ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಉಪಾಧ್ಯಕ್ಷರಾಗಿ ನಾಗೇಶ್ ಆಯ್ಕೆ

ಬೆಂಗಳೂರು ಗ್ರಾಮಾಂತರ ವಿಜಯ ಮಿತ್ರ ಸುದ್ದಿ (ಸೆ. 11) : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ).ಬೆಂಗಳೂರು ಗ್ರಾಮಾಂತರ ಜಿಲ್ಲೆಯ  ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷರಾಗಿ ಶ್ರೀಯುತ ನಾಗೇಶ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.   ಕಳೆದ 3ವರ್ಷಗಳಿಂದ ಜನಜಾಗೃತಿ ವೇದಿಕೆಯಲ್ಲಿ ಸದಸ್ಯರಾಗಿ ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಜನಜಾಗೃತಿ ವೇದಿಕೆ ಉಪಾಧ್ಯಕ್ಷರಾಗಿ ನಾಗೇಶ್ ರವರನ್ನು ಆಯ್ಕೆ ಮಾಡಲಾಗಿದೆ ಇವರ ಸೇವೆ ನಮ್ಮ ಜಿಲ್ಲೆಯ ಜನತೆಗೆ ಮತ್ತಷ್ಟು ಸಿಗಲಿ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಶುಭ […]

Continue Reading

ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಪ್ರತಿಭಟನೆ

ಮದ್ದೂರು, ಸಾಗರ ಸೇರಿದಂತೆ ಅನೇಕ ಸ್ಥಳಗಳಲ್ಲಿ ಗಣೇಶ ವಿಸರ್ಜನೆ ಹಾಗೂ ಶೋಭಾಯಾತ್ರೆಯ ಮೇಲೆ ಕಲ್ಲುತೂರಾಟ ಮಾಡಿರುವ ಘಟನೆ ಸಂಭವಿಸಿದ್ದು ಅಂತಹ ಕೃತ್ಯಕ್ಕೆ ಮುಂದಾದ ಕಿಡಿಗೇಡಿಗಳ ವಿರುದ್ಧ ಸಂಘಟಿತ ಅಪರಾಧ ಕಾಯ್ದೆ ಅನ್ವಯ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಬಜರಂಗದಳದ ವಿಭಾಗ ಸಂಯೋಜಕ ನರೇಶ್ ರೆಡ್ಡಿ ಅಗ್ರಹಿಸಿದರು. ಮದ್ದೂರಿನ ಗಣೇಶ ವಿಸರ್ಜನೆ ಸಮಯದಲ್ಲಿ ನೆಡೆದಿರುವ ಕಲ್ಲು ತೂರಾಟದ ವಿರುದ್ಧ ಹಾಗೂ ರಾಜ್ಯಾದ್ಯಂತ ಗಣೇಶ ವಿಸರ್ಜನೆಗೆ ತಡೆ ಒಡ್ಡುತ್ತಿರುವುದು ಮತ್ತು ಪ್ರಾಂತ್ಯದ ಅನೇಕ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳ ಪ್ರವೇಶಕ್ಕೆ ನಿಷೇದ […]

Continue Reading

ಡಾ. ಬಾಬು ಜಗಜೀವನ್ ರಾಂ ಭವನದದ ನವೀಕರಣ ಕಾಮಗಾರಿಗೆ ಚಾಲನೆ : ಭೂಮಿ ಪೂಜೆ ಮಾಡಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಧೀರಜ್ ಮುನಿರಾಜು

