*ಕಾಂಗ್ರೆಸ್‌ ಬಂದಾಗೆಲ್ಲ ಬರಗಾಲ, ರೈತರಿಗೆ ಪರಿಹಾರ ಕೊಟ್ಟಿಲ್ಲ*

ದೊಡ್ಡಬಳ್ಳಾಪುರ ಏಪ್ರಿಲ್ 08 ( ವಿಜಯ ಮಿತ್ರ ) : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗ್ಯಾರಂಟಿಗಳಿಂದ ಮೋಸ ಮಾಡಿ ಗೆದ್ದಿದೆ. ಈ ಲೋಕಸಭೆ ಚುನಾವಣೆಯಲ್ಲಿ ಮೋಸಕ್ಕೆ ಅವಕಾಶ ಮಾಡಿಕೊಡದೆ ನರೇಂದ್ರ ಮೋದಿಯವರನ್ನು ಗೆಲ್ಲಿಸಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು. ದೊಡ್ಡಬಳ್ಳಾಪುರ ಹಾಗೂ ಹೊಸಕೋಟೆಯಲ್ಲಿ ನಡೆದ ಚುನಾವಣಾ ಪ್ರಚಾರದ ಸಮಾವೇಶದಲ್ಲಿ ಅವರು ಮಾತನಾಡಿದರು.   ಲೋಕಸಭಾ ಚುನಾವಣೆಯು ದೇಶದ ಪ್ರಧಾನಮಂತ್ರಿಯನ್ನು ಆರಿಸುವ ಚುನಾವಣೆ. ಈ ಬಾರಿಯೂ ನರೇಂದ್ರ ಮೋದಿಯವರನ್ನೇ ಹ್ಯಾಟ್ರಿಕ್‌ ಆಗಿ […]

Continue Reading

ದೊಡ್ಡಬಳ್ಳಾಪುರ ಹೊರವಲಯದಲ್ಲಿದೆ ಪಿಯುಸಿ ಪರೀಕ್ಷಾ ಕೇಂದ್ರ : ಬಸ್ ಸೌಲಭ್ಯಇಲ್ಲದ ಕಾರಣ 2 ಕಿ.ಮೀ ನಡೆದು ಹೋಗವ ಪರೀಕ್ಷಾರ್ಥಿಗಳು

ದೊಡ್ಡಬಳ್ಳಾಪುರ : ರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು. ಪರೀಕ್ಷಾರ್ಥಿಗಳು ತುಂಬಾ ಉತ್ಸಾಹದಿಂದ ಪರೀಕ್ಷೆ ಬರೆಯಲು ಸಜ್ಜಾಗಿದ್ದಾರೆ.   ದೊಡ್ಡಬಳ್ಳಾಪುರ ತಾಲ್ಲೂಕಿನ ಮಾದಗೊಂಡನ ಹಳ್ಳಿ ರಸ್ತೆಯಲ್ಲಿ ಇರುವ ಸರ್ಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ ಪಿ ಯೂ ಸಿ ಪರೀಕ್ಷಾ ಕೇಂದ್ರವಾಗಿದ್ದು. ಈ ಬಾರಿ ಬರೋಬ್ಬರಿ 641ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಆದರೆ ಈ ಕೇಂದ್ರ ತಲುಪಲು ಸರಿಯಾದ ಬಸ್ ವ್ಯವಸ್ಥೆ ಇಲ್ಲದಿರುವುದು ವಿಪರ್ಯಾಸವೇ ಸರಿ. ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪಬೇಕು ಎಂಬ ಆತುರದಲ್ಲಿ ವಿದ್ಯಾರ್ಥಿಗಳ ಪರದಾಟ […]

Continue Reading

Lokayuktha update news : ತಾಲ್ಲೂಕು ಕಚೇರಿಗೆ ಉಪ ಲೋಕಾಯುಕ್ತರಾದ ಕೆ ಏನ್ ಪಣೀಂದ್ರ ಭೇಟಿ : ರೈತರ ದೂರುಗಳು ಹಾಗೂ ಕುಂದುಕೊರತೆಗಳ ಬಗ್ಗೆ ಅಹವಾಲು ಸ್ವೀಕಾರ

