K R S (ಕರ್ನಾಟಕ ರಾಜ್ಯ ಸರ್ವ ಶಕ್ತಿ )ಸಮಿತಿಯ ಗೌರವ ರಾಜ್ಯಾಧ್ಯಕ್ಷರಾಗಿ ಬಿ.ಶಿವಶಂಕರ್ ಆಯ್ಕೆ

K R S (ಕರ್ನಾಟಕ ರಾಜ್ಯ ಸರ್ವ ಶಕ್ತಿ )ಸಮಿತಿಯ ಗೌರವ ರಾಜ್ಯಾಧ್ಯಕ್ಷರಾಗಿ ಬಿ.ಶಿವ ಶಂಕರ್ ರವರನ್ನು ನೇಮಕ ಮಾಡಲಾಗಿದೆ.   ಈ ಕುರಿತು ಮಾತನಾಡಿರುವ ಅವರು ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಸದಾ ಜೀವಂತ ಲಂಚಮುಕ್ತ ಸಮಾಜ ನಿರ್ಮಿಸಲು ನಮ್ಮ ಸಮಿತಿ ಪ್ರಾಮಾಣಿಕವಾಗಿ ಶ್ರಮಿಸಲಿದೆ ಎಂದರು. ಕರ್ನಾಟಕ ರಾಜ್ಯ ಸರ್ವ ಶಕ್ತಿ ಸಮಿತಿಯು ನನ್ನ ಮೇಲೆ ನಂಬಿಕೆ ಹಾಗೂ ವಿಶ್ವಾಸದಿಂದ ಹೊಸ ಜವಾಬ್ದಾರಿ ನೀಡಿದ್ದು, ರಾಜ್ಯದ ಪ್ರತಿ ಗ್ರಾಮ ಮಟ್ಟದಿಂದ ಸಮಿತಿ ಬಲಪಡಿಸಲು ಯೋಜನೆ ರೂಪಿಸಲಾಗುವುದು […]

Continue Reading

ನಿರಂತರ ಅನ್ನದಾಸೋಹ ಸಮಿತಿಗೆ ದಾನಿಗಳ ಅವಶ್ಯಕತೆ ಇದೆ – ಶಶಿಕಲಾ ನಾಗರಾಜ್

ದೊಡ್ಡಬಳ್ಳಾಪುರ : ಕಳೆದ ಐದು ವರ್ಷಗಳಿಂದ ನಿರಂತರವಾಗಿ ಬಡವರಿಗೆ ನಿರಾಶ್ರಿತರಿಗೆ ನಿರಂತರ ಅನ್ನದಾಸೋಹ ಮಾಡುವ ಕಾರ್ಯವನ್ನು ಮಾಡುತ್ತಿರುವ ನಿರಂತರ ಅನ್ನದಾಸೋಹ ಸಮಿತಿ ಇಂದು 2008 ನೇ ದಿನಕ್ಕೆ ಕಾಲಿಟ್ಟಿದೆ ಈ ಕಾರ್ಯವು ಮತ್ತಷ್ಟು ಉನ್ನತ ಮಟ್ಟದಲ್ಲಿ ಮುಂದುವರೆಯಲಿ ಎಂದು ದರ್ಗಾ ಜೋಗಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶಶಿಕಲಾ ನಾಗರಾಜ್ ತಿಳಿಸಿದರು. ನಿರಂತರ ಅನ್ನದಾಸೋಹ ಸಮಿತಿಯ 2008ನೇ ದಿನದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಪ್ರತಿನಿತ್ಯ ನೂರಾರು ಕುಟುಂಬಗಳು ಅನ್ನದಾಸೋಹ ಸಮಿತಿಯ ಮೇಲೆ ಅವಲಂಬಿತರಾಗಿದ್ದಾರೆ ನಿತ್ಯ ನಿರಂತರ ಸಾಗುತ್ತಿರುವ […]

