ಫೆಬ್ರವರಿ 12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ : ಮುಷ್ಕರಕ್ಕೆ ವಿವಿಧ ಸಂಘಟನೆಗಳ ಬೆಂಬಲ ಕೋರಿದ ಮುಖಂಡರು 

ದೊಡ್ಡಬಳ್ಳಾಪುರ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನವಿರೋಧಿ ಮಸೂಧೆಗಳನ್ನು ರದ್ದುಪಡಿಸುವಂತೆ ಅಗ್ರಹಿಸಿ ಫೆಬ್ರವರಿ 12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಯಲಿದೆ ಈ ಮುಷ್ಕರವನ್ನು ಉತ್ಪಾದನೆ, ಸೇವೆ ಸ್ಥಗಿತಗೊಳಿಸ ಸುವ ಮೂಲಕ ಕಾರ್ಮಿಕರು, ರೈತರು, ದಲಿತರು, ಯುವ ಸಮುದಾಯ ಮಹಿಳಾ ಸಂಘಟನೆಗಳು ಹಾಗೂ ಎಲ್ಲಾ ರೀತಿಯ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ ಸ್ವಯಂ ಪ್ರೇರಿತ ಬಂದ್ ಗೆ ಬೆಂಬಲ ನೀಡಬೇಕೆಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (JCTU) ಮತ್ತು ಸಂಯುಕ್ತ ಹೋರಾಟ ಕರ್ನಾಟಕ (SHK)ದ ಪ್ರಮುಖರು […]

Continue Reading

ಛಲವಾದಿ ಮಹಾಸಭಾದ ನೂತನ ಜಿಲ್ಲಾಧ್ಯಕ್ಷರಾಗಿ ನರೇಶ್ ಆಯ್ಕೆ : ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದ ಸಮುದಾಯದ ಮುಖಂಡರು

ದೊಡ್ಡಬಳ್ಳಾಪುರ : ರಾಜ್ಯದಲ್ಲಿ ಛಲವಾದಿ ಸಮುದಾಯ ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅದನ್ನು ಸರಕಾರದ ಗಮನಕ್ಕೆ ತರುವ ಮೂಲಕ ಅದನ್ನು ಪರಿಹರಿಸಿ, ಸಮುದಾಯದ ಅಭಿವೃದ್ದಿಗೆ ಕೆಲಸ ಮಾಡೋಣ ಎಂದು ಛಲವಾದಿ ಮಹಾಸಭಾದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ನರೇಶ್ ತಿಳಿಸಿದರು.   ನಗರದ ಪ್ರವಾಸಿಮಂದಿರಲ್ಲಿ ಛಲವಾದಿ ಮಹಾಸಭಾ ವತಿಯಿಂದ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು ರಾಜ್ಯದಲ್ಲಿ ಬೇರೆ ಅನೇಕ ಸಮುದಾಯಗಳ ಅಭಿವೃದ್ದಿಗಾಗಿ ನಿಗಮ ಮಂಡಳಿಗಳಿವೆ. ಆದರೆ ನಮ್ಮ ಸಮುದಾಯಕ್ಕಿಲ್ಲ. ನಮ್ಮಲ್ಲಿ ಭಿನ್ನಾಭಿಪ್ರಾಯ ಇದ್ದರೂ ಕೂಡ ಎಲ್ಲರೂ ಒಟ್ಟಿಗೆ ಇರಬೇಕು. ಜಿಲ್ಲಾಧ್ಯಕ್ಷ […]

Continue Reading

ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಬಂದ ಭಕ್ತದಿಗಳಿಗೆ ಕರ್ನಾಟಕ ಕದಂಬ ಪಡೆ ವತಿಯಿಂದ ಅನ್ನದಾಸೋಹ ಆಯೋಜನೆ

ದೊಡ್ಡಬಳ್ಳಾಪುರ : ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವದ ಅಂಗವಾಗಿ ಕರ್ನಾಟಕ ಕದಂಬ ಪಡೆ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ವತಿಯಿಂದ ದೇವಾಲಯಕ್ಕೆ ಬಂದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಜಿಲ್ಲಾಧ್ಯಕ್ಷ ಲಕ್ಕಣ್ಣ ಮಾತನಾಡಿ ರಾಜ್ಯ ಸಮಿತಿಯ ಎಲ್ಲಾ ಪ್ರಮುಖರ ಸಹಕಾರದೊಂದಿಗೆ ಇಂದು ತಾಲ್ಲೂಕಿನ ಪ್ರಸಿದ್ಧ ರಥೋತ್ಸವದಲ್ಲಿ ಅನ್ನದಾನ ಮಾಡುವ ಮೂಲಕ ಭಾಗವಹಿಸಿದ್ದು ಸಂತಸ ತಂದಿದೆ.ಇಂದಿನ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಎಲ್ಲಾ ಪದಾಧಿಕಾರಿಗಳಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಈ ವೇಳೆ  ಕರ್ನಾಟಕ ಕದಂಬ ಪಡೆಯ […]