ದೊಡ್ಡಬಳ್ಳಾಪುರ : ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿಗೆ ಖುದ್ದು ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಅಧಿಕಾರಿಗಳಿಗೆ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚನೆ ನೀಡಿದರು. ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿಯಲ್ಲಿ ಅಕ್ರಮಗಳ ಬಗ್ಗೆ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಇಂದು ದಿಢೀರ್ ದಾಳಿ ನಡೆಸಿದರು. ಈ ವೇಳೆ ಲೋಕಾಯುಕ್ತ ತುಮಕೂರು ವಿಭಾಗದ ಎಸ್ಪಿ ವಲೀ ಬಾಷಾ ಹಾಗೂ ಅಧಿಕಾರಿಗಳ ಮುಂದೆ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಸಾಕಷ್ಟು ದೂರು ಹೇಳಿಕೊಂಡರು.   ಅಧಿಕಾರಿಗಳ ವಿರುದ್ಧ […]

Continue Reading

ಲೋಕಸಭೆ ಚುನಾವಣೆ ಅಖಾಡಕ್ಕೆ ಎಂಟಿಬಿ ನಾಗರಾಜ್ : ನೆಚ್ಚಿನ ನಾಯಕನಿಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ನೀಡುವಂತೆ ಅಭಿಮಾನಿಗಳ ಒತ್ತಾಯ

ದೊಡ್ಡಬಳ್ಳಾಪುರ : ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕುರುಬ ಸಮದಾಯದ ಎಂಟಿಬಿ ನಾಗರಾಜ್ ಅವರಿಗೆ ಬಿಜೆಪಿ ಪಕ್ಷದ ಟಿಕೆಟ್ ನೀಡಬೇಕೆಂದು ಎಂಟಿಬಿ ಅಭಿಮಾನಿಗಳು ಒತ್ತಾಯಿಸಿದ್ದಾರೆ. ನಗರದ ಜೆ ಸಿ ಎನ್ ಕನ್ವೆನ್ಷನ್ ಹಾಲ್ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಮ್ಮ ದೇಶದ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿಯವರ ಆಡಳಿತ ಸಭ್ ಕಾ ಸಾತ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬ ಘೋಷ ವಾಕ್ಯದಂತೆ ಹಿಂದುಳಿದ ವರ್ಗದ ಕುರುಬ ಸಮಾಜಕ್ಕೆ ರಾಜ್ಯದ 28 ಲೋಕಸಭೆ […]

Continue Reading

ಹೊಸಹಳ್ಳಿ ವ್ಯಾಪ್ತಿಯಲ್ಲಿ ಸರಣಿ ಅಗ್ನಿ ದುರಂತ : ಸಂತ್ರಸ್ತರಿಗೆ ಜೆಡಿಎಸ್ ಮುಖಂಡ ಹರೀಶ್ ಗೌಡರಿಂದ ಸಾಂತ್ವನ

ದೊಡ್ಡಬಳ್ಳಾಪುರ : ತಾಲ್ಲೂಕಿನ ಹೊಸಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾಡುಕುಂಟೆ ಗ್ರಾಮದ ರೈತ ಸುದರ್ಶನರೆಡ್ಡಿ ಅವರು, ತಮ್ಮ‌ ಜಮೀನಲ್ಲಿ ಮನೆ ನಿರ್ಮಿಸಿ ಪ್ರಥಮ ಬಾರಿಗೆ ರೇಷ್ಮೇ ಸಾಕಿದ್ದರು. ಆದರೆ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ 7 ರಿಂದ 8 ಲಕ್ಷ ಮೌಲ್ಯದ ರೇಷ್ಮೆ ಗೂಡು ಬೆಂಕಿಗೆ ಅವುತಿಯಾಗಿದೆ ಇದೇರೀತಿ ಮತ್ತೊಂದು ಹೊಸಹಳ್ಳಿ ಪಂಚಾಯತಿ ವ್ಯಾಪ್ತಿಯ ಕುಕ್ಲಹಳ್ಳಿ ಗ್ರಾಮದ ಮಂಜುನಾಥ್ ಎಂಬುವವರಿಗೆ ಸೇರಿದ ಸುಮಾರು 8 ರಿಂದ 10 ಲೋಡ್ ಜೋಳದ ಮೇವಿನ ಬಣವೆಗೆ ದುಷ್ಕರ್ಮಿಗಳು ಬೆಂಕಿ […]

