ಮಾಜಿ ಸಚಿವ ಶ್ರೀರಾಮುಲು ಅವರ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಅನ್ನದಾನ ಮಾಡುವ ಮೂಲಕ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ರಾಮುಲು ಅವರ 54ನೇ ಹುಟ್ಟು ಹಬ್ಬವನ್ನು ಶ್ರೀರಾಮುಲು ಅಭಿಮಾನಿ ಬಳಗದ ವತಿಯಿಂದ ಅದ್ದೂರಿಯಾಗಿ ಆಚರಿಸಲಾಯಿತು. ನಗರದ ದಿ. ಜಗದೀಶ್ ವೃತ್ತದಲ್ಲಿ ಶ್ರೀರಾಮುಲು ಅಭಿಮಾನಿ ಬಳಗದ ವತಿಯಿಂದ ತಮ್ಮ ನೆಚ್ಚಿನ ನಾಯಕನ ಹುಟ್ಟು ಹಬ್ಬದ ಅಂಗವಾಗಿ ಕೇಕ್ ಕತ್ತರಿಸಿ ಸಿಹಿ ಹಂಚಿಕೆ ಮಾಡಿ ನೆರೆದಿದ್ದ ಸಾರ್ವಜನಿಕರಿಗೆ ಅನ್ನದಾಸೋಹ ಮಾಡುವ ಮೂಲಕ ಮಾಜಿ ಸಚಿವರಾದ ಶ್ರೀರಾಮುಲು ಅವರಿಗೆ ಅಭಿಮಾನಿಗಳು ಹುಟ್ಟು ಹಬ್ಬದಂದು ಶುಭ ಹಾರೈಸಿದರು.   ಈ ಸಂದರ್ಭದಲ್ಲಿ ಅಭಿಮಾನಿ […]

Continue Reading

ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ : ಅರ್ಧಕ್ಕೆ ಮುರಿದ ವಿದ್ಯುತ್ ಕಂಬ

ದೊಡ್ಡಬಳ್ಳಾಪುರ : ಬೆಳ್ಳಂಬೆಳಗ್ಗೆ ಲಾರಿ ಕರೆಂಟ್ ಕಂಬಕ್ಕೆ ಗುದ್ದಿರುವ ಘಟನೆ ದೊಡ್ಡಬಳ್ಳಾಪುರ ನಗರದ ಬೆಸ್ಕಾಂ ಕಚೇರಿ ಮುಂಭಾಗ ನಡೆದಿದೆ. ಲಾರಿಯನ್ನು ಹಿಂದೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಚಾಲಕನು ಕಂಬವನ್ನು ಗಮನಿಸದೆ ಏಕಾಏಕಿ ಹಿಂದೆ ಹೋದ ಕಾರಣ ಲಾರಿ ಕಂಬಕ್ಕೆ ಡಿಕ್ಕಿ ಹೊಡೆದಿದೆ . ಲಾರಿ ಹೊಡೆತಕ್ಕೆ ಕಂಬ ಸಂಪೂರ್ಣ ಮುರಿದಿದ್ದು , ವಿದ್ಯುತ್ ತಂತಿಗಳು ನೆಲಕ್ಕೆ ಉರುಳಿವೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನೆಡೆದಿದೆ.  

Continue Reading

ಜಿಲ್ಲಾಡಳಿತ ಭವನದ ಆವರಣದಲ್ಲೇ ನೇಣಿಗೆ ಶರಣಾದ ವ್ಯಕ್ತಿ : ಡೆತ್ ನೋಟ್ ಅಲ್ಲಿ ಸಂಸದ ಡಾ.ಕೆ ಸುಧಾಕರ್ ಹೆಸರನ್ನು ಉಲ್ಲೇಖ

ಜಿಲ್ಲಾಡಳಿತ ಭವನದ ಆವರಣದಲ್ಲೇ ವ್ಯಕ್ತಿಯೊಬ್ಬರು ನೇಣು ಬಿಗಿದು ಜೀವ ತೆಗೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.   ಈ ಸ್ಥಿತಿಗೆ ಮೂವರು ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಸಂಸದ ಡಾ.ಕೆ ಸುಧಾಕರ್ ಹೆಸರನ್ನು ಉಲ್ಲೇಖ ಮಾಡಿ ಆರೋಪಿಸಿ ನೇಣಿಗೆ ಶರಣಾಗಿದ್ದಾರೆ. ಚಿಕ್ಕಬಳ್ಳಾಪುರ ನಗರದ ಭಾಪೂಜಿನಗರ ನಿವಾಸಿ ಬಾಬು (30) ಎನ್ನುವರು ನೇಣು ಬಿಗಿದುಕೊಂಡು ಜೀವ ಕಳೆದುಕೊಂಡ ವ್ಯಕ್ತಿಯಾಗಿದ್ದು . ಇವರು ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದರು ಎಂದು […]

Continue Reading

ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆ : ತಾಯಿ ಮಗು ಸಾ*ವು : ಪ್ರಕರಣ ಕುರಿತು ಜಿಲ್ಲಾ ವೈದ್ಯಾಧಿಕಾರಿಗಳು ಹೇಳಿದ್ದೇನು…???

ದೊಡ್ಡಬಳ್ಳಾಪುರ: ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ  ಆಗಸ್ಟ್ 6 ರಂದು  ಗರ್ಭಿಣಿ ಸುಷ್ಮಾ ಮಹೇಶ್ ( 24ವರ್ಷ)  ಸಾವನ್ನಪ್ಪಿದ್ದು ಈ ಘಟನೆ ಸಂಬಂಧ   ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾ ವೈದ್ಯಾಧಿಕಾರಿ  ಕೃಷ್ಣ ಲಕ್ಕಾ ರೆಡ್ಡಿ ಅವರು ಭೇಟಿ ನೀಡಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.   ಈ ಕುರಿತು ಮಾತನಾಡಿರುವ ಅವರು  37 ವಾರಗಳ ಗರ್ಭಿಣಿ ಸುಷ್ಮಾ ರವರು ಆಗಸ್ಟ್ 5ರಂದು  ಆಸ್ಪತ್ರೆಗೆ ಬಂದಿದ್ದು, ಆಸ್ಪತ್ರೆಗೆ ಬಂದ ಸಂದರ್ಭದಲ್ಲಿ ವೈದ್ಯರು ಪರೀಕ್ಷೆ ನಡೆಸಿದಾಗ ಸುಷ್ಮಾ ರವರ ರಕ್ತದೊತ್ತಡ ( […]

Continue Reading

ಮೂಲಭೂತ ಸೌಕರ್ಯಗಳಿಂದ ವಂಚನೆಗೆ ಒಳಗಾದ ರೋಜಿಪುರ ಒಂದನೇ ಮುಖ್ಯರಸ್ತೆ : ಈ ಪ್ರದೇಶ ಯಾರಿಗೆ ಒಳಪಡುತ್ತದೆ ಎಂಬುದೇ ದೊಡ್ಡ ಯಕ್ಷಪ್ರಶ್ನೆ…??

Doddaballapura : ರೋಜಿಪುರ ಒಂದನೇ ಮುಖ್ಯರಸ್ತೆಯ ಮೂಲಭೂತ ಸೌಕರ್ಯಗಳನ್ನು ನೋಡಿಕೊಳ್ಳುವವರಿಲ್ಲದಂತಾಗಿದೆ, ರಸ್ತೆ,ಚರಂಡಿ, ದಾರಿದೀಪ, ಸ್ವಚ್ಛತೆ ಇಲ್ಲದೆ ಜನ ಸ್ಥಳೀಯ ಜನಪ್ರತಿನಿಧಿಗಳು ಯಾರಿಗೂ ತಿಳಿಯದೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೌದು ನಗರದ ರೋಜಿಪುರ ವಾರ್ಡ್ ನ 1ನೇ ಮುಖ್ಯರಸ್ತೆಯಲ್ಲಿ ಸುಮಾರು 30ಕ್ಕೂ ಅಧಿಕ ಕುಟುಂಬಗಳು ಜೀವನ ಸಾಗಿಸುತ್ತಿದ್ದು, ಮತ ಪಡೆಯಲು ಬಂದ ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸಲು ಬರಲಿಲ್ಲ ನಮಗೆ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲ ಮಳೆ ಬಂದಾಗಲಂತೂ ಚರಂಡಿ ಮಿಶ್ರಿತ ಕಲುಷಿತ ನೀರು ಮನೆಗೆ ನುಗ್ಗುತ್ತವೆ ನಮ್ಮ ಸಮಸ್ಯೆ […]

