ಜಿಲ್ಲಾಡಳಿತ ಭವನದಲ್ಲಿ ಮಹರ್ಷಿ ಭಗೀರಥ ಜಯಂತಿ ಆಚರಣೆ 

ಬೆಂಗಳೂರು ಗ್ರಾಮಾಂತರ : ಭಗೀರಥ ಮಹರ್ಷಿಗಳು ನಿರಂತರ ತಪಸ್ಸು ಮಾಡಿ, ಗಂಗೆಯನ್ನು ಧರೆಗೆ ಕರೆ ತರುವಲ್ಲಿ ಯಶಸ್ವಿಯಾದರು. ಅವರ ಆದರ್ಶಗಳು ಪಾಲಿಸುತ್ತಾ, ಇಂದಿನ ಯುವ ಸಮೂಹ ನಿರಂತರ ಓದು ರೂಡಿಸಿಕೊಂಡು ಯಶಸ್ವಿ ಸಾಧಕರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು. Ad ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಜಿಲ್ಲಾಡಳಿತ ಭವನದ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ ಭಗೀರಥರ ಜಯಂತಿ ಕಾರ್ಯಕ್ರಮದಲ್ಲಿ ಭಗೀರಥರ ಭಾವಚಿತ್ರಕ್ಕೆ […]

Continue Reading

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ :ಬೆಂಗಳೂರು ಗ್ರಾಮಾಂತರ ಜಿಲ್ಲೆ ಶೇಕಡಾ 95.62 ರಷ್ಟು ಫಲಿತಾಂಶ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಹನ್ನೊಂದನೇ ಸ್ಥಾನ ಪಡೆದುಕೊಂಡಿದೆ.   ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯ ಒಟ್ಟು 278 ಪ್ರೌಢಶಾಲೆಗಳಲ್ಲಿನ ಒಟ್ಟು 13,083 ವಿದ್ಯಾರ್ಥಿಗಳ ಹಾಜರಾಗಿದ್ದು, 12,510 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡ 95.62 ರಷ್ಟು ಫಲಿತಾಂಶ ಪಡೆದಿದ್ದಾರೆ. Ad ಒಟ್ಟು 6639 ಬಾಲಕರು ಹಾಜರಾಗಿದ್ದು 6247 ಬಾಲಕರು ತೇರ್ಗಡೆಯಾಗುವ ಮೂಲಕ ಶೇ. 94.10 ರಷ್ಟು ಫಲಿತಾಂಶ […]

Continue Reading

ರೈತರ ಜಾಗೃತಿಗಾಗಿ KRS ಪಕ್ಷದ ರೈತ ಚೈತನ್ಯ ಯಾತ್ರೆ

ಗಂಗಾವತಿ : ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ರಾಜ್ಯ ರೈತ ಘಟಕದ ವತಿಯಿಂದ ಗಂಗಾವತಿ ತಾಲೂಕಿನಲ್ಲಿ ರೈತರ ಹಕ್ಕುಗಳು ಮತ್ತು ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ “ರೈತ ಚೈತನ್ಯ ಯಾತ್ರೆ” ಎರಡು ದಿನಗಳ ಕಾಲ ಯಶಸ್ವಿಯಾಗಿ ನಡೆಯಿತು. Ad ಯಾತ್ರೆಗೆ ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ನಂತರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಯಾತ್ರೆ ಸಾಗುತ್ತಿದ್ದು, ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಲಾಗುತ್ತಿದೆ. Ad ಈ ಯಾತ್ರೆಯನ್ನು […]