Continue Reading

ಆರ್‌ಎಲ್‌ಜೆಐಟಿ ಬೆಳ್ಳಿ ಹಬ್ಬ, ಜಾಲಪ್ಪ ಶತಮಾನೋತ್ಸವಕ್ಕೆ ಚಾಲನೆ

ದೊಡ್ಡಬಳ್ಳಾಪುರ :ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯ ಮತ್ತು ಕೈಗಾರಿಕಾ ತರಬೇತಿ ಸಂಸ್ಥೆಯ ರಜತ ಮಹೋತ್ಸವ ಹಾಗೂ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ದಿವಂಗತ ಆರ್.ಎಲ್.ಜಾಲಪ್ಪ ಜನ್ಮ ಶತಮಾನೋತ್ಸವ ಹಿನ್ನಲೆ 1 ತಿಂಗಳ ಕಾರ್ಯಕ್ರಮ ಸರಣಿಗೆ ಚಾಲನೆ ನೀಡಲಾಯಿತು.   ಶ್ರೀ ದೇವರಾಜ್ ಅರಸ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮತ್ತು ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ಆರ್‌ಎಲ್‌ಜೆಐಟಿ ಬೆಳ್ಳಿ ಹಬ್ಬ ಮತ್ತು ಜಾಲಪ್ಪ ಶತಮಾನೋತ್ಸವ ಸಮಾರಂಭಗಳ ಲಾಂಛನ ಅನಾವರಣ ಮಾಡಿದರು. ಸಂಸ್ಥೆಯ ಆವರಣದಲ್ಲಿ ಗಣಹೋಮ ನಡೆಯಿತು. ಅವರು ಮಾತನಾಡಿ, ಅಕ್ಟೋಬರ್‌ 17, […]

Continue Reading

ದೊಡ್ಡಬಳ್ಳಾಪುರ : ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿ ಮತ್ತೊಂದು ವಿಭಾಗ ಕಾರ್ಯರಂಭ : ಪ್ರಥಮ ವರ್ಷದ ಎಲ್ ಎಲ್ ಬಿ(law) ತರಗತಿಗಳು ಪ್ರಾರಂಭ

ದೊಡ್ಡಬಳ್ಳಾಪುರದ ಶ್ರೀ ಕೊಂಗಾಡಿಯಪ್ಪ ಲಾ ಕಾಲೇಜಿನಲ್ಲಿ ನಾಳೆ (ಸೆ.24) ಯಿಂದ ಪ್ರಥಮ ವರ್ಷದ ಎಲ್ ಎಲ್ ಬಿ(law) ತರಗತಿಗಳು ಅಧಿಕೃತವಾಗಿ ಪ್ರಾರಂಭವಾಗಲಿವೆ ಎಂದು ಪ್ರಾಂಶುಪಾಲ ಡಾ.ವೆಂಕಟೇಶ್ ಟಿ.ಬಿ ತಿಳಿಸಿದ್ದಾರೆ.   ಸೆ.24ರ ಬುಧವಾರ ಬೆಳಗ್ಗೆ 9:30ರಿಂದ ತರಗತಿಗಳು ಪ್ರಾರಂಭವಾಗಿ ಮಧ್ಯಾಹ್ನ 2:30ಕ್ಕೆ ಮುಕ್ತಾಯವಾಗಲಿವೆ. ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ ಇರಲಿದೆ. ಈಗಾಗಲೇ ಮೂರು ವರ್ಷದ ಎಲ್ ಎಲ್ ಬಿ ಪದವಿಗೆ ದಾಖಲಾಗಿರುವ ವಿದ್ಯಾರ್ಥಿಗಳು ಕಡ್ಡಾಯವಾಗಿ‌ ನಾಳೆಯಿಂದ ಪ್ರಾರಂಭವಾಗುವ ತರಗತಿಗಳಿಗೆ ಹಾಜರಾಗಬೇಕು ಎಂದು ತಿಳಿಸಿದರು. ಮೂರು ವರ್ಷದ ಎಲ್ ಎಲ್ […]

Continue Reading

2008ನೇ ದಿನಕ್ಕೆ ಕಾಲಿಟ್ಟ ನಿರಂತರ ಅನ್ನದಾಸೋಹ ಕಾರ್ಯಕ್ರಮ : ದಾನಿಗಳ ನೆರವು ಕಾರ್ಯಕ್ರಮಕ್ಕೆ ಶಕ್ತಿ ಎಂದ ದಾಸೋಹ ಸಮಿತಿ

ದೊಡ್ಡಬಳ್ಳಾಪುರ : ಕೊರೊನಾ ಸಮಯದಲ್ಲಿ ಹಸಿದ ಹೊಟ್ಟೆಗಳನ್ನು ತುಂಬಿಸುವ ಆಶಯದಿಂದ ಮಲ್ಲೇಶ್ ನೇತೃತ್ವದಲ್ಲಿ ಪ್ರಾರಂಭವಾದ ನಿರಂತರ ಅನ್ನದಾಸೋಹ ಕಾರ್ಯಕ್ರಮವು ಇಂದಿಗೆ 2,000 ದಿನಗಳನ್ನು ಪೂರೈಸಿ ಮುಂದೆ ಸಾಗುತ್ತಿದೆ ಎಂದು ಖ್ಯಾತ ವಕೀಲ ಹಾಗೂ ಸಮಾಜ ಸೇವಕ ರವಿ ಮಾವಿನಕುಂಟೆ ತಿಳಿಸಿದರು. ನಗರದ ದರ್ಗಾಜೋಗಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿರಂತರ ಅನ್ನದಾಸೋಹ ಸಮಿತಿ ವತಿಯಿಂದ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಕೇವಲ ಒಂದೆರಡು ದಿನ ಆಹಾರ ವಿತರಣೆ ಮಾಡುವುದೇ ಕಷ್ಟಕರವಾಗಿದೆ ಇಂತಹ ಸಂದರ್ಭದಲ್ಲಿ ಮಲ್ಲೇಶ್ ಮತ್ತು ತಂಡ […]

