ಜನಕ್ರಾಂತಿ ಸಮಾವೇಶಕ್ಕೆ ಜಿಲ್ಲಾಧ್ಯಕ್ಷ ರಾಮು ನೇರಳೆ ಘಟ್ಟ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ತಾಲೂಕು ಸೇರಿದಂತೆ ಜಿಲ್ಲೆಯ 200ಕ್ಕೂ ಅಧಿಕ ಕಾರ್ಯಕರ್ತರು ಭಾಗಿ

ದೊಡ್ಡಬಳ್ಳಾಪುರ : ಬೆಂಗಳೂರಿನ ವಸಂತನಗರದ ಬಿ.ಆರ್. ಅಂಬೇಡ್ಕ‌ರ್ ಭವನದಲ್ಲಿ ನೆಡೆಯುತ್ತಿರುವ ಜನಕ್ರಾಂತಿ ಸಮಾವೇಶದಲ್ಲಿ ಭಾಗವಹಿಸಲು ನಮ್ಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ 200ಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಲಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಮಮೂರ್ತಿ ( ರಾಮು ನೆರಳೇಘಟ್ಟ ) ತಿಳಿಸಿದರು. ನಗರದ ಪ್ರವಾಸಿ ಮಂದಿರ ಮುಂಭಾಗ ಬೆಂಗಳೂರು ಚಲೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೊರಟಿರುವ ಕಾರ್ಯಕರ್ತರ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದರು , ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 134ನೇ ಜನ್ಮದಿನದ ಅಂಗವಾಗಿ ಕೋಮುವಾದ […]

Continue Reading