಊರಿನ ವಿವಿಧಡೆ ಸಂಚರಿಸಿ, ಮನೆಮನೆಗೆ ತೆರಳಿ ಪ್ರಸಾದ […]

Continue Reading

ಮಾನಸಿಕ ಹಾಗೂ ದೈಹಿಕ ಸದೃಢತೆಗಾಗಿ ಯೋಗಾಸನ ಅಗತ್ಯ – ಎ. ನಟರಾಜು

11ನೇ ವಿಶ್ವ ಯೋಗ ದಿನಾಚರಣೆ ಅಂಗವಾಗಿ ದೊಡ್ಡಬಳ್ಳಾಪುರ ನಿಸರ್ಗ ಯೋಗ ಕೇಂದ್ರದ ವಿದ್ಯಾರ್ಥಿಗಳಿಂದ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಯೋಗ ನಮನ ಸಲ್ಲಿಸಿದರು. ಯಾವುದೇ ವಯಸ್ಸಿನ ಅಂತರ ವಿಲ್ಲದೆ ಮನೆಯಲ್ಲೇ ಕುಳಿತು ಸರಳರೀತಿಯಲ್ಲಿ ಮಾಡಬಹುದಾದ ಯೋಗಾಸನಗಳನ್ನು ಪ್ರದರ್ಶಿಸುವ ಮೂಲಕ ಸಾರ್ವಜನಿಕರು ನಿರಂತರ ಯೋಗಾಭ್ಯಾಸದಲ್ಲಿ ತೊಡಗಿಕೊಳ್ಳುವಂತೆ ಮನವಿ ಮಾಡಿದರು. ಯೋಗ ಮಾಡುವುದರಿಂದ ನಮ್ಮ ದೇಹ ಸದೃಢವಾಗುವುದಲ್ಲದೆ, ಮಾನಸಿಕವಾಗಿ ನಾವು ಸದೃಢರಾಗುತ್ತೇವೆ. ಪ್ರತಿನಿತ್ಯ ಯೋಗಾಸನ ಮಾಡುವುದರಿಂದ ಹಲವು ರೋಗ ಮುಕ್ತಾರಾಗಿ ಸದಾ ಉಲ್ಲಾಸಭರಿತರಾಗಿ ಜೀವಿಸಬಹುದಾಗಿದೆ. ಯೋಗಾಸನವೆಂದರೆ ಕಠಿಣ ಆಸನಗಳನ್ನೇ ಮಾಡಬೇಕು […]

Continue Reading

ದೊಡ್ಡತುಮಕೂರು : ಶಾಲಾ ಮಕ್ಕಳೊಂದಿಗೆ ವಿಶ್ವ ಯೋಗ ದಿನದ ಆಚರಣೆ

ದೊಡ್ಡಬಳ್ಳಾಪುರ : 11 ನೇ ವಿಶ್ವ ಯೋಗದಿನಾಚರಣೆ ಪ್ರಯುಕ್ತ ದೊಡ್ಡತುಮಕೂರು ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ವಿಶ್ವ ಯೋಗ ದಿನವನ್ನು ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಟಿ ಜಿ ಮಂಜುನಾಥ್( Lic )ರವರ ಮಾರ್ಗದರ್ಶನದೊಂದಿಗೆ ಯೋಗಾಭ್ಯಾಸ ಮಾಡುವ ಮೂಲಕ ಆಚರಿಸಲಾಯಿತು.   ಸ್ಥಳೀಯ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಚೈತ್ರ ಭಾಸ್ಕರ್, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಟಿ ಜಿ ಮಂಜುನಾಥ್( LIC), ಶಾಲೆಯ ಮುಖ್ಯ ಶಿಕ್ಷಕರಾದ ಎಂ. ಸತ್ಯವತಿ ಸೇರಿದಂತೆ ಗಣ್ಯರು ಸಸಿ ನೆಡುವ […]

Continue Reading

ವಿಶ್ವ ಯೋಗ ದಿನಾಚರಣೆ ಸ್ಪೆಷಲ್ : ನಗರದ ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ನೆಡೆಯಲಿದೆ ಬೃಹತ್ ಯೋಗಾಸನ ಶಿಬಿರ

ದೊಡ್ಡಬಳ್ಳಾಪುರ : ಕಳೆದ ಹತ್ತು ವರ್ಷಗಳಿಂದ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ದೊಡ್ಡಬಳ್ಳಾಪುರ ವಿಶ್ವ ಯೋಗ ದಿನಾಚರಣಾ ಟ್ರಸ್ಟ್ ವತಿಯಿಂದ ನೆಡೆಸಿಕೊಂಡು ಬರುತ್ತಿದ್ದೇವೆ. ಈ ವರ್ಷವೂ ಕೂಡ ಜೂನ್ 21ರ ಶನಿವಾರ ಬೆಳಿಗ್ಗೆ ನಗರದ ಭಗತ್‌ಸಿಂಗ್‌ ಕ್ರೀಡಾಂಗಣದಲ್ಲಿ ಯೋಗಾಭ್ಯಾಸ ಆಯೋಜನೆ ಮಾಡಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕಿನ ಜನತೆ ಭಾಗವಹಿಸಬೇಕೆಂದು ಪುಷ್ಪಾಂಡಜಮುನಿ ಆಶ್ರಮದ ದಿವ್ಯಜ್ಞಾನಾನಂದ ಸ್ವಾಮೀಜಿ ತಿಳಿಸಿದರು.   ನಗರದ ಕೆ ಎಂ ಎಚ್ ಕಲ್ಯಾಣ ಮಂಟಪದಲ್ಲಿ ನೆಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮಲ್ಲಿ ಕಡಿಮೆ ಸಂಪನ್ಮೂಲವಿದ್ದರೂ ಜಿಲ್ಲಾ […]

Continue Reading