*ದೊಡ್ಡಬಳ್ಳಾಪುರ: ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣ ಕಾರ್ಯಕ್ರಮ*

Spread the love

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 07 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ

ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮವನ್ನು “ಮನಃಸ್ಥಿತಿಗಳನ್ನು ಬದಲಾಯಿಸುವುದು ಎಲ್ಲರಿಗೂ ಶ್ರವಣ ಮತ್ತು ಶ್ರವಣ ಆರೈಕೆ ಸೇವೆಗಳನ್ನು ಸಾಫಲ್ಯಗೊಳಿಸೋಣ” ಎಂಬ ಘೋಷವಾಕ್ಯದೊಂದಿಗೆ ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

 

ಕಾರ್ಯಕ್ರಮದಲ್ಲಿ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಬಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

 

ಕಾರ್ಯಕ್ರಮದಲ್ಲಿ ತಾಲ್ಲೂಕು ಅರೋಗ್ಯಾಧಿಕಾರಿ ಡಾ.ಶಾರದ, ಕಾರ್ಯಕ್ರಮಾಧಿಕಾರಿ ಡಾ.ಮಂಜುನಾಥ್, ಇ.ಎನ್.ಟಿ ಸರ್ಜನ್ ರವಿ ಶಂಕರ್, ಡಾ.ಸಂತೋಷ್ ಕುಮಾರ್, ಆರ್.ಸಿ.ಹೆಚ್ ಅಧಿಕಾರಿ ಡಾ.ಸೀಮಾ ಸೇರಿದಂತೆ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *