Интимный досуг в Самаре: Проститутки без фальшивых фото — реальность или миф?

Каково это — искать настоящие снимки, а не фальшивые изображения, когда речь заходит о столь интимной сфере, как проституция? Вопрос, актуальный для многих мужчин, желающих провести время в компании красивых женщин, часто оборачивается сложностями. Каждый, кто когда-либо задумывался о таком досуге, сталкивался с проблемой подмены реальности: ничто так не разочаровывает, как встреча с девушкой, чья […]

Continue Reading

ಗ್ರಂಥಪಾಲಕ ಮಂಜುನಾಥ್ ಗೆ ಪಿ ಎಚ್ ಡಿ ಪದವಿ

ಬೆಂಗಳೂರು ನಗರದ ಕೆ.ಎಲ್.ಇ. ಎಸ್. ನಿಜಲಿಂಗಪ್ಪ ಕಾಲೇಜಿನಲ್ಲಿ ಮುಖ್ಯ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿರುವ ಮಂಜುನಾಥ ಜಿ. ಅವರಿಗೆ ತುಮಕೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದಿಂದ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗಿದೆ.     ತುಮಕೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಬಿ.ಟಿ. ಸಂಪತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ “ದಕ್ಷಿಣ ಭಾರತೀಯ ವಿಶ್ವವಿದ್ಯಾಲಯಗಳ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಲ್ಲಿನ ಸಾಕ್ಷರತೆಯ ಸಾಮರ್ಥ್ಯ ” (ICT Literacy Competencies among Postgraduate Students of Library […]

Continue Reading

2025-26ನೇ ಸಾಲಿನ ಕನ್ನಡ ರಾಜ್ಯೋತ್ಸವದ ಸಾಧಕರ ಪಟ್ಟಿ ಪ್ರಕಟ….

ದೇವನಹಳ್ಳಿ :  ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಮಟ್ಟದ ೭೦ ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ 2025-26ನೇ ಸಾಲಿನಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಲು ಆಯ್ಕೆಯಾದ ಗಣ್ಯರ ಪ್ರಕಟಿಸಿದೆ.     ಹೌದು ಶಿಕ್ಷಣ ಕ್ಷೇತ್ರದಿಂದ ಬಿ ಸಿ ಶ್ರೀನಿವಾಸಯ್ಯ,ಕನ್ನಡ ಪರ ಸೇವೆ ಕ್ಷೇತ್ರ ದಿಂದ ಉಮೇಶ್ ಗೌಡ, ಕೃಷಿ ಯಿಂದ ಬಿ ಆರ್ ಮಂಜುನಾಥ್, ತೋಟಗಾರಿಕೆ ಹಾಗೂ ಕೃಷಿ ಕ್ಷೇತ್ರದಿಂದ ಹಳ್ಳಿ ರೈತ ಅಂಬರೀಷ್ ಆಯ್ಕೆಯಾಗಿದ್ದಾರೆ […]

Continue Reading

ಕನ್ನಡ ರಾಜ್ಯೋತ್ಸವ ಹಿನ್ನಲೆ ವಿಶೇಷ ದೀಪಾಲಂಕಾರದಿಂದ ಕಂಗೊಳಿಸಿದ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯ

ದೊಡ್ಡಬಳ್ಳಾಪುರ : ನಾಳೆ (ನ.1) ಕನ್ನಡ ರಾಜ್ಯೋತ್ಸವ ಹಿನ್ನೆಲೆ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ರಾಜ ಗೋಪುರಕ್ಕೆ ಬಣ್ಣ ಬಣ್ಣದ ವಿದ್ಯುತ್ ಲೈಟ್ಸ್ ಗಳಿಂದ ಅಲಂಕರಿಸಲಾಗಿದೆ.   ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ರಾಜ ಗೋಪುರ ಕನ್ನಡ ಭಾವುಟ ಬಣ್ಣದ ಬೆಳಕಿನಿಂದ ಕಂಗೊಳಿಸುತ್ತಿದೆ. ದೇವಾಲಯವನ್ನು ನಾಡ ಧ್ವಜದ ಬಣ್ಣಗಳ ಮೂಲಕ ಬೆಳಕಿನ ಅಲಂಕಾರ ಮಾಡಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ.     ದೇವಾಲಯದ ದೀಪಾಲಂಕಾರ ವಿಶೇಷವಾಗಿದ್ದು , ಸಾರ್ವಜನಿಕ ವಲಯದಲ್ಲಿ […]

