ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ:ಅ. 18 ರವರೆಗೆ ಅವಧಿ ವಿಸ್ತರಣೆ :ಜಿಲ್ಲೆಯಲ್ಲಿ ಶೇ.79% ಸಮೀಕ್ಷೆ ಕಾರ್ಯ ಪೂರ್ಣ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅವಧಿಯನ್ನು ಅಕ್ಟೋಬರ್ 18 ರವರೆಗೆ ವಿಸ್ತರಿಸಲಾಗಿದ್ದು ಪ್ರಸ್ತುತ ಜಿಲ್ಲೆಯಲ್ಲಿ ಶೇಕಡ 79.19% ರಷ್ಟು ಕುಟುಂಬಗಳ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಸಮೀಕ್ಷೆ ಕಾರ್ಯ ಸಮರ್ಪಕವಾಗಿ ಪೂರ್ಣಗೊಳ್ಳಲು ಹಾಗೂ ಯಾರೊಬ್ಬರೂ ಕೂಡ ಸಮೀಕ್ಷೆಯಿಂದ ಹೊರಗುಳಿಯಬಾರದು ಎಂಬ […]

Continue Reading

ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ ಹಳ್ಳಿ ರೈತ ಅಂಬರೀಷ್ ಕಾರಣ ಏನು ಗೊತ್ತಾ…???

ದೊಡ್ಡಬಳ್ಳಾಪುರ : ರೈತರ ಪರ ಧ್ವನಿಯಾಗಿ ರಾಜ್ಯದ ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಹಲವಾರು ನೂತನ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಆದರೆ ನಮ್ಮ ಜೆಡಿಎಸ್ ಪಕ್ಷದಲ್ಲಿ ಈ ರೀತಿಯ ಕಾರ್ಯವನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಲಾಗುತ್ತಿದೆ ಹಾಗಾಗಿ ಜೆಡಿಎಸ್ ಪಕ್ಷದ ನನ್ನಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಹಳ್ಳಿರೈತ ಅಂಬರೀಷ್ ತಿಳಿಸಿದ್ದಾರೆ ಈ ಕುರಿತು ಮಾತನಾಡಿರುವ ಅವರು ರೈತರಿಗೆ ಉತ್ತಮ ಮಾರುಕಟ್ಟೆ ನಿರ್ಮಾಣವಾಗಲಿ ಎಂಬ ಉದ್ದೇಶದಿಂದ ಸ್ಥಳೀಯ ರೈತರು ಬೆಳೆದ ಹಲಸಿನ ಹಣ್ಣನ್ನು ರಾಷ್ಟ್ರ ಹಾಗೂ […]

Continue Reading

ಶೂ ಎಸೆದ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ – ರಾಮಾಮೂರ್ತಿ( ರಾಮು) ನೇರಳೆಘಟ್ಟ 

ದೊಡ್ಡಬಳ್ಳಾಪುರ : ಸುಪ್ರೀಂ ಕೋರ್ಟ್ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ವಕೀಲನೊಬ್ಬ ಭಾರತದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಶೂ ಎಸೆತ ಪ್ರಯತ್ನದ ಪ್ರಕರಣವನ್ನು ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಎಂದು ಬೆಂಗಳೂರು ಜಿಲ್ಲಾ ಸಂಚಾಲಕ ರಾಮಾಮೂರ್ತಿ (ರಾಮು) ನೇರಳೆಘಟ್ಟ ತಿಳಿಸಿದರು. ಶೂ ಎಸೆದ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸ ಬೇಕು. ಮತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಯನ್ನು ನಡೆಸಿ, […]

Continue Reading

ನಮ್ಮ ಆಸ್ಪತ್ರೆ ವಿರುದ್ಧ ಅಪಪ್ರಚಾರ ಆರೋಪ : ಬೇಸರ ವ್ಯಕ್ತಪಡಿಸಿದ ಹೀಲಿನ್ ಆಸ್ಪಿಟಲ್ಸ್ ಮಾಲೀಕ ಹಾಗೂ ವೈದ್ಯ ಡಾ. ವೆಂಕಟೇಶ್ ಪ್ರಸಾದ್