Continue Reading

ಯಲಹಂಕ : 1982ನೇ ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ

ಯಲಹಂಕ : ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮವಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು – ಮನ – ಧನ ಸಹಕಾರದೊಂದಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಜಿಲ್ಲಾ ನಿರ್ದೇಶಕ ಉಮರಬ್ಬ ತಿಳಿಸಿದರು.   ರಾಜನಕುಂಟೆ ಅದ್ದಿಗಾನಹಳ್ಳಿಯ ಶ್ರೀ ಪಟಾಲಮ್ಮ ದೇವಿ ಕಲ್ಯಾಣ ಮಂಟಪದಲ್ಲಿ ನಡೆದ 1982ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು ಧರ್ಮಸ್ಥಳ […]

Continue Reading

ಲಾವಣ್ಯ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ “ಶಿಕ್ಷಕರ ದಿನಾಚರಣೆ” ಸಂಭ್ರಮ

ದೊಡ್ಡಬಳ್ಳಾಪುರ : ಲಾವಣ್ಯ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ವಿನೂತನವಾಗಿ ಆಚರಣೆ ಮಾಡಿದರು. ರಸ್ತೆ ಬದಿಯಲ್ಲಿ ಗಿಡಗಳನ್ನು ನೆಡುವ ಮೂಲಕ ಜೊತೆಗೆ ಸಂಸ್ಥೆಯ ಎಲ್ಲಾ ಉಪನ್ಯಾಸಕರುಗಳಿಗೆ ಶಿಕ್ಷಕರಿಗೆ ಗಿಡಗಳನ್ನು ನೀಡುವ ಮೂಲಕ ಆಚರಿಸಲಾಯಿತು. ಈ ವಿನೂತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಗೌರವಕಾರ್ಯದರ್ಶಿಗಳಾದ ವಿಶ್ವಾಸ್ ಹನುಮಂತೇಗೌಡ ರವರು ಮಾತನಾಡಿ ವಿದ್ಯಾರ್ಥಿಗಳು ಗುರು ಹಿರಿಯರ ಹಾಗೂ ಗುರುಗಳಿಗೆ ಗೌರವವನ್ನು ಸಲ್ಲಿಸಿದಾಗ ಮಾತ್ರ ಶಿಕ್ಷಕರ ದಿನಾಚರಣೆಗೆ ಅರ್ಥ ಬರುತ್ತದೆ ಹಾಗೂ ಪರಿಸರವನ್ನು ರಕ್ಷಿಸುವ ಜವಾಬ್ದಾರಿ ವಿದ್ಯಾರ್ಥಿಗಳದ್ದಾಗಿರುತ್ತದೆ […]

Continue Reading

ಕಲ್ಯಾಣಿ ಸ್ವಚ್ಚತೆ ಹಾಗೂ ದೇವಾಲಯದ ಸ್ವಚ್ಚತಾ ಕಾರ್ಯ : ಗ್ರಾಮಸ್ಥರಿಂದ ಭರ್ಜರಿ ರೆಸ್ಪಾನ್ಸ್

ದೊಡ್ಡಬಳ್ಳಾಪುರ : ದೇವಾಲಯಗಳ ಸ್ವಚ್ಚತೆಯನ್ನು ಕಾಪಾಡುವ ಸಲುವಾಗಿ ದೊಡ್ಡಬಳ್ಳಾಪುರ ದೇವಾಲಯಗಳ ಸ್ವಚ್ಚತಾ ಸಮಿತಿಯಿಂದ ಇಂದು ತೂಬಗೆರೆ ಹೋಬಳಿಯ ಕೊಂಡಸಂದ್ರದ ಕಾಶಿವಿಶ್ವನಾಥ ದೇವಾಲಯದ ಕಲ್ಯಾಣಿ ಸ್ವಚ್ಚತೆ ಹಾಗೂ ದೇವಾಲಯದ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಆಯೋಜಕರಾದ ಕೆಂಪೇಗೌಡ ತಿಳಿಸಿದರು. ದೊಡ್ಡಬಳ್ಳಾಪುರ ಭಾಗದ ಪತ್ರಕರ್ತರು, ಕಾಶಿವಿಶ್ವನಾಥ ದೇವಾಲಯದ ಅಭಿವೃದ್ಧಿ ಸಮಿತಿ, ಹಾಗೂ ದೊಡ್ಡಬಳ್ಳಾಪುರ ಭಾಗದ ಹಲವಾರು ಹಿಂದೂ ಕಾರ್ಯಕರ್ತರೊಡನೆ ಸೇರಿ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.ನಮ್ಮ ಸಮಿತಿಯ ಸ್ವಚ್ಚತಾ ಕಾರ್ಯವೈಖರಿ ಮುಂದುವರೆದಿದ್ದು ಮುಂದಿನ ಭಾನುವಾರ ಆಯುಧ ಪೂಜಾ ವಿಶೇಷವಾಗಿ ತಾಲ್ಲೂಕಿನ […]

Continue Reading

ಹೃದಯವಂತ ಡಾ.ವಿಷ್ಣುವರ್ಧನ್ ಅಭಿಮಾನಿ ಬಳಗದ ವತಿಯಿಂದ ಜನ್ಮದಿನದ ಆಚರಣೆ

ವಿಜಯಮಿತ್ರ ಸುದ್ದಿ ದೊಡ್ಡಬಳ್ಳಾಪುರ(ಸೆ.18) : ಸರಳ, ಸಜ್ಜನಿಕೆ ಹಾಗೂ ತಮ್ಮ ಅಭಿನಯ ಕಲೆಯಿಂದಲೇ ಎಲ್ಲರ ಆರಾಧ್ಯ ದೈವ ವಾಗಿರುವ ಡಾ. ವಿಷ್ಣುವರ್ಧನ್ ರವರ ಜೀವನಶೈಲಿಯೇ ನಮ್ಮಗೆ ಆದರ್ಶ ಅವರ ಉತ್ತಮ ಕಾರ್ಯಗಳು ನಮಗೆ ಸದಾ ಮಾರ್ಗದರ್ಶನವಾಗಿರುತ್ತವೆ ಎಂದು ಅಭಿಮಾನಿ ಅನ್ನದಾಸೋಹಿ ಮಲ್ಲೇಶ್ ತಿಳಿಸಿದರು. ತಾಲ್ಲೂಕಿನ ದರ್ಗಾಜೋಗಿಹಳ್ಳಿಯಲ್ಲಿ ಹೃದಯವಂತ ಡಾಕ್ಟರ್ ವಿಷ್ಣುವರ್ಧನ್ ಅಭಿಮಾನಿ ಬಳಗದ ವತಿಯಿಂದ ಡಾ. ವಿಷ್ಣುವರ್ಧನ್ ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು . ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ತಮ್ಮ ಅಭಿಮಾನಿಗಳಿಂದ ದಾದಾ ಎಂದೇ […]

Continue Reading

15 ದಿನಗಳ ಕಾಲ ದೊಡ್ಡಬಳ್ಳಾಪುರ ತಾಲೂಕು ಸುತ್ತಮುತ್ತ ನಡೆಯಲಿದೆ “ದೈವ ಪುತ್ರ” ಚಿತ್ರೀಕರಣ – ನಾಯಕ ನಟ ಸುಧೀರ್

ದೊಡ್ಡಬಳ್ಳಾಪುರ : ಶ್ರೀ ವಾಸವಿ ಮಾತ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಾಯಕನಟ ಸುಧೀರ್ ಹಾಗೂ ಸುವರ್ಣ ಪ್ರಕಾಶ್ ಇದೇ ಮೊದಲ ಬಾರಿಗೆ ನಾಯಕನಟಿಯಾಗಿ ಅಭಿನಯಿಸಿರುವ “ದೈವ ಪುತ್ರ “ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದೆ. ಸದ್ಯ ದೊಡ್ಡಬಳ್ಳಾಪುರ ನಗರದ ಜಿ ಕೆ ವ್ಯಾಲಿಯ ಡಿ ಏನ್ ತಿಮ್ಮರಾಜು ಅವರ ಮನೆಯಲ್ಲಿ ಚಿತ್ರೀಕರಣ ಸಾಗುತ್ತಿದ್ದು, ತಾಲ್ಲೂಕಿನ ಸುತ್ತಮುತ್ತ 15 ದಿನಗಳ ನಿರಂತರ ಚಿತ್ರೀಕರಣ ನೆಡೆಯಲಿದೆ ಎಂದು ಚಿತ್ರ ತಂಡ ತಿಳಿಸಿದೆ ಚಿತ್ರದಲ್ಲಿ ವೀಡೆ ಚಿತ್ರದ ಮೂಲಕ ಪ್ರಸಿದ್ಧಿ ಪಡೆದಿರುವ ನಟ ಸುಧೀರ್, […]

Continue Reading