ಬಾಶೆಟ್ಟಿಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಚುನಾವಣೆ : ಗೆಲುವಿನ ನಗೆ ಬಿರಿದ ಎನ್ ಡಿ ಎ ಅಭ್ಯರ್ಥಿಗಳು

ದೊಡ್ಡಬಳ್ಳಾಪುರ : ತಾಲ್ಲೂಕಿನ ಬಾಶೆಟ್ಟಿಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಲಿಗೆ ನೆಡೆದ 11 ಸ್ಥಾನಗಳಿಗೆ ಚುನಾವಣೆಯಲ್ಲಿ 31 ಅಭ್ಯರ್ಥಿಗಳು ಸ್ಪರ್ದಿಸಿದ್ದು ಎನ್ ಡಿ ಎ ಬೆಂಬಲಿತ ಅಭ್ಯರ್ಥಿಗಳು 9 ಸ್ಥಾನಗಳನ್ನು ಪಡೆದು ಬಹುಮತದ ಜಯಗಳಿಸಿದ್ದಾರೆ. ಸಹಕಾರ ಸಂಘಗಳ ನಿಯಮಗಳ ಪ್ರಕಾರ ಮತಕ್ಷೇತ್ರದಿಂದ ವಿದ್ಯುಕ್ತವಾಗಿ ಸಾಲಗಾರರ ಕ್ಷೇತ್ರದಿಂದ ಬಿ.ಕೆ.ಆನಂದ ಕುಮಾರ್(143),ನಾರಾಯಣಸ್ವಾಮಿ(134),ಕೆ ಎಂ ಅಂಬರೀಷ್ (127),ಸಿ.ನಾರಾಯಣಸ್ವಾಮಿ(119),ವಿಶ್ವನಾಥ(93),ಸಂಜೀವಪ್ಪ(96),ಶಿವಕುಮಾರ್(113)ಕೆಂಪಣ್ಣ (137)ಬಿ.ರಮೇಶ್(118) ಆನಂದಮ್ಮ(134),ಪವಿತ್ರ(86) ಮತಗಳನ್ನು ಪಡೆಯುವ ಮೂಲಕ ಬಾಶೆಟ್ಟಿಹಳ್ಳಿ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ (ನಿ.)ಕ್ಕೆ […]

Continue Reading

*ಎನ್ ಡಿಎ ಚುನಾವಣೆಗೆ ಹೋಗಿದ್ದು ದೇಶವನ್ನ ಗೆಲ್ಲಿಸಲು. ಆದ್ದರಿಂದ ದೇಶ ಗೆದ್ದಿದೆ – ಆರ್ ಅಶೋಕ್*

ಗ್ಯಾರೆಂಟಿಗಳು ಸೋತಿದೆ, ಗ್ಯಾರೆಂಟಿಗಳು ನಮಗೆ ಮತ ತಂದು ಕೊಟ್ಟಿಲ್ಲ, ಗ್ಯಾರೆಂಟಿಗಳ ಬಗ್ಗೆ ಪರಾಮರ್ಶೆ ಮಾಡಬೇಕು ಎಂದು ಹೇಳುತ್ತಿರುವುದು ನಾನಲ್ಲ ಸಿದ್ದರಾಮಯ್ಯನವರೇ, ನಿಮ್ಮ ಸಚಿವರುಗಳು, ಶಾಸಕರುಗಳೇ ಗ್ಯಾರೆಂಟಿಗಳ ಬಗ್ಗೆ ಅಪಸ್ವರ ಎತ್ತುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಮ್ಮ ಎಕ್ಸ್ ಖಾತೆ ಮೂಲಕ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.   ಇಡೀ ದೇಶದಲ್ಲಿ 40 ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಸುಳ್ಳು, ಅಪಪ್ರಚಾರ ಮಾಡಿದರೂ ಬಿಜೆಪಿ ತನ್ನ ಸ್ವಂತ ಬಲದ ಮೇಲೆ ಪಡೆದಷ್ಟು ಸೀಟುಗಳನ್ನೂ INDI ಮೈತ್ರಿಕೂಟ ಪಡೆಯಲಾಗಲಿಲ್ಲ. ರಾಹುಲ್ […]

Continue Reading

*ಇನ್ನೂ 50 ವರ್ಷ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲ್ಲ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌*

Doddaballapura ಏಪ್ರಿಲ್ 15 ( ವಿಜಯ ಮಿತ್ರ ) : ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಮಾಗಮದಿಂದಾಗಿ ಲೋಕಸಭೆ ಚುನಾವಣೆಯಲ್ಲಿ ತ್ರಿಬಲ್‌ ಎಂಜಿನ್‌ನ ಗೆಲುವಿನ ಗಾಳಿ ಬೀಸುತ್ತಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಹೇಳಿದರು.   ನೆಲಮಂಗಲ ಮತ್ತು ದೊಡ್ಡಬಳ್ಳಾಪುರದಲ್ಲಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಡಾ.ಕೆ.ಸುಧಾಕರ್‌ ಪ್ರಚಾರ ನಡೆಸಿದರು.   ನಂತರ ಮಾತನಾಡಿದ ಡಾ.ಕೆ.ಸುಧಾಕರ್‌, ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಇರುವವರೆಗೂ ಕಾಂಗ್ರೆಸ್‌ ವಿರೋಧ ಪಕ್ಷದ ಸ್ಥಾನದಲ್ಲೇ […]

Continue Reading