ಜೆಡಿಎಸ್ ಪಕ್ಷವನ್ನು ಸಂಘಟಿಸಲು ನಿಷ್ಠಾವಂತ ಕಾರ್ಯಕರ್ತರಿಂದ ಮಾತ್ರ ಸಾಧ್ಯ – ಶ್ರೀನಿವಾಸ್ ಗೌಡ 

ದೊಡ್ಡಬಳ್ಳಾಪುರ : ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಗಮನಕ್ಕೆತರದೆ ಏಕಾಏಕಿ ಪಕ್ಷದ ಜಿಲ್ಲೆ ಹಾಗೂ ತಾಲೂಕು ಜವಾಬ್ದಾರಿಯನ್ನು ಪ್ರಭಾವಿಗಳಿಗೆ ನೀಡಿರುವುದು ಸರಿಯಲ್ಲ ಪಕ್ಷವನ್ನು ಸಂಘಟಿಸಲು ಹಾಗೂ ಅಧಿಕಾರಕ್ಕೆ ತರಲು ನಿಷ್ಠಾವಂತ ಕಾರ್ಯಕರ್ತರಿಂದ ಮಾತ್ರ ಸಾಧ್ಯ ಎಂಬುದನ್ನು ವರಿಷ್ಟರು ಗಮನಿಸಬೇಕು ಎಂದು ಜೆಡಿಎಸ್ ಮುಖಂಡ ಶ್ರೀನಿವಾಸ್ ಗೌಡ ತಿಳಿಸಿದರು Ad ಇಂದು ಜೆಡಿಎಸ್ ರಾಜ್ಯ ಪ್ರಮುಖರಾದ ಹುಸ್ಕೂರ್ ಆನಂದ್ ರವರನ್ನು ಸೌಹಾರ್ದಯುತ ಭೇಟಿ ಮಾಡಿ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಿ ನಂತರ ಮಾತನಾಡಿದ ಅವರು ಜಿಲ್ಲೆ ಹಾಗೂ […]

Continue Reading

ದೊಡ್ಡಬಳ್ಳಾಪುರದಲ್ಲಿ ಕರೆಂಟ್ ವ್ಯತ್ಯಯ : ಎಲ್ಲಿ ಯಾವಾಗ ಸಂಪೂರ್ಣ ಮಾಹಿತಿ ನಿಮಗಾಗಿ….

ದೊಡ್ಡಬಳ್ಳಾಪುರ; ತಾಲ್ಲೂಕು ಮತ್ತು ನಗರದ ಹಲವೆಡೆ ಒಂದು ವಾರಗಳ ಕಾಲ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ದೊಡ್ಡಬಳ್ಳಾಪುರ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ತಿಳಿಸಿದೆ. ಅನಿಗಧಿತವಾಗಿ ವಿದ್ಯುತ್ ವ್ಯತ್ಯಯವನ್ನು ತಡೆಯಲು ಹಾಗೂ ಉನ್ನತ ಗುಣಮಟ್ಟದ ನಿರಂತರ ವಿದ್ಯುತ್ ಸರಬರಾಜು ಮಾಡಲು ಈ ಕೆಳಕಂಡ ವಿದ್ಯುತ್ ಮಾರ್ಗಗಳ ನಿರ್ವಹಣೆಯನ್ನು ಯೋಜಿಸಲಾಗಿರುವ ಕಾರಣ ಒಂದು ವಾರಗಳ ಕಾಲ ತಾಲ್ಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದೆ. Ad ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಯಲ್ಲಿ […]

Continue Reading

ಕಲಾವಿದರ ಸಂಘ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ  ಸಾಂಸ್ಕೃತಿಕ ಕಲಾ ಜ್ಯೋತಿ ಕಾರ್ಯಕ್ರಮ

ದೊಡ್ಡಬಳ್ಳಾಪುರ : ಕನ್ನಡ ನಾಟಕಗಳು, ವೃತ್ತಿ ರಂಗಭೂಮಿ ಮತ್ತು ಗ್ರಾಮೀಣ ಪ್ರದೇಶದ ಪೌರಾಣಿಕ ನಾಟಕಗಳು ಕನ್ನಡ ಭಾಷೆಯ ಸೊಗಡನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು‌ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು. Ad ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕಲಾವಿದರ ಸಂಘ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಸಾಂಸ್ಕೃತಿಕ ಕಲಾ ಜ್ಯೋತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಯಕ್ಷಗಾನ, ದೊಡ್ಡಾಟ, ಬಯಲಾಟ ಮುಂತಾದ ಜನಪದ ಪ್ರಕಾರಗಳು ಕನ್ನಡದ ಸಾಂಸ್ಕೃತಿಕ ಪರಂಪರೆಯನ್ನು […]

Continue Reading

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ: ಎಡಿಸಿ ಸೈಯಿದಾ ಆಯಿಷಾ

ದೊಡ್ಡಬಳ್ಳಾಪುರ : ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು ನಾವೆಲ್ಲರೂ ಸಾಗೋಣ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು. Ad ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ‘ಭಗವಾನ್ ಬುದ್ಧ’ ಜಯಂತಿ ಕಾರ್ಯಕ್ರಮದಲ್ಲಿ ಬುದ್ಧರ ಪ್ರತಿಮೆಗೆ ಮೊಂಬತ್ತಿ ಬೆಳಗುವ ಮೂಲಕ ಗೌರವ ನಮನ ಸಲ್ಲಿಸಿ, ಕಾರ್ಯಕ್ರಮ […]

Continue Reading

ಕಾರ್ಮಿಕರ ದಿನದಂದು ನಿಲ್ಲದ ಕಾರ್ಖಾನೆಗಳು : ರಜಾ ದಿನದಲ್ಲೂ ಕೆಲಸ ಮಾಡಿಸಿಕೊಂಡ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಹಲವು ಕಾರ್ಖಾನೆಗಳು 

ದೊಡ್ಡಬಳ್ಳಾಪುರ : ಮೇ 1 ಕಾರ್ಮಿಕರ ದಿನಾಚರಣೆ ಇದ್ದು, ವರ್ಷದಲ್ಲಿ ಕಾರ್ಮಿಕರಿಗಾಗಿ ಮೀಸಲಿರುವ ಒಂದು ವಿಶೇಷ ದಿನವಾಗಿದೆ ಆ ದಿನದಂದು ಕಾರ್ಮಿಕರಿಗೆ ರಜೆ ನೀಡಿ ವಿಶ್ರಾಂತಿ ನೀಡಬೇಕೆಂಬ ಸರ್ಕಾರಿ ಆದೇಶವೂ ಇದೆ ಆದರೆ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಹಲವು ಕಾರ್ಖಾನೆಗಳು ರಜಾ ದಿನದಲ್ಲೂ ಕಾರ್ಮಿಕರನ್ನು ಕೆಲಸಕ್ಕೆ ಬರುವಂತೆ ಆದೇಶಿಸಿ ಕೆಲಸ ಪಡೆದಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ. Ad ಹೌದು ಇಂದು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಹಲವು ಕಾರ್ಖಾನೆಗಳು ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಕಾರ್ಮಿಕ ಇಲಾಖೆಯ […]

Continue Reading