ಮಗನ ಮದುವೆಯಲ್ಲಿ ಎತ್ತಿನ ಜೋಡಿ ಕಟ್ಟಿದ ರೈತ,ಮದುವೆ ಮನೆಗೆ ಬಂದ ಜನರು ಹಳ್ಳಿಕಾರ್ ಜೋಡಿಗೆ ಫಿದಾ 

ದೊಡ್ಡಬಳ್ಳಾಪುರ :  ತಾಲೂಕಿನ ಹೊಸಹಳ್ಳಿ ತಾಂಡದ ಯಲ್ಲಪ್ಪ ಅಪ್ಪಟ ರೈತ, ಇವರ ಕುಟುಂಬದಲ್ಲಿ ಹಳ್ಳಿಕಾರ್ ತಳಿಯ ಎತ್ತುಗಳಿಗೆ ವಿಶೇಷ ಗೌರವ, ತಲೆತಲಾಂತರಗಳಿಂದ ಎತ್ತುಗಳನ್ನು ಸಾಕುತ್ತಿದ್ದಾರೆ. ಇವತ್ತಿಗೂ ನಾಲ್ಕು ಎತ್ತುಗಳ ಜೋಡಿ ಮನೆಯಲ್ಲಿವೆ. ಎತ್ತುಗಳ ಮೇಲಿನ ಅಭಿಮಾನಕ್ಕಾಗಿ ಅವರು ತಮ್ಮ ಮಗನ ಮದುವೆಯಲ್ಲಿ ಎತ್ತಿನ ಜೋಡಿ ಕಟ್ಟಿದ್ದಾರೆ. ನಗರದ ಶಾಂತಿನಗರದಲ್ಲಿರುವ ಮಾಂಗಲ್ಯ ಮಂಟಪದಲ್ಲಿ ತಮ್ಮ ಮಗ ಮನೋಜ್ ಮದುವೆಯನ್ನ ಅದ್ಧೂರಿಯಾಗಿ ಮಾಡುತ್ತಿದ್ದಾರೆ. ಮದುವೆಯಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ಕಲ್ಯಾಣ ಮಂಟಪದ ಹೊರಗಿನ ಮಂಟಪದಲ್ಲಿರುವ ಸಿಂಗಾರಗೊಂಡ ಎತ್ತುಗಳ ಜೋಡಿ. ತಮ್ಮ […]

Continue Reading

ಟಿಎಪಿಎಂಸಿಎಸ್‌ ನೂತನ ಅಧ್ಯಕ್ಷರಾಗಿರುವ ಡಿ.ಸಿದ್ದರಾಮಯ್ಯ ಅವರಿಂದ ತಾಲ್ಲೂಕಿನ ರೈತರಿಗೆ ಮತ್ತಷ್ಟು ಉತ್ತಮ ಸೇವೆ ಲಭಿಸಲಿ – ವಿನೋದ್ ಕುಮಾರ್

ದೊಡ್ಡಬಳ್ಳಾಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಿ.ಸಿದ್ದರಾಮಯ್ಯ ರವರಿಗೆ ತಾಲ್ಲೂಕು ಕುಂಚಿಟಿಗರ ಸಂಘ(ರಿ) ತಾಲ್ಲೂಕು ಯುವ ಘಟಕದ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ಟಿಎಪಿಎಂಸಿಎಸ್‌ ಚುನಾವಣೆಯನ್ನು ರಾಜಕೀಯ ಪಕ್ಷಗಳ ಮುಖಂಡರು ಈ ಬಾರಿ ಪ್ರತಿಷ್ಠೆಯಾಗಿ ಪರಿಗಣಿಸಿದ್ದರಿಂದ ವಿಧಾನ ಸಭಾ ಚುನಾವಣೆಯಷ್ಟೆ ಜೋರಾಗಿ 13 ಜನ ನಿರ್ದೇಶಕರ ಆಯ್ಕೆಗೆ ಮತದಾನ ನಡೆದಿತ್ತು ಈ ಚುನಾವಣೆಯಲ್ಲಿ ಟಿಎಪಿಎಂಸಿಎಸ್‌ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ […]

Continue Reading

ನರ್ಸಿಂಗ್ ವಿದ್ಯಾರ್ಥಿಗಳ ಜಾಗೃತಿ ರ‍್ಯಾಲಿ ::ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಯಲ್ಲಿ ಅಪಸ್ಮಾರ ದಿನಾಚರಣೆ

ದೊಡ್ಡಬಳ್ಳಾಪುರ :  ಸರಕಾರಿ ಆಸ್ಪತ್ರೆಯಲ್ಲಿ ವಿಶ್ವ ಅಪಸ್ಮಾರ ದಿನಾಚರಣೆ (ಎಪಿಲೆಪ್ಸಿ ಡೇ)  ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಭಿ (KABHI) ತಂಡದ ಸಮ್ಮಿಲಿತ ಆಯೋಜನೆಯೊಂದಿಗೆ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ದೋಡ್ಡಬಳ್ಳಾಪುರದ ಫೈತ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿಗಳು ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ರ‍್ಯಾಲಿ ನಡೆಸಿದರು. “ಅಪಸ್ಮಾರ ಪಗಡಿನ ವಿಷಯವಲ್ಲ, ಚಿಕಿತ್ಸೆ ಪಡೆಯೋಣ, ಬದುಕು ಬೆಳಗಿಸೋಣ” ಎಂಬ ಘೋಷಣೆಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಕಭಿ ತಂಡದ ಅಧಿಕಾರಿಗಳು ಮಾತನಾಡಿ, “ಗ್ರಾಮೀಣ ಮಟ್ಟದಲ್ಲಿ ಅಪಸ್ಮಾರ […]

