ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ನಗರಸಭೆ ಮುಂಬಾಗ ಪ್ರತಿಭಟನೆಗೆ ಮುಂದಾದ ಪ್ರಬುದ್ಧ ಕರ್ನಾಟಕ ಭೀಮ ಸೇನೆ

ದೊಡ್ಡಬಳ್ಳಾಪುರ : ನಗರದಲ್ಲಿ ಕಾನೂನುಬಾಹಿರವಾಗಿ ಸ್ಥಾಪಿತವಾಗಿರುವ ಬಾರ್ ಅಂಡ್ ರೆಸ್ಟೋರೆಂಟ್ ಗಳ ಪರವಾನಗಿ ರದ್ದುಗೊಳಿಸುವಂತೆ, ರಾಜೀವ್ ಗಾಂಧಿ ಆಶ್ರಯ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಅಶ್ರಯ ಮನೆಗಳಲ್ಲಿ ಕೆಲವು ಬಲಾಢ್ಯರು ದಾಖಲಾತಿ ಇಲ್ಲದೆ ವಾಸಿಸುತ್ತಿದ್ದು ಅಂತವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ ನಗರಸಭೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೊಡ್ಡಬಳ್ಳಾಪುರದ ನಗರಸಭೆಯ ಮುಂದೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಪ್ರತಿಭಟನೆ ನಡೆಸಿತು.     ಈ ಕುರಿತು ಸಂಘಟನೆಯ […]

Continue Reading

ದೊಡ್ಡಬಳ್ಳಾಪುರ ತಾಲೂಕಿಗೆ ಜಿಲ್ಲಾ ಆಸ್ಪತ್ರೆ ಯಾವುದೇ ಕಾರಣಕ್ಕೂ ಕೈ ತಪ್ಪಲ್ಲ – ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ : ತಾಲೂಕಿನಲ್ಲಿ ದ್ವೇಷ ರಾಜಕಾರಣ ಪ್ರಾರಂಭವಾಗಿದೆ ಇದಕ್ಕೆ ತಾಜಾ ಉದಾಹರಣೆಯಂತೆ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾ ಆಸ್ಪತ್ರೆಯನ್ನು ವರ್ಗಾವಣೆ ಮಾಡಲಾಗಿದೆ ಎಂಬ ಆರೋಪಗಳು ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದ್ದು   ಈ ಕುರಿತು ಪತ್ರಕರ್ತರ ಪ್ರಶ್ನೆಗೆ ಶಾಸಕ ಧೀರಜ್ ಮುನಿರಾಜು ಪ್ರತಿಕ್ರಿಯೆ ನೀಡಿದ್ದಾರೆ , ಯಾವುದೇ ಕಾರಣಕ್ಕೂ ತಾಲೂಕಿಗೆ ಮಂಜೂರಾಗಿರುವ ಜಿಲ್ಲಾ ಆಸ್ಪತ್ರೆ ಕೈ ತಪ್ಪಲ್ಲ , ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ ಬೇಕು ಎನ್ನುವುದಕ್ಕೆ ನಮ್ಮಲ್ಲಿ ಸಾಕಷ್ಟು ಅಂಶಗಳಿವೆ ಈ ಕುರಿತಂತೆ ಇದೇ ತಿಂಗಳು 11ರಂದು ನಡೆಯುವ ಸದನದಲ್ಲಿ […]

Continue Reading

ಸರ್ಕಾರಿ ಭೂಮಿ ಉಳಿಸಲು ವಕೀಲರಾದ ಆರ್ ಪ್ರತಾಪ್ ನೇತೃತ್ವದಲ್ಲಿ ಹೋರಾಟ : ಆಶ್ರಯ ಯೋಜನೆಗೆ 8 ಎಕರೆ ಭೂಮಿ ಮಂಜೂರು : ಯಶಸ್ವಿ ಕಾರ್ಯಕ್ರಮದ ಮೂಲಕ ಸಂತಸ ಹಂಚಿಕೊಂಡ ಗುಂಜೂರು ಗ್ರಾಮಸ್ಥರು

