ಟೋಲ್ ರಸ್ತೆಯಲ್ಲಿ ನಿತ್ಯ ಅಪಘಾತ.. ಸವಾರರ ಜೀವಕ್ಕಿಲ್ಲ ಬೆಲೆ..ಟೋಲ್ ವಿರುದ್ಧ ಸ್ಥಳೀಯರ ಅಕ್ರೋಶ

ದೊಡ್ಡಬಳ್ಳಾಪುರ : ತಾಲ್ಲೂಕಿನಲ್ಲಿ ರಸ್ತೆ ಅಪಘಾತಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಗೌರಿಬಿದನೂರು ಮಾರ್ಗದಲ್ಲಿರುವ ಎ ಪಿ ಎಂ ಸಿ ಮಾರುಕಟ್ಟೆ ಮುಂಭಾಗದ ರಸ್ತೆಯನ್ನು ದಿನಕ್ಕೊಂದು ಅವಘಡ ಸಂಭವಿಸುತ್ತಿದ್ದು. ಸಂಬಂಧಪಟ್ಟ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಕೂಡಲೇ ವೇಗ ನಿಯಂತ್ರಣಕ್ಕೆ ಸ್ಪೀಡ್ ಬ್ರೇಕರ್ಸ್ ಗಳನ್ನು ಹಾಕಬೇಕು ಇಲ್ಲವೇ ಸ್ಥಳೀಯ ಸಾರ್ವಜನಿಕರಿಂದ ರಸ್ತೆ ತಡೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಸ್ಥಳೀಯ ಮುಖಂಡ ಅಧಿಲ್ ಪಾಷಾ ತಿಳಿಸಿದರು.   ಇಂದು ಬೆಳ್ಳಿಗೆ ಕೆಎಸ್ ಆರ್ ಟಿಸಿ ಮತ್ತು ಬೈಕ್ […]

Continue Reading

ದೊಡ್ಡಬಳ್ಳಾಪುರ ತಾಲ್ಲೂಕು ಕಾಂಗ್ರೆಸ್ ಕಾರ್ಮಿಕ ಘಟಕ ಅಧ್ಯಕ್ಷರಾಗಿ ನರಸಿಂಹಮೂರ್ತಿ ನೇಮಕ

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ತಾಲ್ಲೂಕು ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ಯವರನ್ನು ನೇಮಕ ಮಾಡಲಾಗಿದೆ  ನಗರದ ಪ್ರವಾಸಿ ಮಂದಿರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಚಂದ್ರೇ ಗೌಡ ಅವರ ನೇತೃತ್ವದಲ್ಲಿ ನಡೆದ ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರ ನೇಮಕ ಸಭೆಯಲ್ಲಿ ನರಸಿಂಹ ಮೂರ್ತಿ ಅವರಿಗೆ ನೇಮಕ ಪತ್ರ ನೀಡಿಲಾಯಿತು ಈ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು […]

Continue Reading

ಅಗ್ನಿ ಬನ್ನಿರಾಯ ಸ್ವಾಮಿ ಸಮುದಾಯದ ಏಕತೆ ಮತ್ತು ವೀರ ಪರಂಪರೆಯ ಸಂಕೇತ – ಯುವ ಮುಖಂಡ ಸುಬ್ರಮಣಿ

ದೇವನಹಳ್ಳಿ:ಅಗ್ನಿ ಬನ್ನಿರಾಯಸ್ವಾಮಿ ನಮ್ಮ ಕುಲದ ಮೂಲಪುರುಷ, ಕೃಷಿ, ತೋಟಗಾರಿಕೆ ನಮ್ಮ ಮೂಲಕಸುಬು. ನಮ್ಮ ಈ ಕಾರ್ಯಕ್ರಮವನ್ನು ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಅದ್ದೂರಿಯಾಗಿ ಆಚರಸಬೇಕೆಂಬುದು ನಮ್ಮೆಲ್ಲರ ಆಶಯ ಮುಂದಿನ ದಿನಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಚರಣೆ ಮಾಡುವ ಮೂಲಕ ತಾಲೂಕು ಆಡಳಿತದ ಸಹಕಾರದೊಂದಿಗೆ ಉನ್ನತ ಮಟ್ಟದಲ್ಲಿ ಆಚರಿಸಲಾಗುವುದು ಎಂದು ಯುವ ಮುಖಂಡ ಸುಬ್ರಮಣಿ ತಿಳಿಸಿದರು.   ತಾಲ್ಲೂಕಿನ ಅರದೇಶನಹಳ್ಳಿಯಲ್ಲಿ ತಿಗಳ ಸಮುದಾಯದ (ಅಗ್ನಿವಂಶ ಕ್ಷತ್ರಿಯರು) ವತಿಯಿಂದ ಆಯೋಜನೆ ಮಾಡಲಾಗಿದ್ದ ವೀರಪುರುಷ ಅಗ್ನಿ ಬನ್ನಿರಾಯ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಅಗ್ನಿಯನ್ನೇ […]

Continue Reading