ಲಯನ್ಸ್ ಕ್ಲಬ್ನಿಂದ ಪರಿಸರಸ್ನೇಹಿ ಗಣೇಶೋತ್ಸವ ಅಭಿಯಾನ ಆರ್.ಎಲ್.ಜಾಲಪ್ಪ ಲಯನ್ಸ್ ಸಂಸ್ಥೆಯಿಂದ ಜೇಡಿಮಣ್ಣಿನ ಬಣ್ಣರಹಿತ 108 ಗೌರಿ, 108 ಗಣೇಶ ವಿಗ್ರಹಗಳ ಉಚಿತ ವಿತರಣೆ
ದೊಡ್ಡಬಳ್ಳಾಪುರ: ಈ ಬಾರಿಯ ಸ್ವರ್ಣಗೌರಿ ವ್ರತ ಮತ್ತು ಗಣೇಶ ಚತುರ್ಥಿಯನ್ನು ಪರಿಸರಸ್ನೇಹಿಯಾಗಿ ಆಚರಿಸುವ ಅಭಿಯಾನಕ್ಕೆ ಇಲ್ಲಿನ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್ನ ನೇತೃತ್ವದಲ್ಲಿ ಮಂಗಳವಾರ ಚಾಲನೆ ನೀಡಲಾಯಿತು. ಅಭಿಯಾನದ ಭಾಗವಾಗಿ ಜೇಡಿಮಣ್ಣಿನಿಂದ ತಯಾರಿಸಿದ ಬಣ್ಣರಹಿತ 108 ಗೌರಿ ಹಾಗೂ 108 ಗಣೇಶ ವಿಗ್ರಹಗಳನ್ನು ವಿಜಯಲಕ್ಷ್ಮಿ ಎಂಟರ್ ಪ್ರೈಸಸ್ ಸಹಯೋಗದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ ಮಾಡಲಾಯಿತು. ಈ ವೇಳೆ ಮಾತನಾಡಿದ ಲಯನ್ಸ್ ಜಿಎಂಟಿ ಸಂಯೋಜಕ ಎಂ.ಆರ್.ಶ್ರೀನಿವಾಸ್, ಧಾರ್ಮಿಕ ಆಚರಣೆಗಳು ಪರಿಸರಸ್ನೇಹಿಯಾಗಿದ್ದಾಗ ಹೆಚ್ಚಿ ಅರ್ಥಪೂರ್ಣವಾಗುತ್ತವೆ. ಈ ನಿಟ್ಟಿನಲ್ಲಿ […]
Continue Reading