ಸ್ಥಳೀಯ ಸಮಸ್ಯೆಗಳನ್ನು ಕುರಿತು ಸಚಿವರಿಗೆ ಮನವಿ ಸಲ್ಲಿಕೆ : ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ಕೊಟ್ಟ ಸಚಿವರು
ದೊಡ್ಡಬಳ್ಳಾಪುರ ಕನ್ನಡ ಪಕ್ಷ ಹಾಗೂ ರೈತ ಸಂಘ ಹಾಗೂ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಎಲ್ಲಾ ಸದಸ್ಯರ ವತಿಯಿಂದ ಕರ್ನಾಟಕ ರಾಜ್ಯ ಆಹಾರ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿಗಳಾದ ಕೆ ಹೆಚ್ ಮುನಿಯಪ್ಪ ರವರಿಗೆ ಮನವಿ ಸಲ್ಲಿಸಲಾಯಿತು. ಬೆಂಗಳೂರು ಗ್ರಾಮಾಂತರ ,ಚಿಕ್ಕಬಳ್ಳಾಪುರ, ಹಾಗೂ ದೇವನಹಳ್ಳಿ ಭಾಗದ ರೈತರಿಗೆ ಕಾರ್ಮಿಕರಿಗೆ ಹಾಗೂ ನೇಕಾರರಿಗೆ ಆಗುತ್ತಿರುವ ಅನಾನುಕೂಲತೆಗಳು ಹಾಗೂ ತೊಂದರೆಗಳನ್ನು ಹೋರಾಟಗಾರರು ಸಚಿವರಿಗೆ ತಿಳಿಸಿದರು . ದೇವನಹಳ್ಳಿ ಚನ್ನರಾಯಪಟ್ಟಣದ ರೈತರ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವಂತೆ ಮತ್ತು ಭಾಷೆಟ್ಟಹಳ್ಳಿ […]
Continue Reading