ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.   ಅರ್ಜಿ ನಮೂನೆ ಮತ್ತು ವಿವರಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಹಾಗೂ ನೆಲಮಂಗಲ ತಾಲೂಕುಗಳಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 5 ಕೊನೆಯ ದಿನ.   […]

Continue Reading

ಕರ್ನಾಟಕದ ಶಕ್ತಿ ಕೇಂದ್ರ ವಿಧಾನಸೌಧಕ್ಕೆ ಹೋಗಲು ನೀವೂ ಬಯಸಿದ್ದೀರಾ… ಹಾಗಾದರೆ ನಿಮಗಾಗಿ ಈ ನ್ಯೂಸ್…

ಕರ್ನಾಟಕದ ಶಕ್ತಿ ಕೇಂದ್ರ, ಪ್ರಜಾಪ್ರಭುತ್ವದ ಸಂಕೇತ ಎನಿಸಿಕೊಂಡಿರುವ ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದೆ.   ಹೌದು ರಾಜ್ಯ ಸರ್ಕಾರ ಐತಿಹಾಸಿಕ ಕಟ್ಟಡದ ಮಹತ್ವವನ್ನು ಪರಿಚಯಿಸುವ ನಿಟ್ಟಿನಲ್ಲಿ ʼವಿಧಾನಸೌಧ ಮಾರ್ಗದರ್ಶಿ ನಡಿಗೆʼ ಆರಂಭಿಸಲಾಗಿದೆ.   ಪ್ರತಿ 2ನೇ ಮತ್ತು 4ನೇ ಶನಿವಾರ ಹಾಗೂ ಎಲ್ಲಾ ಭಾನುವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು . 16 ವರ್ಷ ಕೆಳಗಿನ ಮಕ್ಕಳಿಗೆ ಉಚಿತ ಪ್ರವೇಶವಿರಲಿದೆ , 16 ವರ್ಷ ಮೇಲ್ಪಟ್ಟವರಿಗೆ 50 ರೂ. ಶುಲ್ಕ ನಿಗದಿ […]

Continue Reading