Continue Reading

ಯಲಹಂಕದ ಮಣಿಪಾಲ್ ಆಸ್ಪತ್ರೆ ವೈದ್ಯರ ಆರೈಕೆ : ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ದೊಡ್ಡಬಳ್ಳಾಪುರ : ಮಹಡಿ ಮೇಲಿಂದ ಬಿದ್ದು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮಗುವಿಗೆ ಶೀಘ್ರ ಹಾಗೂ ಉತ್ತಮ ಚಿಕಿತ್ಸೆ ನೀಡುವ ಮೂಲಕ ಯಲಹಂಕದ ಮಣಿಪಾಲ್ ಆಸ್ಪತ್ರೆಯ ವೈದ್ಯರ ತಂಡ ಜೀವದಾನ ಮಾಡಿದೆ. ಈ ಘಟನೆ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿದ ಆಸ್ಪತ್ರೆಯ ವೈದ್ಯರ ತಂಡ 2 ವರ್ಷ 8 ತಿಂಗಳ ಮಗು ನಿಮ್ಮಾ ಫಾತಿಮಾ ಅವರ ಅದ್ಭುತ ಬದುಕುಳಿವಿನ ಕಥೆಯನ್ನು ಹಂಚಿಕೊಂಡರು. Ad ಈ ಕುರಿತು ಮಕ್ಕಳ ತೀವು ನಿಗಾ ತಜ್ಞರಾದ ಡಾ.ಸಯ್ಯದ್ ಎಂ.ಡಿ.ನೌಷಾದ್ ಅಲಿ […]

Continue Reading

ಭಗೀರಥರ ಜೀವನ ಅಪಾರ ದೃಢನಿಶ್ಚಯ, ಪರಿಶ್ರಮ ಮತ್ತು ತ್ಯಾಗವನ್ನು ಸಂಕೇತಿಸುತ್ತದೆ – ಮಲ್ಲಪ್ಪ ಎರಗೋಡ

ದೊಡ್ಡಬಳ್ಳಾಪುರ : ಭಗೀರಥರ ಕಥೆಯು ಕಠಿಣ ಪರಿಶ್ರಮ ಮತ್ತು ಸಂಕಲ್ಪದ ಮೂಲಕ ಅಸಾಧ್ಯವಾದುದನ್ನು ಸಾಧಿಸಬಹುದು ಎಂಬ ಸಂದೇಶವನ್ನು ಸಮಾಜಕ್ಕೆ ನೀಡುತ್ತದೆ ಎಂದು ತಾಲ್ಲೂಕುದಂಡಧಿಕಾರಿಗಳಾದ ಮಲ್ಲಪ್ಪ ಎರಗೋಡ ತಿಳಿಸಿದರು     ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಾಲ್ಲೂಕು ಕಚೇರಿ ಆವರಣದಲ್ಲಿ ಆಯೋಜನೆ ಮಾಡಲಾಗಿದ್ದ ಭಗೀರಥ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಇಂದು ಪವಿತ್ರ ಗಂಗಾನದಿಯನ್ನು ಭೂಮಿಗೆ ತಂದ ಪೌರಾಣಿಕ ರಾಜ ಭಗೀರಥನ ಸ್ಮರಣಾರ್ಥ ಆಚರಿಸಲಾಗುವ ದಿನವಾಗಿದೆ. ಇದು ಅಪಾರ ದೃಢನಿಶ್ಚಯ, ಪರಿಶ್ರಮ […]

Continue Reading

ಶಿವಸಂಚಾರ ನಾಟಕೋತ್ಸವದ‌ ಎರಡನೇ ದಿನ : ಕಳ್ಳರ ಸಂತೆ ನಾಟಕದ ಮೂಲಕ ಜೀವನ‌ ಮೌಲ್ಯಗಳನ್ನು ವೃದ್ಧಿಸುವ ಪ್ರಯತ್ನ 

ದೊಡ್ಡಬಳ್ಳಾಪುರ :  ನಗರದ‌ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ದೊಡ್ಡಬಳ್ಳಾಪುರ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು,  ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಚಾರಿಟಬಲ್ ಟ್ರಸ್ಟ್,  ಕನ್ನಡ ಸಾಹಿತ್ಯ ಪರಿಷತ್ತು ಮತ್ತು ದೊಡ್ಡಬಳ್ಳಾಪುರ ತಾಲ್ಲೂಕು ಕಲಾವಿದರ ಸಂಘ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಶಿವಸಂಚಾರ ನಾಟಕೋತ್ಸವದ‌ ಎರಡನೇ ದಿನ  ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿ ಶ್ರೀ ಶಿವಕುಮಾರ ಕಲಾ ಸಂಘದ ಕಲಾವಿದರು  ಕೃಷ್ಣಮೂರ್ತಿ ಎನ್‌ ತಾಳಿಕಟ್ಟಿ ರಚಿಸಿ ಮತ್ತು ನಿರ್ದೇಶನ ಮಾಡಿರುವ ಕಳ್ಳರ ಸಂತೆ  ನಾಟಕವನ್ನು  ಪ್ರದರ್ಶನ ಮಾಡಿದರು. Ad ಕಳ್ಳರ […]

