ಅಕ್ಟೋಬರ್ 24 ರಂದು ದಿ.ನರಸಿಂಹಯ್ಯ ನವರ ನುಡಿನಮನ ಕಾರ್ಯಕ್ರಮ

ದಿವಂಗತ ನರಸಿಂಹಯ್ಯ ನವರ ನುಡಿನಮನ ಕಾರ್ಯಕ್ರಮವು ಅಕ್ಟೋಬರ್ 24 ರಂದು ಬೆಳಗ್ಗೆ 11 ಗಂಟೆಗೆ ಕುಣಿಗಲ್ ಅರೆಶಂಕರ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಸಿದ್ದರಾಮ ಚೈತನ್ಯ ಸ್ವಾಮಿಗಳ ನೇತೃತ್ವದಲ್ಲಿ ಕುರುವೇಲ್ ತಿಮ್ಮನಹಳ್ಳಿಯಲ್ಲಿ ನೆಡೆಯಲಿದೆ   ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕು ಸೋಂಪುರ ಹೋಬಳಿಯ ಕುರುವೇಲ್ ತಿಮ್ಮನಹಳ್ಳಿ ಗ್ರಾಮದ ಹಿರಿಯರು, ರೈತರು ,ಶ್ರೀ ಆಂಜನೇಯ ಸ್ವಾಮಿ ದೇವಾಲಯದ ನಿರ್ಮಾಣ ಕರ್ತರು ,ಧಾರ್ಮಿಕ ಮುಖಂಡರಾದ ಶ್ರೀ ನರಸಿಂಹಯ್ಯನವರು ಅಕ್ಟೋಬರ್ 14 2025 ರಂದು ತಮ್ಮ 92 ನೇ […]

Continue Reading

ಕುಡಿಯುವ ನೀರಿನ ಬವಣೆ ನೀಗಲು ಕಾವೇರಿ ನೀರು ಅನಿವಾರ್ಯ – ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರ: ನಗರದ ಹೊರಭಾಗದಲ್ಲಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಕಾವೇರಿ ನೀರು ಹರಿಸಲು ಆರ್ ಎಲ್ ಜಾಲಪ್ಪ ನವರು  ಯಲಹಂಕದಿಂದ ದಶಕಗಳ ಹಿಂದೆಯೇ ಪೈಪ್‌ಲೈನ್ ಅಳವಡಿಸಲಾಗಿದೆ. ಈ ಪೈಪ್‌ಲೈನ್ ಮೂಲಕ ಕಾವೇರಿ ನೀರನ್ನು ಕುಡಿಯಲು ನಗರಕ್ಕೆ  ನೀಡಬೇಕೆಂದು ಶಾಸಕ ಧೀರಜ್ ಮುನಿರಾಜು ಮನವಿ ಮಾಡಿದರು.   ಹಿರಿಯ ರಾಜಕಾರಣಿ ಆರ್.ಎಲ್.ಜಾಲಪ್ಪ ಜನ್ಮಶತಮಾ-ನೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತಾ ಮಾತನಾಡಿದ ಅವರು ವೇಗವಾಗಿ ಬೆಳೆಯುತ್ತಿರುವ ನಮ್ಮ ನಗರ ಹಾಗೂ ತಾಲ್ಲೂಕಿಗೆ ಕುಡಿಯುವ ನೀರಿನ ಬವಣೆ ನೀಗಲು […]

Continue Reading

Неожиданная встреча: Как бывший клиент врывается в жизнь индивидуалки

В мире, где интимные услуги стали неотъемлемой частью жизни, ситуации, которые происходят с работниками секс-индустрии, иногда принимают удивительные и неожиданные повороты. Представьте себе: индивидуалка, закончила свою смену, прогуливается по улицам родного города и внезапно сталкивается с бывшим клиентом. Эта встреча может стать не только провокационной, но и полна эмоциональной нагрузки, погружая обе стороны в сложные […]

