ವಿಷ್ಣು ಅಭಿಮಾನಿಗಳಿಗೆ ಗುಡ್ ನ್ಯೂಸ್.. ಸೆಪ್ಟೆಂಬರ್ 18ಕ್ಕೆ ಸ್ಮಾರಕಕ್ಕೆ ಅಡಿಗಲ್ಲು

ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನು ಇತ್ತೀಚೆಗೆ ತೆರವುಗೊಳಿಸಲಾಗಿತ್ತು. ಇದೀಗ ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಹುಟ್ಟುಹಬ್ಬದ ದಿನವೇ ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಅಭಿಮಾನಿಗಳು ಮುಂದಾಗಿದ್ದಾರೆ.   ಸೆಪ್ಟೆಂಬರ್ 18ರಂದು ಅಮೃತಾ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಇದೇ ದಿನದಂದು ಮಹತ್ವದ ಕೆಲಸಕ್ಕೆ ವಿಷ್ಣು ದಾದಾ ಫ್ಯಾನ್ಸ್ ಮುಂದಾಗುತ್ತಿದ್ದಾರೆ. ಈ ಕುರಿತು ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ವೀರಕಪುತ್ರ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಸುದ್ದಿ ಗೋಷ್ಟಿ ನಡೆಸಲಾಯಿತು. ಈ ವೇಳೆ ಮಾತನಾಡಿದ ವೀರಕಪುತ್ರ ಶ್ರೀನಿವಾಸ್ […]

Continue Reading

ಹಿರೇ ಮುದ್ದೇನಹಳ್ಳಿ ಯಾದವ ವೇದಿಕೆ ವತಿಯಿಂದ ಕೃಷ್ಣ ಹಾಗೂ ರಾಧಾ ವೇಷಭೂಷಣ ಸ್ಪರ್ಧೆ ಆಯೋಜನೆ

ತೂಬಗೆರೆ : ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಆಗಸ್ಟ್ 16 ರಂದು ಹಿರೇ ಮುದ್ದೇನಹಳ್ಳಿ ಯಾದವ ವೇದಿಕೆ ವತಿಯಿಂದ ಕೃಷ್ಣ ಹಾಗೂ ರಾಧಾ ವೇಷಭೂಷಣ ಸ್ಪರ್ಧೆ ಆಯೋಜನೆ ಮಾಡಲಾಗಿದೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.   ಕಾರ್ಯಕ್ರಮವು ಹಿರೇಮುದ್ದೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನೆಡೆಯಲಿದ್ದು ತಾಲ್ಲೂಕಿನ ಜನತೆ ತಮ್ಮ ಮಕ್ಕಳೊಂದಿಗೆ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.   ಕಾರ್ಯಕ್ರಮವು ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗಲಿದ್ದು ಹೆಚ್ಚಿನ ಮಾಹಿತಿಗಾಗಿ ಹಳ್ಳಿ ರೈತ ಅಂಬರೀಶ್ (7259429132) ಅವರನ್ನು […]

Continue Reading

ತಮ್ಮ ಮನೆಗಳ ಮೇಲೆ ಯಾರು ಕಪ್ಪು ಬಾವುಟ ಹಾರಿಸಬೇಡಿ – ಅರ್ಕಾವತಿ ನದಿ ಪಾತ್ರ ಹೋರಾಟ ಸಮಿತಿ ಮುಖಂಡ ವಸಂತ್ ಕುಮಾರ್

ದೊಡ್ಡಬಳ್ಳಾಪುರ : ಈ ಹಿಂದೆ ದೊಡ್ಡ ತುಮಕೂರು ಕೆರೆ ಏರಿ ಸಮೀಪ ದೊಡ್ಡ ತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮಸ್ಥರು ಪತ್ರಿಕಾಗೋಷ್ಠಿ ನಡೆಸಿ ಈ ಬಾರಿ ಆಗಸ್ಟ್ 15ರಂದು ಕಪ್ಪು ಬಾವುಟವನ್ನು ದೊಡ್ಡ ತುಮಕೂರು ಹಾಗೂ ಮಜರಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಮನೆಗಳ ಮೇಲೆ ಹಾರಿಸಲಾಗುವುದು ಎಂದು ತಿಳಿಸಿದ್ದರು.   ದೊಡ್ಡ ತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮಸ್ಥರು ಹಾಗೂ ಅರ್ಕಾವತಿ ನದಿ ಪಾತ್ರ ಹೋರಾಟ ಸಮಿತಿಯು ಸದ್ಯಕ್ಕೆ ಕಪ್ಪು ಬಾವುಟ ಹಾರಿಸುವ ಕಾರ್ಯಕ್ರಮವನ್ನು […]

Continue Reading

ದಾಸಗೊಂಡನಹಳ್ಳಿ : ರಸ್ತೆಯಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ : ಅಕ್ರಮವಾಗಿ ನಿರ್ಮಾಣ ಮಾಡಿರುವ ಶೆಡ್ ತೆರವು ಮಾಡುವಂತೆ ಗ್ರಾಮಸ್ಥರ ಅಗ್ರಹ