Continue Reading

ಮುಸಾಶಿ ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಎನ್.ಡಿ.ಆರ್.ಎಫ್ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಓಬದೇವನಹಳ್ಳಿ 3ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿರುವ ಮುಸಾಶಿ ಆಟೋ ಪಾರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇಲ್ಲಿ ಇಂದು ಅಫ್ ಸೈಟ್ ತುರ್ತು ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಲಾಯಿತು. ಆಫ್-ಸೈಟ್ ತುರ್ತು ಅಣಕು ಪ್ರದರ್ಶನದಲ್ಲಿ ಸುಮಾರು 20 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳು, ಎನ್.ಡಿ.ಆರ್.ಎಫ್ ಸಿಬ್ಬಂದಿ, ಅಗ್ನಿಶಾಮಕ ದಳ, 02 ಆಂಬ್ಯುಲೆನ್ಸ್, 07 ಬಸ್ ಗಳು, ವೈದ್ಯರು, ದಾದಿಯರು, ವೀಕ್ಷಕರು ಮತ್ತು ವಿವಿಧ […]

Continue Reading

ವೀಣೆ ತಯಾರಕ ಪೆನ್ನ ಒಬಳಯ್ಯಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ದೊಡ್ಡಬಳ್ಳಾಪುರ : ತಾಲ್ಲೂಕಿನ ಸಿಂಪಾಡಿಪುರ ಗ್ರಾಮದ ವೀಣೆ ತಯಾರಕ ಪೆನ್ನ ಒಬಳಯ್ಯ ಅವರಿಗೆ 2025ನೇ ಸಾಲಿನ  ಕರ್ನಾಟಕ ಸರ್ಕಾರದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.   ದೊಡ್ಡಬಳ್ಳಾಪುರ‌ ತಾಲ್ಲೂಕಿನ ಮಧುರೆ ಹೋಬಳಿಯ ಸಿಂಪಾಡಿಪುರ ಗ್ರಾಮದಲ್ಲಿ  ವೀಣೆ ತಯಾರಿಕೆಯ ಪರಂಪರೆಯನ್ನು ಪ್ರಾರಂಭಿಸಿದ ಪೆನ್ನ ಒಬಳಯ್ಯ  ಅವರು ವೀಣೆ ತಯಾರಕರಲ್ಲಿ ಕೆಲಸ ಮಾಡುತ್ತಾ ಕಲೆಯನ್ನು ಕಲಿತರು ಮತ್ತು ನಂತರ ತಮ್ಮ ಗ್ರಾಮ ಸಿಂಪಾಡಿಪುರ ಬಂದು ಈ ಕರಕುಶಲತೆಯನ್ನು ಗ್ರಾಮಸ್ಥರಿಗೆ ಕಲಿಸಿದರು. 50 ವರ್ಷಗಳಿಂದಲೂ ವೀಣೆ ತಯಾರಿಸುತ್ತಾ ಬಂದಿರುವ ಈ ಗ್ರಾಮವು ಈಗಲೂ […]

Continue Reading

ಪೋಲೀಸ್ ASI ಡಿಎಸ್ ರಂಗಸ್ವಾಮಯ್ಯಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ರಂಗಸ್ವಾಮಯ್ಯ ರವರಿಗೆ ವಾಲ್ಮೀಕಿ ಸಮುದಾಯ ಇವರ ಸೇವೆಯನ್ನು ಗುರುತಿಸಿ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ‌. ಹೌದು 1996 ರಲ್ಲಿ ಪೋಲೀಸ್ ಇಲಾಖೆಗೆ ಸೇರ್ಪಡೆ ಆದರು. ತಲಗಟ್ಟಪುರ, ಅನುಗೊಂಡನಹಳ್ಳಿ, ರಾಜಾನುಗುಂಟೆ, ದೊಡ್ಡಬೆಳವಂಗಲ, ದೊಡ್ಡಬಳ್ಳಾಪುರ ನಗರ, ಪ್ರಸ್ತುತ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಎಎಸ್ ಐ ಆಗಿ ಸೇವೆ ಸಲ್ಲಿಸುತ್ತಿರುವ ಇವರು ಪೋಲೀಸ್ ಠಾಣೆಗೆ ಯಾರೆ ಬರಲಿ ಇಬ್ಬರನ್ನು ಕೂರಿಸಿ ಇಬ್ಬರಿಗೂ ಸಮಾಧಾನ ಆಗುವಂತೆ […]

