ಅನ್ನದಾಸೋಹ ಮಾಡುವ ಮೂಲಕ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪುಣ್ಯಸ್ಮರಣೆ

ದೊಡ್ಡಬಳ್ಳಾಪುರ : ಶ್ರೀಮತಿ ಕಾಂತಾಮಣಿ ಹರೀಶ್ ಗೌಡ ಮಹಿಳಾ ಬಳಗದ ವತಿಯಿಂದ ನಿರಂತರ ಅನ್ನದಾಸೋಹ ಸಮಿತಿಯ ಸಹಕಾರದೊಂದಿಗೆ ಚಿತ್ರ ನಟ ಡಾ. ಪುನೀತ್ ರಾಜಕುಮಾರ್ ಸ್ಮರಣಾಥವಾಗಿ ವಯೋವೃದ್ಧರಿಗೆ, ಕಡುಬಡವರಿಗೆ ಆಹಾರ ವಿತರಣೆ ಮಾಡಲಾಯಿತು. ಗಾಯಕಿ ಮುನಿರತ್ನ ಮಾತನಾಡಿ ಹೆಸರಂತ ಚಿತ್ರನಟ ಪುನೀತ್ ರಾಜಕುಮಾರ್ ಅವರು ನಮ್ಮೆಲ್ಲರ ಸೇವ ಮನೋಭಾವಕ್ಕೆ ಮಾದರಿಯಾಗಿದ್ದಾರೆ, ತಮ್ಮ ಸೇವೆಗಳಿಂದಲೇ ಪರಮಾತ್ಮ ಎಂದು ಕರೆಸಿಕೊಳ್ಳುವ ಮಹಾನ್ ವ್ಯಕ್ತಿಯಾಗಿದ್ದಾರೆ, ಅವರ ಪುಣ್ಯ ಸ್ಮರಣೆಯಂದು ಮಲ್ಲೇಶ್ ರವರ ಸಹಕಾರದೊಂದಿಗೆ ವೃದ್ಧರಿಗೆ ಕಡುಬಡವರಿಗೆ ಆಹಾರ ವಿತರಣೆ ಮಾಡುವ ಮೂಲಕ […]

Continue Reading