ದೊಡ್ಡಬಳ್ಳಾಪುರ : ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ ಮಾಡಿದ್ದು, ಶೆಡ್ ನಿಂದ ಗ್ರಾಮಸ್ಥರ ದಿನನಿತ್ಯ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂದು ದಾಸಗೊಂಡನಹಳ್ಳಿ ಗ್ರಾಮಸ್ಥರು ಆರೋಪಿಸಿದ್ದು ಶೆಡ್ ಅನ್ನು ಕೂಡಲೇ ತೆರವು ಮಾಡುವಂತೆ ತಾಲ್ಲೂಕು ಹಾಗೂ ಸ್ಥಳೀಯ ಪಂಚಾಯತಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.   ದೊಡ್ಡಬಳ್ಳಾಪುರ ತಾಲೂಕು ಕಸಬಾ ಹೋಬಳಿ ರಾಜಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸಗೊಂಡನಹಳ್ಳಿ ರಸ್ತೆಯಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ ಮಾಡಲಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ. ದಾಸಗೊಂಡನಹಳ್ಳಿ ವೃತ್ತದಿಂದ ನಾರಾಯಣಸ್ವಾಮಿ ಮನೆಯವರೆಗೂ ಸಿಸಿ ರಸ್ತೆ […]

Continue Reading

ಬೆಲ್ ಕ್ಯಾನ್ಸಲ್ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿದ ಆರೋಪಿ ನಟ ದರ್ಶನ್ ಹಾಗೂ ಪವಿತ್ರಾ ಗ್ಯಾಂಗ್

ಬೆಂಗಳೂರು : ಸ್ಯಾಂಡಲ್‌ವುಡ್‌ ನಟ ದರ್ಶನ್‌ ತೂಗುದೀಪ ಅವರ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಯ ಜಾಮೀನನ್ನು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಗುರುವಾರ (ಆ.14) ರದ್ದು ಮಾಡಿದೆ.     ಈ ಹಿಂದೆ ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡಿದ್ದ ಜೈಲು ಅಧಿಕಾರಿಗಳನ್ನು ಸಸ್ಪೆಂಡ್‌ ಮಾಡುವಂತೆ ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ.     ಜೈಲಿನಲ್ಲಿ ಕೊಲೆ ಆರೋಪಿಗೆ ವಿಶೇಷ ಆತಿಥ್ಯ ನೀಡಿದ್ದ ವಿಚಾರಕ್ಕೆ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು. ನ್ಯಾಯಮೂರ್ತಿ […]

Continue Reading

ಆಗಸ್ಟ್ 20 ರಂದು ಡಿ.ದೇವರಾಜ ಅರಸು ಜಯಂತಿ : ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ಕೊಟ್ಟ ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯನ್ನು ಆಗಸ್ಟ್ 20 ರಂದು ದೇವನಹಳ್ಳಿ ಟೌನ್ ನ ದೇವರಾಜ ಅರಸು ಭವನದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು.   ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಡಿ. ದೇವರಾಜ ಅರಸು ಜಯಂತಿ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   ರಾಜ್ಯ ಕಂಡ ಧೀಮಂತ ಮುಖ್ಯಮಂತ್ರಿಗಳಲ್ಲಿ ಮಾಜಿ […]

Continue Reading

ಸ್ವಾತಂತ್ರ್ಯ ದಿನಾಚರಣೆಯಂದು ಸೋಮೇಶ್ವರ ಕುಂಟೆಯನ್ನು ಅಭಿವೃದ್ಧಿ ಪಡಿಸುವಂತೆ ಅಗ್ರಹಿಸಿ ಪ್ರತಿಭಟನೆ – ಬಿ.ಎಸ್.ಚಂದ್ರಶೇಖರ್

ದೊಡ್ಡಬಳ್ಳಾಪುರ : ಸೋಮೇಶ್ವರ ಕುಂಟೆ ಒತ್ತುವರಿಯನ್ನು ತೆರವುಗೊಳಿಸಿ ಕುಂಟೆಯನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದೇ ಸಮಯ ವ್ಯರ್ಥ ಮಾಡುತ್ತಿರುವುದನ್ನು ಖಂಡಿಸಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಧ್ವಜಾರೋಹಣಕ್ಕೆ ಗೌರವ ಸಲ್ಲಿಸಿದ ನಂತರ ಕಪ್ಪು ಪಟ್ಟಿ ಧರಿಸಿ ಹೋರಾಟಮಾಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ(ಕನ್ನಡಪರ ಸಂಘಟನೆಗಳ ಒಕ್ಕೂಟ)ಕನ್ನಡಿಗರ ಬಣದ ಸಂಸ್ಥಾಪಕ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು ದೊಡ್ಡಬಳ್ಳಾಪುರ ತಾಲ್ಲೂಕು, ಕಸಬಾ ಹೋಬಳಿ ಗಂಗಾಧರಪುರ ಗ್ರಾಮದ ಸರ್ವೆ ನಂಬರ್ 17 ರ 2ಎಕರೆ 04ಗುಂಟೆ […]

