ವಿವಿಧ ಯೋಜನೆಗಳಿಗೆ ಆನ್ ಲೈನ್ ಮೂಲಕ ಆರ್ಜಿ ಆಹ್ವಾನ

“2025-26ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದ ಆರ್ಥಿಕ ಅಭಿವೃದ್ದಿಯನ್ನು ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ   ಅರ್ಹ ಫಲಪೇಕ್ಷಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ನೇರವಾಗಿ ಅಥವಾ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ಗಳಲ್ಲಿ ಅರ್ಜಿ ಸಲ್ಲಿಸಬಹುದು ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನಾಂಕವಾಗಿರುತ್ತದೆ.   *ಪ.ಪಂಗಡ ಅಲೆಮಾರಿ ಫಲಫೇಕ್ಷಿಗಳ ಯೋಜನೆಗಳ ವಿವರ* 1. ಸ್ವಯಂ ಉದ್ಯೋಗ (ನೇರ […]

Continue Reading

ಪಿ.ಸಿ.ಎಂ.ಬಿ ಕೋರ್ಸ್ ದಾಖಲಾತಿಗೆ ಅರ್ಜಿ ಅಹ್ವಾನ

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳ 2025-26 ನೇ ಸಾಲಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಪಿ.ಸಿ.ಎಂ.ಬಿ ಕೋರ್ಸ್ಗಳ ದಾಖಲಾತಿಗಾಗಿ ಅರ್ಜಿ ಅಗ್ವಾನಿಸಲಾಗಿದೆ.   ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೇ75% ರಷ್ಟು ಇತರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೇ25% ರಷ್ಟು ಸ್ಥಾನಗಳನ್ನು ವರ್ಗವಾರು ಮೀಸಲಿರಿಸಲಾಗಿದೆ. ಉಚಿತ ಶಿಕ್ಷಣ. ಊಟ ಮತ್ತು ವಸತಿ, ಲೇಖನ ಸಾಮಾಗ್ರಿ, ಪಠ್ಯ ಪುಸ್ತಕ, ಶೂ ಸಾಕ್ಸ್, ಸಮವಸ್ತ್ರ, ಸಿಇಟಿ ನೀಟ್ ಮತ್ತು ಜೆಇಇ […]

Continue Reading

ಜಿಲ್ಲೆಯಾದ್ಯಂತ ಪಟಾಕಿ ಬಳಕೆ ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿಗಳಿಂದ ಅದೇಶ

ಗೌರಿ ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಸುಮಾರು 1800 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಫೋಟಕ ವಸ್ತುಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ಆದೇಶಿಸಿದ್ದಾರೆ.   ಪಟಾಕಿ ಸಿಡಿಮದ್ದು ಸಿಡಿಸಿರುವುದರಿಂದ ಜಿಲ್ಲೆಯಲ್ಲಿ ಓರ್ವ ಮೃತ ಪಟ್ಟಿದ್ದು ಒಂಬತ್ತು ಜನರಿಗೆ ತ್ರೀವವಾಗಿ ಗಾಯಗಳಾಗಿವೆ. ಈ ಹಿನ್ನೆಲೆಯಲ್ಲಿ ಗಣೇಶ ಪ್ರತಿಷ್ಠಾಪನೆ ಸಮಯದಲ್ಲಾಗಲೀ, ಗಣೇಶ ವಿಸರ್ಜನಾ ಸಮಯದಲ್ಲಾಗಲೀ, ಮೆರವಣಿಗೆಯ ಸಂದರ್ಭದಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸ್ಥಳಗಳಲ್ಲಾಗಲೀ ಮತ್ತು […]

Continue Reading

ಗಣೇಶ ವಿಸರ್ಜನೆ ವೇಳೆ ಪಟಾಕಿ ಸ್ಪೋಟ ಅವಘಡ : ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆ ಹಾಗೂ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ದೊಡ್ಡಬಳ್ಳಾಪುರ ಟೌನ್ ನ ಮುತ್ತೂರು ವಾರ್ಡ್ ಬಳಿ ಶುಕ್ರವಾರ ಸಂಜೆ ಗಣೇಶ ವಿಸರ್ಜನೆ ಮೆರವಣಿಗೆ ಸಮಯದಲ್ಲಿ ಸಂಭವಿಸಿದ ಪಟಾಕಿ ಸ್ಫೋಟದಿಂದ ಗಾಯಗೊಂಡು ದೊಡ್ಡಬಳ್ಳಾಪುರದ ಆದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಗಾಯಾಳುಗಳನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು ಬಳಿಕ ವೈದ್ಯರೊಂದಿಗೆ ಚರ್ಚಿಸಿ ಗಾಯಾಳುಗಳ ಆರೋಗ್ಯಕ್ಕೆ ಸಂಬಂಧಿಸಿ ಸಂಪೂರ್ಣ ಮಾಹಿತಿ ಪಡೆದು ಸೂಕ್ತ ಚಿಕಿತ್ಸೆ ನೀಡಲು ಸೂಚಿಸಿದರು.   ನಂತರ ಟೌನ್ ನ ಮುತ್ತೂರು ವಾರ್ಡ್ ನ ಘಟನಾ […]