Continue Reading

ದೀಪಾವಳಿ ಆಕಸ್ಮಿಕವಾಗಿ ಅವಘಡಗಳು ಸಂಭವಿಸಿದರೆ ಮಾರ್ಗದರ್ಶನಕ್ಕಾಗಿ ಸಹಾಯವಾಣಿ ಸಂಖ್ಯೆ 7619126501 ಗೆ ಕರೆ ಮಾಡಿ

ದೊಡ್ಡಬಳ್ಳಾಪುರ : ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಆಕಸ್ಮಿಕವಾಗಿ ಅವಘಡಗಳು ಸಂಭವಿಸಿದರೆ ಸೂಕ್ತ ಚಿಕಿತ್ಸೆ ಕುರಿತು ಮಾರ್ಗದರ್ಶನ ಪಡೆಯಲು 7619126501 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.   ದೊಡ್ಡಬಳ್ಳಾಪುರದ ಸಮಸ್ತ ನಾಗರೀಕರಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿರುವ ಆರೋಗ್ಯ ಇಲಾಖೆ ಸಾರ್ವಜನಿಕರ ಸೇವೆಗೆ ನೂತನ ವಿಧಾನ ಪರಿಚಯಿಸಿದೆ.   ಹೌದು ಮಕ್ಕಳು ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ಹಚ್ಚುವುದು, ದೀಪ ಬೆಳಗುವ ಸಂದರ್ಭಗಳಲ್ಲಿ ಎಚ್ಚರಿಕೆಯಿಂದ ಇರುವಂತೆ ಪೋಷಕರು ಎಚ್ಚರವಹಿಸಬೇಕಿದೆ ಆದರೆ ಆಕಸ್ಮಿಕವಾಗಿ ಅವಘಡಗಳು ಸಂಭವಿಸಿದರೆ ಗಾಬರಿಗೆ ಒಳಗಾಗದೆ ತುರ್ತುಪರಿಸ್ಥಿತಿಯಲ್ಲಿ […]

Continue Reading

ಅನುದಾನ ಬಿಡುಗಡೆ ಮಾಡಿ ಶೀಘ್ರ ಕಾಮಗಾರಿ ಪ್ರಾರಂಭ ಪೂರ್ಣಗೊಳಿಸಿ : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿಸಲ್ಲಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ ಹೋರಾಟ ಸಮಿತಿಯ

ದೊಡ್ಡಬಳ್ಳಾಪುರ ತಾಲ್ಲೂಕಿನ ಸಿದ್ಧೇನಾಯಕನಹಳ್ಳಿ ಗ್ರಾಮದ ಸರ್ವೆ ನಂ.20ರಲ್ಲಿ ಒಟ್ಟು 9.38 ಎಕರೆ ಜಾಗದಲ್ಲಿ 250 ಹಾಸಿಗೆಗಳ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ ನಿರ್ಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ಮಾಡಿದ್ದಾರೆ.  ಜಿಲ್ಲಾ ಆಸ್ಪತ್ರೆಗೆ 6.8 ಎಕರೆ ಜಾಗ ಹೆಚ್ಚುವರಿ ಸೇರ್ಪಡೆ ಮಾಡಿ ಒಟ್ಟು 16 ಎಕರೆ ಜಮೀನಿನಲ್ಲಿ ಸುಸಜ್ಜಿತ ಜಿಲ್ಲಾ ಆಸ್ಪತ್ರೆ ಯೋಜನೆಗೆ ಒಟ್ಟು ₹192ಕೋಟಿ ಅನುದಾನ ನಿಗದಿಪಡಿಸಿದೆ. ಆದರೆ  ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗದೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ […]

