KSRTC ಬಸ್ ಅಪಘಾತ : ತಪ್ಪಿದ ಭಾರಿ ಅನಾಹುತ : ಅಪಘಾತಕ್ಕೆ ಸರ್ವಿಸ್ ರಸ್ತೆ ಇಲ್ಲದಿರುವುದೇ ಕಾರಣ ಎಂದ ಗ್ರಾಮಸ್ಥರು
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಕೆಎಸ್ ಆರ್ ಟಿಸಿ ಬಸ್ ಟೈರ್ ಸ್ಪೋಟಗೊಂಡು, ನಿಯಂತ್ರಣ ತಪ್ಪಿದ ಬಸ್ ರಸ್ತೆಯ ತಡೆಗೋಡೆಗೆ ಗುದ್ದಿದೆ,ಬಸ್ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದೂ ಚಾಲಕನ ಸಮಯ ಪ್ರಜ್ಞೆಯಿಂದ ಸದ್ಯ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದ್ದು,ಸೂಲಿಕುಂಟೆ-ದೊಡ್ಡಬಳ್ಳಾಪುರ ಮಾರ್ಗದ ಬಸ್ ದೊಡ್ಡಬಳ್ಳಾಪುರ ನಗರಕ್ಕೆ ಬರುವ ವೇಳೆ ಈ ಅವಘಡ ಸಂಭವಿಸಿದೆ. ಚಾಲಕ ಮುನಿಶ್ಯಾಮಪ್ಪ ರವರ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರ ಪ್ರಾಣ ಉಳಿದಿದೆ, […]
Continue Reading