ಬಮೂಲ್ ಚುನಾವಣೆ : ಸ್ಥಳೀಯ ಬಮೂಲ್ ನಿರ್ದೇಶಕ ಸ್ಥಾನಕ್ಕೆ ಇನ್ನೂ 6 ತಿಂಗಳಲ್ಲಿ ಮರುಚುನಾವಣೆ ನೆಡೆಯಲಿದೆ – ಹುಸ್ಕೂರ್ ಟಿ ಆನಂದ್

ದೊಡ್ಡಬಳ್ಳಾಪುರ : ನ್ಯಾಯಾಲಯದಲ್ಲಿ ಈಗಾಗಲೇ ತಡೆಯಾಗದೆ ಇದ್ದರೂ, ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಿರುವ ಅಭ್ಯರ್ಥಿಯು ನ್ಯಾಯಾಲಯದ ತೀರ್ಪಿನ ಬಳಿಕ ಅನರ್ಹವಾಗಲಿದ್ದಾರೆ ನಮ್ಮ ಕ್ಷೇತ್ರದ ನಿರ್ದೇಶಕ ಸ್ಥಾನಕ್ಕೆ ಮರುಚುನಾವಣೆ ನಡೆಯಲಿದೆ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರು ಟಿ ಅನಂದ್ ತಿಳಿಸಿದ್ದಾರೆ.   ಹೌದು ಮೇ ತಿಂಗಳ 25ರಂದು ನಡೆದ ಬಮೂಲ್ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದ ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಹುಸ್ಕೂರು ಟಿ ಆನಂದ್ ಹೊಸ ಬಾಂಬ್ ಸಿಡಿಸಿದ್ದಾರೆ. ಈಗಾಗಲೇ ಬಮುಲ್ ನಿರ್ದೇಶಕರನ್ನು ನ್ಯಾಯಾಲಯವು ಅನರ್ಹಗೊಳಿಸಿ ಆದೇಶ […]

Continue Reading

ಚುನಾವಣೆಯಲ್ಲಿ ಗೆಲುವು ಸೋಲು ಸರ್ವೇ ಸಾಮಾನ್ಯ : MPCS ಅಧ್ಯಕ್ಷರ ತೀರ್ಮಾನವನ್ನು ನಾವು ಸ್ವಾಗತಿಸುತ್ತೇವೆ – ಜಿ. ಲಕ್ಷ್ಮೀಪತಿ

ದೊಡ್ಡಬಳ್ಳಾಪುರ : ಬಮೂಲ್ ನಿರ್ದೇಶಕ ಸ್ಥಾನಕ್ಕೆ ನೆಡೆದ ಚುನಾವಣೆಯಲ್ಲಿ ಎಂ ಪಿ ಸಿ ಎಸ್ ಅಧ್ಯಕ್ಷರು ನೀಡಿರುವ ತೀರ್ಪುನ್ನು ಕಾಂಗ್ರೆಸ್ ಪಕ್ಷವು ಒಪ್ಪಿಕೊಂಡಿದೆ, ಆದರೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅಭ್ಯರ್ಥಿ ತಾಲ್ಲೂಕಿನಲ್ಲಿ 10ವರ್ಷಗಳ ಸುದೀರ್ಘ ಆಡಳಿತ ನೆಡೆಸಿರುವ ಮಾಜಿ ಶಾಸಕರ ವಿರುದ್ಧ ಏಕವಚನದಲ್ಲಿ ಮಾತನಾಡುವುದು ಸರಿಯಲ್ಲ ಎಂದು ಕೆ ಪಿ ಸಿ ಸಿ ಸದಸ್ಯ ಜಿ. ಲಕ್ಷ್ಮೀಪತಿ ತಿಳಿಸಿದರು   ನಗರದಲ್ಲಿ ಪ್ರವಾಸಿಮಂದಿರದಲ್ಲಿ ನೆಡೆದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಬಮೂಲ್ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅಭ್ಯರ್ಥಿ ಬಿ […]

