ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಅಧಿವೇಶನ

Spread the love

ಬೆಂಗಳೂರು : ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ವತಿಯಿಂದ ರಾಜ್ಯ ಮಟ್ಟದ ಪದಾಧಿಕಾರಿಗಳ ಅಧಿವೇಶನವನ್ನು ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ಕಬ್ಬನ್ ಪಾರ್ಕ್ ) ಇಲ್ಲಿ ಆಯೋಜಿಸಲಾಗಿತ್ತು ..

 

ಪ್ರೊಫೆಸರ್ ಕೃಷ್ಣಪ್ಪ ರವರ ನೇತೃತ್ವದಲ್ಲಿ ಸ್ಥಾಪಿಸಲಾದ ದಲಿತ ಸಂಘರ್ಷ ಸೇನೆ (ರಿ)ಗೆ ನೂತನ ಪದಾಧಿಕಾರಿಗಳ ನೇಮಕ ಹಾಗೂ ಜಿಲ್ಲಾ ಪದಾಧಿಕಾರಿಗಳ ನೇಮಕ ಕುರಿತಾದ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು

ಸಭೆಗೆ ರಾಜ್ಯದ ಹಲವು ಭಾಗಗಳಿಂದ ಪದಾಧಿಕಾರಿಗಳು , ಸದಸ್ಯರು ಭಾಗವಹಿಸಿದ್ದರು.. ಸದರಿ ಸಭೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುಖಂಡರಾಗಿ ದೊಡ್ಡಯ್ಯ ಲಿಂಗಾಪುರ, ನರೇಂದ್ರ ಮೂರ್ತಿ ಮಾಡೇಶ್ವರ, ಆನಂದ್ ಸಕ್ಕರೆ ಗೊಲ್ಲಹಳ್ಳಿ , ಹನುಮಯ್ಯ ಸಕ್ಕರೆ ಗೊಲ್ಲಹಳ್ಳಿ, ಹನುಮಯ್ಯ ,ಕಮಲಮ್ಮ ಚೆನ್ನದೇವಿ ಅಗ್ರಹಾರ ,ನಾಗರತ್ನಮ್ಮ ಮಲ್ಲೋಹಳ್ಳಿ,ಮುನಿರಾಜು ಚಿಕ್ಕ ಬೆಳವಂಗಲ,ಸಿದ್ದರಾಜು , ಮೈಲಾರಪ್ಪ ಮುಂತಾದವರು ಭಾಗವಹಿಸಿದ್ದರು

Leave a Reply

Your email address will not be published. Required fields are marked *