ТОП-10 признаков, что куртизанка профессионально относится к своему делу

Интимные услуги – это деликатная и многогранная сфера, где профессионализм играет решающую роль. В странах, где проституция легализована, появление качественных специалистов стало возможным благодаря открытости и прозрачности рынка. Знание того, как распознать профессиональную куртизанку, может существенно улучшить ваш опыт, сделав его не только приятным, но и безопасным. В этой статье мы рассмотрим десять ключевых признаков, […]

Continue Reading

ಸ್ಮಗ್ಲಿಂಗ್ ಗ್ಯಾಂಗ್ ನ ಹೆಡೆಮುರಿ ಕಟ್ಟಿದ ದೊಡ್ಡಬಳ್ಳಾಪುರ ಪೊಲೀಸ್ : ಬಂಧಿತರಿಂದ ವಶಪಡಿಸಿಕೊಂಡ ಚಿನ್ನಾಭರಣವನ್ನು ದೂರುದಾರರಿಗೆ ಮರಳಿಸಿದ ಪೊಲೀಸ್

ದೊಡ್ಡಬಳ್ಳಾಪುರ : ನಿಜಗಲ್ ಲೇಔಟ್ ಸ್ಮಗ್ಲಿಂಗ್ ಗ್ಯಾಂಗ್ ನ ಹೆಡೆಮುರಿ ಕಟ್ಟಿ, ಬಂಧಿತರಿಂದ ಕದ್ದ ಮಾಲನ್ನು ವಶಕ್ಕೆ ಪಡೆದು ಗ್ರಾಮಾಂತರ ಪೊಲೀಸ್ ಠಾಣೆ ನೀರಿಕ್ಷಕರಾದ ಸಾಧಿಕ್ ಪಾಷಾ ದೂರುದಾರರಿಗೆ ವಸ್ತುಗಳನ್ನು ಮರಳಿಸಿದರು.     ಸೆ.16ರ ಮಧ್ಯರಾತ್ರಿ ತಾಲೂಕಿನ ನಿಜಗಲ್ ಲೇಔಟ್, ನಂದಿನಿ ಲೇಔಟ್, ಟಿ.ಬಿ ನಾರಾಯಣಪ್ಪ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶದ ಮನೆಗಳಲ್ಲಿ ಕಳ್ಳತನಕ್ಕೆ ಇಳಿದಿದ್ದ ಈ ಖದೀಮರು, ಟಿ.ಬಿ ನಾರಾಯಣಪ್ಪ ಬಡಾವಣೆಯಲ್ಲಿರುವ ಬಾಡಿಗೆ ಮನೆಯಲ್ಲಿ ಯಾರೂ ಇಲ್ಲದ್ದನ್ನು ಪತ್ತೆ ಹಚ್ಚಿ, ಆ ಮನೆಗೆ ಕಬೋರ್ಡ್ […]

Continue Reading

ವೀರಾಪುರ ಮನೆ ನೆಲಸಮ ಪ್ರಕರಣ : ನಾವು ಮನೆ ದ್ವಂಸ ಮಾಡಿಲ್ಲ, ತಾವೇ ತಮ್ಮ ಮನೆ ಧ್ವಂಸ ಮಾಡಿಕೊಂಡು ನಮ್ಮ ಮೇಲೆ ಆರೋಪ ಮಾಡಿದ್ದಾರೆ – ಮಧು ಕುಮಾರ್

ದೊಡ್ಡಬಳ್ಳಾಪುರ : ರಾತೋ ರಾತ್ರಿ ಮನೆಯನ್ನು ಯಾವುದೇ ಮಾಹಿತಿ ನೀಡದೆ ಏಕಾಏಕಿ ಜೆಸಿಪಿಯಿಂದ ಧ್ವಂಸಗೊಳಿಸಿದ್ದಾರೆ ಎಂದು ವಿಶ್ವನಾಥ್ ಸುಳ್ಳು ಆರೋಪ ಮಾಡಿದ್ದಾರೆ ಎಂದು ವೀರಪುರ ಗ್ರಾಮದ ಸರ್ವೇ ನಂಬರ್ 115 ರ ಜಮೀನು ಮಾಲೀಕರಾದ ಮಧು ಕುಮಾರ್ ತಿಳಿಸಿದ್ದಾರೆ. ತಾಲ್ಲೂಕಿನ ಹೊರವಲಯದ ವೀರಪುರದಲ್ಲಿ ಈ ಹಿಂದೆ ವಿಶ್ವನಾಥ್ ಎಂಬುವರು ನಮ್ಮ ಮನೆಯನ್ನು ಜೆಸಿಪಿಯಿಂದ ನೆಲಸಮ ಮಾಡಲಾಗಿದೆ. ಮನೆಯ ಒಳಗಿದ್ದ ವಸ್ತುಗಳು ಸಂಪೂರ್ಣ ಹಾಳಾಗಿದ್ದು , ಕೋಳಿ ಹಾಗೂ ಮೇಕೆ ಗೆ ಹಾನಿ ಮಾಡಲಾಗಿದೆ ಎಂದು ಆರೋಪಿಸಿದ್ದರು ಈ […]