Continue Reading

ಹಿಂದೂ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಶೋಷಣೆ,ದೌರ್ಜನ್ಯ ಕುರಿತು ವಿಶ್ವ ಹಿಂದೂ ಪರಿಷತ್ತು ಜಾಗೃತಿ ಮೂಡಿಸಲಿದೆ – ಮಿಲಿಂದ್ ಪರಾಂಡೆ

ದೊಡ್ಡಬಳ್ಳಾಪುರ : ಮುಂಬರುವ ದಿನಗಳಲ್ಲಿ ಹಿಂದೂ ಸಮಾಜವನ್ನು ಎಚ್ಚರಿಸುವ ಹಾಗೂ ಅರಿವು ಮೂಡಿಸುವ ಕಾರ್ಯಗಳನ್ನು ದೇಶ ಹಾಗೂ ರಾಜ್ಯ ನಮ್ಮ ಕಾರ್ಯಕರ್ತರು ಹಮ್ಮಿಕೊಳ್ಳಲಿದ್ದೆವೆ ಎಂದು ವಿಶ್ವ ಹಿಂದೂ ಪರಿಷದ್ ಕೇಂದ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ತಿಳಿಸಿದರು.   ನಗರದ ಪ್ರವಾಸಿ ಮಂದಿರದಲ್ಲಿ ವಿಶ್ವ ಹಿಂದೂ ಪರಿಷತ್ತು ಬಜರಂಗದಳದ ವತಿಯಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು ಪ್ರಮುಖವಾಗಿ ನಮ್ಮ ಸಂಘಟನೆಯು 3 ವಿಚಾರಗಳ ಬಗ್ಗೆ ಗಮನಹರಿಸಲು ನಿರ್ಧರಿಸಿದ್ದು ಮಹಾರಾಷ್ಟ್ರ ನಾಸಿಕ್ ನಲ್ಲಿ ನಡೆದಿರುವ ಲವ್ ಜಿಹಾದ್ […]

Continue Reading

ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ನಡೆ ವಿರೋಧಿಸಿ ಜೆಡಿಎಸ್ ಪ್ರತಿಭಟನೆ

ದೊಡ್ಡಬಳ್ಳಾಪುರ : ದೇಶದ ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್ ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿಕೊಂಡಿದೆ ಎಂದು ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ್ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಾಗೂ ತಾಲೂಕು ಜೆಡಿಎಸ್ ಕಾರ್ಯಕರ್ತರು ಬುಧವಾರ (ಎ. 22) ನಗರದ ತಾಲೂಕು ಕಚೇರಿ ವೃತ್ತದಲ್ಲಿ ಮಹಿಳಾ ಮೀಸಲಾತಿ ಮಸೂದೆ ಜಾರಿಯನ್ನು ವಿರೋಧಿಸಿರುವ ಕಾಂಗ್ರೆಸ್ ನಡೆ ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು […]

Continue Reading

*ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ*

  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನೆ ಸಹಾಯಕರ (ಜೆಆರ್ಎಫ್) ಅರ್ಹತಾ ಪರೀಕ್ಷೆಗಳಿಗೆ ಮೈಸೂರಿನ ಕೇಂದ್ರ ಕಛೇರಿಯಲ್ಲಿ 45 ದಿನಗಳ ಕಾಲ ತರಬೇತಿಯನ್ನು ನೀಡಲಾಗುತ್ತದೆ. Ad ಆಸಕ್ತರು ಏ. 24 ರೊಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944 ಯನ್ನು […]

Continue Reading

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಅರ್ಜಿ ನಮೂನೆ ಮತ್ತು ವಿವರಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಹಾಗೂ ನೆಲಮಂಗಲ ತಾಲೂಕುಗಳಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 5 ಕೊನೆಯ ದಿನ.   […]

Continue Reading