Continue Reading

ಹೊಸಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ರವರಿಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ ಪ್ರದಾನ

ಬೆಂಗಳೂರು ಜಿಲ್ಲೆ: ದೊಡ್ಡಬಳ್ಳಾಪುರ ಉಪ-ವಿಭಾಗ, ಹೊಸಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ರವರ ಪೊಲೀಸ್ ವೃತ್ತಿಯಲ್ಲಿ ದಕ್ಷತೆ, ವೃತ್ತಿ ನಿಷ್ಠೆ, ಪ್ರಾಮಾಣಿಕತೆಯಿಂದ ಸಲ್ಲಿಸಿದ ಸೇವೆಯನ್ನು ಗುರುತಿಸಿ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಅವರು ಪ್ರದಾನ ಮಾಡಿ ಗೌರವಿಸಿದ್ದಾರೆ.   ಇಂದು ಬೆಂಗಳೂರಿನ ರಾಜಭವನದಲ್ಲಿ ನಡೆದ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭ 2025 ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಪದಕವನ್ನು ವಿತರಣೆ ಮಾಡಿದರು.   ರಾಷ್ಟ್ರಪತಿ ಶ್ಲಾಘನೀಯ […]

Continue Reading

ಕಾರು, ಲಗೇಜ್ ಆಟೋ ನಡುವೆ ಭೀಕರ ಅಪಘಾತ, ಮೂವರು ಗಂಭೀರ ಗಾಯ – ನಿಮಾನ್ಸ್ ಆಸ್ಪತ್ರೆಗೆ ರವಾನೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ–ಮೆಳೇಕೋಟೆ ರಸ್ತೆಯ ಕಾಚಹಳ್ಳಿ ಸಮೀಪ, ರಸ್ತೆಯಲ್ಲಿ ಬಿದ್ದಿರುವ ಆಳವಾದ ಹಳ್ಳ ಹಾಗೂ ಕೆರೆಯ ಕಟ್ಟೆಯ ಬಳಿ ಉಂಟಾದ ಅಸಮರ್ಪಕ ರಸ್ತೆ ಪರಿಸ್ಥಿತಿ ಭೀಕರ ಅಪಘಾತಕ್ಕೆ ಕಾರಣವಾಗಿದೆ.   ಶನಿವಾರ ಮಧ್ಯಾಹ್ನ ಕಾರು ಮತ್ತು ಲಗೇಜ್ ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಳನೀರು ತರಲು ಆಟೋದಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.   ಗಾಯಾಳುಗಳು ತೂಬಗೆರೆ ನಿವಾಸಿಗಳಾದ ಮಧು (20), ಅರ್ಜುನ್ (13) ಹಾಗೂ ಯಶವಂತ್ […]

Continue Reading

ಮಕ್ಕಳ ಸಹಾಯವಾಣಿ ಸಂಖ್ಯೆ-1098 ಎಲ್ಲಾ ಶಾಲೆ, ಸರ್ಕಾರಿ ಕಚೇರಿಗಳಲ್ಲಿ ನಾಮಫಲಕ ಪ್ರದರ್ಶನ ಕಡ್ಡಾಯ

ಮಕ್ಕಳು ದೇಶದ ಅಸ್ತಿ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಿದ್ದು ಇಲಾಖೆಗಳ ಸಮನ್ವಯತೆಯಿಂದ ಮಕ್ಕಳ ರಕ್ಷಣೆ ಪೋಷಣೆ ಸಾಧ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ.ನಾಗಣ್ಣ ಗೌಡ ಅವರು ಹೇಳಿದರು.   ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಘಟಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಆರ್.ಟಿ.ಇ 2009, […]

