ಸ್ಥಳೀಯ ಸಮಸ್ಯೆಗಳನ್ನು ಕುರಿತು ಸಚಿವರಿಗೆ ಮನವಿ ಸಲ್ಲಿಕೆ : ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ಕೊಟ್ಟ ಸಚಿವರು

ದೊಡ್ಡಬಳ್ಳಾಪುರ ಕನ್ನಡ ಪಕ್ಷ ಹಾಗೂ ರೈತ ಸಂಘ ಹಾಗೂ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಎಲ್ಲಾ ಸದಸ್ಯರ ವತಿಯಿಂದ ಕರ್ನಾಟಕ ರಾಜ್ಯ ಆಹಾರ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿಗಳಾದ ಕೆ ಹೆಚ್ ಮುನಿಯಪ್ಪ ರವರಿಗೆ ಮನವಿ ಸಲ್ಲಿಸಲಾಯಿತು. ಬೆಂಗಳೂರು ಗ್ರಾಮಾಂತರ ,ಚಿಕ್ಕಬಳ್ಳಾಪುರ, ಹಾಗೂ ದೇವನಹಳ್ಳಿ ಭಾಗದ ರೈತರಿಗೆ ಕಾರ್ಮಿಕರಿಗೆ ಹಾಗೂ ನೇಕಾರರಿಗೆ ಆಗುತ್ತಿರುವ ಅನಾನುಕೂಲತೆಗಳು ಹಾಗೂ ತೊಂದರೆಗಳನ್ನು ಹೋರಾಟಗಾರರು ಸಚಿವರಿಗೆ ತಿಳಿಸಿದರು . ದೇವನಹಳ್ಳಿ ಚನ್ನರಾಯಪಟ್ಟಣದ ರೈತರ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವಂತೆ ಮತ್ತು ಭಾಷೆಟ್ಟಹಳ್ಳಿ […]

Continue Reading

1923 ನೇ ದಿನದ ಅನ್ನದಾಸೋಹ : ವಿಶೇಷ ಕಾರ್ಯಕ್ರಮಗಳ ಆಯೋಜನೆ ಜೊತೆಗೆ ನಿರ್ಗತಿಕರಿಗೆ ವೃದ್ಧರಿಗೆ ಆಹಾರ ಮತ್ತು ವಸ್ತ್ರ ವಿತರಣೆ

ದೊಡ್ಡಬಳ್ಳಾಪುರ : ಕಳೆದ ಹಲವಾರು ವರ್ಷಗಳಿಂದ ನಿರಂತರವಾಗಿ ಯಾವುದೇ ಅಡೆತಡೆಗಳಿಲ್ಲದೆ ನಿರಂತರ ಅನ್ನದಾಸೋಹ ಕಾರ್ಯಕ್ರಮವು ಹಸಿದವರಿಗೆ ಆಹಾರ ವಿತರಣೆ ಮಾಡುತ್ತಿದೆ . ಈ ಕಾರ್ಯಕ್ರಮಕ್ಕೆ ಈಗ 1923 ನೇ ದಿನದ ಸಂಭ್ರಮ. ಹೌದು ತಾಲೂಕಿನ ದರ್ಗಾ ಜೋಗಿಹಳ್ಳಿಯಲ್ಲಿ ನಿತ್ಯ ನಿರಂತರವಾಗಿ ಅನ್ನದಾಸೋಹವನ್ನು ಮಲ್ಲೇಶ್ ಮತ್ತು ತಂಡ ನೆರವೇರಿಸಿಕೊಂಡು ಬರುತ್ತಿದ್ದು , ಇಂದು ತಾಲ್ಲೂಕಿನ ಹಲವಾರು ದಾನಿಗಳ ನೆರವಿನಿಂದ ಅದ್ದೂರಿ ಕಾರ್ಯಕ್ರಮವನ್ನು ನಿರಂತರ ಅನ್ನದಾಸೋಹ ಸಮಿತಿ ಆಯೋಜನೆ ಮಾಡಿತ್ತು.   ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)ಯ […]

Continue Reading