Continue Reading

ದೇಶದ ಸರ್ವೋಚ್ಛ ನ್ಯಾಯಪೀಠಕ್ಕಾದ ಇಂತಹ ಅಪಮಾನ – ಅರುಣ್ ಕುಮಾರ್

ದೊಡ್ಡಬಳ್ಳಾಪುರ : ಸಿಜೆಐ ಬಿ.ಆರ್.ಗವಾಯಿರವರ ಮೇಲೆ ಶೂ ಎಸೆತ ಯತ್ನ ಪ್ರಕರಣವನ್ನ ತೀರ್ವವಾಗಿ ಖಂಡಿಸಿರುವ ಅಂಬೇಡ್ಕರ್ ಸೇವಾ ಸಮಿತಿಯ ತಾಲೂಕು ಅಧ್ಯಕ್ಷರಾದ ಅರುಣ್ ಕುಮಾರ್ ಮನುವಾದಿಗಳ ಅಟ್ಟಹಾಸಕ್ಕೆ ಕೊನೆ ಯಾವಾಗ ಎಂದು ಪ್ರಶ್ನಿಸಿದ್ದಾರೆ. ಆಕ್ಟೋಬರ್ 6 ರಂದು ಭಾರತ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿರವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆಯುವ ಯತ್ನ ನಡೆಸಿದರು,ಈ ಕೃತ್ಯ ಖಂಡಿಸಿ ಭಾರತದಾದ್ಯಂತ ಅಕ್ರೋಶ ವ್ಯಕ್ತವಾಗಿದೆ, ದೇಶದೆಲ್ಲಡೆ ಈ ಕೃತ್ಯದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದೆ. ಸಿಜೆಐರವರ ಮೇಲಿನ ಶೂ ಎಸೆತ ಯತ್ನವನ್ನು […]

Continue Reading

ನಿರಂತರ ಅನ್ನದಾಸೋಹ ಕಾರ್ಯಕ್ರಮದಲ್ಲಿ ಹುಟ್ಟುಹಬ್ಬ ಸಂಭ್ರಮ :ಖ್ಯಾತ ವಕೀಲರಾದ ರವಿ ಮಾವಿನಕುಂಟೆಯವರಿಗೆ ಶುಭಕೋರಿದ ಗಣ್ಯರು

ದೊಡ್ಡಬಳ್ಳಾಪುರ : ಇಂದಿನ ವಿಶೇಷ ದಿನವನ್ನು ನಿರಾಶ್ರಿತ ಕಡುಬಡವರು ಹಾಗೂ ಪುಟಾಣಿ ಮಕ್ಕಳೊಂದಿಗೆ ಆಚರಿಸಿರುವುದು ಸಂತಸ ತಂದಿದೆ ಎಂದು ಖ್ಯಾತ ವಕೀಲರು ಹಾಗೂ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯ ಸಂಸ್ಥಾಪಕರಾದ ರವಿ ಮಾವಿನಕುಂಟೆ ತಿಳಿಸಿದರು . ತಾಲ್ಲೂಕಿನ ದರ್ಗಾಜೋಗಿಹಳ್ಳಿ ನಡೆದ 2026ನೇ ದಿನದ ಅನ್ನದಾಸೋಹ ಕಾರ್ಯಕ್ರಮದಲ್ಲಿ ರವಿ ಮಾವಿನಕುಂಟೆಯವರ 46 ನೇ ಹುಟ್ಟುಹಬ್ಬದ ಆಚರಣೆಯನ್ನು ಅಭಿಮಾನಿಗಳ ವತಿಯಿಂದ ನಿರಂತರ ಅನ್ನದಾಸೋಹ ಸಮಿತಿ ಸಹಯೋಗದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು .ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪ್ರತಿನಿತ್ಯ ಹಸಿದವರಿಗೆ 2ಹೊತ್ತಿನ ಊಟವನ್ನು […]