Continue Reading

ಮೈಸೂರಿನಲ್ಲಿ ಪೆದ್ದಿ ಶೂಟಿಂಗ್..1000 ಡ್ಯಾನ್ಸರ್ಸ್ ಜೊತೆ ರಾಮ್ ಚರಣ್ ಸ್ಟೆಪ್ಸ್

ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಪೆದ್ದಿ. ಈಗಾಗಲೇ ರಿಲೀಸ್ ಆಗಿರುವ ಟೀಸರ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ಚಿತ್ರತಂಡ ಗೌರಿ ಗಣೇಶ ಹಬ್ಬದ ನಡುವೆಯೇ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದೆ.   ಮೈಸೂರಿನಲ್ಲಿ ರಾಮ್ ಚರಣ್ ನಾಯಕನಾಗಿ ಅಭಿನಯಿಸುತ್ತಿರುವ ಪೆದ್ದಿ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಅದ್ಧೂರಿ ಸೆಟ್ ಹಾಕಿ ಮಾಸ್ ಸಾಂಗ್ ವೊಂದನ್ನು ಶೂಟಿಂಗ್ ನಡೆಸಲಾಗಿದೆ. 1000 ಡ್ಯಾನ್ಸರ್ಸ್ ಜೊತೆ ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹಾಡಿಗೆ ಹೆಜ್ಜೆ ಹಾಕ್ತಿದ್ದು, ಖ್ಯಾತ ಡ್ಯಾನ್ಸ್ […]

Continue Reading

ಶಿವಕಾರ್ತಿಕೇಯನ್ ನಟನೆಯ ಮದರಾಸಿ ಟ್ರೇಲರ್ ರಿಲೀಸ್..ಮಾಸ್ ಲುಕ್ ನಲ್ಲಿ ಅಬ್ಬರಿಸಿದ ಅಮರನ್ ಹೀರೋ

ಅಮರನ್ ಸೂಪರ್ ಸಕ್ಸಸ್ ಬಳಿಕ ಶಿವಕಾರ್ತಿಕೇಯನ್ ನಟಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ಮದರಾಸಿ. ಎ ಆರ್ ಮುರುಗದಾಸ್ ನಿರ್ದೇಶನದ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಆಕ್ಷನ್ ಪ್ಯಾಕ್ಡ್ ಟ್ರೇಲರ್ ನಲ್ಲಿ ಶಿವಕಾರ್ತಿಕೇಯನ್ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್ ಉದ್ದಕ್ಕೂ ಬಂದೂಕು ಮತ್ತು ಸ್ಫೋಟ ಸದ್ದೇ ಜೋರಾಗಿದೆ. ಕನ್ನಡತಿ ರುಕ್ಮಿಣಿ ವಸಂತ ಶಿವಕಾರ್ತಿಕೇಯನ್ ಗೆ ಜೋಡಿಯಾಗಿ ಸಾಥ್ ಕೊಟ್ಟಿದ್ದಾರೆ.   ಪ್ರೀತಿ ಜೊತೆ ದ್ವೇಷ, ಪ್ರತೀಕಾರದ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ ಮಾಡಲಾಗಿದೆ. ಕನ್ನಡದಲ್ಲಿಯೂ ಟ್ರೇಲರ್ […]

Continue Reading

“ನಾನು ಮತ್ತು ಗುಂಡ 2”: ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯಕ್ಕೆ ಆರ್.ಪಿ.ಪಟ್ನಾಯಕ್ ಸಂಗೀತ

ಹಾಸ್ಯನಟ ಶಿವರಾಜ್ ಕೆ.ಆರ್.ಪೇಟೆ ನಾಯಕನಾಗಿ ನಟಿಸಿದ ಆ ಚಿತ್ರಕ್ಕೆ ರಘುಹಾಸನ್ ಆಕ್ಷನ್ ಕಟ್ ಹೇಳಿದ್ದ ‘ನಾನು ಮತ್ತು ಗುಂಡ’ ಈಗಾಗಲೇ ಪ್ರೇಕ್ಷಕರ ಮನದಲ್ಲಿ ಅಚ್ಚಳಿಯದೆ ನಿಂತಿದೆ. Ad ಈಗ ಅದರ ಮುಂದುವರೆದ ಭಾಗವಾದ ‘ನಾನು ಮತ್ತು ಗುಂಡ-2’ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸೆಪ್ಟೆಂಬರ್ 5ರಂದು ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಚಿತ್ರದಲ್ಲಿ ಡಾ.ವಿ.ನಾಗೇಂದ್ರಪ್ರಸಾದ್ ಶಿವನ ಮೇಲೆ ರಚಿಸಿರುವ ಹಾಗೂ ವಿಜಯಪ್ರಕಾಶ್ ದನಿಯಾಗಿರುವ ‘ಓಂ ಶಿವಾಯ, ನಮೋ ಶಿವಾಯ’ ಹಾಡಿನ ಬಿಡುಗಡೆ ಕಾರ್ಯಕ್ರಮ ನಡೆಯಿತು. Ad ನಾನು […]

Continue Reading