Continue Reading

ಸರ್ವೇ ನಂಬರ್ ಜಾಗದಲ್ಲಿ ಅಂಗಡಿ ನಿರ್ಮಾಣ ಸಲ್ಲದು, ಅಂಗಡಿಗಳನ್ನು ತೆರವುಗೊಳಿಸಿ ನ್ಯಾಯಾಲಯದ ಆದೇಶವನ್ನು ಗೌರವಿಸಿ – ರೂಪ

ದೊಡ್ಡಬಳ್ಳಾಪುರ : ನಗರದ ಜಗದೀಶ್ ವೃತ್ತದ ಸಮೀಪದಲ್ಲಿ ರಸ್ತೆಯ ಪಕ್ಕದಲ್ಲಿ ಕಂಪೌಂಡ್ ಗೆ ಹೊಂದಿಕೊಂಡಂತೆ ನಿರ್ಮಾಣ ಮಾಡಿಕೊಂಡು ವ್ಯಾಪಾರ ಸಾಗಿಸುತ್ತಿದ್ದ ಅಂಗಡಿಗಳನ್ನು ಏಕಾಏಕಿ ಯಾವುದೇ ನೋಟಿಸ್ ನೀಡದೆ ತೆರವು ಮಾಡುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ನೆನ್ನೆ(ಫೆ. 3) ಕೆಲ ಅಂಗಡಿ ಮಾಲೀಕರು ಪ್ರತಿಭಟನೆ ನಡೆಸಿದ್ದರು ಇಂದು(ಫೆ.4) ಜಮೀನು(ಸರ್ವೇ ನಂಬರ್ 143/1 ) ಕುರಿತು ನ್ಯಾಯಾಲಯದಲ್ಲಿ ದಾವೆ ಹೊಡಿರುವ ರೂಪ, ನಂದಿನಿ ಹಾಗೂ ಕುಟುಂಬಸ್ಥರು ಸ್ಥಳಕ್ಕೆ ಆಗಮಿಸಿ ಈ ಕುರಿತು ಮಾಹಿತಿ ನೀಡಿದರು. ದೂರುದಾರರಾದ ರೂಪ ಮಾತನಾಡಿ […]

Continue Reading

ಗೀತಮ್ ಯೂನಿವರ್ಸಿಟಿಯಲ್ಲಿ N-GEN POST OFFICE ಗೆ ಚಾಲನೆ : ಏನಿದರ ವಿಶೇಷತೆ….???ಸುದ್ದಿ ನೋಡಿ 

ದೊಡ್ಡಬಳ್ಳಾಪುರ : ತಾಲೂಕಿನ ಹೆಸರಾಂತ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಗೀತಮ್ ಯುನಿವರ್ಸಿಟಿಯಲ್ಲಿ ಇಂದು ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಕಾರಣ ಇದೇ ಮೊದಲ ಬಾರಿಗೆ ಭಾರತೀಯ ಅಂಚೆ ಇಲಾಖೆ ಸಹಕಾರದೊಂದಿಗೆ ಗೀತಮ್ ವಿಶ್ವವಿದ್ಯಾಲಯದ ಆವರಣದಲ್ಲಿ ಮುಂದಿನ ಪೀಳಿಗೆಯ ಅಂಚೆ ಕಚೇರಿ(N-GEN POST OFFICE )ಯನ್ನು ಉದ್ಘಾಟನೆ ಮಾಡಲಾಯಿತು. ಹಲವು ಪ್ರಮುಖರಿಂದ ಉದ್ಘಾಟನೆಗೊಂಡ ನೂತನ ಅಂಚೆ ಕಚೇರಿಯು ತನ್ನ ವಿಶೇಷತೆಗಳಿಂದ ವಿದ್ಯಾರ್ಥಿಗಳನ್ನು ಅಚ್ಚರಿಗೋಳಿಸಿತು. ಈ ಕುರಿತು ಭಾರತೀಯ ಅಂಚೆ ಸೇವೆ(ಬೆಂಗಳೂರು ವಿಭಾಗ ) ಗಳ ನಿರ್ದೇಶಕರಾದ ತಾರಾ ಮಾತನಾಡಿ ಭಾರತೀಯ […]

Continue Reading