ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮ ಕುರಿತು ಸಂಪೂರ್ಣ ಮಾಹಿತಿ….

ನಾಳೆ ಕಾರ್ಮಿಕ ಸಚಿವರಾದ ಸಂತೋಷ್‌ ಲಾಡ್‌ ಒಳಗೊಂಡತೆ ಕೇಂದ್ರದ ಹಲವು ಪ್ರಭಾವಿ ಮಂತ್ರಿಗಳು ತಾಲ್ಲೂಕಿಗೆ ಬರಲಿದ್ದಾರೆ ಏಕೆ ಅಂತೀರಾ ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವುಗಳ ಸಂಯುಕ್ತಾಶ್ರಯದಲ್ಲಿ ಕಾರ್ಮಿಕರ ಕಲ್ಯಾಣಕ್ಕಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.     ಹೌದು ಜುಲೈ 10 ರಂದು […]

Continue Reading

ನಿರ್ಮಾಪಕ ಪುಟ್ಟರಾಜುರೆಡ್ಡಿ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಮಾನ್ ಸ್ಟರ್ (MONSTER ) ಚಿತ್ರ ತಂಡ

ದೊಡ್ಡಬಳ್ಳಾಪುರ : ಮಾನ್ ಸ್ಟರ್ (MONSTER) ಚಲನಚಿತ್ರದ ನಿರ್ಮಾಪಕರು ಹಾಗೂ ಸಮಾಜಸೇವಕರಾದ ಪುಟ್ಟರಾಜುರೆಡ್ಡಿ ರವರ ಹುಟ್ಟುಹಬ್ಬದ ಸಂಭ್ರಮ ಅದ್ದೂರಿಯಾಗಿ ಆಚರಿಸಲಾಯಿತು.   ನೂರಾರು ಗಣ್ಯರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಶ್ರೀಯುತರಿಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಮಾಜಕ್ಕೆ ಉತ್ತಮ ಸಂದೇಶಉಳ್ಳ, ಪ್ರಸ್ತುತ ವಾಸ್ತವಿಕ ಸ್ಥಿತಿಯನ್ನು ಮಕ್ಕಳ ಮನಸ್ಸಿನ ಗೊಂದಲವನ್ನು ಅವರ ಮೇಲೆ ಮಾದಕವಸ್ತುಗಳು ಭೀರುವ ಪ್ರಭಾವ ಅದರಿಂದ ಉಂಟಾಗುವ ತೊಂದರೆಗಳ ಸುತ್ತ ಈ ಮಾನ್ ಸ್ಟರ್ ಕಥೆ ನೆಡೆಯಲ್ಲಿದ್ದು, ಸಮಾಜದ ನೈಜತೆಯನ್ನು ಸಿನಿಮಾ ಮೂಲಕ ಹೇಳಲು […]

Continue Reading

ಫೋಟೋ ಮತ್ತು ವಿಡಿಯೋ ಕಾರ್ಯಗಾರದ ತರಬೇತಿಗೆ ಚಾಲನೆ

ದೊಡ್ಡಬಳ್ಳಾಪುರ ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕರ ಸಂಘದ ವತಿಯಿಂದ ದಿನಾಂಕ 05.07.2025 ಹಾಗೂ 06.07.2025 ರಂದು ಫೋಟೋ ಮತ್ತು ವಿಡಿಯೋ ಕಾರ್ಯಗಾರದ ತರಬೇತಿಗೆ ಚಾಲನೆ ನೀಡಲಾಯಿತು. ಎಸ್ ಆರ್ ಎಸ್ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಫೋಟೋ ಮತ್ತು ವಿಡಿಯೋ ಕಾರ್ಯಗಾರದ ಕಾರ್ಯಕ್ರಮವನ್ನು ದೀಪ ಬೆಳಗಿ ಚಾಲನೆ ನೀಡಲಾಯಿತು ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಸಂಪತ್ ಕುಮಾರ್. ಸಂಘದ ಅಧ್ಯಕ್ಷರಾದ ಎಚ್.ಆರ್. ಮೋಹನ್ ಪ್ರಧಾನ ಕಾರ್ಯದರ್ಶಿಯಾದ ಸುರೇಶ್, ಖಜಾಂಚಿ ರಾಜು,ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು

Continue Reading

ತೂಬಗೆರೆಯಲ್ಲಿ ಭೂತ ನೆರಿಗೆ ಆರ್ಭಟ

ದೊಡ್ಡಬಳ್ಳಾಪುರ(ಜೂ.7): ತಾಲೂಕಿನ ತೂಬಗೆರೆ ಗ್ರಾಮದಲ್ಲಿ ಪ್ರತಿ ವರ್ಷದಂತೆ ಭೂತನೆರಿಗೆ ಹಬ್ಬವನ್ನು ಆಚರಿಸಲಾಯ್ತು. 600 ವರ್ಷಗಳ ಇತಿಹಾಸವಿರುವ ಭೂತನೆರಿಗೆ ಆಚರಣೆಯಲ್ಲಿ ಪ್ರಮುಖ ಆಕರ್ಷಣೆ ಕೆಂಚಣ್ಣ ಮತ್ತು ಕರಿಯಣ್ಣ. ಕೈಯಲ್ಲಿ ಖಡ್ಗ, ಗುರಾಣಿ ಹಿಡಿದಿರುವ ಇವರು ಹಸಿವಿನಿಂದ ಆಕ್ರೋಶಗೊಂಡಿರುತ್ತಾರೆ. ಇವರ ಹಸಿವು ತಣಿಸಲು ಹಲಸು ಮತ್ತು ಬಾಳೇ ಹಣ್ಣಿನ ರಸಾಯನ ಕೊಡಲಾಗುತ್ತದೆ. ಕೋಳಿಗಳನ್ನು ಸಹ ನೀಡಲಾಗುತ್ತೆ.ಭೂತ ನೆರಿಗೆ ಹಬ್ಬಇವರಿಬ್ಬರ ಮೇಲೆ ಭೂತಗಳ ಅಹ್ವಾಹನೆಯಾಗಿ, ಜನರನ್ನು ಅಟ್ಟಾಡಿಸಿಕೊಂಡು ಹೋಗುತ್ತವೆ. ಯುವಕರು ರೇಗಿಸಿ ಮನರಂಜನೆ ಪಡೆಯುತ್ತಾರೆ, ಮಹಿಳೆಯರು ದೂರದಲ್ಲಿಯೇ ನಿಂತು ಭೂತಗಳ ಆರ್ಭಟ […]

Continue Reading

ಆರೋಗ್ಯ ,ನೈರ್ಮಲ್ಯ, ನೀರಿನ ಬಳಕೆ ಕುರಿತು ಅರಿವು ಮೂಡಿಸುವ ಬೀದಿನಾಟಕ ಪ್ರದರ್ಶನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ವತಿಯಿಂದ ಆರೋಗ್ಯ ,ನೈರ್ಮಲ್ಯ, ನೀರಿನ ಸಂರಕ್ಷಣೆ ಕುರಿತಂತೆ ನಗರದ ಲಕ್ಷ್ಮಿ ದೇವಾಲಯ ಆವರಣದಲ್ಲಿ ಬೀದಿ ನಾಟಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.   ಕಾರ್ಯಕ್ರಮವನ್ನು ತಾಲ್ಲೂಕಿನ ಯೋಜನಾಧಿಕಾರಿಗಳಾದ ದಿನೇಶ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನುಉದ್ಘಾಟನೆ ಮಾಡಿದರು.   ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಯೂಟ್ಯೂಬ್ ಚಾನೆಲ್ , ಆರೋಗ್ಯ ಹಾಗೂ ನೈರ್ಮಲ್ಯ, ನೀರು ಉಳಿಸಿ ಕಾರ್ಯಕ್ರಮದ ಬಗ್ಗೆ, ಪರಿಸರ ಸಂರಕ್ಷಣೆ, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಬಗ್ಗೆ ಬೀದಿ ನಾಟಕದ ಮೂಲಕ ಸದಸ್ಯರಿಗೆ […]

