ದೊಡ್ಡಬಳ್ಳಾಪುರ : ಬೈರಾಪುರ ತಾಂಡದಲ್ಲಿ ನೆಡಿತಿದ್ಯಾ ವಾಮಾಚಾರ : ಬ್ರೆಕ್ ಹಾಕುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು

ದೊಡ್ಡಬಳ್ಳಾಪುರ :ವಿಜ್ಞಾನ ಮುಂದುವರೆದಿರುವ 21ನೇ ಶತಮಾನದಲ್ಲೂ ಜನರಲ್ಲಿ ಮೂಢನಂಬಿಕೆ ಹೋಗಿಲ್ಲ, ಇದಕ್ಕೆ ಪುಷ್ಠಿ ನೀಡುವಂತೆ ಅಮಾವಾಸ್ಯೆ ಹುಣ್ಣಿಮೆಗಳ ಸಂದರ್ಭದಲ್ಲಿ ತಾಲ್ಲೂಕಿನ ಬೈರಾಪುರ ತಂಡದ ಕೆಲ ಕಿಡಿಗೇಡಿಗಳು ಮನೆಗಳ ಮುಂದೆ ಅಕ್ಕಿಕಾಳು,ನಿಂಬೆಹಣ್ಣು, ಕುಂಕುಮ ಇಟ್ಟು ಗ್ರಾಮಸ್ಥರನ್ನು ಭಯಪಡಿಸಲು ಮುಂದಾಗಿದ್ದಾರೆ.   ದೊಡ್ಡಬಳ್ಳಾಪುರ ತಾಲೂಕಿನ ಬೈರಾಪುರ ತಾಂಡದಲ್ಲಿ ಮಾಟ- ಮಂತ್ರದ ಹಾವಳಿ ಜೋರಾಗಿದೆ, ಗ್ರಾಮದ ಮುನಿಶಾಮ ನಾಯ್ಕ್ ಎಂಬವರ ಮನೆ ಮುಂದೆ ವಾಮಾಚಾರ ಮಾಡಲಾಗಿದ್ದು, ಬೆಳಗ್ಗೆದ್ದು ನೋಡಿದಾಗ ಮನೆ ಮುಂದೆ ಅಕ್ಕಿಕಾಳು, ನಿಂಬೆಹಣ್ಣು, ಕುಂಕುಮ ಸೇರಿದಂತೆ ಇತರೆ ವಸ್ತುಗಳು ಪೇಪರ್ […]

Continue Reading

ಕೊಟ್ಟ ಮಾತನ್ನು ಉಳಿಸಿಕೊಳ್ಳುವಂತ ಸಮಾಜ ತಿಗಳ ಸಮುದಾಯವಾಗಿದೆ – ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ: ಸಮಾಜದಲ್ಲಿ ಸಮುದಾಯಗಳ ಸಂಘಗಳನ್ನು ಸರಿಯಾದ ಮಾರ್ಗದಲ್ಲಿ ನಡೆಸಿಕೊಂಡು ಹೋದಾಗ ಮಾತ್ರ ಪರಿಪೂರ್ಣತೆ ಸಿಗುತ್ತದೆ. ಸಂಘದ ಜೊತೆ ಸಮುದಾಯದ ಪ್ರತಿಯೊಬ್ಬರು ಒಡನಾಟ ಇಟ್ಟುಕೊಳ್ಳುವ ಮೂಲಕ ಸಂಘವನ್ನು ಬೆಳಸಬೇಕು ಎಂದು ತಿಪಟೂರಿನ ಶನೇಶ್ವರ ಮಠದ ಶ್ರೀ ಸೋಮಶೇಖರ ಸ್ವಾಮೀಜಿ ತಿಳಿಸಿದರು. ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ತಿಗಳ ಕ್ಷತ್ರೀಯ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು ಸಮಾಜದ ಯುವ ಜನತೆಯ ಶಿಕ್ಷಣ ಮಟ್ಟವನ್ನು ಹೆಚ್ಚಿಸಬೇಕು. ಕೇವಲ ಕೃಷಿಯನ್ನು ಮಾತ್ರ ನಂಬಿ ಜೀವನ ಮಾಡುವುದು […]

