ಸಾರ್ವಜನಿಕ ಆಸ್ಪತ್ರೆ : ಹಾವು ಕಡಿತಕ್ಕೆ ಒಳಗಾದ ಪುಟ್ಟ ಕಂದಮ್ಮನನ್ನು ಉಳಿಸಲು ಆಸ್ಪತ್ರೆ ಸಿಬ್ಬಂದಿಗಳ ಹರಸಾಹಸ : ಸದ್ಯ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂದಮ್ಮ
ದೊಡ್ಡಬಳ್ಳಾಪುರ : ನಾಗರ ಹಾವು ಕಡಿತಕ್ಕೆ ಒಳಗಾದ ಏಳು ವರ್ಷದ ಅಮೀದ್ ಕುಮಾರ್ ಎಂಬ ಮಗುವಿನ ಪ್ರಾಣ ಉಳಿಸಲು ಸಾಕಷ್ಟು ಪ್ರಯತ್ನ ಮಾಡುವ ಮೂಲಕ ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ವರ್ಗ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.ಮಗುವಿನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು,ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ತಾಲ್ಲೂಕಿನ ಕೋಡಿಹಳ್ಳಿ ಸಮೀಪದಲ್ಲಿ ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರ ಕುಟುಂಬ ವಾಸವಿದ್ದು ಇಂದು ಏಳು ವರ್ಷದ ಕಂದಮ್ಮ ಅಮೀದ್ ಕುಮಾರ್ ಗೆ […]
Continue Reading