Continue Reading

ಲಯನ್ಸ್ ಕ್ಲಬ್ ವತಿಯಿಂದ ಉಚಿತ ಅರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್ ನಲ್ಲಿ ನಡೆದ ಡಯಾಬಿಟಿಕ್ ಉಚಿತ ತಪಾಸಣಾ ಶಿಬಿರ ಮತ್ತು ಮರೆಗುಳಿತನ ತರಬೇತಿ ಶಿಬಿರ ನೆಡೆಯಿತು ಶ್ರೀ ದಿವ್ಯ ಜ್ಞಾನಾನಂದ ಪುಷ್ಪಾಂಡಜ ಸ್ವಾಮೀಜಿ ಹಾಗೂ ಗಣ್ಯ ವರ್ಗ ದೀಪ ಬೆಳಗುವ ಮೂಲಕ ಸಮಾರಂಭದ ಉದ್ಘಾಟನೆಯನ್ನು ಮಾಡಿದರು. ಉಳ್ಳವರ ಹತ್ತಿರ ಪಡೆದು ಇಲ್ಲದವರಿಗೆ ಯಾವುದೇ ರೀತಿಯಲ್ಲಿ ಸಹಾಯ ಮಾಡಿ ಅವರ ನೈತಿಕ ಸ್ಥೈರ್ಯ . ಆರೋಗ್ಯ ಸ್ವಾವಲಂಭನೆಯ ಬದುಕನ್ನು ರೂಪಿಸುವಂತೆ ಮಾಡುವುದೇ ಈ ಸಮಾಜದ ದೇವರ ಕೆಲಸವಾಗುತ್ತದೆ. ಸರ್ಕಾರ ಮಾಡುವ ಕೆಲಸವನ್ನು ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್ […]

Continue Reading

ಹುಡುಗಿಗೆ ಅಶ್ಲೀಲ ಮೇಸಜ್ ಕಳಿಸಿದ್ದ ಎಂಬ ಕಾರಣಕ್ಕೆ ಯುವಕನನ್ನು ಅಪಹರಿಸಿ ಚಿತ್ರಹಿಂಸೆ ಕೊಟ್ಟ ಯುವಕರು

ಯುವತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಕಾರಣಕ್ಕೆ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಕುಶಾಲ್ ಎಂಬ ಯುವಕನನ್ನು 8-10 ಮಂದಿ ಯುವಕರು ಅಪಹರಿಸಿ ಚಿತ್ರಹಿಂಸೆ ನೀಡಿದ್ದಾರೆ.   ಸೋಲದೇವನಹಳ್ಳಿಯ ಈ ಕಿಡ್ನ್ಯಾಪ್ ಪ್ರಕರಣ ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣ ನೆನಪಿಸುವಂತಿದೆ ರೇಣುಕಾಸ್ವಾಮಿಗೆ ಹಲ್ಲೆ ನಡೆಸಿದಂತೆ ಈ ಪ್ರಕರಣದಲ್ಲಿ ಕೂಡ ಕುಶಾಲ್ ಬಟ್ಟೆ ಬಿಚ್ಚಿಸಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಮರ್ಮಾಂಗ ತುಳಿದು, ವೀಡಿಯೋ ಮಾಡಿ ಅಟ್ಟಹಾಸ ಮೆರೆದಿದ್ದಾರೆ. “ಇದು ಕೂಡ ರೇಣುಕಾಸ್ವಾಮಿ ಕೊಲೆ ಕೇಸ್‌ ತರ ಆಗತ್ತೆ” ಎಂದು ಹಲ್ಲೆ ನಡೆಸಿರುವ ಯುವಕರು […]

Continue Reading

ವಿದೇಶಿ ಪ್ರಜೆಗಳಿಂದ ನಿಷೇಧಿತ ಮಾದಕ ವಸ್ತುಗಳನ್ನು ವಶಕ್ಕೆ ಪಡೆದ ರಾಜಾನುಕುಂಟೆ ಪೊಲೀಸ್

ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅದ್ದಿಗಾನಹಳ್ಳಿ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ನಿಷೇಧಿತ ಮಾದಕವಸ್ತುಗಳನ್ನು ವಶಕ್ಕೆ ಪಡೆದ ಪೊಲೀಸ್.       ಅದ್ದಿಗಾನಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದ ವಿದೇಶಿ ಪ್ರಜೆಗಳು ಅಕ್ರಮವಾಗಿ ಶೇಖರಿಸಿ ಇಟ್ಟಿದ್ದ ನಿಷೇಧಿತ ಮಾದಕ ವಸ್ತುಗಳಾದ MDMA Crystal 2 ಕೆಜಿ 820 ಗ್ರಾಂ ಮತ್ತು ಕೃತ್ಯಕ್ಕೆ ಉಪಯೋಗಿಸಿದ್ದ 07 ಮೊಬೈಲ್ ಫೋನ್ ಗಳು, 02 ತೂಕದ ಯಂತ್ರ ಹಾಗೂ 2,06,870 /- ರೂ ನಗದು ಹಣವನ್ನು ಪೊಲೀಸ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳಿಂದ ಅಮಾನತ್ತು […]