ನಗರದ ಡಾ. ಬಾಬು ಜಗಜೀವನ್ ರಾಂ ಭವನದದ ನವೀಕರಣ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜು ಗುರುವಾರ ಭೂಮಿ ಪೂಜೆ ಮಾಡಿ ಚಾಲನೆ ನೀಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ತಾಲ್ಲೂಕಿನಲ್ಲಿರುವ ಸರ್ಕಾರಿ ಕಟ್ಟಡಗಳಲ್ಲಿ ಅತಿ ವಿಶಾಲ ಹಾಗೂ ಬೃಹತ್ ಕಟ್ಟಡ ಹೊಂದಿರುವ ಡಾ.ಜಗಜೀವನ್ ರಾಂ ಭವನದಲ್ಲಿ ಹಲವು ಕುಂದು ಕೊರತೆಗಳ ಕಾರಣದಿಂದಾಗಿ ಸಾರ್ವಜನಿಕರ ಸದ್ಬಳಕೆ ಪ್ರಮಾಣ ಕಡಿಮೆಯಾಗಿದೆ, ಹೀಗಾಗಿ ಭವನದಲ್ಲಿನ ಸೌಂಡ್ ಸಿಸ್ಟಮ್, ಅಡಿಗೆ ಸಂಬಂಧಿತ ವಸ್ತುಗಳು, ಮೊಲ್ಡಿಂಗ್ ಸೇರಿದಂತೆ ಇತರ ನೂನ್ಯತೆಗಳನ್ನು ಸರಿಪಡಿಸಲಾಗುವುದು. ಕಾಮಗಾರಿಗಾಗಿ ಸಮಾಜ […]

Continue Reading

Когда «расслабиться» — не лучший совет: мир девушек по вызову и психологические нюансы интим-досуга

Когда «расслабиться» — не лучший совет: мир девушек по вызову и психологические нюансы интим-досуга Знаете ли вы, что согласно исследованиям, проведенным в странах, где проституция легализована, уровень удовлетворенности клиентов часто зависит не столько от физического взаимодействия, сколько от психологического комфорта и эмоциональной связи? Этот факт открывает двери в мир интим-досуга, где городская легенда и мифы […]

Continue Reading

ರೈತರ ಹಿತಾಸಕ್ತಿಗಳನ್ನು ಕಾಪಾಡುವುದು, ಕೃಷಿ ಉನ್ನತೀಕರಣ, ಮತ್ತು ದೇಶದ ಸಮಗ್ರ ಅಭಿವೃದ್ಧಿಗೆ ಭಾರತೀಯ ಕಿಸಾನ್ ಸಂಘ ಶ್ರಮಿಸುತ್ತದೆ – ನಾಗರಾಜಯ್ಯ

ದೊಡ್ಡಬಳ್ಳಾಪುರ:ಭಾರತೀಯ ಕಿಸಾನ್ ಸಂಘದ ಜಿಲ್ಲಾ ಹಾಗು ತಾಲ್ಲೂಕು ಘಟಕದ ವತಿಯಿಂದ ರೈತರ ಆರಾಧ್ಯ ದೈವ ಕೃಷಿಯ ಮೂಲ ಪುರುಷ ಬಲರಾಮ ದೇವರ ಜಯಂತೋತ್ಸವ ಕಾರ್ಯಕ್ರಮ ಅಚರಣೆ ಮಾಡಲಾಯಿತು.   ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಆಚರಣೆಯಲ್ಲಿ ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ನಾಗರಾಜಯ್ಯ ರವರು ಬಲರಾಮ ದೇವರಿಗೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.ಭಾರತೀಯ ಕಿಸಾನ್ ಸಂಘ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಸೈದ್ಧಾಂತಿಕವಾಗಿ ಸಂಬಂಧ ಹೊಂದಿರುವ ಭಾರತದ ಅತಿದೊಡ್ಡ ರೈತ ಸಂಘಟನೆಯಾಗಿದೆ. ಇದನ್ನು 1978 ರಲ್ಲಿ ದತ್ತೋಪಂತ್ […]

Continue Reading

ಪುಷ್ಪಾಂಡಜ ಮಹರ್ಷಿ ಆಶ್ರಮದಲ್ಲಿ 1972 ನೇ ಮಧ್ಯವರ್ಜನ ಶಿಬಿರ ಸಮಾರೋಪ ಸಮಾರಂಭ : ಗುಣಮುಖರಾದ ಮದ್ಯವ್ಯಾಸನಿಗಳಿಗೆ ಗಣ್ಯರಿಂದ ಶುಭ ಹಾರೈಕೆ