Continue Reading

ಪ್ರಾಮಾಣಿಕತೆ, ನ್ಯಾಯದ ಹೋರಾಟಕ್ಕೆ ಸಿಕ್ಕ ಗೆಲುವು – ಬಿ ಸಿ ಆನಂದ್ ಕುಮಾರ್

ದೊಡ್ಡಬಳ್ಳಾಪುರ : ತಾಲ್ಲೂಕಿನ ಹಾಲು ಉತ್ಪಾದಕ ಸಂಘಗಳ ಅಧ್ಯಕ್ಷರು ಮತ್ತು ಎಲ್ಲಾ ಪಕ್ಷಗಳ ಮುಖಂಡರು ನನ್ನ ಹಿಂದಿನ ಆರು ವರ್ಷಗಳ ಪ್ರಾಮಾಣಿಕ ಮತ್ತು ನ್ಯಾಯಯುತ ಹೋರಾಟಕ್ಕೆ ಬೆಂಬಲ ಸೂಚಿಸಿ ಬಮುಲ್ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಜಯಗಳಿಸಲು ಕಾರಣಕರ್ತರಾಗಿದ್ದಾರೆ ಎಂದು ಬಮುಲ್ ನೂತನ ನಿರ್ದೇಶಕ ಬಿ.ಸಿ ಆನಂದ್ ಕುಮಾರ್ ತಿಳಿಸಿದರು. ನಗರದ ಬಮೂಲ್ ಶಿಬಿರ ಕಚೇರಿಯಲ್ಲಿ ಸೋಮವಾರ ಮತದಾರರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು ಸ್ಥಳೀಯ ಶಾಸಕ ಧೀರಜ್ ಮುನಿರಾಜು ಹಾಗೂ ತಾಲೂಕಿನ ಪ್ರಾಮಾಣಿಕ ಜೆಡಿಎಸ್ ಮುಖಂಡರು ಕಾರ್ಯಕರ್ತರು […]

Continue Reading

ಬಮೂಲ್ ಚುನಾವಣೆ : ಕಾಂಗ್ರೆಸ್ ಜೆಡಿಎಸ್ ಗೆ ಬಿಜೆಪಿ ಟಕ್ಕರ್. ಹುಸ್ಕೂರು ಆನಂದ್ ವಿರುದ್ಧ ಬಿ.ಸಿ ಆನಂದ್ ಕುಮಾರ್ ಭರ್ಜರಿ ಗೆಲುವು. ಹಾಲು ಉತ್ಪಾದಕರಿಗೆ ಗೆಲುವು ಅರ್ಪಣೆ.

ದೊಡ್ಡಬಳ್ಳಾಪುರ:ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ ಸಿ ಆನಂದ ಕುಮಾರ್ 156 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಹುಸ್ಕೂರು ಟಿ ಆನಂದ್‌ 40 ಮತಗಳನ್ನು ಪಡೆದಿದ್ದಾರೆ.ಎನ್ ಡಿ ಎ ಬೆಂಬಲಿತ ಅಭ್ಯರ್ಥಿ ಬಿ ಸಿ ಆನಂದ್ ಕುಮಾರ್ 156 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಜೆಡಿಎಸ್ ಮೈತ್ರಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇಂದು ಬೆಂಗಳೂರು ಡೇರಿ ವೃತ್ತ […]

Continue Reading

ಬಮೂಲ್ ಚುನಾವಣೆ : ಕಾಂಗ್ರೆಸ್ ಜೆಡಿಎಸ್ ಗೆ ಸೆಡ್ಡು ಹೊಡೆದ ಎನ್‌ಡಿಎ : ಹುಸ್ಕೂರು ಆನಂದ್ ವಿರುದ್ಧ ಬಿ.ಸಿ. ಆನಂದ್ ಕುಮಾರ್ ಭರ್ಜರಿ ಗೆಲುವು

ದೊಡ್ಡಬಳ್ಳಾಪುರ:ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿ ಬಿ ಸಿ ಅನಂದ ಕುಮಾರ್ 156 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.     ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಹುಸ್ಕೂರು ಆನಂದ್‌ 43ಮತಗಳನ್ನು ಪಡೆದಿದ್ದು ಎನ್ ಡಿ ಎ ಬೆಂಬಲಿತ ಅಭ್ಯರ್ಥಿ ಬಿ ಸಿ ಆನಂದ್ ಕುಮಾರ್ 156 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಜೆಡಿಎಸ್ ಮೈತ್ರಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.   […]