Continue Reading

ನಿರಂತರ ಅನ್ನದಾಸೋಹ ಸಮಿತಿಯ ತಮ್ಮ ವಿಶೇಷದಿನಗಳನ್ನು ಅರ್ಥಪೂರ್ಣವಾಗಿ ಆಚರಿಸಿ – ಲಕ್ಷ್ಮೀಪತಿ

ದೊಡ್ಡಬಳ್ಳಾಪುರ : 2044 ನೇ ದಿನದ ನಿರಂತರ ಅನ್ನದಾಸೋಹದ ಅಂಗವಾಗಿ ನಿರ್ಗತಿಕರಿಗೆ , ಕಡುಬಡವರಿಗೆ ಆಹಾರ ವಿತರಣೆ ಮತ್ತು ಶಾಲಾ ಮಕ್ಕಳಿಗೆ ನೋಟ್ ಬುಕ್ ಹಾಗೂ ಸಿಹಿ ವಿತರಣೆ ಮಾಡಲಾಯಿತು. ನಟ ,ನಿರ್ಮಾಪಕ ಲಕ್ಷ್ಮೀ ಪತಿ ರವರ ಪುತ್ರ ಪ್ರವೀಣ್ ಕುಮಾರ್ ಹಾಗೂ ಶ್ರೀಮತಿ ಪಂಕಜ ಹಾಗೂ ಶಿವರಾಜ್ ( ಮಾಲೀಕರು ನಂದಿನಿ ಹಾಲಿನ ಕೇಂದ್ರ .ಡಿ.ಕ್ರಾಸ್) ರವರ ಪುತ್ರ ರಾಜೇಶ್ ರವರ ಹುಟ್ಟುಹಬ್ಬವನ್ನು ನಿರಂತರ ಅನ್ನದಾಸೋಹ ವೇದಿಕೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು . ದಾನಿಗಳಾದ ಲಕ್ಷ್ಮೀಪತಿ ಮಾತನಾಡಿ […]

Continue Reading

ದಿ.ನರಸಿಂಹಯ್ಯ ನವರ ನುಡಿನಮನ ಕಾರ್ಯಕ್ರಮದಲ್ಲಿ ಗಣ್ಯರ ನುಡಿ

ದಿವಂಗತ ನರಸಿಂಹಯ್ಯ ನವರ ನುಡಿನಮನ ಕಾರ್ಯಕ್ರಮವು ಅಕ್ಟೋಬರ್ 24 ರಂದು ಬೆಳಗ್ಗೆ 11 ಗಂಟೆಗೆ ಕುಣಿಗಲ್ ಅರೆಶಂಕರ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಸಿದ್ದರಾಮ ಚೈತನ್ಯ ಸ್ವಾಮಿಗಳ ನೇತೃತ್ವದಲ್ಲಿ ಕುರುವೇಲ್ ತಿಮ್ಮನಹಳ್ಳಿಯಲ್ಲಿ ನೆಡೆಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕು ಸೋಂಪುರ ಹೋಬಳಿಯ ಕುರುವೇಲ್ ತಿಮ್ಮನಹಳ್ಳಿ ಗ್ರಾಮದ ಹಿರಿಯರು, ರೈತರು ,ಶ್ರೀ ಆಂಜನೇಯ ಸ್ವಾಮಿ ದೇವಾಲಯದ ನಿರ್ಮಾಣ ಕರ್ತರು ,ಧಾರ್ಮಿಕ ಮುಖಂಡರಾದ ಶ್ರೀ ನರಸಿಂಹಯ್ಯನವರು ಅಕ್ಟೋಬರ್ 14 2025 ರಂದು ತಮ್ಮ 92 ನೇ ವಯಸ್ಸಿನಲ್ಲಿ […]

Continue Reading

Исследуя границы фантазий: Как воплотить сексуальное разнообразие в жизнь

Сексуальные фантазии — это не просто безобидные мечтания, а мощные инструменты, способные значительно обогатить интимную жизнь. Пример того, что многие пары и одиночные люди имеют скрытые желания и стремления, является нормой, ведь в мире, где сексуальность и табу переплетаются, важно понимать, как безопасно воплотить свои фантазии в жизнь. Знали ли вы, что около 80% людей […]

Continue Reading