Continue Reading

ಯೂಟ್ಯೂಬರ್ ಗಳ ಮೇಲೆ ಹಲ್ಲೆ ಮಾಡಿದವರನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಿ – ಕಾರ್ಮಿಕ ಮುಖಂಡ ಪಿ ಎ ವೆಂಕಟೇಶ್

ದೊಡ್ಡಬಳ್ಳಾಪುರ : ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಹೂತುಹಾಕಲಾಗಿದೆ ಎಂಬ ಪ್ರಕರಣ ಕುರಿತು ವರದಿ ಮಾಡಲು ಹೋಗಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಬುಧವಾರ ಧರ್ಮಸ್ಥಳದ ಕೆಲ ಕಿಡಿಗೇಡಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.ಯೂಟ್ಯೂಬರ್ ಗಳ ಮೇಲೆ ಹಲ್ಲೆ ಮಾಡಿದವರನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಿ ಅವರನ್ನು ಗಡಿಪಾರು ಮಾಡಬೇಕು ಎಂದು ಕಾರ್ಮಿಕ ಮುಖಂಡ ಪಿ ಎ ವೆಂಕಟೇಶ್ ಅಗ್ರಹಿಸಿದರು.   ಇಂದು ತಾಲ್ಲೂಕು ದಂಡಾಧಿಕಾರಿಗಳ ಕಚೇರಿ ಮುಂಭಾಗ ತಾಲ್ಲೂಕು ಕನ್ನಡ ಪಕ್ಷ, ಕೆ.ಆರ್.ಎಸ್ ಸಮಿತಿ,ಸಿಐಟಿಯು ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲ್ಲೂಕು […]

Continue Reading

ನಿವೇಶನ ಹಂಚಿಕೆ ಪಾರದರ್ಶಕವಾಗಿರಲಿ : ಪರಿಶಿಷ್ಟ ಹಾಗೂ ಹಿಂದುಳಿದ ಸಮುದಾಯಗಳಿಗೆ ಮೊದಲ ಆದ್ಯತೆ ನೀಡಿ – ಬಚ್ಚಹಳ್ಳಿ ನಾಗರಾಜ್

ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದುಳಿದ ವರ್ಗಗಳ ಕುಟುಂಬಗಳಿಗೆ ಸರ್ಕಾರಿ ನಿವೇಶನಗಳನ್ನು ಮಂಜೂರು ಮಾಡುವಂತೆ ಆಗ್ರಹಿಸಿ ಬಚ್ಚಹಳ್ಳಿ ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಮುಂಭಾಗ ಪ್ರತಿಭಟನೆ ನೆಡೆಸಿದರು. ಈ ಸಂದರ್ಭದಲ್ಲಿ ಹಾಡೋನಹಳ್ಳಿ ಗ್ರಾಮಪಂಚಾಯ್ತಿ ಮಾಜಿ ಅಧ್ಯಕ್ಷ ಬಚ್ಚಹಳ್ಳಿ ನಾಗರಾಜ್ ಮಾತನಾಡಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ, ದೊಡ್ಡಬಳ್ಳಾಪುರ ತಾಲ್ಲೂಕಿನ, ತೂಬಗೆರೆ ಹೋಬಳಿ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಚ್ಚಹಳ್ಳಿ ಗ್ರಾಮದ ಸರ್ವೆ ನಂ 10ರಲ್ಲಿ 5:00 ಎಕರೆ ಭೂಮಿಯನ್ನು ಆಶ್ರಯ ನಿವೇಶನಗಳಿಗಾಗಿ […]

Continue Reading

ಆಗಸ್ಟ್ 15ರಂದು ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ ಎಲ್ಲಾ ಮನೆಗಳ ಮೇಲೆ ಕಪ್ಪು ಬಾವುಟ…??? ಏನಿದು…??

ದೊಡ್ಡಬಳ್ಳಾಪುರ : ದೊಡ್ಡತುಮಕೂರು ಮತ್ತು ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯ ಕೆರೆ ನೀರು, ಕೊಳವೆ ಬಾವಿ ನೀರು, ಶುದ್ಧ ಕುಡಿಯುವ ಘಟಕದ ನೀರು ಸಹ ಕುಡಿಯಲು ಯೋಗ್ಯವಾಗಿಲ್ಲ ಈ ಕುರಿತು ಹಲವಾರು ಬಾರಿ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು ಯಾವುದೇ ಪ್ರಯೋಜನವಾಗಿಲ್ಲ ಹಾಗಾಗಿ ಸ್ವತಂತ್ರ ದಿನಾಚರಣೆ ದಿನದಂದು ಗ್ರಾಮಸ್ಥರು ಕಪ್ಪು ಪಟ್ಟಿ ಧರಿಸಿ ಎರಡು ಪಂಚಾಯತಿಯ ಎಲ್ಲ ಮನೆಗಳ ಮೇಲೆ ಕಪ್ಪು ಬಾವುಟ ಹಾರಿಸಲು ತೀರ್ಮಾನಿಸಿದ್ದೇವೆ ಎಂದು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆಯ ಮುಖಂಡರಾದ ಸತೀಶ್ ತಿಳಿಸಿದರು. […]

Continue Reading