Continue Reading

ಟೆಕ್ವಾಂಡೋ ಚಾಂಪಿಯನ್ ಷಿಪ್ 2025ರಲ್ಲಿ ಮೋನಿಷಾ ಮತ್ತು ನಿತಿನ್ ಗೆ ಚಿನ್ನದ ಪದಕ

ದೊಡ್ಡಬಳ್ಳಾಪುರ : 42ನೇ ಕರ್ನಾಟಕ ರಾಜ್ಯ ಸಬ್ ಜೂನಿಯರ್,ಜೂನಿಯರ್,ಸೀನಿಯರ್, ಮತ್ತು11ನೇ ಅಕಾಡೆಮಿ ಪೂಂಸೆ ಟೆಕ್ವಾಂಡೋ ಚಾಂಪಿಯನ್ ಷಿಪ್ 2025ರ ಸ್ಪರ್ಧೆಯಲ್ಲಿ ಮೋನಿಷಾ ಜಿ ಮತ್ತು ನಿತಿನ್ ಬಿ.ಎಸ್. ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದುಕೊಂಡಿದ್ದಾರೆ.     ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೆ ರಾಮಾಂಜಿನಪ್ಪ ರಾಮ್ ಟ್ವೆಕಾಂಡೋ ಅಕಾಡೆಮಿ(ಸೆಂಟರ್)ಯಲ್ಲಿ ತರಬೇತಿ ಪಡೆದು ಬೆಂಗಳೂರಿನಲ್ಲಿರುವ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ನೆಡೆದಂತಹ ಸೀನಿಯರ್ ವಿಭಾಗದ ಪುರುಷರ ಟೆಕ್ವಾಂಡೋ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಏಳು ಸ್ಪರ್ಧಿಗಳಲ್ಲಿ ಇಬ್ಬರು ಚಿನ್ನದ […]

Continue Reading

ಒಂದು ರಕ್ತಪರೀಕ್ಷೆಯ ಮೂಲಕ ಹೃದಯ ವೈಫಲ್ಯವನ್ನು ಪತ್ತೆಹಚ್ಚಬಹುದು – ಡಾ.ಅರ್ಜುನ್

ದೊಡ್ಡಬಳ್ಳಾಪುರ : ಗ್ರಾಮೀಣ ಭಾಗದ ಜನರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಮಾಡಬಹುದಾದ ಒಂದು ರಕ್ತಪರೀಕ್ಷೆಯ ಮೂಲಕ ಹೃದಯ ವೈಫಲ್ಯವನ್ನು ಪತ್ತೆಹಚ್ಚಿ, ತ್ವರಿತವಾಗಿ ಚಿಕಿತ್ಸೆ ನೀಡುವ ಸಾಧ್ಯತೆ ಕುರಿತು ಅಮೆರಿಕನ್ ಕಾಲೇಜ್ ಆಫ್ ಕಾರ್ಡಿಯಾಲಜಿಯ ಕ್ವಾಲಿಟಿ ಸಮಿಟ್ ನಲ್ಲಿ – ರಕ್ತಪರೀಕ್ಷೆ ಮೂಲಕ ಹೃದಯ ವೈಫಲ್ಯವನ್ನು ಪತ್ತೆಹಚ್ಚಿ, ತ್ವರಿತ ಚಿಕಿತ್ಸೆ ನೀಡುವ ಸಾಧ್ಯತೆ ಕುರಿತು ದೊಡ್ಡಬಳ್ಳಾಪುರದ ಹೀಲ್ ಆಸ್ಪತ್ರೆ ವೈದ್ಯ ಡಾ.ಅರ್ಜುನ್ ತಿಳಿಸಿದರು.   ಪ್ರಬಂಧ ಮಂಡನೆ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು ಅಕ್ಟೋಬರ್ 14 ಮತ್ತು 15 […]

Continue Reading

ನಗರದ ಹೊಸ ಬಸ್ ನಿಲ್ದಾಣ ಉಳಿಸಿ ಜಾಲಪ್ಪರವರ ಕನಸಿನ ಕೂಸಿಗೆ ಮರುಜೀವ ಕಲ್ಪಿಸಿ – ಬಿ ಎಸ್ ಚಂದ್ರಶೇಖರ್