ಸಮಾಜದಲ್ಲಿ ವ್ಯಸನಕ್ಕೆ ಬಲಿಯಾಗಿ ತನ್ನ ಜೀವ ಮತ್ತು ಜೀವನವನ್ನು ಹಾಳುಮಾಡಿಕೊಳ್ಳುವಂತಹ ವ್ಯಕ್ತಿಗಳ ಮನಃಪರಿವರ್ತನೆ ಮಾಡುವ ಮೂಲಕ ಮದ್ಯವ್ಯಾಸನಿಗಳಿಗೆ ಒಂದು ಕುಟುಂಬವನ್ನು ಕಟ್ಟುವಂತಹ ಪರಿಕಲ್ಪನೆಯ ಮೂಲಕ ಮದ್ಯವರ್ಜನ ಶಿಬಿರಗಳನ್ನು ನೆಡೆಸಲಾಗುತ್ತಿದೆ ಎಂದು ಯೋಜನಾಧಿಕಾರಿ ತಿಮ್ಮಯ್ಯ ನಾಯಕ್ ತಿಳಿಸಿದರು.     ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇಲ್ಲಿನ ಪುಷ್ಪಾಂಡಜ ಮಹರ್ಷಿ ಆಶ್ರಮದಲ್ಲಿ ಆಯೋಜನೆ ಮಾಡಲಾಗಿದ್ದ 1972 ನೇ ಮಧ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ಮಧ್ಯವರ್ಜನ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದ […]

Continue Reading

ಒಳಮೀಸಲಾತಿ ಅನ್ಯಾಯ ಕುರಿತು ರಾಜ್ಯ ಸರ್ಕಾರದ ವಿರುದ್ದ ಸೆ.10ನೇ ತಾರೀಕಿನಂದು ಪ್ರತಿಭಟನೆ ಕೈಗೊಳ್ಳಲಿದ್ದೇವೆ – ಒಬದೇನಹಳ್ಳಿ ಮುನಿಯಪ್ಪ

ದೊಡ್ಡಬಳ್ಳಾಪುರ : ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಒಳ ಮೀಸಲಾತಿ ಅವೈಜ್ಞಾನಿಕವಾದದ್ದು ಎಂದು ಆರೋಪಿಸಿ ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕವಾಗಿ ಶೇ. 1 ಮೀಸಲಾತಿ ಕೊಡಬೇಕು. ಬೋವಿ ಕೊರಚಾ ಕೊರಮ ಲಂಬಾಣಿ ಸಮುದಾಯಗಳಿಗೆ ಕನಿಷ್ಠಪಕ್ಷ ಶೇ. 5 ಒಳ ಮೀಸಲಾತಿ ಘೋಷಿಸಬೇಕು ಎಂದು ಅಗ್ರಹಿಸಿ ರಾಜ್ಯ ಸರ್ಕಾರದ ವಿರುದ್ದ ಸೆಪ್ಟೆಂಬರ್ 10ನೇ ತಾರೀಕಿನಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಮಟ್ಟದ ಪ್ರತಿಭಟನೆ ಕೈಗೊಳ್ಳಲಿದ್ದೇವೆ ಎಂದು ಭಾರತೀಯ ಪರಿಶಿಷ್ಟ ಜಾತಿ ಹಾಗೂ ವರ್ಗಗಳ ದೌರ್ಜನ್ಯ ತಡೆ ಸಮಿತಿ ಸದಸ್ಯರಾದ […]

Continue Reading

ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ

ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುರಸ್ಕೃತರಾಗಿರುವ ನಗರದ ಜ್ಞಾನಗಂಗಾ ಪ್ರೌಢಶಾಲೆಯ ಸಹ ಶಿಕ್ಷಕ ಕೋದಂಡರಾಮ ಅವರನ್ನು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಅಭಿನಂದಿಸಲಾಯಿತು.   ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಕೋದಂಡರಾಮ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಉತ್ತಮ ಸಹಕಾರ ನೀಡುತ್ತಿದ್ದು. ಸಮಾಜ ವಿಜ್ಞಾನ ವಿಷಯದ ಸಂಪನ್ಮೂಲ ವ್ಯಕ್ತಿಯಾಗಿ ದೆಹಲಿ, ಮೈಸೂರು ಮುಂತಾದ ಕಡೆಯಲ್ಲಿ ನಡೆದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಜಿಲ್ಲೆಯ ಹೆಮ್ಮೆ […]