Continue Reading

ರಾತ್ರೋರಾತ್ರಿ ಮನೆ ನೆಲಸಮ : ಮನೆಯ ವಸ್ತುಗಳೆಲ್ಲ ಚೆಲ್ಲಾಪಿಲ್ಲಿ ಕಣ್ಣೀರಿಟ್ಟ ಮನೆಮಾಲೀಕ

ದೊಡ್ಡಬಳ್ಳಾಪುರ : ವಾಸವಿದ್ದ ಮನೆಯನ್ನು ಯಾವುದೇ ಮಾಹಿತಿ ನೀಡದೆ ಏಕಾಏಕಿ ಜೆಸಿಪಿಯಿಂದ ಧ್ವಂಸಗೊಳಿಸಿರುವ ಘಟನೆ ತಾಲ್ಲೂಕಿನ ಹೊರವಲಯ ವೀರಪುರದಲ್ಲಿ ನೆಡೆದಿದೆ.   ವೀರಪುರ ಗ್ರಾಮದ ಸರ್ವೇ ನಂಬರ್ 115 ರಲ್ಲಿ ವಿಶ್ವನಾಥ್ ಎಂಬುವರ ಮನೆಯನ್ನು ಜೆಸಿಬಿ ಯಿಂದ ನೆಲಸಮ ಮಾಡಲಾಗಿದೆ.   ಮನೆಯಲ್ಲಿದ್ದ ವಸ್ತುಗಳು, ಅಡುಗೆ ಪಾತ್ರೆಗಳು ಸಂಪೂರ್ಣ ಹಾಳಾಗಿದ್ದು , ತಾವು ಸಾಕಿದ್ದ ಕೋಳಿಗಳು ಗೋಡೆ ಕೆಳಗೆ ಸಿಲುಕಿ ಸಾವನಪ್ಪಿವೆ ಗೋಡೆ ಬಿದ್ದ ಪರಿಣಾಮ ಮೇಕೆ ಮರಿಯ ಕಾಲು ಮುರಿದಿದೆ ಎಂದು ವಿಶ್ವನಾಥ್ ಕಣ್ಣೀರು ಹಾಕಿದ್ದಾರೆ. […]

Continue Reading

ವೃತ್ತಿಯಲ್ಲಿ ವಕೀಲರಾದರು ಕನ್ನಡ ನಾಡು, ನುಡಿ ಹಾಗೂ ಜಲ ವಿಚಾರವಾಗಿ ರವಿ ಮಾವಿನಕುಂಟೆ ಸದಾ ಮುಂದು – ಕರವೇ ಪುರುಷೋತ್ತಮ್

ದೊಡ್ಡಬಳ್ಳಾಪುರ : 46ನೇ ವಸಂತಕ್ಕೆ ಕಾಲಿಡುತ್ತಿರುವ ತಾಲೂಕಿನ ಸಮಾಜಸೇವಕರು,ಖ್ಯಾತ ವಕೀಲರು ಹಾಗೂ ಕನ್ನಡ ಪರ ಹೋರಾಟಗಾರರಾದ ರವಿ ಮಾವಿನಕುಂಟೆಯವರಿಗೆ ಕನ್ನಡಪರ ಹೋರಾಟಗಾರ ಕರವೇ ಪುರುಷೋತ್ತಮ್ ಗೌಡ ಶುಭಕೋರಿದ್ದಾರೆ .   ಈ ಕುರಿತು ವಿಜಯ ಮಿತ್ರ ವೆಬ್ ನ್ಯೂಸ್ ಜೊತೆ ಮಾತನಾಡಿದ ಅವರು ವೃತ್ತಿಯಲ್ಲಿ ವಕೀಲರಾದರು ಕನ್ನಡ ನಾಡು, ನುಡಿ ಹಾಗೂ ಜಲ ವಿಚಾರವಾಗಿ ಸದಾ ವಿಭಿನ್ನ ಶೈಲಿಯಲ್ಲಿ ಹೋರಾಟ ನಡೆಸಿಕೊಂಡು ಬಂದಿದ್ದಾರೆ. ತಮ್ಮ ನೇರ ನುಡಿ , ಕನ್ನಡ ಭಾಷಾಭಿಮಾನ ಸದಾ ಆಕರ್ಷಣೀಯ ಅವರಿಗೆ ತಾಯಿ […]