Continue Reading

ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧ:ಡಿ.ಸಿ

ಘಾಟಿ ಸುಬ್ರಮಣ್ಯ ದೇವಸ್ಥಾನದ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟ ಇನ್ನೂ ಮುಂದೆ ಮಾಡುವಂತಿಲ್ಲ .   ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರದೇಶದ ವ್ಯಾಪ್ತಿಯಲ್ಲಿ ಥರ್ಮಕೋಲ್, ಪ್ಲಾಸ್ಟಿಕ್ ಮತ್ತು ಮೈಕ್ರೋ ಬೀಡ್ಸ್ ನಿಂದ ತಯಾರಾದಂತಹ ಪ್ಲಾಸ್ಟಿಕ್ ವಸ್ತುಗಳ ಕೊಂಡೊಯ್ಯುವಿಕೆ, ಬಳಕೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.   ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರದೇಶದಲ್ಲಿರುವ ಸಸ್ಯ ಸಂಕುಲಗಳನ್ನು, ಪ್ರಾಣಿ ಪಕ್ಷಿಗಳನ್ನು, ಸೂಕ್ಷ್ಮ ಜೀವಿಗಳನ್ನು ಮತ್ತು ಮಾನವ ಸಂಕುಲವನ್ನು ಸಂರಕ್ಷಿಸುವ […]

Continue Reading

ದೊಡ್ಡಬಳ್ಳಾಪುರದಲ್ಲಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಕ್ರಿಯ : ದಲಿತರ ಮೇಲಿನ ದಬ್ಬಾಳಿಕೆ ಮತ್ತು ದೌರ್ಜನ್ಯಗಳ ವಿರುದ್ಧ ಹೋರಾಟ – ಅರುಣ್ ಕುಮಾರ್

ದೊಡ್ಡಬಳ್ಳಾಪುರ : ಸಂಸ್ಥಾಪಕರು ರಾಜ್ಯಾಧ್ಯಕ್ಷರಾದ ಕೆ.ಎಂ.ಸಂದೇಶ್ ಸ್ಥಾಪಿತ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ದೊಡ್ಡಬಳ್ಳಾಪುರದಲ್ಲಿ ಸಕ್ರಿಯವಾಗಿದ್ದು, ತಾಲೂಕಿನಲ್ಲಿ ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ ವಿರುದ್ಧ ಹೋರಾಟ ಮಾಡುವುದ್ದಾಗಿ ತಾಲೂಕು ಅಧ್ಯಕ್ಷರಾದ ಅರುಣ್ ಕುಮಾರ್ ತಿಳಿಸಿದ್ದಾರೆ.   ಕೆ.ಎಂ.ಸಂದೇಶ್ ನೇತೃತ್ವದ ಹೋರಾಟಗಳು ರಾಜ್ಯದಲ್ಲಿ ಸಂಚಲನ ಮೂಡಿಸಿದೆ, ರಾಜ್ಯದಲ್ಲಿ ದಲಿತರ ಮೇಲಾಗುತ್ತಿರುವ ದೌರ್ಜನ್ಯಗಳನ್ನು ಖಂಡಿಸುವ ಮೂಲಕ ಅಂತಹ ಪ್ರಕರಣಗಳ ವಿರುದ್ಧ ಹೋರಾಟ ಮಾಡಿ ದಲಿತರಿಗೆ ನ್ಯಾಯ ಕೊಡಿಸುತ್ತಿದ್ದಾರೆ, ದಲಿತರ ಜಮೀನು ಕಬಳಿಸುವ ಭೂಮಾಲೀಕರ ವಿರುದ್ಧ ಹೋರಾಟ ನಡೆಸುತ್ತಿರುವ ಅವರು ಸಾವಿರಾರು […]

Continue Reading