Continue Reading

ಬಮೂಲ್ ಚುನಾವಣೆ : ದೊಡ್ಡಬಳ್ಳಾಪುರ ಫಲಿತಾಂಶಕ್ಕೆ ಕೋರ್ಟ್ ತಡೆ ಕಾರಣವೇನು…??? ಸುದ್ದಿ ನೋಡಿ

ದೊಡ್ಡಬಳ್ಳಾಪುರ:ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ಶಾಂತಿಯುತ ಮುಕ್ತಾಯವಾಗಿದ್ದು, ದೊಡ್ಡಬಳ್ಳಾಪುರ ಮತ ಕ್ಷೇತ್ರದ ಎಣಿಕೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಮೂಲಗಳು ತಿಳಿಸಿವೆ.   ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹುಸ್ಕೂರು ಆನಂದ್ ರವರು ತನ್ನ ಸ್ವರ್ಧೆಯ ಅನರ್ಹತೆ ಪ್ರಶ್ನಸಿ ಹೈಕೋರ್ಟ್ ಮೊರೆ ಹೋಗಿ ಮಧ್ಯಂತರ ಆದೇಶ ಪಡೆದು ಕಣಕ್ಕಿಳಿದಿದ್ದರು. ಆದರೆ ಈಗ ಈ ಪ್ರಕರಣದ ತೀರ್ಪು ಬರುವವರೆಗೂ ಎಣಿಕೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ.    

Continue Reading

ಪಕ್ಷ ನಿಷ್ಠೆ ಮರೆತ ಕೆಲ ಸ್ವಪಕ್ಷಿಯಾರಿಂದಲೇ ಹುಸ್ಕೂರ್ ಆನಂದ್ ರನ್ನು ಸೋಲಿಸುವ ಪ್ರಯತ್ನ ನೆಡೆಯುತ್ತಿದೆಯೇ …..????

ಈಗಾಗಲೇ ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆ ರಂಗೇರಿದ್ದು ಕಣದಲ್ಲಿ ಎನ್ ಡಿ ಎ ಅಭ್ಯರ್ಥಿಯಾಗಿ ಬಿ. ಸಿ. ಆನಂದ್ ಕುಮಾರ್ ಹಾಗೂ ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಹುಸ್ಕೂರು ಟಿ ಆನಂದ್ ಕಣದಲ್ಲಿ ಇದ್ದಾರೆ. ಗೆಲುವು ಸಾಧಿಸಲು ಬೇಕಿರುವ ಎಲ್ಲಾ ತಂತ್ರಗಾರಿಕೆಯನ್ನು 3 ಪಕ್ಷಗಳು ಮಾಡುತ್ತಿದೆ.     ಆದರೆ ಜೆಡಿಎಸ್ ಪಕ್ಷ ನಿಷ್ಠೆ ಮರೆತ ಕೆಲ ಮುಖಂಡರು,ನಾಯಕರು ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರ ಕೆಲಸ ಮಾಡಲು ಮುಂದಾಗಿರುವುದು ಶೋಚನಿಯ ಸಂಗತಿಯಾಗಿದೆ ಎಂದು ದೇವನಹಳ್ಳಿ ಜೆಡಿಎಸ್ ಪಕ್ಷದ […]

Continue Reading

ಬಮೂಲ್ ಚುನಾವಣೆ : ಜೆಡಿಎಸ್ ಅಭ್ಯರ್ಥಿಯನ್ನಾಗಿ ಹುಸ್ಕೂರು ಟಿ ಆನಂದ್ ಘೋಷಣೆ : ಸ್ಥಳೀಯ ಚುನಾವಣೆಗಳಲ್ಲಿ ಮೈತ್ರಿ ಪಾಲಿಸಲೇಬೇಕೆಂಬ ನಿಯಮವಿಲ್ಲ ಎಂದ ಮುಖಂಡರು