ದೊಡ್ಡಬಳ್ಳಾಪುರ : ನೂತನ ಹೀಲಿನ್ ಆಸ್ಪಿಟಲ್ಸ್ ವಿರುದ್ಧ ಡಾ. ಅರ್ಜುನ್ ಎಂ.ಬಿ ಎಂಬ ವ್ಯಕ್ತಿ ಇಲ್ಲಸಲ್ಲದ ಆರೋಪಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೀಲಿನ್ ಆಸ್ಪಿಟಲ್ಸ್ ಮಾಲೀಕ ಹಾಗೂ ವೈದ್ಯ ಡಾ. ವೆಂಕಟೇಶ್ ಪ್ರಸಾದ್ ಹೇಳಿದ್ದಾರೆ.   ಈ ಇದ್ದ ಸೆವೆನ್ ಹಿಲ್ಸ್ ಆಸ್ಪತ್ರೆಯು ಕಾರಣಾಂತರಗಳಿಂದ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಅದೇ ಕಟ್ಟಡದಲ್ಲಿ ಕಾನೂನಾತ್ಮಕವಾಗಿ ಎಲ್ಲಾ ರೀತಿಯ ಪರವಾನಗಿ ಪಡೆದುಕೊಂಡು ನೂತನವಾಗಿ ಹೀಲಿನ್ ಆಸ್ಪಿಟಲ್ಸ್ ಪ್ರಾರಂಭ ಮಾಡಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಅ.15ರಂದು ಈ ಆಸ್ಪತ್ರೆ ಉದ್ಘಾಟನೆಯಾಗಲಿದೆ.. ಹೀಗಿರುವಾಗ […]

Continue Reading

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ವಿಶ್ವ ಹಿರಿಯ ನಾಗರಿಕರ ದಿನದ ಆಚರಣೆ

ಹಿರಿಯ ನಾಗರಿಕರು ಅನುಭವದ ಗ್ರಂಥಗಳು ಅವರ ಜೊತೆ ಸಮಯ ಕಳೆಯಿರಿ ಅವರ ಆರೋಗ್ಯಕ್ಕೆ ಭದ್ರತೆ ಕೊಡಿ. ಹಿರಿಯರ ತ್ಯಾಗ ಪರಿಶ್ರಮದಿಂದ ಇಂದು ನಾವೆಲ್ಲರೂ ಸುಖ-ಸೌಕರ್ಯವನ್ನು ಅನುಭವಿಸುತ್ತಿದ್ದೇವೆ ಹಿರಿಯ ನಾಗರಿಕರನ್ನು ಪ್ರೀತಿಸಿ, ಗೌರವಿಸಿ ಅವರ ಆಶೀರ್ವಾದವನ್ನು ಪಡೆದು ಸಂತೋಷದ ವಾತಾವರಣ ನಿರ್ಮಿಸೋಣ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಅವರು ತಿಳಿಸಿದರು.   ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ […]

Continue Reading

ಆತ್ಮ ನಿರ್ಭರ ಭಾರತ ಅಭಿಯಾನ : ಇದು ಗುಡಿ ಕೈಗಾರಿಕೆ ಹಾಗೂ ಸಣ್ಣ ಕೈಗಾರಿಕೆಗಳಿಗೆ ಶಕ್ತಿ ತುಂಬುವ ಕಾರ್ಯಕ್ರಮ – ರಾಮಕೃಷ್ಣಪ್ಪ

ದೊಡ್ಡಬಳ್ಳಾಪುರ : ಅಳಿವಿನ ಅಂಚಿನಲ್ಲಿರುವ ಗುಡಿ ಕೈಗಾರಿಕೆ ಹಾಗೂ ಸಣ್ಣ ಕೈಗಾರಿಕೆಗಳಿಗೆ ಶಕ್ತಿ ತುಂಬುವ ಕೆಲಸವನ್ನು ಆತ್ಮನಿರ್ಭರ ಭಾರತ ಅಭಿಯಾನ ಮಾಡುತ್ತಿದ್ದು, ಈ ಅಭಿಯಾನವು ಒಟ್ಟು 3 ಸಪ್ತಾಹಗಳ ಕಾಲ ನೆಡೆಯಲಿದೆ ಎಂದು ಬಿಜೆಪಿ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ತಿಳಿಸಿದರು   ನಗರದ ಬಿಜೆಪಿ ಜಿಲ್ಲಾ ಕಛೇರಿ ಕಾರ್ಯಲಯದಲ್ಲಿ ಜಿಲ್ಲಾ ಮಟ್ಟದ ಆತ್ಮ ನಿರ್ಭರ ಭಾರತ ಕಾರ್ಯಕ್ರಮ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ದೇಶಿಯ ಉತ್ಪಾದಕರನ್ನು ಬೆಂಬಲಿಸುವ ನಿಟ್ಟಿನಲ್ಲಿ ಆತ್ಮ ನಿರ್ಭರ […]

Continue Reading

ಪ್ರತಿ ಕ್ವಿಂಟಾಲ್ ರಾಗಿಗೆ 4886 ರೂ. ಬೆಂಬಲ ಬೆಲೆ ನಿಗದಿ : ಅಕ್ಟೋಬರ್ 01 ರಿಂದ ರಾಗಿ ಖರೀದಿ ನೋಂದಣಿ ಪ್ರಕ್ರಿಯೆ ಆರಂಭ

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಇಲಾಖೆಯ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ರವರ ಅಧ್ಯಕ್ಷತೆಯಲ್ಲಿ ನೆಡೆಯಿತು   ಸಭೆಯಲ್ಲಿ ಮಾತನಾಡಿದ ಅವರು ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಅಕ್ಟೋಬರ್ 01 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು ರೈತರು ಹತ್ತಿರದ ನೋಂದಣಿ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಿ ಎಂದರು. ಸರ್ಕಾರವು 2025-26 ನೇ ಸಾಲಿಗೆ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಪ್ರತಿ […]

