ಅಂಗನವಾಡಿ ಕೇಂದ್ರದಲ್ಲಿ ಸಂಕ್ರಾಂತಿ ಸಂಭ್ರಮ.
ದೊಡ್ಡಬಳ್ಳಾಪುರ :ನಗರದ ರಾಜೀವ್ ಗಾಂಧಿ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಆಹಾರ ಹಾಗೂ ವಿವಿಧ ಬಗೆಯ ಆಹಾರ ಧಾನ್ಯ ನೀಡುವ ಮೂಲಕ ಸಂಕ್ರಾಂತಿ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಯಿತು. ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಭಾಗ್ಯಮ್ಮ ಮಾತನಾಡಿ ಮಕ್ಕಳಿಗೆ ಸಂಕ್ರಾಂತಿ ಹಬ್ಬದ ಹಳ್ಳಿ ಸಂಸ್ಕೃತಿ, ಸಂಭ್ರಮಾಚರಣೆ, ವಿವಿಧ ಸಾಂಪ್ರದಾಯಿಕ ಸಾಂಸ್ಕೃತಿಕ ಆಚರಣೆಗಳನ್ನ ಮಕ್ಕಳಿಗೆ ತಿಳಿಸುವ ಸಲುವಾಗಿ ಸಂಕ್ರಾಂತಿ ಹಬ್ಬ ಆಚರಿಸಲಾಯಿತು. ಸಂಕ್ರಾಂತಿಗೆ ಭಾರತೀಯ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನವಿದೆ ಎಂದು ತಿಳಿಸಲು ಕಾರ್ಯಕ್ರಮ ಆಯೋಜಿಸಿದ್ದೇವೆ ಎಂದರು. ಮಕ್ಕಳು ಪರಸ್ಪರ ಎಳ್ಳು–ಬೆಲ್ಲ ವಿನಿಮಯ […]
Continue Reading