ವಿಜಯದಶಮಿ ಪ್ರಯುಕ್ತ ಕುರುಕ್ಷೇತ್ರ ನಾಟಕ ಪ್ರದರ್ಶನ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ‌ಸ್ವಾಮಿ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ವಿಜಯದಶಮಿ ಪ್ರಯುಕ್ತ ಆಯೋಜಿಸಿದ್ದ ಕುರುಕ್ಷೇತ್ರ ಅಥವಾ ಶ್ರೀ ಕೃಷ್ಣ ಸಂಧಾನ ಎಂಬ ಪೌರಾಣಿಕ ನಾಟಕ ಶನಿವಾರ ರಾತ್ರಿ ನಡೆಯಿತು.   ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗರಾಜು ಮಾತನಾಡಿ, ಪ್ರಸ್ತುತ ಬದಲಾದ ಪರಿಸ್ಥಿತಿಯಲ್ಲೂ ಕಲಾವಿದರು ನಾಟಕದ ಪರಂಪರೆಯನ್ನು ಬಿಡದೆ, ನಾಟಕ ಕಲಿತು ಪ್ರದರ್ಶನ ಮಾಡುವ ಮೂಲಕ ರಂಗ ಕಲೆಯನ್ನು ಇನ್ನು ಜೀವಂತವಾಗಿಟ್ಟುಕೊಂಡು ಬಂದಿದ್ದಾರೆ ರಂಗಕಲೆ ನಮ್ಮ ಗ್ರಾಮೀಣ ಬದುಕಿನ […]

Continue Reading