Continue Reading

ದಸರಾ ವಿಶೇಷ : ಬೊಮ್ಮಲಿಂಗೇಶ್ವರ ಹಾಗು ಮಾಚಿದೇವರಿಗೆ ವಿಶೇಷ ಪೂಜೆ ಸಲ್ಲಿಕೆ

ವಿಜಯಮಿತ್ರ ಸುದ್ದಿ ದೊಡ್ಡಬಳ್ಳಾಪುರ : ಬೊಮ್ಮದೇವರ (ಬೊಮ್ಮ ಲಿಂಗೇಶ್ವರ )ಮತ್ತು ಮಾಚಿದೇವರ ದೇವಾಲಯದಲ್ಲಿ ಆಯುಧಪೂಜೆ ಹಾಗು ವಿಜಯದಶಮಿ ಅಂಗವಾಗಿ ಶ್ರೀ ಬೊಮ್ಮದೇವರ (ಬೊಮ್ಮ ಲಿಂಗೇಶ್ವರ )ಮತ್ತು ಮಾಚಿದೇವರ ದೇವಾಲಯದ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ .) ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.   ಟ್ರಸ್ಟ್ ನ ಮಾಜಿ ಅಧ್ಯಕ್ಷ ಹಾಗು ಹಾಲಿ ಸದಸ್ಯ ಜಿ.ರಂಗಸ್ವಾಮಿ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬೊಮ್ಮ ಲಿಂಗೇಶ್ವರ ಮತ್ತು ಮಾಚಿದೇವರಿಗೆ ನವರಾತ್ರಿ ಹಾಗೂ ದಸರಾ ಹಬ್ಬದ ಅಂಗವಾಗಿ ವಿಶೇಷ […]

Continue Reading

ವಿಜಯದಶಮಿ ವಿಶೇಷ :ಗುರು ಶನೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಕೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ದರ್ಗಾಜೋಗಹಳ್ಳಿ ಗ್ರಾಮದ ಶ್ರೀ ಗುರು ಶನೇಶ್ವರ ದೇವಾಲಯದಲ್ಲಿ ಆಯುಧಪೂಜೆ ಹಾಗು ವಿಜಯದಶಮಿ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕಳೆದ ಸುಮಾರು 40 ವರ್ಷಗಳಿಂದ ದಿ. ಲಿಂಗಪ್ಪ ಹಾಗೂ ಶ್ರೀಮತಿ ಲಕ್ಷ್ಮಮ್ಮ ನವರ ಕುಟುಂಬಸ್ಥರು ಗುರು ಶನೇಶ್ವರ ದೇವರಿಗೆ ಪೂಜಾ ಹಾಗೂ ಸೇವಾ ಕಾರ್ಯಗಳನ್ನು ನೆಡೆಸಿಕೊಂಡು ಬರುತ್ತಿದ್ದು ಪ್ರಸ್ತುತ ಸೇವಾಕಾರ್ಯಗಳನ್ನು ಎಲ್.ಮೈಲಾರಪ್ಪ ನೇತೃತ್ವದಲ್ಲಿ ನೆಡೆಸಲಾಗುತ್ತಿದೆ . ದಸರಾ ವಿಶೇಷವಾಗಿ ದೇವರಿಗೆ ವಿವಿಧ ಪುಷ್ಪಾಗಳ ಅಲಂಕಾರ ಹಾಗೂ ವಿಶೇಷ ಪೂಜೆ ಸಲ್ಲಿಸಿ ದೇವಾಲಯಕ್ಕೆ ಬಂದ ಭಕ್ತದಿಗಳಿಗೆ […]

Continue Reading

ಶತಮಾನೋತ್ಸವ ಸಂಭ್ರಮ : ₹100 ಮುಖಬೆಲೆಯ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಶತಮಾನೋತ್ಸದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ₹100 ಮುಖಬೆಲೆಯ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ. ದೆಹಲಿಯ ಡಾ. ಅಂಬೇಡ್ಕರ್ ಇಂಟರ್‌ನ್ಯಾಷನಲ್‌ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರವನ್ನು ನಾಣ್ಯದ ಮೇಲೆಮುದ್ರಿಸಲಾಗಿದೆ. ಇದು ಬಹಳ ಹೆಮ್ಮೆ ಮತ್ತು ಐತಿಹಾಸಿಕ ಮಹತ್ವವನ್ನು ಸೂಚಿಸುತ್ತದೆ’ ಎಂದು ಹೇಳಿದ್ದಾರೆ.   ನಾಣ್ಯದ ವಿಶೇಷತೆ ಏನು…??? ಒಂದಿಷ್ಟು ಮಾಹಿತಿ […]

Continue Reading