ನಮ್ಮ ರಾಜ್ಯಕ್ಕೆ ಮಾತೃಭಾಷೆ ಕನ್ನಡ ಹಾಗೂ ಪರ್ಯಾಯ ಭಾಷೆ ಇಂಗ್ಲಿಷ್ ಸಾಕು.. ಹಿಂದಿ ಬೇಡ – ಪುರುಷೋತ್ತಮ್ ಗೌಡ

ರಾಜ್ಯದಲ್ಲಿ ತ್ರಿಭಾಷಾ ನೀತಿಯನ್ನ ರದ್ದು ಮಾಡಿ ದ್ವಿಭಾಷಾ ನೀತಿಯನ್ನು ಜಾರಿ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ಜಿಲ್ಲಾಧ್ಯಕ್ಷರಾದ ಪುರುಷೋತ್ತಮ್ ಗೌಡ ನೇತೃತ್ವದಲ್ಲಿ ದೇವನಹಳ್ಳಿಯ ಜಿಲ್ಲಾಧಿಕಾರಿಗಳ ಮುಖೇನ ರಾಜ್ಯದ ಮುಖ್ಯಮಂತ್ರಿಗಳಿಗೆ ಕರವೇ ಕಾರ್ಯಕರ್ತರು ಮನವಿ ಸಲ್ಲಿಸಿದರು. ದೇವನಹಳ್ಳಿಯ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ ಕರವೇ ಕಾರ್ಯಕರ್ತರು ರಾಜ್ಯದಲ್ಲಿ ತ್ರಿಭಾಷಾ ನೀತಿಯನ್ನ ರದ್ದು ಮಾಡಿ ದ್ವಿಭಾಷಾ ನೀತಿಯನ್ನ ಜಾರಿ ಮಾಡುವಂತೆ ಒತ್ತಾಯಿಸಿದರು, ಕರವೇ ಕಾರ್ಯಕರ್ತರ ಮನವಿಯನ್ನು ಡಿಸಿ ಕಚೇರಿಯ ತಹಶೀಲ್ದಾರ್ ರಾಜೀವ್ ಸುಲೋಚನ ಸ್ವೀಕರಿಸಿದರು.   ಇದೇ […]

Continue Reading