Continue Reading

ಶೀಘ್ರ ಆಂತರಿಕ ಸಲಹಾ ಸಮಿತಿಯನ್ನು ರಚಿಸಿ : ಆಸ್ಪತ್ರೆಯ ಲೋಪ ದೋಷಗಳನ್ನು ಸರಿಪಡಿಸಿಕೊಳ್ಳಿ – ಚಿದಾನಂದ್

ದೊಡ್ಡಬಳ್ಳಾಪುರ : ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗರ್ಭಿಣಿ ಸ್ತ್ರೀಯರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ, ಆಸ್ಪತ್ರೆಯಲ್ಲಿ ವೈದ್ಯರು ಸಿಬ್ಬಂದಿಗಳ ಕೊರತೆಯ ಜೊತೆಗೆ ಸೂಕ್ತ ಸೌಲಭ್ಯಗಳು ಸಿಗುತ್ತಿಲ್ಲ ಈ ಕೂಡಲೇ ಲೋಪ ದೋಷಗಳು ಸರಿಪಡಿಸಲು ಆಂತರಿಕ ಸಲಹಾ ಸಮಿತಿಯನ್ನು ರಚಿಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಿ ಎಂದು ಒತ್ತಾಯಿಸಿ ಮೂಲಕ ಯುವ ಸಂಚಲನ ತಂಡದ ಪ್ರಮುಖರು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.   ಆಗಸ್ಟ್ 6 ರಂದು ವೈದ್ಯರ ನಿರ್ಲಕ್ಷದಿಂದ ತಾಯಿ ಮತ್ತು ಮಗು ಸಾವನಪ್ಪಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಯುವ […]

Continue Reading

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ಆರೋಪ : ಆಸ್ಪತ್ರೆಗೆ ಬಂದ ಗರ್ಭಿಣಿ ಸಾವು : ಮುಗಿಲುಮಟ್ಟಿದ ಕುಟುಂಬಸ್ಥರ ಆಕ್ರಂದನ

ತುಂಬು ಗರ್ಭಿಣಿ ಸುಷ್ಮಾ ಮಹೇಶ್ ( 24ವರ್ಷ) ವೈದ್ಯರ ನಿರ್ಲಕ್ಷದಿಂದಾಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯ ಸಂಭವಿಸಿದೆ.   ಸಾರ್ವಜನಿಕ ಆಸ್ಪತ್ರೆ ವೈದ್ಯರ ನಿರ್ಲಕ್ಷದಿಂದಾಗಿ ಗರ್ಭಿಣಿ ಸುಷ್ಮಾ ಮಹೇಶ್ (24ವರ್ಷ) ಸಾವನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ .   ಇನ್ನೇನು ಮನೆಗೆ ಹೊಸ ಅತಿಥಿ ಬರುತ್ತಾನೆ ಎಂದು ಕಾಯುತ್ತಿದ್ದ ಕುಟುಂಬಸ್ಥರು ತಾಯಿ ಮಗು ಇಬ್ಬರನ್ನು ಕಳೆದು ಕೊಂಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಆಸ್ಪತ್ರೆ ವೈದ್ಯರಿಗೆ ಇಡೀ ಶಾಪ ಹಾಕುತ್ತಿದ್ದಾರೆ.   ನೆನ್ನೆ ಆಸ್ಪತ್ರೆಗೆ ಬಂದಿದ್ದ […]

Continue Reading

ಯುವ ನಟ ಸಂತೋಷ್ ಬಾಲರಾಜ್ (34) ನಿಧನ

ಸ್ಯಾಂಡಲ್‌ವುಡ್‌ನ ಗಣಪ, ಕರಿಯ 2 ಖ್ಯಾತಿಯ ಯುವ ನಟ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ. ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಸಂತೋಷ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು.   ಜಾಂಡೀಸ್ ಖಾಯಿಲೆಯಿಂದ ಬಳಲುತ್ತಿದ್ದರು ಗಂಭೀರ ಸ್ಥಿತಿಯಲ್ಲಿ ತಲುಪ್ಪಿದ್ದ ಅವರು ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆ. 5ರಂದು (ಇಂದು)ಚಿಕೆತ್ಸೆ ಫಲಕಾರಿಯಾಗದೇ […]