ದೊಡ್ಡಬಳ್ಳಾಪುರ : ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ವಾಮ ಮಾರ್ಗದಲ್ಲಿ ಎಷ್ಟೋ ಬಲಾಡ್ಯರು ಅಕ್ರಮವಾಗಿ ದಾಖಲೆ ಸೃಷ್ಟಿಸಿ ತಮ್ಮದೆಂದು ಸ್ಥಳೀಯ ರೈತರಿಗೆ ಸೇರಬೇಕಿದ್ದ ಭೂಮಿಯನ್ನು ಕಬಳಿಸಲು ಮುಂದಾಗಿದ್ದರು ಆದರೆ ಗುಂಜೂರು ಗ್ರಾಮದ ಗ್ರಾಮಸ್ಥರು ವಕೀಲರಾದ ಆರ್ ಪ್ರತಾಪ್ ನೇತೃತ್ವದಲ್ಲಿ ಅಂತಹ ಭೂಗಳ್ಳರ ವಿರುದ್ಧ ಹೋರಾಟ ನೆಡೆಸಿ ಇಂದು ಅಶ್ರಯ ಯೋಜನೆಗಾಗಿ 8 ಎಕರೆ ಜಾಗವನ್ನು ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕರ್ನಾಟಕ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದೆ ಈ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಕ್ಷೇತ್ರಕ್ಕೆ […]

Continue Reading

ಒಳಮೀಸಲಾತಿ ಹೋರಾಟ : ಅರೆಬೆತ್ತಲೆ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ : ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಾದಿಗ ಸಮುದಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆ( ಬೀರಸಂದ್ರ) ವಿಜಯ ಮಿತ್ರ ಸುದ್ದಿ :: ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ ಈವರೆಗೂ ನಮ್ಮ ರಾಜ್ಯದಲ್ಲಿ ಯಾವುದೇ ಒಳ ಮೀಸಲಾತಿ ಘೋಷಣೆಯಾಗಿಲ್ಲ , ಆಗಸ್ಟ್ 15ರಂದು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಅಂತಿಮ ಗಡುವು ನೀಡುತ್ತಿದ್ದು, ಒಳ ಮೀಸಲಾತಿ ಜಾರಿ ಮಾಡುವ ಮೂಲಕ ಮಾದಿಗ ಸಮುದಾಯದ ಅಭಿವೃದ್ಧಿಗೆ ಸರ್ಕಾರ ಸ್ಪಂದಿಸಬೇಕು , ಯಾವುದೇ ಹೆಚ್ಚಿನ ವಿಳಂಬಕ್ಕೆ ಆಸ್ಪದ ನೀಡದೆ […]

Continue Reading

ಪ್ರಥಮ್ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದ ಘಟನೆ ನಟ ಪ್ರಥಮ್ ಏನಂತಾರೆ…??

ಸಂವಿಧಾನ ಶಿಲ್ಪಿ ಡಾ. ಬಿ ಆರ್​ ಅಂಬೇಡ್ಕರ್​ ಮತ್ತು ಸಂವಿಧಾನದ ಬಗ್ಗೆ ನಟ ಪ್ರಥಮ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಭೀಮ್ ಸೇನೆಯ ಕಾರ್ಯಕರ್ತರು ನಟ ಪ್ರಥಮ್ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದ ಘಟನೆ ಗುರುವಾರ ಸಂಜೆ ಇಲ್ಲಿನ ಗ್ರಾಮೀಣ ಪೊಲೀಸ್​ ಠಾಣೆ ಎದುರು ನಡೆದಿದೆ.   ತನಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಟ ಪ್ರಥಮ್ ದೂರು ದಾಖಲು ಮಾಡಿದ್ದು, ಈ ಪ್ರಕರಣ ಸಂಬಂಧ ವಿಚಾರಣೆಗಾಗಿ ಪೊಲೀಸ್ […]

Continue Reading