Continue Reading

ದುಶ್ಚಟ ಮುಕ್ತ ಸಮಾಜಕ್ಕಾಗಿ ನಾಳೆ ಜನ ಜಾಗೃತಿ ಜಾಥಾ

ದೊಡ್ಡಬಳ್ಳಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಗಾಂಧಿ ಜಯಂತಿ ಅಂಗವಾಗಿ ಗಾಂಧಿ ಸ್ಮೃತಿ, ದುಶ್ಚಟ ಮುಕ್ತ ಸಮಾಜದ ನಿರ್ಮಾ ಣಕ್ಕಾಗಿ ಬೃಹತ್ ಜನ ಜಾಗೃತಿ ಜಾಥಾ ಹಾಗೂ ಪಾನಮುಕ್ತರ ಅಭಿನಂದನಾ ಸಮಾರಂಭ ಅ. 11(ನಾಳೆ )ರಂದು ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾನಿರ್ದೇಶಕ ಉಮರಬ್ಬ ತಿಳಿಸಿದ್ದಾರೆ.   ದೊಡ್ಡಬಳ್ಳಾಪುರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜವನ್ನು ದುಶ್ಚಟಮುಕ್ತವಾಗಿಸುವ ನಿಟ್ಟಿನಲ್ಲಿ ಶ್ರೀ […]

Continue Reading

2023-25 ನೇ ಸಾಲಿನ ಪದವಿ ಪ್ರದಾನ ಕಾರ್ಯಕ್ರಮ : ಅತಿಹೆಚ್ಚು ಅಂಕಗಳನ್ನು ಗಳಿಸಿ ಬಂಗಾರದ ಪದಕ ಪಡೆದ ವರ್ಷಿಣಿGraduation Ceremony 2023-25: Anniversary of receiving the gold medal with the highest marks

ದೊಡ್ಡಬಳ್ಳಾಪುರ : ಎಂ ಎಸ್ ರಾಮಯ್ಯ ಇನ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಿಂದ 2023-25 ನೇ ಸಾಲಿನ ಪದವಿ ಪ್ರದಾನ ಕಾರ್ಯಕ್ರಮ ನೆರವೇರಿದ್ದು ತಾಲ್ಲೂಕಿನ ವರ್ಷಿಣಿ ಎಸ್ ಕಂಪ್ಯೂಟರ್ ವಿಜ್ಞಾನ ಮತ್ತು ಎಂಜಿನಿಯರಿಂಗ್‌ ತಂತ್ರಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆಯುವ ಮೂಲಕ ಬಂಗಾರದ ಪದಕ ಪಡೆದಿದ್ದಾರೆ .     ನಗರದ ಪಾಲನಾಜೋಗಿಹಳ್ಳಿ ಯಾ ನಿವಾಸಿಯಾಗಿರುವ ಎಸ್ .ವರ್ಷಿಣಿ ಈ ಸಾಧನೆ ಮಾಡಿರುವುದು ಕೇವಲ ಕುಟುಂಬಕ್ಕಷ್ಟೇ ಅಲ್ಲದೆ ತಾಲ್ಲೂಕು ಹಾಗೂ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ ಎಂದು ತಂದೆ […]

Continue Reading
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಟಾಕಿ ಮಾರಾಟ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು

ದೀಪಾವಳಿ ಹಬ್ಬ: ಪಟಾಕಿ ಮಾರಾಟಕ್ಕೆ ಅನುಮತಿ ಕಡ್ಡಾಯ

ದೀಪಾವಳಿ ಹಬ್ಬದ ಸಂಭ್ರಮ ಸಮೀಪಿಸಿದ್ದು, ಜಿಲ್ಲೆಯಲ್ಲಿ ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ ಅವಕಾಶ ಕಲ್ಪಿಸಲಾಗಿದ್ದು ಸುರಕ್ಷಿತ ಕ್ರಮಗಳೊಂದಿಗೆ ಪಟಾಕಿ ಮಾರಾಟ ಮಾಡಲು ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪಟಾಕಿ ಮಾರಾಟ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ಜಿಲ್ಲೆಯಾದ್ಯಂತ ಯಾವುದೇ ಭಾಗದಲ್ಲಿ ಪಟಾಕಿ ದುರಂತಗಳು ಸಂಭವಿಸದಂತೆ ಪಟಾಕಿ ಮಾರಾಟಗಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು […]

Continue Reading