Continue Reading

ಬಗೆಹರಿಯದ ಟ್ರಾಫಿಕ್ ಸಿಗ್ನಲ್ ಸಮಸ್ಯೆ : ದಿನನಿತ್ಯ ವಾಹನ ಸವಾರರ ಪರದಾಟ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರವಾಸಿ ಮಂದಿರ ಮುಂಭಾಗದ ಟ್ರಾಫಿಕ್ ಸಿಗ್ನಲ್ ಹಲವು ತಿಂಗಳು ಗಳಿಂದ ಕೆಟ್ಟು ನಿಂತಿದ್ದು ವಾಹನ ಸವಾರರ ಗೋಳು ಕೆಳದಂಥಾಗಿದೆ ನಾಲ್ಕು ರಸ್ತೆಗಳನ್ನು ಒಳಗೊಂಡಿರುವ ಈ ವೃತ ದಲ್ಲಿ ಅತಿಯಾದ ವಾಹನಗಳು ಚಲಿಸುವ ಕಾರಣ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದ್ದು ಬೆಳಗಿನ ಸಮಯದಲ್ಲಿ ಶಾಲೆಗೆ ಹೋಗುವ ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಬೇಗ ಹೋಗಬೇಕೆನ್ನುವ ಅತುರದಲ್ಲಿ ವಾಹನ ಸವಾರರು ರಸ್ತೆಯ ನಿಯಮಗಳನ್ನು ಗಾಳಿಗೆ ತೂರಿ ಅಡ್ಡಾದಿಡ್ಡಿ ವಾಹನ ಚಲಾಯಿಸಲು ಮುಂದಾಗಿದ್ದು ಪಾದಚಾರಿ […]

Continue Reading

ಅಡ್ಡಾದಿಡ್ಡಿ ವಾಹನ ನಿಲುಗಡೆ : ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಸಾರ್ವಜನಿಕ ಆಸ್ಪತ್ರೆ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ಮುಂಬಾಗ ದ್ವಿಚಕ್ರ ವಾಹನಗಳ ನಿಲುಗಡೆಯ ತಾಣವಾಗಿ ಮಾರ್ಪಟ್ಟಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ನಗರ ಭಾಗದಲ್ಲಿ ನಿರ್ಮಾಣಗೊಂಡು ಸೇವೆಸಲ್ಲಿಸುತ್ತಿರುವ ಸರ್ಕಾರಿ ತಾಯಿ ಮತ್ತು ಮಗುವಿನ ಆಸ್ಪತ್ರೆ (ಸಾರ್ವಜನಿಕ ಆಸ್ಪತ್ರೆ) ಯಲ್ಲಿ ಸುಸರ್ಜಿತ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ತಾಲ್ಲೂಕಿನ ಹಲವು ಭಾಗಗಳಿಂದ ಚಿಕಿತ್ಸೆಗಾಗಿ ಆಸ್ಪತ್ರೆ ಧಾವಿಸುವ ಸಾರ್ವಜನಿಕರು ತಮ್ಮ ದ್ವಿಚಕ್ರ ವಾಹನ , ಕಾರು,ಆಟೋ , ಇನ್ನಿತರ ವಾಹನಗಳನ್ನು ಆಸ್ಪತ್ರೆಯ ಮುಂಭಾಗ ಅಡ್ಡಾದಿಡ್ಡಿ ನಿಲುಗಡೆ ಮಾಡುವ ಕಾರಣ ತುರ್ತು […]

Continue Reading

ಮಗ ವೇಣುಗೋಪಾಲ್ ಕನವರಿಕೆಯಲ್ಲಿ ಹಿರಿಜೀವ : ಕೊನೆಗಾಲದಲ್ಲಿ ಮಗನನ್ನು ನೋಡುವ ಬಯಕೆ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆಯ ನಿವಾಸಿ ರಾಮಕೃಷ್ಣಪ್ಪ, ಅವರಿಗೆ ವೇಣುಗೋಪಾಲ್ ಎಂಬ ಮಗನಿದ್ದ, ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂದು 15 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ, ಮನೆ ಬಿಟ್ಟು ಹೋದಾಗ 22 ವರ್ಷಯ ಯುವಕ ವೇಣುಗೋಪಾಲ್, ಕಳೆದೆ 15 ವರ್ಷಗಳಿಂದ ಇಂದಲ್ಲಾ ನಾಳೆ ಮನೆಗೆ ಬಂದೇ ಬರುತ್ತಾನೆಂಬ ನಂಬಿಕೆಯಲ್ಲಿ ರಾಮಕೃಷ್ಣಪ್ಪ ಕಾಯುತ್ತಿದ್ದರು. ರಾಮಕೃಷ್ಣಪ್ಪನವರ ಅನಾರೋಗ್ಯದಿಂದ ಬಳಲುತ್ತಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ, ಹಾಸಿಗೆಯಲ್ಲಿ ಮಗ ವೇಣುಗೋಪಾಲನನ್ನ ಕನವರಿಸುತ್ತಿದ್ದಾರೆ, […]