Continue Reading

ಜೂನ್ 04 ರಿಂದ ಹಸಿಶುಂಠಿ ಖರೀದಿ ನೋಂದಣಿ ಆರಂಭ

ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಮಾರಾಟ ಇಲಾಖೆ, ಸಹಕಾರ ಇಲಾಖೆ ಸಹಯೋಗದೊಂದಿಗೆ 2024-25ನೇ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಹಸಿಶುಂಠಿಯನ್ನು ರೈತರಿಂದ ಖರೀದಿಸಲು ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಗೆ 2445 ರೂ.ಗಳ ದರ ನಿಗದಪಡಿಸಿದ್ದು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ವತಿಯಿಂದ ಖರೀದಿ ಮಾಡಲಾಗುವುದು.   ನೋಂದಣಿ ಮತ್ತು ಖರೀದಿ ಕೇಂದ್ರವನ್ನು ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿಯ ಎಸ್.ಎಫ್.ಸಿ ಬ್ಯಾಂಕ್ ಇಲ್ಲಿ ನಿರ್ಮಿಸಲಾಗಿದ್ದು ಜೂನ್ 04 […]

Continue Reading

ರೈತ ಸಮೃದ್ಧಿ ಯೋಜನೆಯಡಿ ಸಹಾಯಾಧನಕ್ಕೆ ಅರ್ಜಿ ಆಹ್ವಾನ

ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವ ಉದ್ದೇಶದಿಂದ ವಿವಿಧ ರೈತ ಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಸಲುವಾಗಿ ಕೃಷಿ ಇಲಾಖೆ ವತಿಯಿಂದ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ. ಸಮಗ್ರ ಕೃಷಿ ಅಭಿವೃದ್ಧಿ ಯೋಜನೆಯಡಿ ನಾಲ್ಕು ಘಟಕಗಳಿದ್ದು, ಸಮಗ್ರ ಕೃಷಿ ಘಟಕದಡಿಯಲ್ಲಿ ಕೃಷಿ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಸಾಮರ್ಥ್ಯ ಅಭಿವೃದ್ಧಿ ಘಟಕದಡಿ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯಕ ಸಂಘಗಳು ಮತ್ತು ರೈತ ಗುಂಪುಗಳಿಗೆ ಪ್ರೋತ್ಸಾಹಧನ ನೀಡಲಾಗುವುದು ಹಾಗೂ ಸಂಸ್ಥೆಗಳು ಅಥವಾ ಗುಂಪುಗಳು […]

Continue Reading

ತಂಬಾಕು ತ್ಯಜಿಸಿ ಉತ್ತಮ ಜೀವನ ರೂಪಿಸಿಕೊಳ್ಳಿ – ಕೆ.ಮಹಾಲಿಂಗಯ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ಪಾಲನಜೋಗಹಳ್ಳಿ ಓಂಶಕ್ತಿ ದೇವಾಲಯ ಆವರಣದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಆಚರಿಸಲಾಯಿತು ಸಂಪನ್ಮೂಲ ವ್ಯಕ್ತಿಗಳು ಹಾಗೂ ನಿವೃತ್ತ ಉಪನ್ಯಾಸಕರಾದ ಮಹಾಲಿಂಗಯ್ಯ ಇವರು ಮಾತನಾಡಿ ತಂಬಾಕು ಗುಡ್ಕ ಮದ್ಯಪಾನದಿಂದ ಯುವ ಸಮುದಾಯದಲ್ಲಿ ಹಲವರು ಸಮಸ್ಯೆಗಳು ಉಂಟಾಗುತ್ತಿದೆ ಈ ಕುರಿತು ಪರಿಣಾಮಗಳ ಬಗ್ಗೆ ಹಲವಾರು ರೀತಿ ಮಾಹಿತಿ ನೀಡಿದರು ಪ್ರತಿ 13 ರಿಂದ 15 ವರ್ಷ ವಯಸ್ಸಿನ ಹೆಣ್ಣುಮಕ್ಕಳಲ್ಲಿ ಶೇಕಡಾ 1 ಗಂಡು ಮಕ್ಕಳಲ್ಲಿ ಶೇಕಡಾವಾರು 2 […]

