ನವೋದಯ ಚಾರಿಟೇಬಲ್ ಟ್ರಸ್ಟ್ ನವತಿಯಿಂದ ಗ್ರಾಮೀಣ ಆರೋಗ್ಯ ಮತ್ತುಪರಿಸರ ಅಧ್ಯಯನ ಕೇಂದ್ರ ಉದ್ಘಾಟನೆ : ಪದ್ಮಶ್ರೀ ಪುರಸ್ಕೃತರಾದ ಡಾ.ಸಿ.ಆರ್. ಚಂದ್ರಶೇಖರ್ ಭಾಗಿ

ದೊಡ್ಡಬಳ್ಳಾಪುರ: ಕರೋನಾ ನಂತರ ಶೇಕಡಾ ಮೂವತ್ತರಷ್ಷು ಜನತೆ ಮಾನಸಿಕ ಖಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಖ್ಯಾತ ಮನೋವೈದ್ಯರು ಪದ್ಮಶ್ರೀ ಪುರಸ್ಕೃತರಾದ ಡಾ.ಸಿ.ಆರ್‌.ಚಂದ್ರಶೇಖರ್ ತಿಳಿಸಿದರು. ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸುರಾನಾ ಕಾಲೇಜು ಇವರ ಸಹಬಾಗಿತ್ವದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡರಾಯಪ್ಪನಹಳ್ಳಿಯಲ್ಲಿ ನವೋದಯ ಗ್ರಾಮೀಣ ಆರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇತ್ತೀಚಿನ ಸಮೀಕ್ಷೆ ಪ್ರಕಾರ ಮನುಷ್ಯ ಅತಿಯಾದ ಒತ್ತಡಗಳಿಗೆ ಒಳಗಾಗಿ ಮಾನಸಿಕವಾಗಿ ಕುಗ್ಗುತ್ತಿದ್ದಾನೆ […]

Continue Reading