Continue Reading

Black-jack Online » Regulations & Procedures + Black Jack Gambling enterprises

Posts Best Us Real cash Online Black-jack Gambling enterprises inside 2025 Financial Actions & Detachment Minutes: 4.7/5 Tips Withdraw Profits Willing to struck otherwise stand? ♠️♥️ And even though of many alive video game try VIP dining tables with a high lowest stakes, I’m able to’t fault the overall options here. Although not, once you […]

Continue Reading

ಹೊಸಕೋಟೆ: ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ : ಬಗೆಹರೆಯದ ಕೊರಳೂರು ರೈಲ್ವೆ ಮೇಲ್ಸೇತುವೆ ಸಮಸ್ಯೆ 

ಹೊಸಕೋಟೆ: ಚನ್ನೈ–ಬೆಂಗಳೂರು ರೈಲು ಮಾರ್ಗ ಕೊರಳೂರು ಬಳಿ ಹಾದು ಹೋಗುತ್ತದೆ. ಇದೇ ಟ್ರ್ಯಾಕ್‌ಗೆ ಅಡ್ಡಲಾಗಿ 207 ರಾಷ್ಟ್ರೀಯ ಹೆದ್ದಾರಿ ಹಾದು ಹೋಗುತ್ತದೆ. ಈ ರಸ್ತೆ ತಾಲ್ಲೂಕಿನ ಹಲವು ಗ್ರಾಮಗಳ ಸಂಪರ್ಕ ಕೊಂಡಿ. ತಮಿಳುನಾಡಿನ ಹೊಸೂರು ಮತ್ತು ಡಾಬಸ್‌ಪೇಟೆಗೆ ಸಂಪರ್ಕ ಕಲ್ಪಿಸುತ್ತದೆ.   ಹೊಸಕೋಟೆ ತಾಲ್ಲೂಕಿನ ಕೊರಳೂರು ರೈಲ್ವೆ ಕ್ರಾಸಿಂಗ್ ವೇಳೆ ಕಾಯುತ್ತಿರುವ ವಾಹನಗಳು      ಈ ರೈಲು ಮಾರ್ಗದಲ್ಲಿ ಈ ರೈಲು ಮಾರ್ಗದಲ್ಲಿ ದಿನಕ್ಕೆ 170 ರೈಲುಗಳ ಸಂಚರಿಸುತ್ತವೆ. ಕೊರಳೂರು ರೈಲ್ವೆ ಗೇಟ್‌ ಅನ್ನು ದಿನಕ್ಕೆ […]

Continue Reading

ಕಾರ್ತಿಕ ಮಾಸದ ಅಮಾವಾಸ್ಯೆ: ಅಭಯಚೌಡೇಶ್ವರಿದೇವಿ ದೇವಾಲಯದಲ್ಲಿ ಅದ್ಧೂರಿ ಲಕ್ಷದೀಪೋತ್ಸವ

ದೊಡ್ಡಬಳ್ಳಾಪುರ : ಕಾರ್ತಿಕ ಮಾಸದ ಅಮಾವಾಸ್ಯೆ ಪ್ರಯುಕ್ತ ತಾಲೂಕಿನ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆ ಕರೇನಹಳ್ಳಿಯಲ್ಲಿರುವ ಶ್ರೀ ಅಭಯಚೌಡೇಶ್ವರಿದೇವಿ ದೇವಾಲಯದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಭಕ್ತಾಧಿಗಳು ಮಣ್ಣಿನ ಹಣತೆಯಲ್ಲಿ ಎಣ್ಣೆ ಹಾಕಿ ವಿವಿಧ ಆಕೃತಿಗಳಲ್ಲಿ ಜೋಡಿಸಿ ದೀಪ ಹಚ್ಚುವ ಮೂಲಕ ಭಕ್ತಿ ಸಮರ್ಪಣೆ ಮಾಡಿದರು.ದೇವರಲ್ಲಿ ಪ್ರಾರ್ಥನೆ ಮಾಡುತ್ತಾ ದೀಪ ಹಚ್ಚಿ ದೇವರ ಕೃಪೆಗೆ ಪಾತ್ರರಾದರು.   ಲಕ್ಷದೀಪೋತ್ಸವ ಅಂಗವಾಗಿ ಇಡೀ ದೇವಾಲಯ ದೀಪಗಳ ಬೆಳಕಿನಲ್ಲಿ ಪ್ರಜ್ವಲಿಸಿತು. ಲಕ್ಷದೀಪೋತ್ಸವ ಹಿನ್ನೆಲೆ ಶ್ರೀ ಅಭಯಚೌಡೇಶ್ವರಿದೇವಿಗೆ ವಿವಿಧ ಪುಷ್ಪಗಳಿಂದ ವಿಶೇಷ […]

Continue Reading