ದೊಡ್ಡಬಳ್ಳಾಪುರ : ಇದೇ ಮೇ ತಿಂಗಳ 25 ರಂದು ನಡೆಯಲಿರುವ ಬಮೂಲ್ ಚುನಾವಣೆಗೆ ಸ್ಥಳೀಯವಾಗಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನಾಗಿ ಹುಸ್ಕೂರು ಟಿ ಆನಂದ್ ರವರನ್ನು ಅಧಿಕೃತವಾಗಿ ಘೋಷಣೆ ಮಾಡಿದೆ.   ನಗರದ ಜೆಡಿಎಸ್ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ ಮುನೇಗೌಡ ಅಭ್ಯರ್ಥಿಯ ಘೋಷಣೆ ಮಾಡಿದರು, ಈ ಸಂದರ್ಭದಲ್ಲಿ ಮಾತನಾಡಿದ ಅವರು ಸ್ಥಳೀಯವಾಗಿ ಜೆಡಿಎಸ್ ಪಕ್ಷದ ಶಕ್ತಿ ಪ್ರದರ್ಶನ ಹಾಗೂ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ, ಬಮೂಲ್ ಚುನಾವಣೆಯ […]

Continue Reading

ಬಮೂಲ್ ನಿರ್ದೇಶಕರ ಸ್ಥಾನದ ಚುನಾವಣೆಗೆ ಹುಸ್ಕೂರ್ ಟಿ ಆನಂದ್ ನಾಮಪತ್ರ ಸಲ್ಲಿಕೆ

ಮೇ 25 ರಂದು ನಡೆಯಲಿರುವ ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆಗೆ ಹುಸ್ಕೂರ್ ಟಿ ಆನಂದ್ ಶನಿವಾರ ನಾಮಪತ್ರ ಸಲ್ಲಿಸಿದರು.   ನಾಮಪತ್ರ ಸಲ್ಲಿಕೆ ವೇಳೆ ಜೆಡಿಎಸ್ ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ ಮುನೇಗೌಡ , ಜೆಡಿಎಸ್ ರಾಜ್ಯ ಕಾರ್ಯದರ್ಶಿ ಡಾ. ವಿಜಯಕುಮಾರ್ ಸೇರಿದಂತೆ ಹಲವು ಪ್ರಮುಖರು ಸಾಥ್ ನೀಡಿದ್ದಾರೆ,   ಈ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ” ನಮ್ಮ ಜೆಡಿಎಸ್ ಪಕ್ಷದ ವರಿಷ್ಠರಾದ ಬಿ ಮುನೇಗೌಡರವರ ಆದೇಶಕ್ಕೆ ನಾನು ಕಾಯುತ್ತಿದ್ದೇನೆ, ಸ್ಥಳೀಯವಾಗಿ ಜೆಡಿಎಸ್ ಪಕ್ಷವನ್ನು […]

Continue Reading

NDA ವರಿಷ್ಠರು ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದರೆ ಬಮೂಲ್ ನಿರ್ದೇಶಕರ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾನು ಸಿದ್ಧ – ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರ : ನಾನು ಚುನಾವಣೆಗೆ ನಿಲ್ಲಬಾರದೆಂಬ ದುರುದ್ದೇಶದಿಂದ ನನ್ನ ಮೇಲೆ ಮಾಡಿದ್ದ ಕೆಲ ಕುತಂತ್ರಗಳ ವಿರುದ್ಧ ನಾನು ನ್ಯಾಯಾಂಗದ ಮೊರೆ ಹೋಗಿದ್ದು, ಈಗ ನ್ಯಾಯಾಂಗ ವ್ಯವಸ್ಥೆಯಲ್ಲಿ ಗೆದ್ದಿದ್ದೇನೆ ಬಮೂಲ್ ಚುನಾವಣೆಯಲ್ಲಿ ಮತದಾನ ಮಾಡಲು ಮತ್ತು ಸ್ಪರ್ದಿಸಲು ನ್ಯಾಯಾಲಯ ಆದೇಶ ನೀಡಿದೆ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಬಿ ಮುನೇಗೌಡ ರವರು ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದರೆ ನಾಮಪತ್ರ ಸಲ್ಲಿಸಲು ನಾನು ಸಿದ್ಧ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಹುಸ್ಕೂರ್ ಆನಂದ್ ತಿಳಿಸಿದ್ದಾರೆ.   ಈ ಕುರಿತು ಮಾತಾಡಿರುವ ಅವರು ಬಮೂಲ್ […]

Continue Reading