PTCL ಕಾಯ್ದೆ ಸಮಸ್ಯೆ ಕುರಿತು ಸೂಕ್ತ ಕ್ರಮ ವಹಿಸುವಂತೆ ಒತ್ತಾಯಿಸಿ ನಿರಂತರ ಪ್ರತಿಭಟನೆ ಮಾಡಲಿದ್ದೇವೆ – ಆನೇಕಲ್ ಕೃಷ್ಣಪ್ಪ

ರಾಜ್ಯ ಸರ್ಕಾರ PTCL ಕಾಯ್ದೆದ 2023ರಲ್ಲಿ ತಿದ್ದುಪಡಿ ಮಾಡಿದ್ದರು ಸಹ ಉಚ್ಚನ್ಯಾಯಲಯ ಕಾಯ್ದೆ ವಿರುದ್ಧವಾಗಿ ಆದೇಶಗಳನ್ನು ಮಾಡುತ್ತಿರುವುದರಿಂದ ಮಾನ್ಯ ಮಖ್ಯಮಂತ್ರಿಗಳು ಗಂಭಿರವಾಗಿ ಪರಿಗಣಿಸಿ ಉನ್ನತ ಮಟ್ಟದ ಹಿರಿಯ ನ್ಯಾಯವಾದಿಗಳ ತಂಡ ರಚಿಸಿ ಸರ್ವೋಚ್ಚ ನ್ಯಾಯಲಯದಲ್ಲಿ ತಡೆಯಾಜ್ಞೆ ಮತ್ತು ಆದೇಶ ಅಗುತ್ತಿರುವ ಬಗ್ಗೆ ಕ್ರಮ ವಹಿಸುವಂತೆ ಒತ್ತಾಯಿಸಿ ಜನವರಿ 6 ರಿಂದ ನಿರಂತರ ಪ್ರತಿಭಟನೆ ಮಾಡಲಾಗುವುದು ಎಂದು ಪ್ರಜಾ ವಿಮೋಚನಾ ಚಳುವಳಿಯ ರಾಜ್ಯಾಧ್ಯಕ್ಷ ಆನೇಕಲ್ ಕೃಷ್ಣಪ್ಪ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು PTCL […]

Continue Reading