Continue Reading

5ಜಿ ಟವರ್ ಬೇಡ : ನೆಮ್ಮದಿಯ ಜೀವನಕ್ಕೆ ಅವಕಾಶ ನೀಡಿ

ದೊಡ್ಡಬಳ್ಳಾಪುರ: 5 ಜಿ ಟವರ್ ಪ್ರಾಬ್ಲಮ್ ಸ್ಥಳೀಯರ ಗೋಳು ಕೇಳದ ಜನಪ್ರತಿನಿಧಿಗಳು.. ತಾಲ್ಲೂಕಿನ ಚಂದ್ರಮೌಳೇಶ್ವರ ಬಡಾವಣೆಯ ಜನವಸತಿ ಜಾಗದಲ್ಲಿ ಖಾಸಗಿ ಟೆಲಿಕಾಂ ಕಂಪೆನಿಯು 5ಜಿ ಟವರ್ ನಿರ್ಮಿಸುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ ಬಡಾವಣೆ‌ಯ ನಿವಾಸಿಗಳು ಪ್ರತಿಭಟನೆ ನಡೆಸಿದರು. ಬಡಾವಣೆಯ ನಿವಾಸಿಯಾದ ಗೋಪಾಲ್ ಎಂಬುವರ ಜಮೀನಿನಲ್ಲಿ 5ಜಿ ಟವರ್ ನಿರ್ಮಿಸುತ್ತಿದ್ದು, ಪ್ರಾಣಿ ಪಕ್ಷಿಗಳಿಗೆ ಟವರ್ ನಿಂದ ಉಂಟಾಗುವ ತರಂಗಾಂತರ ಮಾರಕವಾಗಿದೆ. ಬಡಾವಣೆಯಲ್ಲಿರುವ 30ಕ್ಕೂ ಹೆಚ್ಚು‌ ಮನೆಗಳು, ಪಕ್ಕದ ರಾಜೀವ್ ಗಾಂಧಿ ಬಡಾವಣೆಯ ಜನರಿಗೂ ಇದರಿಂದ ಸಮಸ್ಯೆಯಾಗಲಿದೆ. ಕೂಡಲೇ […]

Continue Reading

KIDB ಯಿಂದ ರೈತರ ಭೂಮಿಗೆ ಅವೈಜ್ಞಾನಿಕ ಬೆಲೆ ನಿಗದಿ : ರೈತ ಪರ ಬೆಲೆ ನಿಗದಿ ಪಡಿಸಲು ಆಗ್ರಹ

ದೊಡ್ಡಬಳ್ಳಾಪುರ : KIDB ರೈತರ ಭೂಮಿಗೆ ಅವೈಜ್ಞಾನಿಕ ಬೆಲೆ ನಿಗದಿ ಪಡಿಸಿದ್ದು ರೈತರ ಕೂಗು ಅಧಿಕಾರಿಗಳಿಗೆ ಕೇಳದಂತಾಗಿದೆ ರೈತರ ವಿಚಾರದಲ್ಲಿ ಜಿಲ್ಲಾಧಿಕಾರಿಗಳ ನೆಡೆ ಸರಿಯಿಲ್ಲ ಎಂದು ಇಂದು ನೆಡೆದ ಪತ್ರಿಕಾಗೋಷ್ಠಿಯಲ್ಲಿ ಕೊನಘಟ್ಟ ಗ್ರಾಮದ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು   ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮದ ರೈತರಿಂದ KIDB ಭೂಸ್ವಾಧೀನ ಕುರಿತಾಗಿ ಪತ್ರಿಕಾ ಗೋಷ್ಠಿ ಕರೆಯಲಾಗಿತ್ತು.   ಈ ಸಂದರ್ಭದಲ್ಲಿ ಸ್ಥಳೀಯ ರೈತ ರಾಮೇಗೌಡ ಮಾತನಾಡಿ ಅಭಿವೃದ್ಧಿಯ ಹೆಸರಿನಲ್ಲಿ ಉಳುಮೆ ಮಾಡುವ ಭೂಮಿಯನ್ನು […]

Continue Reading