Continue Reading

ದೇವಾಂಗ ಮಂಡಳಿಯ 2025-28 ನೇ ಸಾಲಿನ ಚುನಾವಣೆ ಫಲಿತಾಂಶ ಪ್ರಕಟ : ಮಂಡಳಿ ಅಧ್ಯಕ್ಷರಾಗಿ ಎಂ. ಜಿ. ಶ್ರೀನಿವಾಸ್ ಆಯ್ಕೆ

ದೊಡ್ಡಬಳ್ಳಾಪುರ : ತೀವ್ರ ಕುತೂಹಲ ಕೆರಳಿಸಿದ್ದ ದೇವಾಂಗ ಸಮುದಾಯದ ಶಕ್ತಿ ಕೇಂದ್ರ ದೇವಾಂಗ ಮಂಡಳಿಯ 2025-28ರ ಸಾಲಿಗೆ ಚುನಾವಣೆ ನಡೆದಿದ್ದು, ಚುನಾವಣೆಯಲ್ಲಿ ನಗರಸಭಾ ಸದಸ್ಯ ಎಂ. ಜಿ. ಶ್ರೀನಿವಾಸ್ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿದೆ ಅವರ ಬೆಂಬಲಿತ ತಂಡ 16ಸ್ಥಾನ ಗೆಲ್ಲುವ ಮೂಲಕ ಮೇಲುಗೈ ಸಾಧಿಸಿದ್ದು. ಪ್ರತಿಸ್ಪರ್ಧಿ ಕೆ. ಜಿ. ದಿನೇಶ್ ತಂಡದ ನಾಲ್ವರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.   ಗೆಲುವು ಸಾದಿಸಿದ ಅಭ್ಯರ್ಥಿಗಳ ವಿವರ  ಅಧ್ಯಕ್ಷ ಎಂ ಜಿ ಶ್ರೀನಿವಾಸ್ ಉಪಾಧ್ಯಕ್ಷ ಬಿ ಜಿ ಅಮರಾನಾಥ್,ಚಿಕ್ಕಣ್ಣ ಎನ್. ಎಸ್,ಗೌರವ ಕಾರ್ಯದರ್ಶಿ […]

Continue Reading

ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳು ನಮಗೆ ಪ್ರೇರಣೆಯಾಗಬೇಕು – ಶಾಸಕ ಧೀರಜ್ ಮುನಿರಾಜು

ದೇಶ ಪ್ರಗತಿಯಾಗಬೇಕಾದರೆ ಶಿಕ್ಷಣದ ಪಾತ್ರ ಮಹತ್ವದ್ದಾಗಿದ್ದು ಇಂತಹ ಶೀಕ್ಷಣವನ್ನು ನೀಡುವ ಶಿಕ್ಷಕರು ದೇಶದ ಅಭಿವೃದ್ದಿಯ ಚಿಂತನೆ ಹೊಂದುವುದರೊ0ದಿಗೆ ಮಕ್ಕಳನ್ನು ಸಂಸ್ಕಾರವoತರನ್ನಾಗಿ ರೂಪಿಸಬೇಕಿದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ನಡೆದ ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರ ಜನ್ಮ ದಿನಾಚರಣೆ ಹಾಗೂ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕರ‍್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಅಮೇರಿಕಾದಂತಹ ದೇಶಗಳು ಮುಂದುವರೆದಿವೆ ಎಂದರೆ ಅಲ್ಲಿನ ಶಿಕ್ಷಣ ಬಹು ಮುಖ್ಯ ಪಾತ್ರ ವಹಿಸುತ್ತದೆ. […]

Continue Reading