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಮಾದರಿ ಬಸ್ ನಿಲ್ದಾಣವಾಗಬೇಕೆಂದು ನಿರ್ಮಿಸಿದ್ದ ನಿಲ್ದಾಣ ಇಂದು ಹೆಸರಿಗಷ್ಟೇ ಹೊಸ ಬಸ್ ನಿಲ್ದಾಣವಾಗಿ ಉಳಿಯುವುದರ ಜೊತೆಗೆ ನಾಗರೀಕರಿಂದ ಈ ಕನಸಿನ ನಿಲ್ದಾಣ ಕಣ್ಮರೆಯಾಗುತ್ತಿದೆ ಎಂದು ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಬಿ ಎಸ್ ಚಂದ್ರಶೇಖರ್ ತಿಳಿಸಿದರು.   ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ಹೃದಯ ಭಾಗದಲ್ಲಿ ನಿರ್ಮಿಸಿದ್ದ ಹೊಸ ಬಸ್ ನಿಲ್ದಾಣ ಜಾಲಪ್ಪರವರ ಕನಸಿನ ಕೂಸು ಆದರೆ ಅವರ ದೂರದೃಷ್ಟಿಯಿಂದ ನಿರ್ಮಿಸಿದ್ದ ಈ ಬಸ್ […]

Continue Reading

ಆರ್ ಎಲ್ ಜಾಲಪ್ಪ ಜನ್ಮ ಶತಮಾನೋತ್ಸವದಲ್ಲಿ ಮುಖ್ಯಮಂತ್ರಿ ಭಾಗಿ

ದೊಡ್ಡಬಳ್ಳಾಪುರ : ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ ಹಾಗೂ ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪನವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಇದೇ 19ರಂದು ಭಾನುವಾರ ಇಲ್ಲಿನ ಆರ್‌ಎಲ್‌ಜೆಐಟಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ತಿಳಿಸಿದರು.   ಇಲ್ಲಿನ ಆರ್‌ಎಲ್‌ಜೆಐಟಿ ಸಭಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು ಇದೇ ವೇಳೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಂಸ್ಥೆಯ ಆವರಣದಲ್ಲಿ ನಿರ್ಮಿಸಲಾಗಿರುವ ಜಾಲಪ್ಪ ಅಕಾಡೆಮಿಯ ನೂತನ […]

Continue Reading

ಯುವ ಅಪಾಯ ಮಿತ್ರ ಯೋಜನೆ ಅಡಿಯಲ್ಲಿ ಯುವ ಸ್ವಯಂ ಸೇವಕರಿಗೆ ವಿಪತ್ತು ನಿರ್ವಹಣಾ ಶಿಬಿರ

ದೊಡ್ಡಬಳ್ಳಾಪುರ : ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ದೇಶದ ಉಳಿವಿಗಾಗಿ ನೀವು ಪಡೆದ ತರಬೇತಿ ಸಹಕಾರಿಯಾಗಲಿದೆ. ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ನಿಮ್ಮೆಲ್ಲರ ನಿಸ್ವಾರ್ಥ ಸೇವೆ ಸಲ್ಲಿಸುವಂತಗಲಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಹೇಳಿದರು.   ದೊಡ್ಡಬಳ್ಳಾಪುರ ತಾಲ್ಲೂಕಿನ ಹೊರವಲಯದ ಅನಿಬಿಸೆಂಟ್ ಪಾರ್ಕ್ ನಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಯುವ ಅಪಾಯ ಮಿತ್ರ ಯೋಜನೆ ಅಡಿಯಲ್ಲಿ ಆಯೋಜನೆ ಮಾಡಲಾಗಿದ್ದ ಯುವ ಸ್ವಯಂ ಸೇವಕರಿಗೆ ವಿಪತ್ತು ನಿರ್ವಹಣಾ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.   ವಿವಿಧ […]

Continue Reading