Continue Reading

ಶಿಕ್ಷಣ ಕ್ಷೇತ್ರಕ್ಕೆ ಜಾಲಪ್ಪ ಅವರ ಕೊಡುಗೆ ದೊಡ್ಡದು – ಬೇಳೂರು ಗೋಪಾಲಕೃಷ್ಣ

  *ದೊಡ್ಡಬಳ್ಳಾಪುರ*: ರಾಜ್ಯ ರಾಜಕಾರಣದಲ್ಲಿ ಆರ್.ಎಲ್.ಜಾಲಪ್ಪ ಒಂದು ಅನನ್ಯ ಅಧ್ಯಾಯವಾಗಿದ್ದು, ಅವರ ಸಾಮಾಜಿಕ ಕಾಳಜಿ, ರಾಜಕೀಯ ನಿಲುವುಗಳು ಯುವ ರಾಜಕಾರಣಿಗಳಿಗೆ ದಾರಿದೀಪ ಎಂದು ಸಾಗರ ಕ್ಷೇತ್ರದ ಶಾಸಕ, ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. Ad   ಇಲ್ಲಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆ ಕ್ಯಾಂಪಸ್‌ನಲ್ಲಿರುವ ದಿವಂಗತ ಆರ್.ಎಲ್.ಜಾಲಪ್ಪ ಅವರ ಸ್ಮೃತಿವನ ಹಾಗೂ ಮ್ಯೂಸಿಯಂಗೆ ಸೋಮವಾರ ಭೇಟಿ ನೀಡಿ ಗೌರವ ನಮನ ಸಲ್ಲಿಸಿದ ಅವರು, ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯಿಂದ ಅಭಿನಂದನೆ […]

Continue Reading

ಕೆಂಪೇಗೌಡ ತೀಮ್ ಪಾರ್ಕ್ ಕಾಮಗಾರಿ ಪರಿಶೀಲನೆ ನಡೆಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶದಲ್ಲಿರುವ 108 ಅಡಿ ಎತ್ತರದ ನಾಡ ಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಆವರಣದಲ್ಲಿ ನಡೆಯುತ್ತಿರುವ ಕೆಂಪೇಗೌಡ ತೀಮ್ ಪಾರ್ಕ್ ಕಾಮಗಾರಿಯನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಪರಿಶೀಲನೆ ನಡೆಸಿದರು. Ad ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಸುತ್ತಲೂ 20 ಕೋಟಿ ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಾಣಗೊಳ್ಳುತ್ತಿದ್ದು, ಅಧಿಕಾರಿಗಳಿಂದ ಥೀಮ್ ಪಾರ್ಕ್ ನಿರ್ಮಾಣದ ಇಂಚಿಂಚು ಮಾಹಿತಿ ಪಡೆದರು.   ಕಾಮಗಾರಿಯು ಗುಣಮಟ್ಟ ಕಾಪಾಡಿಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ […]

Continue Reading

ಧರ್ಮಸ್ಥಳ ಸಂಘದ ವತಿಯಿಂದ ಕ್ರಿಟಿಕಲ್ ಇಲ್ ನೆಸ್ ಫಂಡ್ ಅಡಿಯಲ್ಲಿ 25,000 ರೂಪಾಯಿಗಳ ಡಿ ಡಿ ವಿತರಣೆ

ದೊಡ್ಡಬಳ್ಳಾಪುರ ತಾಲೂಕಿನ ಕಂಚಿನಾಳ ಗ್ರಾಮದ ಗೌರಮ್ಮ ಅವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದು ಇವರಿಗೆ ಧರ್ಮಸ್ಥಳ ವತಿಯಿಂದ ಚಿಕಿತ್ಸೆಗೆ ಕ್ರಿಟಿಕಲ್ ಇಲ್ ನೆಸ್ ಫಂಡ್ ಕಾರ್ಯಕ್ರಮದಡಿಯಲ್ಲಿ 25,000 ಮೊತ್ತದ ಸಹಾಯಧನ ನೀಡಲಾಯಿತು   ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮಂಜೂರಾಗಿದ್ದ ಹಣದ ಡಿ ಡಿ ಯನ್ನು ಯೋಜನೆಯ ಜಿಲ್ಲಾ ನಿರ್ದೇಶಕರಾದ ಉಮಾರಬ್ಬ ರವರು ವಿತರಣೆ ಮಾಡಿದರು ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿಗಳಾದ ದಿನೇಶ್ , ಗ್ರಾಮ ಪಂಚಾಯತಿ ಸದಸ್ಯರಾದ ಮಧು ,ವಲಯದ ಮೇಲ್ವಿಚಾರಕರಾದ ರಘು ಸೇವಾ ಪ್ರತಿನಿಧಿ ಸರ್ವೇಶ್ ಸಂಘದ […]

Continue Reading

ದೊಡ್ಡಬಳ್ಳಾಪುರ : ಹಿರಿಯ ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಅವರಿಗೆ ನುಡಿನಮನ ಸಲ್ಲಿಸಿದ ಕನ್ನಡ ಸಾಹಿತ್ಯ ಪರಿಷತ್ತು

ಕನ್ನಡ ಸುಗಮಸಂಗೀತಕ್ಕೆ ಅತ್ಯುತ್ತಮ ಭಾವಗೀತೆಗಳನ್ನು ನೀಡಿದವರು    ಕವಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಆಗಿದ್ದಾರೆ   ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ತಿಳಿಸಿದರು.   ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ  ಹಿರಿಯ ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ ಅವರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.  ಕನ್ನಡ ಸಾಹಿತಿಗಳ ಯಾವ ಪಂಥಕ್ಕೂ ಸೇರದ ಡಾ.ಎಚ್.ಎಸ್.ವೆಂಕಟೇಶಮೂರ್ತಿ  ತಮ್ಮ ಸೃಜನಶೀಲತೆಯನ್ನು ನಿರಂತರವಾಗಿ ಉಳಿಸಿಕೊಂಡು ಬಂದವರು. ಕಾವ್ಯ, ನಾಟಕ, ವಿಮರ್ಶೆ, […]

Continue Reading

ಕನ್ನಡಿಗರನ್ನು ಬೇಷರತ್ತಾಗಿ ಕ್ಷಮೆ ಕೇಳಿ : ರಾಜ್ಯ ವಿ – ಕರವೇ ಒತ್ತಾಯ

ದೊಡ್ಡಬಳ್ಳಾಪುರ : ಕನ್ನಡ ನಾಡಿನ ಕುರಿತು ಕನ್ನಡಿಗರ ಕುರಿತು ನೆಲ, ಜಲ ಭಾಷೆ, ಗಡಿಯ ವಿಷಯದಲ್ಲಿ ಖ್ಯಾತೆ ತೆಗಿಯುತ್ತಿರುವ ತಮಿಳು ನಾಡಿನ ಕೆಲ ಕೀಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ರಾಜ್ಯ ವಿ ಕರವೇ ಸಂಸ್ಥಾಪಕ ಅಧ್ಯಕ್ಷ ಎ. ನಂಜಪ್ಪ ಒತ್ತಾಯಿಸಿದರು.   ನಗರದ ತಾಲೂಕು ಕಚೇರಿ ಮುಂಭಾಗ ರಾಜ್ಯ ವಿ-ಕರವೇ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು ತಮಿಳು ಭಾಷೆಯಿಂದ ಕನ್ನಡ ಉದಯವಾಗಿದ್ದು ಎಂಬಾ ಅವಹೇಳನಕಾರಿ ಹೇಳಿಕೆಯನ್ನು ನಟ ಕಮಲ್ ಹಾಸನ್ ನೀಡಿದ್ದಾರೆ ರಾಜ್ಯ ವಿಜಯ ಕರ್ನಾಟಕ […]

Continue Reading