Continue Reading

“ಪೂರ್ವಾರಾಧನೆ” “ಮಧ್ಯಾರಾಧನೆ” “ಉತ್ತರರಾಧನೆ” ಮೂಲಕ ನೆಡೆಯಲಿದೆ “354” ಶ್ರೀಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ – ಜಿ. ಗುರುರಾಜಚಾರ್

ದೊಡ್ಡಬಳ್ಳಾಪುರ : ಬಾಶೆಟ್ಟಿಹಳ್ಳಿ ವಿಜಯನಗರದಲ್ಲಿ ಶ್ರೀ ಕ್ಷೇತ್ರ ರಾಯರ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ “ಆರಾಧನಾ ಮಹೋತ್ಸವ”ವನ್ನು ಶ್ರೀ ಹರಿವಾಯು ಗುರುಗಳ ಪ್ರೇರಣಾನುಸಾರ ಶ್ರಾವಣ ಮಾಸ ಕೃಷ್ಣಪಕ್ಷ ಪ್ರಥಮ, ದ್ವಿತೀಯ, ತೃತೀಯ ದಿನಗಳಂದು ನೆರವೇರಿಸಲಾಗುವುದು ಎಂದು ಶ್ರೀ ಮಠದ ಪ್ರಧಾನ ಅರ್ಚಕರಾದ ಶ್ರೀ ಜಿ. ಗುರುರಾಜಚಾರ್ ತಿಳಿಸಿದ್ದಾರೆ 354″ ಶ್ರೀಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವನ್ನು ಆಗಸ್ಟ್10,11,ಮತ್ತು 12 ರಂದು ನೆರವೇರಿಸಲಿದ್ದು ಕಾರ್ಯಕ್ರಮವು“ಪೂರ್ವಾರಾಧನೆ” “ಮಧ್ಯಾರಾಧನೆ” “ಉತ್ತರರಾಧನೆ” ಮೂಲಕ ನೆಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಅವರು ಆಗಸ್ಟ್ 10 […]

Continue Reading

ಕಲೆ ಮತ್ತು ಸಂಗೀತ ತರಬೇತಿಯು ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕ, ಕಲ್ಪನಾತ್ಮಕ, ಭಾವನಾತ್ಮಕ ಚಿಂತನೆಗಳ ಅಭಿವ್ಯಕ್ತಿಗೊಳಿಸುತ್ತದೆ – ಡಾ.ದೇವನಹಳ್ಳಿ ದೇವರಾಜು

ದೊಡ್ಡಬಳ್ಳಾಪುರ : ವಿದ್ಯಾರ್ಥಿಗಳಿಗೆ ಸಂಗೀತವು ಶೈಕ್ಷಣಿಕ ಸಾಧನೆ, ಆರೋಗ್ಯ, ಏಕಾಗ್ರತೆ ಮತ್ತು ಸ್ಮರಣಶಕ್ತಿಯನ್ನು ಸುಧಾರಿಸಲು ಸಹಕಾರಿ ಆಗುತ್ತದೆ ಎಂದು ಕಲಾವಿದ ಡಾ.ದೇವನಹಳ್ಳಿ ದೇವರಾಜು ತಿಳಿಸಿದರು.   ನಗರದ ಡಾ.ಬಿ.ಆರ್.ಅಂಬೇಡ್ಕರ್  ಸರ್ಕಾರಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ಬೆಂಗಳೂರು ಗ್ರಾಮಾಂತರ  ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ  ಆರು ತಿಂಗಳ ಕಾಲ ವಿದ್ಯಾರ್ಥಿಗಳಿಗೆ  ಸುಗಮ ಸಂಗೀತ ತರಬೇತಿ  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಂಗೀತವು ಬಲವಾದ ಚಿಕಿತ್ಸಾ ಸಾಧನವಾಗಿದೆ. ಯುವಜನತೆಗೆ  ಸುಗಮಸಂಗೀತ,  ಜನಪದ […]

Continue Reading