ದೊಡ್ಡಬಳ್ಳಾಪುರ : ಬೈರಾಪುರ ತಾಂಡದಲ್ಲಿ ನೆಡಿತಿದ್ಯಾ ವಾಮಾಚಾರ : ಬ್ರೆಕ್ ಹಾಕುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು
ದೊಡ್ಡಬಳ್ಳಾಪುರ :ವಿಜ್ಞಾನ ಮುಂದುವರೆದಿರುವ 21ನೇ ಶತಮಾನದಲ್ಲೂ ಜನರಲ್ಲಿ ಮೂಢನಂಬಿಕೆ ಹೋಗಿಲ್ಲ, ಇದಕ್ಕೆ ಪುಷ್ಠಿ ನೀಡುವಂತೆ ಅಮಾವಾಸ್ಯೆ ಹುಣ್ಣಿಮೆಗಳ ಸಂದರ್ಭದಲ್ಲಿ ತಾಲ್ಲೂಕಿನ ಬೈರಾಪುರ ತಂಡದ ಕೆಲ ಕಿಡಿಗೇಡಿಗಳು ಮನೆಗಳ ಮುಂದೆ ಅಕ್ಕಿಕಾಳು,ನಿಂಬೆಹಣ್ಣು, ಕುಂಕುಮ ಇಟ್ಟು ಗ್ರಾಮಸ್ಥರನ್ನು ಭಯಪಡಿಸಲು ಮುಂದಾಗಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬೈರಾಪುರ ತಾಂಡದಲ್ಲಿ ಮಾಟ- ಮಂತ್ರದ ಹಾವಳಿ ಜೋರಾಗಿದೆ, ಗ್ರಾಮದ ಮುನಿಶಾಮ ನಾಯ್ಕ್ ಎಂಬವರ ಮನೆ ಮುಂದೆ ವಾಮಾಚಾರ ಮಾಡಲಾಗಿದ್ದು, ಬೆಳಗ್ಗೆದ್ದು ನೋಡಿದಾಗ ಮನೆ ಮುಂದೆ ಅಕ್ಕಿಕಾಳು, ನಿಂಬೆಹಣ್ಣು, ಕುಂಕುಮ ಸೇರಿದಂತೆ ಇತರೆ ವಸ್ತುಗಳು ಪೇಪರ್ […]
Continue Reading