
ದೊಡ್ಡಬಳ್ಳಾಪುರ : ತಾಲ್ಲೂಕಿನ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪವಿತ್ರ ನಿರಾಶ್ರಿತರ ವೃದ್ಧಾಶ್ರಮ ದೊಡ್ಡಬಳ್ಳಾಪುರ ಇದರ ವೃದ್ಧಾಶ್ರಮದ ನಿರ್ವಹಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ 1 ಲಕ್ಷ ಅನುದಾನ ಮಂಜೂರಾತಿ ಮಾಡಲಾಗಿದೆ.
ತಾಲ್ಲೂಕಿನ ಯೋಜನಾಧಿಕಾರಿಗಳಾದ ಸುಧಾ ಬಾಸ್ಕರ್ ಸಮಿತಿ ಸದಸ್ಯರಿಗೆ 1ಲಕ್ಷ ಮೌಲ್ಯದ ಅನುದಾನವನ್ನು ಹಸ್ತಾಂತರ ಮಾಡಿದರು
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಶ್ರೀಯುತ ಆನಂದ್,ಶಾಕಿರ್(ಬಾಬಿ)ವೃದ್ಧಾಶ್ರಮದ ಕಾರ್ಯದರ್ಶಿ ಲಕ್ಷ್ಮಮ್ಮ, ಸಿದ್ದಲಿಂಗಯ್ಯ,ಉಮಾ ಕೃಷಿ ಮೇಲ್ವಿಚಾರಕರಾದ ಲೋಹಿತ್ ಗೌಡ, ವಲಯ ಮೇಲ್ವಿಚಾರಕರಾದ ಸವಿತಾ, ವಲಯದ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.